• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಮುಂಗಾರಿ ಆರಂಭದ ಮೊದಲ ಹಬ್ಬ ಕಾರಹುಣ್ಣಿಮೆ ಆಚರಣೆ:

      June 15, 2022
      0
      ಮುಂಗಾರಿ ಆರಂಭದ ಮೊದಲ ಹಬ್ಬ ಕಾರಹುಣ್ಣಿಮೆ ಆಚರಣೆ:
      0
      SHARES
      578
      VIEWS
      Share on FacebookShare on TwitterShare on whatsappShare on telegramShare on Mail

      ರಾಯಚೂರು: ಮುಂಗಾರು ಬಿತ್ತನೆ ಮುಗಿದ ಬಳಿಕ ಬರುವ ಮೊದಲ ಹಬ್ಬವೇ ಕಾರ ಹುಣ್ಣಿಮೆ. ರೈತರು ಮುಂಗಾರು ಬಿತ್ತನೆ ಮಾಡಿದ ಬೆಳೆ ಉತ್ತಮವಾಗಿ ಬೆಳೆಯಲಿ ಎಂಬ ನಿರೀಕ್ಷೆಯೊಂದಿಗೆ ಹಾಗೂ ಕೃಷಿ ಚಟುವಟಿಕೆಯಲ್ಲಿ ಶ್ರಮಿಸಿದ ರಾಸುಗಳಿಗೆ ಯಾವುದೆ ದೃಷ್ಟಿ ಆಗಬಾರದು ಮತ್ತು ಶ್ರಮಿಸಿದ ರಾಸುಗಳಿಗೆ ಕೃತಜ್ಞತೆ ರೂಪದಲ್ಲಿ ರೈತರು ಖುಷಿಯಿಂದ ರಾಸುಗಳಿಗೆ ಸಿಂಗರಿಸುವ ದೃಶ್ಯ ಈ ಕಾರ ಹುಣ್ಣೆಮೆ ಆಚರಣೆಯಲ್ಲಿ ಕಂಡು ಬರುವದು ವಿಶೇಷ ವಾಗಿದೆ.

      ಇನ್ನು ಸಿಂಗರಿಸಿದ ರಾಸುಗಳನ್ನು ಊರ ಅಗಸಿ ಮುಂದೆ ನಿಲ್ಲಿಸಿ ಬೇವಿನ ತೊಪ್ಪಲಿನ ಕೆಳಗೆ ರಾಸುಗಳನ್ನು ಓಡಿಸುವ ಮೂಲಕ ಕಾರ ಹುಣ್ಣೆಮೆ ಕರಿ ಹಬ್ಬವನ್ನು ಆಚರಿಸುತ್ತಾರೆ. ನಂತರ ರೈತರು ಬಾರದ ಗುಂಡು ಕಲ್ಲು ಹಾಗೂ ಸಿಂಗ್ರಾಣಿ ಕಲ್ಲುಗಳನ್ನು ಎತ್ತುವ ಸ್ಪರ್ಧೆ ಏರ್ಪಡಿಸುವ ಮೂಲಕ ಯುವಕರಲ್ಲಿ ಶಕ್ತಿ ಪ್ರದರ್ಶನ ನಡೆಸುವದು ಈ ಕಾರಹುಣ್ಣೆಮೆಯ ಮತ್ತೊಂದು ವಿಶೇಷತೆ ಆಗಿದೆ.

      https://voiceofjanata.in/wp-content/uploads/2022/06/VID-20220615-WA0054.mp4

      ಈ ಹಿನ್ನೆಲೆಯಲ್ಲಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಕಾರಹುಣ್ಣಿಮೆ ಕರಿ ಹಬ್ಬವನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು. ಬೆಳಿಗ್ಗೆಯೇ ರಾಸುಗಳಿಗೆ, ನದಿ, ಹಳ್ಳಕೊಳ್ಳಗಳಲ್ಲಿ ಸ್ನಾನ ಮಾಡಿಸಿ, ವಿವಿಧ ಅಲಂಕಾರ ವಸ್ತುಗಳಿಂದ ಸಿಂಗಾರ ಮಾಡಿ, ಹೋಳಿಗೆ ಸೇರಿ ವಿವಿದ ವೈವಿಧ್ಯಮಯ ಖಾದ್ಯಗಳ ನೈವೇದ್ಯದೊಂದಿಗೆ ಪೂಜೆ ಸಲ್ಲಿಸಲಾಯಿತು. ಜಿಲ್ಲೆಯ ವಿವಿಧ ಹಳ್ಳಿಗಳಲ್ಲಿ ಕರಿ ಹರಿಯಲು ಎತ್ತುಗಳನ್ನು ತೆಗೆದುಕೊಂಡು ಹೋಗಲಾಲಾಯಿತು. ಹಲಿಗೆ ಸದ್ದಿಗೆ ಯುವಕರು ನೃತ್ಯ ಮಾಡಿ ಸಂಭ್ರಮಿಸಿದರು.

      ಹಳ್ಳಿಗಳಲ್ಲಿ ಹೆಚ್ಚಿನ ಸಂಭ್ರಮ:

      ಕಾರ ಹುಣ್ಣಿಮೆ ಹಬ್ಬವನ್ನು ನಗರ ಪ್ರದೇಶಕ್ಕಿಂತ ಗ್ರಾಮೀಣ ಭಾಗದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ರೈತರಿಗೆ ಕೃಷಿಯಲ್ಲಿ ನೆರವಾಗುವ ಎತ್ತುಗಳಿಗೆ ವಿಶೇಷ ಸತ್ಕಾರ ಮಾಡಲಾಯಿತು. ಕೆಲ ರೈತರು ತಮ್ಮ ಪ್ರೀತಿಯ ಎತ್ತುಗಳ ಕೊಂಬುಗಳಿಗೆ ಬಲೂನ್‌, ವಿವಿಧ ಬಣ್ಣಗಳಿಂದ ಅಲಂಕಾರ, ಕಾಲಿಗೆ ಕಾಲ್ಗೆಜ್ಜೆ, ಹಣೆಗೆ, ಕೊರಳಿಗೆ ಹೀಗೆ ವಿವಿಧ ರೀತಿಯಲ್ಲಿ ಅಲಂಕಾರ ಮಾಡಲಾಗಿತ್ತು.

      ಸಂಜೆ ವೇಳೆ ಗ್ರಾಮದ ಅಗಸಿ ಬಳಿ ಕರಿ ಹರಿಯುವ ಸಂಭ್ರಮದ ಮೇಳೈಸಿತ್ತು. ಮನೆಗಳಲ್ಲಿ ಹಬ್ಬದ ಅಂಗವಾಗಿ ಹೋಳಿಗೆ ಹಾಗೂ ವಿವಿಧ ರೀತಿಯ ಖಾದ್ಯಗಳನ್ನು ತಯಾರಿಸಿ ಸಾಮೂಹಿಕ ಭೋಜನ ದೊಂದಿಗೆ ಕುಟುಂಬದವರು ಸೇರಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು.

      Tags: #celebration#farmers#first festival#karahunnimeRaichur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      July 14, 2026
      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      July 14, 2026
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      July 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.