• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂದಿನ ಯುವ ಜನಾಂಗ ಪಶ್ಚಿಮಾತ್ಯ ದೇಶಗಳ ಆಚರಣೆಗಳ ಬಗ್ಗೆ ಮೊರೆ ಹೋಗುತ್ತಿರುವುದು ದುರಂತ..!  ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ

    ಇಂದಿನ ಯುವ ಜನಾಂಗ ಪಶ್ಚಿಮಾತ್ಯ ದೇಶಗಳ ಆಚರಣೆಗಳ ಬಗ್ಗೆ ಮೊರೆ ಹೋಗುತ್ತಿರುವುದು ದುರಂತ..!  ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ

    ವಿಶ್ವ ಮಹಿಳಾ ದಿನಾಚರಣೆ ಆರೋಗ್ಯ ಭಾಗ್ಯ ದೊಡ್ಡದು:ನಂದಿನಿ

    ವಿಶ್ವ ಮಹಿಳಾ ದಿನಾಚರಣೆ ಆರೋಗ್ಯ ಭಾಗ್ಯ ದೊಡ್ಡದು:ನಂದಿನಿ

    ನ್ಯೂ ಎಕ್ಸ್‌ಪರ್ಟ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ: ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ.

    ನ್ಯೂ ಎಕ್ಸ್‌ಪರ್ಟ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ: ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ.

    ಸೈನಿಕ ಶಾಲೆ ಪ್ರವೇಶ ಪರೀಕ್ಷೆ: ಮುದ್ದೇಬಿಹಾಳದ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ

    ಸೈನಿಕ ಶಾಲೆ ಪ್ರವೇಶ ಪರೀಕ್ಷೆ: ಮುದ್ದೇಬಿಹಾಳದ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ

    ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

    ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

    ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

    ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

    ಎಗ್ಗಿಲ್ಲದೆ ನಡೆಯುತ್ತಿದೆ ತಾಲೂಕಿನಾಧ್ಯಂತ ಇಸ್ಪೀಟ್ ದಂಧೆ..!

    ಎಗ್ಗಿಲ್ಲದೆ ನಡೆಯುತ್ತಿದೆ ತಾಲೂಕಿನಾಧ್ಯಂತ ಇಸ್ಪೀಟ್ ದಂಧೆ..!

    ದ್ವಿತೀಯ ಪಿಯುಸಿಯ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಓ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ

    ದ್ವಿತೀಯ ಪಿಯುಸಿಯ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಓ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ

    ಸಂಸ್ಕರಿಸಿದ ಶುದ್ಧ ನೀರನ್ನು ಹಂಚಿನಾಳ ಕೆರೆಗೆ ಪುರೈಸಿ: ಜಿಲ್ಲಾ ಉಸ್ತುವಾರಿ‌ ಸಚಿವ ಡಾ.‌ಎಂ.ಬಿ.ಪಾಟೀಲ

    ಸಂಸ್ಕರಿಸಿದ ಶುದ್ಧ ನೀರನ್ನು ಹಂಚಿನಾಳ ಕೆರೆಗೆ ಪುರೈಸಿ: ಜಿಲ್ಲಾ ಉಸ್ತುವಾರಿ‌ ಸಚಿವ ಡಾ.‌ಎಂ.ಬಿ.ಪಾಟೀಲ

    ಭಾರತ ಜನಗಣತಿ-2027 ಸಿದ್ಧರಾಗಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ

    ಭಾರತ ಜನಗಣತಿ-2027 ಸಿದ್ಧರಾಗಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂದಿನ ಯುವ ಜನಾಂಗ ಪಶ್ಚಿಮಾತ್ಯ ದೇಶಗಳ ಆಚರಣೆಗಳ ಬಗ್ಗೆ ಮೊರೆ ಹೋಗುತ್ತಿರುವುದು ದುರಂತ..!  ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ

      ಇಂದಿನ ಯುವ ಜನಾಂಗ ಪಶ್ಚಿಮಾತ್ಯ ದೇಶಗಳ ಆಚರಣೆಗಳ ಬಗ್ಗೆ ಮೊರೆ ಹೋಗುತ್ತಿರುವುದು ದುರಂತ..!  ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ

      ವಿಶ್ವ ಮಹಿಳಾ ದಿನಾಚರಣೆ ಆರೋಗ್ಯ ಭಾಗ್ಯ ದೊಡ್ಡದು:ನಂದಿನಿ

      ವಿಶ್ವ ಮಹಿಳಾ ದಿನಾಚರಣೆ ಆರೋಗ್ಯ ಭಾಗ್ಯ ದೊಡ್ಡದು:ನಂದಿನಿ

      ನ್ಯೂ ಎಕ್ಸ್‌ಪರ್ಟ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ: ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ.

      ನ್ಯೂ ಎಕ್ಸ್‌ಪರ್ಟ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ: ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ.

      ಸೈನಿಕ ಶಾಲೆ ಪ್ರವೇಶ ಪರೀಕ್ಷೆ: ಮುದ್ದೇಬಿಹಾಳದ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ

      ಸೈನಿಕ ಶಾಲೆ ಪ್ರವೇಶ ಪರೀಕ್ಷೆ: ಮುದ್ದೇಬಿಹಾಳದ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ

      ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

      ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

      ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

      ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

      ಎಗ್ಗಿಲ್ಲದೆ ನಡೆಯುತ್ತಿದೆ ತಾಲೂಕಿನಾಧ್ಯಂತ ಇಸ್ಪೀಟ್ ದಂಧೆ..!

      ಎಗ್ಗಿಲ್ಲದೆ ನಡೆಯುತ್ತಿದೆ ತಾಲೂಕಿನಾಧ್ಯಂತ ಇಸ್ಪೀಟ್ ದಂಧೆ..!

      ದ್ವಿತೀಯ ಪಿಯುಸಿಯ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಓ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ

      ದ್ವಿತೀಯ ಪಿಯುಸಿಯ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಓ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ

      ಸಂಸ್ಕರಿಸಿದ ಶುದ್ಧ ನೀರನ್ನು ಹಂಚಿನಾಳ ಕೆರೆಗೆ ಪುರೈಸಿ: ಜಿಲ್ಲಾ ಉಸ್ತುವಾರಿ‌ ಸಚಿವ ಡಾ.‌ಎಂ.ಬಿ.ಪಾಟೀಲ

      ಸಂಸ್ಕರಿಸಿದ ಶುದ್ಧ ನೀರನ್ನು ಹಂಚಿನಾಳ ಕೆರೆಗೆ ಪುರೈಸಿ: ಜಿಲ್ಲಾ ಉಸ್ತುವಾರಿ‌ ಸಚಿವ ಡಾ.‌ಎಂ.ಬಿ.ಪಾಟೀಲ

      ಭಾರತ ಜನಗಣತಿ-2027 ಸಿದ್ಧರಾಗಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ

      ಭಾರತ ಜನಗಣತಿ-2027 ಸಿದ್ಧರಾಗಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ರಾಜ್ಯಪಾಲರು ಕಾಂಗ್ರೆಸ್ ಸರ್ಕಾರದ ವಕ್ತಾರರಲ್ಲ; ಅವರು ಸಂವಿಧಾನದ ರಕ್ಷಕರು.

      ಬಿಜೆಪಿ ಆರ್ ಅಶೋಕ

      January 22, 2026
      0
      ರಾಜ್ಯಪಾಲರು ಕಾಂಗ್ರೆಸ್ ಸರ್ಕಾರದ ವಕ್ತಾರರಲ್ಲ; ಅವರು ಸಂವಿಧಾನದ ರಕ್ಷಕರು.
      0
      SHARES
      26
      VIEWS
      Share on FacebookShare on TwitterShare on whatsappShare on telegramShare on Mail

      Voice Of JANATA Desk News : ರಾಜ್ಯಪಾಲರು ಕಾಂಗ್ರೆಸ್ ಸರ್ಕಾರದ ವಕ್ತಾರರಲ್ಲ; ಅವರು ಸಂವಿಧಾನದ ರಕ್ಷಕರು

      ಸರ್ಕಾರದ ಸುಳ್ಳಿನ ಕಂತೆಗೆ ರಾಜ್ಯಪಾಲರು ಧ್ವನಿಯಾಗಬೇಕು ಎಂಬ ಯಾವುದೇ ಕಡ್ಡಾಯ ನಿಯಮ ಭಾರತದ ಸಂವಿಧಾನದಲ್ಲಿ ಇಲ್ಲ.

      ಅಭಿವೃದ್ಧಿ ಶೂನ್ಯ ಆಡಳಿತ, ಸಾಲು ಸಾಲು ಭ್ರಷ್ಟಾಚಾರ ಹಗರಣಗಳು ಮತ್ತು ಆಡಳಿತಾತ್ಮಕ ವೈಫಲ್ಯವನ್ನು ಮರೆಮಾಚಲು ಸಿಎಂ @siddaramaiah ನೇತೃತ್ವದ @INCKarnataka ಸರ್ಕಾರ ಇಂದು ರಾಜ್ಯಪಾಲರ ಭಾಷಣವನ್ನೇ ರಾಜಕೀಯ ಅಸ್ತ್ರವಾಗಿ ಬಳಸುತ್ತಿದೆ. ಇದು ರಾಜಕೀಯ ಹತಾಶೆಯಿಂದ ಮಾಡುತ್ತಿರುವ ಸಂವಿಧಾನಾತ್ಮಕ ಸಂಸ್ಥೆಗಳ ಮೇಲಿನ ನೇರ ದಾಳಿ.

      ರಾಜ್ಯಪಾಲರು ಯಾವುದೇ ಪಕ್ಷದ ಪ್ರತಿನಿಧಿಗಳಲ್ಲ. ಅವರು ಸಂವಿಧಾನದ ಘನತೆಯನ್ನು ಮತ್ತು ಒಕ್ಕೂಟ ವ್ಯವಸ್ಥೆಯ ಸಮತೋಲನವನ್ನು ಕಾಪಾಡುವ ಉನ್ನತ ಸಂವಿಧಾನಾತ್ಮಕ ಸಂಸ್ಥೆ. ಅವರ ಘನತೆಗೆ ಧಕ್ಕೆ ತರುವ ಮೂಲಕ ಕಾಂಗ್ರೆಸ್ ಸರ್ಕಾರ ಸಂವಿಧಾನ ಮತ್ತು ಒಕ್ಕೂಟ ವ್ಯವಸ್ಥೆಗೆ ಚ್ಯುತಿ ತರುವ ದುಸ್ಸಾಹಸ ಮಾಡುತ್ತಿದೆ.

      ಭಾರತದ ಸಂವಿಧಾನದ ವಿಧಿ 175 ಮತ್ತು 176 ರಾಜ್ಯಪಾಲರಿಗೆ ವಿಧಾನಸಭೆ ಹಾಗೂ ವಿಧಾನಪರಿಷತ್ತನ್ನು ಉದ್ದೇಶಿಸಿ ಭಾಷಣ ಮಾಡುವ ಅಧಿಕಾರ ನೀಡುತ್ತವೆ. ಆದರೆ ಸರ್ಕಾರ ತಯಾರಿಸಿದ ಪಠ್ಯದ ಪ್ರತಿಯೊಂದು ಪದವನ್ನೂ ರಾಜ್ಯಪಾಲರು ಯಾಂತ್ರಿಕವಾಗಿ ಯಥಾವತ್ತಾಗಿ ಓದಲೇಬೇಕು ಎಂಬ ನಿಯಮ ಸಂವಿಧಾನದಲ್ಲೂ ಇಲ್ಲ, ವಿಧಾನಸಭೆ ಅಥವಾ ವಿಧಾನಪರಿಷತ್ತಿನ ನಿಯಮಗಳಲ್ಲೂ ಇಲ್ಲ.

      ವಿಧಿ 163ರ ಪ್ರಕಾರ ರಾಜ್ಯಪಾಲರು ಸಾಮಾನ್ಯವಾಗಿ ಸಚಿವ ಸಂಪುಟದ ಸಲಹೆಯಂತೆ ಕಾರ್ಯನಿರ್ವಹಿಸಿದರೂ, ಸಂವಿಧಾನವೇ ಅವರಿಗೆ ನಿರ್ದಿಷ್ಟ ವಿವೇಚನಾಧಿಕಾರ ನೀಡಿದೆ. ಸರ್ಕಾರ ತಯಾರಿಸಿದ ಭಾಷಣದಲ್ಲಿ ಅಸಂಬದ್ಧ, ಅಸಹ್ಯಕರ, ದ್ವೇಷಪೂರಿತ ಅಥವಾ ಸಂವಿಧಾನ ವಿರೋಧಿ ಅಂಶಗಳಿದ್ದರೆ, ಅವನ್ನು ಓದದೇ ಬಿಡುವುದು ರಾಜ್ಯಪಾಲರ ಸಂವಿಧಾನಾತ್ಮಕ ಹಕ್ಕು.

       

      ಕಾಂಗ್ರೆಸ್ ಸರ್ಕಾರ ಒಂದು ವಿಷಯವನ್ನು ಸ್ಪಷ್ಟವಾಗಿ ತಿಳಿದುಕೊಳ್ಳಬೇಕು

      ಸರ್ಕಾರದ ಸುಳ್ಳಿನ ಕಂತೆಗೆ ರಾಜ್ಯಪಾಲರು ಧ್ವನಿಯಾಗಬೇಕು ಎಂಬ ನಿಯಮ ಕಾಂಗ್ರೆಸ್‌ನ ರಾಜಕೀಯ ಕೈಪಿಡಿಯಲ್ಲಿ ಇರಬಹುದು ಅಥವಾ @RahulGandhi ಅವರು ಹಿಡಿದುಕೊಂಡು ಅಡ್ಡಾಡುವ ಪುಸ್ತಕದಲ್ಲಿ ಇರಬಹುದು, ಆದರೆ ಭಾರತದ ಸಂವಿಧಾನದಲ್ಲಿ ಇಲ್ಲ.

      ನೀತಿ ಆಯೋಗದ ಸಭೆಗಳಿಗೆ ಗೈರು, ಜಿಎಸ್‌ಟಿ ಕೌನ್ಸಿಲ್‌ನಿಂದ ದೂರ, ಹಣಕಾಸು ಆಯೋಗದ ಮುಂದೆ ರಾಜ್ಯದ ಹಿತಾಸಕ್ತಿಯನ್ನು ಸಮರ್ಥವಾಗಿ ಮಂಡಿಸದ ಕಾಂಗ್ರೆಸ್ ಸರ್ಕಾರ ರಾಜ್ಯದ ಹಿತಾಸಕ್ತಿ ಕಾಪಾಡಲು ಆಸಕ್ತಿ ತೋರದೆ ವಿಫಲವಾಗಿ, ಈಗ ಕೇಂದ್ರ ಸರ್ಕಾರದ ಮೇಲೆ ರಾಜಕೀಯ ಪ್ರೇರಿತ ಆರೋಪ ಮಾಡುವ ನಾಟಕವಾಡುತ್ತಿದೆ.

      ಸಿದ್ದರಾಮಯ್ಯ ಸರ್ಕಾರಕ್ಕೆ ಅಭಿವೃದ್ಧಿಗಿಂತ ರಾಜಕೀಯವೇ ಮುಖ್ಯ:

      ಅಭಿವೃದ್ಧಿ ಕಾಮಗಾರಿಗಳು ಸ್ಥಗಿತಗೊಂಡಿವೆ. ಗುತ್ತಿಗೆದಾರರಿಗೆ ಪಾವತಿಸಲು ಹಣವಿಲ್ಲ.ಮೂಡಾ ಹಗರಣ, ವಾಲ್ಮೀಕಿ ನಿಗಮದ ಹಣ ವರ್ಗಾವಣೆ, 60% ಕಮಿಷನ್ ಆರೋಪಗಳು ಸರ್ಕಾರವನ್ನು ಜನರ ಮುಂದೆ ಬೆತ್ತಲಾಗಿಸಿವೆ.

      ಈ ಎಲ್ಲ ಹಗರಣಗಳಿಂದ ಸಾರ್ವಜನಿಕರ ಗಮನ ಬೇರೆಡೆ ಸೆಳೆಯಲು, ರಾಜ್ಯಪಾಲರ ಭಾಷಣವನ್ನು ವಿವಾದಕ್ಕೆ ಎಳೆದು ತರುವುದು ಕಾಂಗ್ರೆಸ್‌ನ ಕುತಂತ್ರ.

      ಚುನಾಯಿತ ಸರ್ಕಾರಕ್ಕೆ ಜನರ ಸೇವೆ ಮಾಡುವ ಮ್ಯಾಂಡೇಟ್ ಇದೆಯೇ ಹೊರತು, ರಾಜ್ಯಪಾಲರ ಬಾಯಲ್ಲಿ ಸುಳ್ಳು ಹೇಳಿಸುವ ಅಧಿಕಾರವಿಲ್ಲ. ಎನ್‌ಇಪಿ, ತೆರಿಗೆ ಹಂಚಿಕೆ ಮತ್ತು ಅನುದಾನ ವಿಚಾರಗಳಲ್ಲಿ ಹಸಿ ಸುಳ್ಳುಗಳನ್ನು ಪಠ್ಯದಲ್ಲಿ ಸೇರಿಸಿ, ಅದನ್ನು ರಾಜ್ಯಪಾಲರು ಓದಲಿಲ್ಲವೆಂದು ವಿವಾದ ಸೃಷ್ಟಿ ಮಾಡುವುದು ಕಾಂಗ್ರೆಸ್ ನಾಯಕರ ರಾಜಕೀಯ ಹತಾಶೆಯನ್ನು ತೋರಿಸುತ್ತದೆ.

      ಈ ಸರ್ಕಾರ ಇಂದು ದಿವಾಳಿಯ ಅಂಚಿನಲ್ಲಿ ನಿಂತಿದೆ. ಜನರ ಮುಂದೆ ಹೋಗಲು ಮುಖವಿಲ್ಲದೆ, ರಾಜ್ಯಪಾಲರ ಉನ್ನತ ಹಾಗೂ ಗೌರವಾನ್ವಿತ ಹುದ್ದೆಯನ್ನು ರಾಜಕೀಯ ಜಿದ್ದಾಜಿದ್ದಿಗೆ ಎಳೆದು ತರುತ್ತಿರುವುದು ಸಂವಿಧಾನಕ್ಕೆ ಮಾಡುತ್ತಿರುವ ಅವಮಾನ.

      ರಾಜ್ಯಪಾಲರು ತಮ್ಮ ವಿವೇಚನಾಧಿಕಾರವನ್ನು ಬಳಸಿರುವುದು ಸಂಪೂರ್ಣವಾಗಿ ಸಂವಿಧಾನಸಮ್ಮತ. ಇದನ್ನು ಪ್ರಶ್ನಿಸುವ ಮೊದಲು ಕಾಂಗ್ರೆಸ್ ಸರ್ಕಾರ ಸಂವಿಧಾನವನ್ನು ಓದಿ, ಅರ್ಥಮಾಡಿಕೊಳ್ಳಲಿ.

       

      ಆರ್ ಅಶೋಕ‌‌ ಎಕ್ಸ ಖಾತೆ

      Tags: #Governers#indi / vijayapur#Karanataka#Public News#State News#The Governor is not the spokesperson of the Congress government; They are the defenders of the Constitution.#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ರಾಜ್ಯಪಾಲರು ಕಾಂಗ್ರೆಸ್ ಸರ್ಕಾರದ ವಕ್ತಾರರಲ್ಲ; ಅವರು ಸಂವಿಧಾನದ ರಕ್ಷಕರು.
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಜಿಹಾದಿಗಳನ್ನು ದೇಶ ಬಿಟ್ಟು ಹೊರಹಾಕಬೇಕು : ಮೈಗೂರದ ಗುರುಪ್ರಸಾದ ಸ್ವಾಮೀಜಿ

      ಜಿಹಾದಿಗಳನ್ನು ದೇಶ ಬಿಟ್ಟು ಹೊರಹಾಕಬೇಕು : ಮೈಗೂರದ ಗುರುಪ್ರಸಾದ ಸ್ವಾಮೀಜಿ

      March 9, 2026
      ಇಂಡಿ‌: ಶಾಸಕ ಯಶವಂತರಾಯಗೌಡ ಪಾಟೀಲ ರಿಂದ‌ ಮಹತ್ವದ‌ ಸುದ್ದಿಗೊಷ್ಠಿ

      ಇಂಡಿ‌: ಶಾಸಕ ಯಶವಂತರಾಯಗೌಡ ಪಾಟೀಲ ರಿಂದ‌ ಮಹತ್ವದ‌ ಸುದ್ದಿಗೊಷ್ಠಿ

      March 9, 2026
      ಮಾ.11 ರಿಂದ ಕಪ್ಪು ಬಟ್ಟೆ ಧರಿಸಿ ವೈಧ್ಯರ ಮುಷ್ಕರ : ಶಾಸಕರಿಗೆ ಮನವಿ ಪತ್ರ

      ಮಾ.11 ರಿಂದ ಕಪ್ಪು ಬಟ್ಟೆ ಧರಿಸಿ ವೈಧ್ಯರ ಮುಷ್ಕರ : ಶಾಸಕರಿಗೆ ಮನವಿ ಪತ್ರ

      March 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.