• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಹಿಂದು ಸಮ್ಮೇಳನ ಬೃಹತ್ ಶೋಭಾಯಾತ್ರೆ ಅದ್ದೂರಿದಿಂದ ಕೂಡಿದ್ದು ಸಹಸ್ರಾರು ಜನರು ಪಾಲ್ಗೊಂಡು ಹಿಂದುತ್ವದ ಶಕ್ತಿ ಪ್ರದರ್ಶನ

      By fayazahamad

      January 12, 2026
      0
      ಹಿಂದು ಸಮ್ಮೇಳನ ಬೃಹತ್ ಶೋಭಾಯಾತ್ರೆ ಅದ್ದೂರಿದಿಂದ ಕೂಡಿದ್ದು ಸಹಸ್ರಾರು ಜನರು ಪಾಲ್ಗೊಂಡು ಹಿಂದುತ್ವದ ಶಕ್ತಿ ಪ್ರದರ್ಶನ
      0
      SHARES
      50
      VIEWS
      Share on FacebookShare on TwitterShare on whatsappShare on telegramShare on Mail

      ಹಿಂದು ಸಮ್ಮೇಳನ ಬೃಹತ್ ಶೋಭಾಯಾತ್ರೆ ಅದ್ದೂರಿದಿಂದ ಕೂಡಿದ್ದು ಸಹಸ್ರಾರು ಜನರು ಪಾಲ್ಗೊಂಡು ಹಿಂದುತ್ವದ ಶಕ್ತಿ ಪ್ರದರ್ಶನ

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ: ಬೃಹತ್ ಹಿಂದು ಸಮ್ಮೇಳನ ಅಂಗವಾಗಿ ರವಿವಾರ ಆಯೋಜಿಸಿದ್ದ ಬೃಹತ್ ಶೋಭಾಯಾತ್ರೆ ಅದ್ದೂರಿತನದಿಂದ ಕೂಡಿದ್ದು ಸಹಸ್ರಾರು ಜನರು ಪಾಲ್ಗೊಂಡು ಹಿಂದುತ್ವದ ಶಕ್ತಿ ಪ್ರದರ್ಶಿಸಿದರು. ಶ್ರೀ ಬನಶಂಕರಿ ದೇವಸ್ಥಾನದಲ್ಲಿ ದೇವಿಗೆ ವಿಶೇಷ ಪೂಜೆ ಸಲ್ಲಿಸುವ, ಭಾರತಾಂಬೆ ಹಾಗೂ ಶ್ರೀರಾಮನ ಆಕರ್ಷಕ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸುವ ಮೂಲಕ ಹಿಂದು ಸಮ್ಮೇಳನ ಸಂಚಾಲನಾ ಸಮಿತಿ ಮುಖಂಡರು, ಸ್ವಾಮೀಜಿಗಳು ಸಾಮೂಹಿಕವಾಗಿ ಶೋಭಾಯಾತ್ರೆಗೆ ಚಾಲನೆ ನೀಡಿದರು. ಎಲ್ಲರೂ ಕೇಸರಿ ಶಾಲು ಧರಿಸಿ, ಬಹಳಷ್ಟು ಜನರು ಕೈಯಲ್ಲಿ ಕೇಸರಿ ಧ್ವಜ ಹಿಡಿದು ಮೆರವಣಿಗೆಯುದ್ದಕ್ಕೂ ಸಾಗಿ ಬಂದದ್ದು ಕೇಸರಿ ಮಹಾಪೂರ ಹರಿಯುವಂತೆ ಭಾಸವಾಯಿತು.

      ಛತ್ರಪತಿ ಶಿವಾಜಿ ಮಹಾರಾಜ, ಬಸವಣ್ಣ, ರಾಣಿ ಚನ್ನಮ್ಮ ಸೇರಿ ಹಲವು ಹಿಂದು ರಾಜರು, ದಾರ್ಶನಿಕರು, ಶರಣರು ಇದ್ದ ಟ್ಯಾಬ್ಲೋಗಳು ಸಾಕಷ್ಟು ಗಮನ ಸೆಳೆದವು. ವಿವಿಧ ಸಮಾಜದವರು ತಮ್ಮ ಸಮಾಜ ಪ್ರತಿನಿಧಿಸುವ ಮಹಾನ್ ವ್ಯಕ್ತಿಗಳ ಟ್ಯಾಬ್ಲೋ ಸಮೇತ ಪಾಲ್ಗೊಂಡಿದ್ದರು. ಅಕ್ಕಸಾಲಿಗರು ಟ್ರ್ಯಾಕ್ಟರನಲ್ಲಿ ತಮ್ಮ ಅಕ್ಕಸಾಲಿಗ ವೃತ್ತಿ ತೋರಿಸುವ ಪ್ರಾಯೋಗಿಕ ಚಿತ್ರಣದ ಟ್ಯಾಬ್ಲೋ ರಚಿಸಿ ಪಾಲ್ಗೊಂಡಿದ್ದು ಕರಕುಶಲ ಕಲೆಗೆ ಕನ್ನಡಿ ಹಿಡಿದಂತಾಗಿತ್ತು.
      ಕೊಂಬು, ಕಹಳೆ, ಡೊಳ್ಳು, ಹಲಗೆ, ಕರಡಿಮಜಲು, ಗಾರುಡಿ ಗೊಂಬೆ, ಶ್ರೀರಾಮಾಯಣ ಪರಿಕಲ್ಪನೆಯ ವೇಷಧರಿಸಿದ್ದ ವೇಷ್ಯಾಗಾರರು, ಹೆಜ್ಜೆ ಕುಣಿತ, ಜೋಗತಿ ನೃತ್ಯ ಸೇರಿ ಹಲವು ಜಾನಪದ ಪ್ರಾಕಾರಗಳು ಮೆರವಣಿಗೆಯ ಶೋಭೆ ಹೆಚ್ಚಿಸಿದ್ದವು. ಲೋಹಾರ (ಕಂಬಾರ) ಸಮಾಜದವರು ತಯಾರಿಸಿದ್ದ ಶ್ರೀರಾಮನ ಭವ್ಯ ಪ್ರತಿಮೆ ಮೆರವಣಿಗೆಯ ಮುಂಚೂಣಿಯಲ್ಲಿದ್ದು ಪ್ರಮುಖ ಆಕರ್ಷಕಣೆಯಾಗಿತ್ತು.

      ಕೇಸರಿ ಶಾಲು, ಪೇಟಾ ಧರಿಸಿದ್ದ ಮಹಿಳೆಯರು, ಯುವಕರು, ಅಭಿಮಾನಿಗಳು ಹಿಂದುತ್ವಕ್ಕೆ ಜಯವಾಗಲಿ ಎಂದು ಘೋಷಣೆ ಕೂಗುತ್ತ ಹಿಂದುತ್ವದ ಮಹತ್ವ ಸಾರಿ ಹೇಳಿದರು. ಒಂದು ಕಿಮಿಗೂ ಹೆಚ್ಚು ಉದ್ದ ಇದ್ದ ಶೋಭಾಯಾತ್ರೆಯು ಬನಶಂಕರಿ ದೇವಸ್ಥಾನ, ಇಂದಿರಾಗಾಂಧಿ, ಮಹಾತ್ಮಾಗಾಂಧಿ ವೃತ್ತ, ದ್ಯಾಮವ್ವನ ಕಟ್ಟೆ, ಮುಖ್ಯ ಬಜಾರ್, ಬಸವೇಶ್ವರ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಡಾ|ಬಿ.ಆರ್.ಅಂಬೇಡ್ಕರ್ ವೃತ್ತ ಮಾರ್ಗವಾಗಿ ಸಂಚರಿಸಿ ವಿಬಿಸಿ ಪ್ರೌಢಶಾಲೆಯ ಮೈದಾನದ ವೇದಿಕೆಗೆ ಬರಲು ಅಂದಾಜು 3 ಘಂಟೆ ಕಾಲಾವಧಿ ತೆಗೆದುಕೊಂಡದ್ದು ಶೋಭಾಯಾತ್ರೆಯ ಮಹತ್ವ ಸಾರಿ ಹೇಳಿದಂತಿತ್ತು.
      ಅಲ್ಲಲ್ಲಿ ರಸ್ತೆ ಮೇಲೆ ರಂಗೋಲಿ ಬಿಡಿಸಲಾಗಿತ್ತು. ತಳಿರು ತೋರಣ ಕಟ್ಟಲಾಗಿತ್ತು. ಪಾಲಕರು ತಮ್ಮ ಮಕ್ಕಳಿಗೆ ಸ್ವಾಮಿ ವಿವೇಕಾನಂದ, ಶ್ರೀರಾಮ, ಹನುಮಮಂತ, ಶಿವಾಜಿ ಮಹಾರಾಜ , ರಾಣಿ ಚನ್ನಮ್ಮ ಸೇರಿ ಹಲವು ಮಹಾನ್ ವ್ಯಕ್ತಿಗಳ ವೇಷಭೂಷಣ ತೊಡಿಸಿ ಅಲ್ಲಲ್ಲಿ ನಿಲ್ಲಿಸಿ ಶೋಭಾಯಾತ್ರೆಯನ್ನು ಸ್ವಾಗತಿಸಿ ಸಂಭ್ರಮಿಸಿದರು.

      Tags: #indi / vijayapur#State News#The grand procession of the Hindu Sammelan was lavish#Today News#Voice Of Janata#VOICE OF JANATA (VOJ-VOJ)#Voiceofjanata.indemonstrating the power of Hindutva.with thousands of people participating
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      July 21, 2026
      ಪುರಸಭೆ ಕಚೇರಿ ಬಾಗಿಲಿಗೆ ಬೀಗ ಜಡೆದು ಪ್ರತಿಭಟನೆ ಮಾಡಿದ ಮಹಿಳೆಯರು

      ಪುರಸಭೆ ಕಚೇರಿ ಬಾಗಿಲಿಗೆ ಬೀಗ ಜಡೆದು ಪ್ರತಿಭಟನೆ ಮಾಡಿದ ಮಹಿಳೆಯರು

      July 21, 2026
      ಮಲ್ಲಿಕಾರ್ಜುನ ಖರ್ಗೆ ರಾಷ್ಟ್ರಮಟ್ಟದ ಜನಪರ ನಾಯಕ: ಅಂಬರೀಶ ಬುರಲಿ

      ಮಲ್ಲಿಕಾರ್ಜುನ ಖರ್ಗೆ ರಾಷ್ಟ್ರಮಟ್ಟದ ಜನಪರ ನಾಯಕ: ಅಂಬರೀಶ ಬುರಲಿ

      July 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.