• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

      ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

      ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

      ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

      ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಕರ್ನಾಟಕ ಸರಕಾರದ ಯೋಜನೆಯಿಂದ ಇಂಡಿ, ನಾಗಠಾಣ ಹಾಗೂ ಮಹಾರಾಷ್ಟ್ರದ ಅನೇಕ ಹಳ್ಳಿಗಳಿಗೆ ತುಂಬಾ ಲಾಭವಾಗಿದೆ

      Voiceofjanata.in

      July 10, 2025
      0
      ಕರ್ನಾಟಕ ಸರಕಾರದ ಯೋಜನೆಯಿಂದ ಇಂಡಿ, ನಾಗಠಾಣ ಹಾಗೂ ಮಹಾರಾಷ್ಟ್ರದ ಅನೇಕ ಹಳ್ಳಿಗಳಿಗೆ ತುಂಬಾ ಲಾಭವಾಗಿದೆ
      0
      SHARES
      44
      VIEWS
      Share on FacebookShare on TwitterShare on whatsappShare on telegramShare on Mail

      ಕರ್ನಾಟಕ ಸರಕಾರದ ಯೋಜನೆಯಿಂದ ಇಂಡಿ, ನಾಗಠಾಣ ಹಾಗೂ ಮಹಾರಾಷ್ಟ್ರದ ಅನೇಕ ಹಳ್ಳಿಗಳಿಗೆ ತುಂಬಾ ಲಾಭವಾಗಿದೆ

       

      ವಿಜಯಪುರ | ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಇಂಡಿ ಮತಕ್ಷೇತ್ರದಲ್ಲಿಯ ವಿವಿಧ ಅಭಿವೃದ್ಧಿಕಾಮಗಾರಿಗಳ ಉದ್ಗಾಟನೆಗೆ ಆಗಮಿಸುತ್ತಿರುವ ನಿಮಿತ್ಯ ಪೂರ್ವಭಾವಿ ಸಭೆಯನ್ನು ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಮಾನ್ಯ ಶ್ರೀ ಮಲ್ಲಿಕಾರ್ಜುನ ಎಸ್. ಲೋಣಿ ರವರ ನೇತೃತ್ವದಲ್ಲಿ ಇಂದು ದಿನಾಂಕ: ೦೮-೦೭-೨೨೫ ರಂದು ಪೂರ್ವಭಾವಿ ಸಭೆಯನ್ನು ನಡೆಸಲಾಯಿತು.

      ಈ ಸಭೆಯ ಉದ್ದೇಶಿಸಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಎಸ್. ಲೋಣಿ ರವರು ಮಾತನಾಡುತ್ತಾ ಕರ್ನಾಟಕ ರಾಜ್ಯದ ಘನಸರ್ಕಾರದ ಗ್ಯಾರಂಟಿ ಯೋಜನೆಯೊಂದಿಗೆ ಎಲ್ಲ ಮತಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಾ ಇವೆ. ಅದರಂತೆ ಇಂಡಿ ಮತಕ್ಷೇತ್ರದಲ್ಲಿ ೪೫೫೦ ಕೋಟಿ ರೂ. ಗಳ ವಿವಿಧ ಯೋಜನೆಗಳ ಉದ್ಘಾಟನೆ, ಅಡಿಗಲ್ಲು ಸಮಾರಂಭ ಹೀಕೆ ಅನೇಕ ಯೋಜನೆಗಳನ್ನು ಕೈಗೊಂಡ ಕುರಿತು ಕಾರ್ಯಕ್ರಮಗಳು ಕೈಕೊಳ್ಳಲಾಗಿದೆ ಎಂದು ಹೇಳಿದರು.

       

      ಅದೇ ರೀತಿ ಬಿ.ಜೆ.ಪಿ. ಪಕ್ಷದ ನಾಯಕರು ಇಂದು ಈ ಗ್ಯಾರಂಟ ಯೋಜನೆಯಿಂದ ಅಭಿವೃದ್ಧಿ ಕಾರ್ಯಗಳು ಕುಂಠಿತಗೊAಡಿವೆ ಎಂದು ಹೇಳುತ್ತಿರುವದಕ್ಕೆ ಇದು ಮಾದರಿಯಾಗಿದೆ ಎಂಬುದನ್ನು ಸಾರ್ವಜನಿಕರಿಗೆ ತಿಳಿಸುವ ಕಾರ್ಯಕ್ರಮವಾಗಿದೆ. ಕರ್ನಾಟಕ ಸರಕಾರದ ಯೋಜನೆಯಿಂದ ಇಂಡಿ, ನಾಗಠಾಣ ಹಾಗೂ ಮಹಾರಾಷ್ಟçದ ಅನೇಕ ಹಳ್ಳಿಗಳಿಗೆ ತುಂಬಾ ಲಾಭವಾಗಿದೆ ಎಂದು ಈ ಎಲ್ಲ ಹಳ್ಳಿಗಳಿಂದ ರೈತರು, ಹಾಗೂ ಅನೇಕ ಕಾರ್ಯಕರ್ತರು ಬರುತ್ತಿರುವರು ಕಾರಣ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು, ಎಲ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಜಿಲ್ಲಾ ಅಂಗಘಟಕಗಳ ಅಧ್ಯಕ್ಷರುಗಳು ಹಾಜರಾಗಿ ಸರಕಾರದ ಯೋಜನೆಗಳ ಕುರಿತು ಸಾರ್ವಜನಿಕರಿಗೆ ತಿಳಿಸಬೇಕೆಂದು ಕೋರಿದರು.

      ಕೆ.ಪಿ.ಸಿ.ಸಿ. ಸದಸ್ಯರಾದ ಅಬ್ದುಲ ಹಮೀದ ಮುಶ್ರೀಫ, ಇಂಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಜಾವೀದ ಮೋಮಿನ, ಗ್ಯಾರಂಟಿ ಯೋಜನೆ ಜಿಲ್ಲಾ ಅಧ್ಯಕ್ಷರಾದ ಇಲಿಯಾಸ ಅಹ್ಮದ ಬೋರಾಮಣಿ, ಗಂಗಾಧರ ಸಂಬಣ್ಣಿ, ಶಬ್ಬೀರ ಜಾಗಿರದಾರ, ಸುರೇಶ ಹಾರಿವಾಳ, ಮಾತನಾಡಿದರು.

      ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಚಾಂದಸಾಬ ಗಡಗಲಾವ, ವೈಜನಾಥ ಕರ್ಪೂರಮಠ, ಆಜಾದ ಪಟೇಲ, ಡಿ. ಎಲ್. ಚವ್ಹಾಣ, ಸುಭಾಶ ಕಾಲೇಬಾಗ, ಮಾದೇವಿ ಗೋಕಾಕ, ಶಿವನಗೌಡ ಬುಜಗೊಂಡ, ಪ್ರಧಾನ ಕಾರ್ಯದರ್ಶಿಗಳಾದ ಎಂ. ಎಂ. ಮುಲ್ಲಾ (ದ್ಯಾಬೇರಿ), ವಸಂತ ಹೊನಮೋಡೆ, ದೇಸು ಚವ್ಹಾಣ, ಆಫ್ತಾಬಕಾದ್ರಿ ಇನಾಮದಾರ, ಸಾಹೇಬಗೌಡ ಬಿರಾದಾರ, ಅಶ್ಪಾಕ ಮನಗೂಳಿ, ಹಾಜಿಲಾಲ ದಳವಾಯಿ, ಶರಣಪ್ಪ ಯಕ್ಕುಂಡಿ, ಸಲೀಮ ಪೀರಜಾದೆ, ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಶಕೀಲಅಹ್ಮದ ಬಾಗಮಾರೆ, ರಮೇಶ ಗುಬ್ಬೇವಾಡ, ಬ್ಲಾಕ್ ಅಧ್ಯಕ್ಷರಾದ ಆರತಿ ಶಾಪೂರ, ಶಾಜಾನ ಮುಲ್ಲಾ, ಬಶೀರ ಶೇಠ, ಬಾಳನಗೌಡ ಪಾಟೀಲ, ರಾಮಚಂದ್ರ ಹಕ್ಕೆ, ಸತೀಶ ಅಡವಿ, ಅಬ್ದುಲ ಪೀರಾಂ ಜಮಖಂಡಿ, ಅಂಗಘಟಕದ ಅಧ್ಯಕ್ಷರಾದ ಆನಂದ ಜಾಧವ, ದೇವಾನಂದ ಲಚ್ಯಾಣ, ಲಾಲಸಾಬ ಕೋರಬು, ವಿದ್ಯಾಧರ ಪಾಟೀಲ, ಕೃಷ್ಣಾ ಲಮಾಣಿ, ಅಬುಬಕರ ಕಂಬಾಗಿ, ಪರಶುರಾಮ ಹೊಸಮನಿ, ವೀರೇಶ ಕಲಾಲ, ಬಾಬು ಯಾಳವಾರ, ರುಕ್ಮಿಣಿ ಚವ್ಹಾಣ, ಸರ್ಫರಾಜ ಮಿರ್ದೆ, ಭಾರತಿ ಹಡಪದ, ವಿಶ್ವನಾಥ ತಳವಾರ, ಅಮಿತ ಚವ್ಹಾಣ, ಬಿ. ಎಸ್. ಗಸ್ತಿ, ಲಕ್ಷಿö್ಮÃ ಕ್ಷೀರಸಾಗರ, ಎಂ. ಬಿ. ಮೆಂಡೆಗಾರ, ಹಮೀದ ಮನಗೂಳಿ, ಸರಫರಾಜ ಅಗಸಬಾಳ, ಮಹೇಶ ಶಾಹಪೂರ, ರಜಾಕ ಕಾಖಂಡಕಿ, ಹರೀಷ ಕೌಲಗಿ, ಶಫೀಕ ಮನಗೂಳಿ, ಎ. ಡಿ. ಬಡೇಘರ, ಡಾ. ಶರಣಪ್ಪ ಚೌರ, ಕಾಶಿಬಾಯಿ ಹಡಪದ, ಗಂಗವ್ವ ಕಣಮುಚನಾಳ, ಭಾರತಿ ಹೊಸಮನಿ, ಶಮೀಮಾ ಅಕ್ಕಲಕೋಟ, ಬೀರಪ್ಪ ಜುಮನಾಳ, ಲಕ್ಷö್ಮಣ ಬಸ್ಟಾಲ, ಸುನಂದಾ ಸೊನ್ನಹಳ್ಳಿ, ಅಸ್ಲಮ ಗುಂದಗಿ, ಕೆ. ಎಸ್. ಪರಸೆಟ್ಟಿ, ಮಹಾದೇವ ಸಿದ್ದಪ್ಪಾ ಜಾಧವ, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಇತರ ಕಾರ್ಯಕರ್ತರು ಉಪಸ್ಥಿತರಿದ್ದರು.

      Tags: #indi / vijayapur#Public News#The Karnataka government's project has benefited from many villages in Indi#Today News#Voice Of Janata#Voiceofjanata.in#ಕರ್ನಾಟಕ ಸರಕಾರದ ಯೋಜನೆಯಿಂದ ಇಂಡಿNagathana and Maharashtraನಾಗಠಾಣ ಹಾಗೂ ಮಹಾರಾಷ್ಟ್ರದ ಅನೇಕ ಹಳ್ಳಿಗಳಿಗೆ ತುಂಬಾ ಲಾಭವಾಗಿದೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಜಿಲ್ಲೆಯಲ್ಲೇ 3 ನೇ ಇಂಜಿನಿಯರಿಂಗ್ ಕಾಲೇಜ್ ಹಲಸಂಗಿಯಲ್ಲಿ

      ಜಿಲ್ಲೆಯಲ್ಲೇ 3 ನೇ ಇಂಜಿನಿಯರಿಂಗ್ ಕಾಲೇಜ್ ಹಲಸಂಗಿಯಲ್ಲಿ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಜಿಲ್ಲೆಯಲ್ಲೇ 3 ನೇ ಇಂಜಿನಿಯರಿಂಗ್ ಕಾಲೇಜ್ ಹಲಸಂಗಿಯಲ್ಲಿ

      ಜಿಲ್ಲೆಯಲ್ಲೇ 3 ನೇ ಇಂಜಿನಿಯರಿಂಗ್ ಕಾಲೇಜ್ ಹಲಸಂಗಿಯಲ್ಲಿ

      June 21, 2026
      ಹೊರ್ತಿ ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆ ಪ್ರಗತಿ ಪರಿಶೀಲನೆ ಸಭೆ

      ಹೊರ್ತಿ ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆ ಪ್ರಗತಿ ಪರಿಶೀಲನೆ ಸಭೆ

      June 21, 2026
      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      June 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.