• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

      ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

      ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

      ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

      ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

      ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

      ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

      ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

      ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

      ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

      ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

      ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಗಜಾನನ ಮಹಾಮಂಡಳ ಗಣೇಶನ ಉತ್ಸವ ಮೂರ್ತಿಯ ಮೆರವಣಿಗೆ ಸಾಂಕೇತಿಕ

      Voiceofjanata.in

      September 6, 2025
      0
      ಗಜಾನನ ಮಹಾಮಂಡಳ ಗಣೇಶನ ಉತ್ಸವ ಮೂರ್ತಿಯ ಮೆರವಣಿಗೆ ಸಾಂಕೇತಿಕ
      0
      SHARES
      18
      VIEWS
      Share on FacebookShare on TwitterShare on whatsappShare on telegramShare on Mail

      ಗಜಾನನ ಮಹಾಮಂಡಳ ಗಣೇಶನ ಉತ್ಸವ ಮೂರ್ತಿಯ ಮೆರವಣಿಗೆ ಸಾಂಕೇತಿಕ

       

      ವಿಜಯಪುರ : ಗಣೇಶೋತ್ಸವ ವಿಸರ್ಜನೆ ವೇಳೆ ವಿದ್ಯುತ್ ಅವಘಡದಿಂದ ಯುವಕ ಅಸುನೀಗಿ, ಕೆಲವು ಯುವಕರು ಗಾಯಗೊಂಡಿರುವ ಘಟನೆ ನಡೆದ ಹಿನ್ನೆಲೆಯಲ್ಲಿ ಈ ಬಾರಿ ಗಜಾನನ ಮಹಾಮಂಡಳ ಗಣೇಶನ ಉತ್ಸವ ಮೂರ್ತಿಯ ಮೆರವಣಿಗೆ ಸಾಂಕೇತಿಕವಾಗಿ ನಡೆಯಿತು.

      ಪ್ರತಿ ವರ್ಷ ಹತ್ತಾರು ರೀತಿಯ ಕಲಾ ತಂಡಗಳೊAದಿಗೆ ವಿಜೃಂಭಣೆಯಿAದ ನಡೆಯುವ ಮೆರವಣಿಗೆಗೆ ಈ ಬಾರಿ ಸಾಂಪ್ರದಾಯಿಕತೆ ಮಾತ್ರ ಸೀಮಿತವಾಗಿತ್ತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ತೋರಿದ ಸಾಧಕರಿಗೂ ಸಹ ಈ ಬಾರಿ ಪ್ರಶಸ್ತಿ ಪ್ರದಾನ ಮಾಡಲಿಲ್ಲ.

      ಗಣೇಶನ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ವಿವಿಧ ಪ್ರಮುಖ ಮಾರ್ಗಗಳಲ್ಲಿ ಸಾಂಕೇತಿಕ ಮೆರವಣಿಗೆ ಸಂಚರಿಸಿ ತಾಜ್ ಬಾವಡಿ ಬಳಿ ಇರುವ ಕೃತಕ ಹೊಂಡದಲ್ಲಿ ಗಣೇಶನ ಮೂರ್ತಿ ವಿಸರ್ಜಿಸಲಾಯಿತು.

      ವಿಸರ್ಜನೆಗೂ ಮುನ್ನ ಪೂಜೆ ನೆರವೇರಿಸಿದ ಸಂಸದ ರಮೇಶ ಜಿಗಜಿಣಗಿ ಮಾತನಾಡಿ, ಗಣೇಶ ಹಬ್ಬದ ಸಂದರ್ಭದಲ್ಲಿ ವಿದ್ಯುತ್ ಅವಘಢ ಸಂಭವಿಸಿರುವುದು ನೋವು ತರಿಸಿದೆ, ಭಗವಂತ ಆ ಕುಟುಂಬಕ್ಕೆ ದು:ಖ ಭರಿಸುವ ಶಕ್ತಿ ನೀಡಲ ಎಂದು ಗಣೇಶನಲ್ಲಿ ಪ್ರಾರ್ಥಿಸುವೆ ಎಂದರು.
      ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಮಾತನಾಡಿ, ಮೊನ್ನೆ ನಡೆದ ಘಟನೆ ಮನಸ್ಸಿಗೆ ನೋವುಂಟು ಮಾಡಿದೆ, ಈ ರೀತಿಯ ಘಟನೆಗಳು ಯಾವತ್ತೂ ನಡೆಯಬಾರದು, ಎಲ್ಲರಿಗೂ ಒಳಿತಾಗಲಿ ಎಂದು ವಿಘ್ನನಿವಾರಕನಲ್ಲಿ ಪ್ರಾರ್ಥಿಸುವೆ ಎಂದರು. ಸರ್ಕಾರ ಕೂಡಲೇ ನೊಂದ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು, ಘಟನೆಯಲ್ಲಿ ಗಾಯಗೊಂಡವರಿಗೂ ಸಹ ಸೂಕ್ತ ಪರಿಹಾರ ನೀಡಲು ಒತ್ತಾಯಿಸಿದರು.

      ಗಜಾನನ ಮಹಾ ಮಂಡಳ ವತಿಯಿಂದಲೂ ಕುಟುಂಬಕ್ಕೆ ನೆರವಾಗುವ ಕಾರ್ಯ ಮಾಡಲಾಗುವುದು ಎಂದರು.
      ವಿದ್ಯುತ್ ಅವಘಢದಲ್ಲಿ ಅಸುನೀಗಿದ
      ಶುಭಂ ಅವರ ಆತ್ಮಕ್ಕೆ ಶಾಂತಿ ಕೋರಿ ಮೌನ ಆಚರಣೆ ಮಾಡಲಾಯಿತು‌.

      ಗಜಾನನ ಮಹಾಮಂಡಳ ಅಧ್ಯಕ್ಷ ರಾಜು ಹುನ್ನೂರ, ಪ್ರಮುಖರಾದ ಸಂಜೀವ ಐಹೊಳಿ, ಮಾಜಿ ಉಪಮೇಯರ್ ಗೋಪಾಲ ಘಟಕಾಂಬಳೆ, ಬಿಜೆಪಿ ನಗರ ಘಟಕದ ಅಧ್ಯಕ್ಷ ಸಂದೀಪ ಪಾಟೀಲ, ವಿಡಿಎ ಮಾಜಿ ಅಧ್ಯಕ್ಷ ಭೀಮಾಶಂಕರ ಹದನೂರ, ಈರಣ್ಣ ಪಟ್ಟಣಶೆಟ್ಟಿ, ಸಿದ್ಧು ಮಲ್ಲಿಕಾರ್ಜುನಮಠ, ಅಪ್ಪು ಸಜ್ಜನ, ರಾಜು ಬಿರಾದಾರ್ ಬಸವರಾಜ್ ಹಳ್ಳಿ ರಾಜೇಂದ್ರ ವಾಲಿ, ಸಂಪತ್ ಕೋವಳ್ಳಿ, ಸತೀಶ್ ಪಾಟೀಲ್ ಆರ್ ಕೆ ಸುರ್ಪುರ್ ಸಂತೋಷ ಜಾಧವ, ಮಳುಗೌಡ ಪಾಟೀಲ, ವಿವೇಕ್ ತಾವರಗೇರಿ ಅನಿಲ್ ಉಪ್ಪಾರ್ ಸಂಗಮೇಶ್ ಹೌದೆ ಮಹೇಶ್ ಜಾದವ್ ಸಂತೋಷ್ ಜಾದವ್ ಸತೀಶ್ ಪಾಟೀಲ್ ಚಿನ್ನು ಚಿನಗುಂಡಿ ಆನಂದ ಮುಚ್ಚಂಡಿ ವಿಜಯಕುಮಾರ್ ಕುವಳ್ಳಿ ಸಾಗರ್ ಅಡಿಕೆ ವಿಜಯ ಜೋಶಿ, ಸಚಿನ್ ಅಡಕಿ, ರಾಜು ಸೂರ್ಯವಂಶಿ, ಪ್ರಭಾಕರ ಭೋಸ್ಲೆ, ರಾಮು ಹೊಸಪೇಟಿ ಸಂತೋಷ್ ಕವಲ್ದಾರ್ ರಾಜೇಶ್ ತೌಸೆ ವಿನಾಯಕ್ ದಹಿಂಡಿ ಮೊದಲಾದವರು ಪಾಲ್ಗೊಂಡಿದ್ದರು.

      Tags: #indi / vijayapur#Public News#The parade of the Ganesha festival statue of Gajana Ganesha is symbolic#Today News#Voice Of Janata#VOICE OF JANATA (VOJ-VOJ)#Voiceofjanata.in#ಗಜಾನನ ಮಹಾಮಂಡಳ ಗಣೇಶನ ಉತ್ಸವ ಮೂರ್ತಿಯ ಮೆರವಣಿಗೆ ಸಾಂಕೇತಿಕ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.