• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ವಿದ್ಯಾರ್ಥಿಯ ಆರೋಗ್ಯಕರ ವಿಕಸನದಲ್ಲಿ ಪುಸ್ತಕಗಳ ಪಾತ್ರ ಅನನ್ಯ: ಎಸ್ ಆರ್ ನಡುಗಡ್ಡಿ

      Voiceofjanata.in

      September 3, 2024
      0
      ವಿದ್ಯಾರ್ಥಿಯ ಆರೋಗ್ಯಕರ ವಿಕಸನದಲ್ಲಿ ಪುಸ್ತಕಗಳ ಪಾತ್ರ ಅನನ್ಯ: ಎಸ್ ಆರ್ ನಡುಗಡ್ಡಿ
      0
      SHARES
      385
      VIEWS
      Share on FacebookShare on TwitterShare on whatsappShare on telegramShare on Mail

      ವಿದ್ಯಾರ್ಥಿಯ ಆರೋಗ್ಯಕರ ವಿಕಸನದಲ್ಲಿ ಪುಸ್ತಕಗಳ ಪಾತ್ರ ಅನನ್ಯ: ಎಸ್ ಆರ್ ನಡುಗಡ್ಡಿ

       

      ಇಂಡಿ: ‘ಪುಸ್ತಕ’ ಎಂದರೆ ಜ್ಞಾನ ಭಂಡಾರ. ಅದು ಎಂದೂ ಕರಗದ ಸಂಪತ್ತು.ಅವು ಮನುಷ್ಯನಲ್ಲಿ ಒಳ್ಳೆಯ ವ್ಯಕ್ತಿತ್ವವನ್ನು ಹುಟ್ಟು ಹಾಕಬಲ್ಲವು. ವಿದ್ಯಾರ್ಥಿಯ ಆರೋಗ್ಯಕರ ವಿಕಸನದಲ್ಲಿ ಪುಸ್ತಕಗಳ ಪಾತ್ರ ಅನನ್ಯ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಎಸ್ ಆರ್ ನಡುಗಡ್ಡಿ ಹೇಳಿದರು.
      ಅವರು ತಾಲೂಕಿನ ಹಿರೇರೂಗಿ ಗ್ರಾಮದ ಕೆಬಿಎಸ್, ಕೆಜಿಎಸ್, ಯುಬಿಎಸ್ ಶಾಲೆಯ ವತಿಯಿಂದ ಹಮ್ಮಿಕೊಂಡ ‘ರೀಡ್ ಎ ಥಾನ್’-ಪುಸ್ತಕ ಓದುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

      ಪುಸ್ತಕಗಳನ್ನು ಓದುವುದರಿಂದ ಮಕ್ಕಳಲ್ಲಿ ಭಾಷಾ ಜ್ಞಾನ, ಪದಗಳ ಪರಿಚಯ, ಸಾಹಿತ್ಯದಲ್ಲಿ ಆಸಕ್ತಿ ಬೆಳೆದು, ನೈತಿಕತೆ, ಸೃಜನಶೀಲತೆ ಹಾಗೂ ಪ್ರಬುದ್ಧತೆ ಅರಳಲು ಸಾಧ್ಯವಾಗುತ್ತದೆ. ಭಾಷಾ ಜ್ಞಾನದ ಮೇಲೆ ಮೇಲುಗೈ ಸಾಧಿಸಲು ಇಂದಿನ ಮಕ್ಕಳು ಹೆಚ್ಚು ಹೆಚ್ಚು ಪುಸ್ತಕಗಳನ್ನು ಓದುವುದು ಅತ್ಯವಶ್ಯಕ ಎಂದು ಹೇಳಿದರು.

      ಶಿಕ್ಷಕ ಸಂತೋಷ ಬಂಡೆ ಮಾತನಾಡಿ, ‘ಪುಸ್ತಕ ತೆರೆದಾಗ ಹೊಸ ಜಗತ್ತು ತೆರೆಯುತ್ತದೆ’ ಎಂಬ ಮಾತಿದೆ. ಪ್ರಾಚೀನ ನಾಗರಿಕತೆಗಳಿಂದಲೂ ಪುಸ್ತಕಗಳು ಮಾನವಕುಲದ ಸ್ನೇಹಿತರು. ಪುಸ್ತಕಗಳನ್ನು ಓದುವುದರಿಂದ ನಮ್ಮ ಬೌದ್ಧಿಕ ಕೌಶಲ್ಯಗಳು ಹೆಚ್ಚಾಗಿ, ವಿದ್ಯಾರ್ಥಿಗಳಲ್ಲಿ ನೈತಿಕ ಮೌಲ್ಯಗಳನ್ನು ಬೆಳೆಸಲು ಸಹಕಾರಿಯಾಗಿವೆ ಎಂದು ಹೇಳಿದರು.
      ಶಿಕ್ಷಕ ಎಸ್ ಆರ್ ಚಾಳೇಕರ ಮಾತನಾಡಿ, ಪುಸ್ತಕಗಳು ಮನುಷ್ಯನಿಗೆ ಗುರುವಾಗಿ, ಸಂಗಾತಿಯಾಗಿ, ಮಾರ್ಗದರ್ಶಿಯಾಗಿ ಸನ್ಮಾರ್ಗವನ್ನು ತೋರಿಸುತ್ತವೆ. ನೈತಿಕತೆಯ ಮಟ್ಟ ಕಡಿಮೆಯಾಗುತ್ತಿರುವ ಇಂದಿನ ಕಾಲಘಟ್ಟದಲ್ಲಿ ನೀತಿಪಾಠ ತಿಳಿಸಿ ಕೊಡುವ ಪುಸ್ತಕಗಳ ಓದು ಇಂದಿನ ಅಗತ್ಯವಾಗಿದೆ ಎಂದು ಹೇಳಿದರು.

      ಮುಖ್ಯ ಶಿಕ್ಷಕ ಅನಿಲ ಪತಂಗಿ ಅಧ್ಯಕ್ಷತೆ ವಹಿಸಿದ್ದರು.
      ಮುಖ್ಯ ಶಿಕ್ಷಕರಾದ ವ್ಹಿ ವೈ ಪತ್ತಾರ, ಎಸ್ ಎಸ್ ಅರಬ ಹಾಗೂ ಶಿಕ್ಷಕರಾದ ಎನ್ ಬಿ ಚೌಧರಿ, ಜೆ ಸಿ ಗುಣಕಿ, ಎಸ್ ಎನ್ ಡಂಗಿ, ಜೆ ಎಂ ಪತಂಗಿ, ಎಫ್ ಎ ಹೊರ್ತಿ, ಎಸ್ ವ್ಹಿ ಬೇನೂರ, ಶಾಂತೇಶ ಹಳಗುಣಕಿ, ಶೃದ್ಧಾ ಬಂಕಲಗಾ, ಸುರೇಶ ದೊಡ್ಯಾಳಕರ, ಎಸ್ ಡಿ ಬಿರಾದಾರ,ಸಾವಿತ್ರಿ ಸಂಗಮದ ಮತ್ತು ಅತಿಥಿ ಶಿಕ್ಷಕರಾದ ಯಲ್ಲಮ್ಮ ಸಾಲೋಟಗಿ, ಪ್ರಜ್ವಲ ಕುಲಕರ್ಣಿ ಸೇರಿದಂತೆ ಶಾಲಾ ಮಕ್ಕಳು ಉಪಸ್ಥಿತರಿದ್ದರು.

      Tags: #indi / vijayapur#Public News#School Govt#The role of books in the healthy development of a student is unique: SR Nadugaddi#Voiceofjanata.in#ವಿದ್ಯಾರ್ಥಿಯ ಆರೋಗ್ಯಕರ ವಿಕಸನದಲ್ಲಿ ಪುಸ್ತಕಗಳ ಪಾತ್ರ ಅನನ್ಯ: ಎಸ್ ಆರ್ ನಡುಗಡ್ಡಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಸಾಲದ ಹೊರೆ ತಾಳಲಾರದೆ ಹಿಂಚಗೇರಾದಲ್ಲಿ ಯುವ ರೈತ ಆತ್ಮಹತ್ಯೆ

      ಸಾಲದ ಹೊರೆ ತಾಳಲಾರದೆ ಹಿಂಚಗೇರಾದಲ್ಲಿ ಯುವ ರೈತ ಆತ್ಮಹತ್ಯೆ

      July 26, 2026
      ಇಂಡಿಯಲ್ಲಿ ಶಾಕಿಂಗ್ ಟ್ವಿಸ್ಟ್! ಹೃದಯಾಘಾತ ಎಂದಿದ್ದ ಪ್ರಕರಣ ಈಗ ಕೊಲೆ ಆರೋಪ

      ಇಂಡಿಯಲ್ಲಿ ಶಾಕಿಂಗ್ ಟ್ವಿಸ್ಟ್! ಹೃದಯಾಘಾತ ಎಂದಿದ್ದ ಪ್ರಕರಣ ಈಗ ಕೊಲೆ ಆರೋಪ

      July 26, 2026
      ತಳವಾರ ಸಮಾಜದ ಇತಿಹಾಸ ತಿಳಿದುಕೊಳ್ಳುವುದು ಅಗತ್ಯ:ಮಲ್ಲಪ್ಪ ನಾಟೀಕಾರ

      ತಳವಾರ ಸಮಾಜದ ಇತಿಹಾಸ ತಿಳಿದುಕೊಳ್ಳುವುದು ಅಗತ್ಯ:ಮಲ್ಲಪ್ಪ ನಾಟೀಕಾರ

      July 26, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.