• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಜಗತ್ತಿನಲ್ಲಿ ಉದ್ಯೋಗ ಸೃಷ್ಠಿಯಲ್ಲಿ ಸಣ್ಣ ಕೈಗಾರಿಕೆಗಳ ಪಾತ್ರ ದೊಡ್ಡದಿದೆ : ಸಚಿವ ಎಮ್ ಬಿ ಪಾಟೀಲ

      Voiceofjanata.in

      July 18, 2025
      0
      ಜಗತ್ತಿನಲ್ಲಿ ಉದ್ಯೋಗ ಸೃಷ್ಠಿಯಲ್ಲಿ ಸಣ್ಣ ಕೈಗಾರಿಕೆಗಳ ಪಾತ್ರ ದೊಡ್ಡದಿದೆ : ಸಚಿವ ಎಮ್ ಬಿ ಪಾಟೀಲ
      0
      SHARES
      39
      VIEWS
      Share on FacebookShare on TwitterShare on whatsappShare on telegramShare on Mail

      ಜಗತ್ತಿನಲ್ಲಿ ಉದ್ಯೋಗ ಸೃಷ್ಠಿಯಲ್ಲಿ ಸಣ್ಣ ಕೈಗಾರಿಕೆಗಳ ಪಾತ್ರ ದೊಡ್ಡದಿದೆ : ಸಚಿವ ಎಮ್ ಬಿ ಪಾಟೀಲ

       

      ವಿಜಯಪುರ: ಜಗತ್ತಿನಲ್ಲಿ ಉದ್ಯೋಗ ಸೃಷ್ಠಿಯಲ್ಲಿ ಸಣ್ಣ ಕೈಗಾರಿಕೆಗಳ ಪಾತ್ರ ದೊಡ್ಡದಿದೆ. ಈ ಕ್ಷೇತ್ರದ ಬೇಡಿಕೆಗಳಿಗೆ ಸ್ಪಂದಿಸಲು ಸಣ್ಣ ಕೈಗಾರಿಕೆ ಸಚಿವರೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.

      ಇಂದು ಶುಕ್ರವಾರ ನಗರದ ಆಲಕುಂಟೆ ನಗರರದ ರಾಮಚಂದ್ರ ಕಲ್ಯಾಣ ಮಂಟಪದಲ್ಲಿ ಉತ್ತರ ಕರ್ನಾಟಕ ಶಾಮಿಯಾನಾ ಸಪ್ಲಾಯರ್ಸ್, ಲೈಟಿಂಗ್, ಧ್ವನಿವರ್ಧಕ ಹಾಗೂ ಡೆಕೋರೇಶನ್ ಮಾಲೀಕರ ಕ್ಷೇಮಾಭಿವೃದ್ಧಿ ಸಂಘ, ವಿಜಯಪುರ ಜಿಲ್ಲಾ ಮಂಟಪ, ಲಾಯಿಟ್, ಮಾಯಿಕ್, ಫ್ಲಾವರ್ ಡೆಕೋರೇಶನ್ ಕೆಟರರ್ಸ್ ಮತ್ತು ಸಪ್ಲಾಯರ್ಸ್ ಮಾಲಿಕರ ಸಂಘ ಆಯೋಜಿಸಿದ್ದ ವಿಜಯಪುರ ಉತ್ಸವ- 2025 ಮತ್ತು 4ನೇ ಮಹಾ ಅಧಿವೇಶನ ಉದ್ಘಾಟಿಸಿ ಅವರು ಮಾತನಾಡಿದರು.

      ಶಾಮಿಯಾನ ಸಂಘದವರನ್ನು ಬೆಳೆಸಲು ಮತ್ತು ಅವರಿಗೆ ಶಕ್ತಿ ತುಂಬುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಸರಕಾರದ ಯೋಜನೆಗಳನ್ನು ಅವರಿಗೆ ತಲುಪಿಸಲಾಗುವುದು. ‌ವಿಜಯಪುರ ಜಿಲ್ಲೆಯಲ್ಲಿ ಪೆಂಡಾಲ್ ಮಾಲಿಕರು, ಕಾರ್ಮಿಕರ ಜೊತೆ ಆತ್ಮೀಯ ಸಂಬಂಧವಿದೆ. ನಮ್ಮ ತಂದೆಯವರ ಕಾಲದಿಂದಲೂ ವಿಜಯಪುರ ಶಾಮಿಯಾನ ಮಾಲಿಕರು ಮತ್ತು ಸಂಘದವರು ವ್ಯಾಪಾರಕ್ಕಿಂತ ಹೆಚ್ಚಾಗಿ ಸೇವಾ ಮನೋಭಾವದಿಂದ ಕೆಲಸ ಮಾಡುತ್ತಿರುವುದು ಶ್ಲಾಘನೀಯವಾಗಿದೆ. ಶಾಮಿಯಾನ ಮಾಲಿಕರು ಮತ್ತು ಕಾರ್ಮಿಕರು ಹಗಲು ಮತ್ತು ರಾತ್ರಿ ಒತ್ತಡಗಳ ಮಧ್ಯೆ ಕೆಲಸ ಮಾಡುತ್ತಾರೆ. ಅವರು ಶ್ರಮಜೀವಿಗಳಾಗಿದ್ದು, ಶಿಸ್ತು, ಬದ್ಧತೆಯಿಂದ ಕೆಲಸ ಮಾಡುತ್ತಿದ್ದಾರೆ. ಇಂದಿನ ಆಧುನಿಕತೆ ತಕ್ಕಂತೆ ಮಾಲಿಕರು ಮತ್ತು ಕಾರ್ಮಿಕರು ವೃತ್ತಿಕೌಶಲ್ಯವನ್ನು ಅಳವಡಿಸಿಕೊಳ್ಳಬೇಕು ಎಂದು ಅವರು ಹೇಳಿದರು.

      ಇದೇ ವೇಳೆ ಜಿ.ಎಸ್.ಟಿ ಸಮಸ್ಯೆ ಬಗೆಹರಿಸುವಂತೆ ಶಾಮಿಯಾನ ಸಂಘದವರು ಮಾಡಿದ ಮನವಿಗೆ ಪ್ರತಿಕ್ರಿಯೆ ನೀಡಿದ ಸಚಿವ ಎಂ. ಬಿ. ಪಾಟೀಲ ಅವರು, ಈ ಕುರಿತು ಮನವಿ ಕೊಡಿ. ಸಿಎಂ ಗಮನಕ್ಕೆ ತಂದು ಕೇಂದ್ರ ಸರಕಾರದ ಗಮನ ಸೆಳೆಯಲಾಗುವುದು ಎಂದು ಭರವಸೆ ನೀಡಿದರು.

      ಈ ಸಂದರ್ಭದಲ್ಲಿ ಜ್ಞಾನಯೋಗಾಶ್ರಮದ ಬಸವಲಿಂಗ ಸ್ವಾಮೀಜಿ ಸ್ವಾಮೀಜಿ, ಗೊಳಸಾರದ ಅಭಿನವ ಪುಂಡಲಿಂಗ ಮಹಾಶಿವಯೋಗಿಗಳು, ಶ್ರದ್ಧಾನಂದ ಸ್ವಾಮೀಜಿ, ಶಾಮಿಯಾನ ಮಾಲಿಕರ ಸಂಘದ ಅಮರೇಶ ಟಿ. ಹಿರೇಮಠ, ಶಿವಾನಂದ ಆರ್. ಮಾನಕರ, ಜಿ. ಪೂರ್ಣಚಂದ್ರ ಬಾಬಯರಾವ, ಟಿ. ನರಸಿಂಗಮೂರ್ತಿ, ಪರ್ತಾರಸಿಂಗ್ ಕೋಚರ, ಇಂದ್ರಚಂದ್ರ, ಮುಖಂಡರಾದ ಮಳುಗೌಡ ಪಾಟೀಲ, ಗೂಳಪ್ಪ ಶಟಗಾರ, ಮಹಾದೇವ ರಾಠೋಡ, ವಿ. ಸಿ. ನಾಗಠಾಣ, ಸಂಗು ಸಜ್ಜನ ಮುಂತಾದವರು ಉಪಸ್ಥಿತರಿದ್ದರು.

       

      1. Minister MBP Shamiyana Programme

      ವಿಜಯಪುರ ನಗರದಲ್ಲಿ ನಡೆದ ಉತ್ತರ ಕರ್ನಾಟಕ ಶಾಮಿಯಾನಾ ಸಪ್ಲಾಯರ್ಸ್, ಲೈಟಿಂಗ್, ಧ್ವನಿವರ್ಧಕ ಹಾಗೂ ಡೆಕೋರೇಶನ್ ಮಾಲೀಕರ ಕ್ಷೇಮಾಭಿವೃದ್ಧಿ ಸಂಘ, ವಿಜಯಪುರ ಜಿಲ್ಲಾ ಮಂಟಪ, ಲಾಯಿಟ್, ಮಾಯಿಕ್, ಫ್ಲಾವರ್ ಡೆಕೋರೇಶನ್ ಕೆಟರರ್ಸ್ ಮತ್ತು ಸಪ್ಲಾಯರ್ಸ್ ಮಾಲಿಕರ ಸಂಘ ಆಯೋಜಿಸಿದ್ದ ವಿಜಯಪುರ ಉತ್ಸವ- 2025 ಮತ್ತು 4ನೇ ಮಹಾ ಅಧಿವೇಶನವನ್ನು ಸಚಿವ ಎಂ. ಬಿ. ಪಾಟೀಲ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜ್ಞಾನಯೋಗಾಶ್ರಮದ ಬಸವಲಿಂಗ ಸ್ವಾಮೀಜಿ ಸ್ವಾಮೀಜಿ, ಅಭಿನವ ಪುಂಡಲಿಂಗ ಮಹಾಶಿವಯೋಗಿಗಳು, ಶ್ರದ್ಧಾನಂದ ಸ್ವಾಮೀಜಿ, ಅಮರೇಶ ಟಿ. ಹಿರೇಮಠ, ಶಿವಾನಂದ ಆರ್. ಮಾನಕರ ಮುಂತಾದವರು ಉಪಸ್ಥಿತರಿದ್ದರು.

       

      2. Minister MBP Shamiyana Programme

      ವಿಜಯಪುರ ನಗರದಲ್ಲಿ ನಡೆದ ಉತ್ತರ ಕರ್ನಾಟಕ ಶಾಮಿಯಾನಾ ಸಪ್ಲಾಯರ್ಸ್, ಲೈಟಿಂಗ್, ಧ್ವನಿವರ್ಧಕ ಹಾಗೂ ಡೆಕೋರೇಶನ್ ಮಾಲೀಕರ ಕ್ಷೇಮಾಭಿವೃದ್ಧಿ ಸಂಘ, ವಿಜಯಪುರ ಜಿಲ್ಲಾ ಮಂಟಪ, ಲಾಯಿಟ್, ಮಾಯಿಕ್, ಫ್ಲಾವರ್ ಡೆಕೋರೇಶನ್ ಕೆಟರರ್ಸ್ ಮತ್ತು ಸಪ್ಲಾಯರ್ಸ್ ಮಾಲಿಕರ ಸಂಘ ಆಯೋಜಿಸಿದ್ದ ವಿಜಯಪುರ ಉತ್ಸವ- 2025 ಮತ್ತು 4ನೇ ಮಹಾ ಅಧಿವೇಶನವನ್ನು ಸಚಿವ ಎಂ. ಬಿ. ಪಾಟೀಲ ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಜ್ಞಾನಯೋಗಾಶ್ರಮದ ಬಸವಲಿಂಗ ಸ್ವಾಮೀಜಿ ಸ್ವಾಮೀಜಿ, ಅಭಿನವ ಪುಂಡಲಿಂಗ ಮಹಾಶಿವಯೋಗಿಗಳು, ಶ್ರದ್ಧಾನಂದ ಸ್ವಾಮೀಜಿ, ಅಮರೇಶ ಟಿ. ಹಿರೇಮಠ, ಶಿವಾನಂದ ಆರ್. ಮಾನಕರ ಮುಂತಾದವರು ಉಪಸ್ಥಿತರಿದ್ದರು.

      Tags: #indi / vijayapur#Public News#State News#The role of small industries in job creation in the world is huge: Minister MB Patil#Today News#Voice Of Janata#Voiceofjanata.in#ಜಗತ್ತಿನಲ್ಲಿ ಉದ್ಯೋಗ ಸೃಷ್ಠಿಯಲ್ಲಿ ಸಣ್ಣ ಕೈಗಾರಿಕೆಗಳ ಪಾತ್ರ ದೊಡ್ಡದಿದೆ : ಸಚಿವ ಎಮ್ ಬಿ ಪಾಟೀಲ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      July 14, 2026
      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      July 14, 2026
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      July 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.