• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

    ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

    ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

    ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

      ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

      ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

      ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

      ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

      ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

      ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

      ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

      ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

      ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

      ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

      ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

      ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

      ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಇಂಡಿ | ಸಮಾಜದ ಅಗತ್ಯಗಳನ್ನು ಗುರುತಿಸಿ ಕಾರ್ಯರೂಪಕ್ಕೆ ತರವಲ್ಲಿ ಯುವಕರ ಪಾತ್ರ ಮುಖ್ಯ :ಉಪನ್ಯಾಸಕ ಈರನಕೇರಿ

      Voiceofjanata.in

      April 18, 2025
      0
      ಇಂಡಿ | ಸಮಾಜದ ಅಗತ್ಯಗಳನ್ನು ಗುರುತಿಸಿ ಕಾರ್ಯರೂಪಕ್ಕೆ ತರವಲ್ಲಿ ಯುವಕರ ಪಾತ್ರ ಮುಖ್ಯ :ಉಪನ್ಯಾಸಕ ಈರನಕೇರಿ
      0
      SHARES
      94
      VIEWS
      Share on FacebookShare on TwitterShare on whatsappShare on telegramShare on Mail

      ಸಮಾಜದ ಅಗತ್ಯಗಳನ್ನು ಗುರುತಿಸಿ ಕಾರ್ಯರೂಪಕ್ಕೆ ತರವಲ್ಲಿ ಯುವಕರ ಪಾತ್ರ ಮುಖ್ಯ :ಉಪನ್ಯಾಸಕ ಈರನಕೇರಿ

       

      ಇಂಡಿ : ಸಮಾಜದ ಅಗತ್ಯಗಳನ್ನು ಗುರುತಿಸಿ ಕಾರ್ಯರೂಪಕ್ಕೆ ತರವಲ್ಲಿ ಇಂದಿನ ಯುವಕರ ಪಾತ್ರ ಮುಖ್ಯವಾಗಿದೆ. ಎನ್ಎಸ್ಎಸ್ ಶಿಬಿರದ ಮುಖ್ಯ ಉದ್ದೇಶ ಯುವಕರಲ್ಲಿ ದೇಶಾಭಿಮಾನ ಹಾಗೂ ಶ್ರಮ ಜೀವನದ ಕುರಿತು ಅರಿವು ಮೂಡಿಸುವುದಾಗಿದೆ ಎಂದು ಮುಖ್ಯ ಅತಿಥಿ, ಉಪನ್ಯಾಸ ಸದಾನಂದ ಈರನಕೇರಿ ಮಾತನಾಡಿದರು.

      ತಾಲ್ಲೂಕಿನ ಲಚ್ಯಾಣ ಗ್ರಾಮದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಬೆಂಗಳೂರು ಹಾಗೂ ಬಿ ಎಲ್ ಡಿ ಇ ಸಂಸ್ಥೆಯ ಸಿದ್ದೇಶ್ವರ ಶಿಕ್ಷಕರ ತರಬೇತಿ ಕೇಂದ್ರ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಏಳು ದಿನಗಳ ವಿಶೇಷ ಶಿಬಿರದ ಉದ್ಘಾಟನೆಯನ್ನು ಕಾಲೇಜಿನ ಪ್ರಾಚಾರ್ಯ ಎಸ್ಎಂ ಶೆಟ್ಟೆಣ್ಣವರ್ ಹಾಗೂ ರಮೇಶ್ ದಾಯಗೋಡೆ ಪಿಕೆಪಿಎಸ್ ಸದಸ್ಯರು ಉದ್ಘಾಟಿಸಿದರು.

      ಈ ಸಂದರ್ಭದಲ್ಲಿ ಮುಖ್ಯ ಅತಿಥಿ ಎಸ್ ಎಸ್ ಈರನಕೇರಿ, ಉಪನ್ಯಾಸಕ ಮಾತನಾಡಿದ ಅವರು, ರಾಷ್ಟ್ರೀಯ ಸೇವಾ ಯೋಜನಾ ಶಿಬಿರದ ಧೇಯ ಉದ್ದೇಶಗಳನ್ನು ಕುರಿತು ಮಾತನಾಡುತ್ತಾ, ಎನ್ಎಸ್ಎಸ್ ಯೋಜನೆಯೂ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮ ಶತಮಾನೋತ್ಸವದ ನಿಮಿತ್ಯವಾಗಿ 1969 ಸಪ್ಟಂಬರ್ 24ರಂದು ಈ ಯೋಜನೆಯು ಜಾರಿಗೆ ಬಂದಿತು.

      ಮುಖ್ಯ ಧ್ಯೇಯ ವಾಕ್ಯ ನನಗಲ್ಲ ನಿನಗೆ. ನಾವೆಲ್ಲ ಸಮಾಜ ಗೋಸ್ಕರ ಕೆಲಸ ಮಾಡಬೇಕು ಹಾಗೂ ಸಮಾಜದಲ್ಲಿರುವ ಮೂಢನಂಬಿಕೆ ಅಂಧಕಾರ ಭ್ರಷ್ಟಾಚಾರಗಳನ್ನು ನಾವೆಲ್ಲರೂ ಅದನ್ನ ನಿರ್ಮೂಲನೆ ಮಾಡಬೇಕು. ಹಾಗೂ ನಾವೆಲ್ಲರೂ ಸಂವಿಧಾನ ಬದ್ಧವಾಗಿ, ಪ್ರಮಾಣಿಕತೆಯಿಂದ ದೇಶಾಭಿಮಾನವನ್ನು ಬೆಳೆಸಿಕೊಳ್ಳುವ ಜೊತೆಗೆ ದೇಶಕ್ಕಾಗಿ ತ್ಯಾಗ ಮಾಡುವ ಗುಣ ಹೊಂದಿರಬೇಕು ಎಂಬ ಆಶಯ ಈ ಶಿಬಿರದ್ದಾಗಿದೆ. ಈ ಶಿಬಿರದ ಲಾಂಛನವು ಮೂರು ಬಣ್ಣಗಳಿಂದ ಕೂಡಿದೆ. ಕೆಂಪು ತ್ಯಾಗದ ಸಂಕೇತ. ನೀಲಿ ಸಮೃದ್ಧಿಯ ಸಂಕೇತ ಬಿಳಿ ಸರಳತೆ ಮತ್ತು ಶುಭ್ರತೆಯ ಸಂಕೇತ. ದೇಶ ನನಗೇನು ಮಾಡಿತು, ಅನ್ನೋದಕ್ಕಿಂತ ದೇಶಕ್ಕಾಗಿ ನಾನೇನು ಮಾಡಬೇಕು ಎಂಬ ಚಿಂತೆ ನಮ್ಮದಾಗಬೇಕು. ಎನ್ಎಸ್ಎಸ್ ಶಿಬಿರದಿಂದ ವಿದ್ಯಾರ್ಥಿಯ ವ್ಯಕ್ತಿತ್ವ ನಿರ್ಮಾಣ ಹೊಂದುತ್ತದೆ ಅದರ ಜೊತೆಗೆ ಬದುಕುವ ಕಲೆ, ನಾಯಕತ್ವದ ಗುಣಗಳು, ಗುರುಹಿರಿಯರನ್ನ ಗೌರವಿಸುವುದು, ಮುಖ್ಯವಾಗಿ ಅವನಲ್ಲಿ ಆತ್ಮವಿಶ್ವಾಸ ಬೆಳೆಯುತ್ತದೆ.

      ಪ್ರತಿಯೊಬ್ಬ ವಿದ್ಯಾರ್ಥಿಯು ಕೂಡಾ ಎನ್ಎಸ್ಎಸ್ ನ ಸದಸ್ಯನಾಗಬೇಕು ಎಂದು ತಮ್ಮ ಉಪನ್ಯಾಸದಲ್ಲಿ ಹೇಳಿದರು. ಇದೇ ಕಾರ್ಯಕ್ರಮದಲ್ಲಿ ಗಿಡಗಳನ್ನು ನೆಡುವುದರ ಮೂಲಕ ಪರಿಸರ ಕಾಳಜಿಯನ್ನು ವಿದ್ಯಾರ್ಥಿಗಳಲ್ಲಿ ಮೂಡಿಸಿದರು. ಕಾಲೇಜಿನ ಪ್ರಾಚಾರ್ಯರು ಕಾರ್ಯಕ್ರಮದ ಸಮಾರೋಪ ಭಾಷಣವನ್ನು ಮಾಡಿ ವಿದ್ಯಾರ್ಥಿಗಳೆಲ್ಲರೂ ಎನ್ಎಸ್ಎಸ್ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು.

      ಕಾರ್ಯಕ್ರಮ ಡಾ. ಎಂ ಬಿ .ದಿಲ್ ಶಾದ್ ರಚಿಸಿದ ರಾಷ್ಟ್ರೀಯ ಸೇವಾ ಯೋಜನೆಗೀತೆಯನ್ನು ವಿದ್ಯಾರ್ಥಿನಿಯರು ಹಾಡಿದರು.

      ವೇದಿಕೆಯ ಮೇಲೆ ಶಿಭಿರಾಧಿಕಾರಿಗಳಾದ , ಎಸ್ ಬಿ ಡಾಂಗೆ. ಬಿ ಎಸ್ ದೊಡ್ಡಿ ಹಾಗೂ ಉಪಾಧ್ಯಕ್ಷ ಕಾಶಿನಾಥ್ ಅವಜಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಉಪನ್ಯಾಸಕರು ಹಾಗೂ ಎಲ್ಲ ಸಿಬ್ಬಂದಿ ವರ್ಗದವರು ಕಾಲೇಜಿನ ಶಿಬಿರಾರ್ಥಿಗಳು ಹಾಜರಿದ್ದರು.

      Tags: #indi / vijayapur#NSS#Public News#State News#The role of the youth is important in recognizing and implementing the needs of society: Lecturer Eranakeri#Today News#Voice Of Janata#Voiceofjanata.in#ಎನ್ ಎಸ್ ಎಸ್ ಶಿಬಿರ#ಸಮಾಜದ ಅಗತ್ಯಗಳನ್ನು ಗುರುತಿಸಿ ಕಾರ್ಯರೂಪಕ್ಕೆ ತರವಲ್ಲಿ ಯುವಕರ ಪಾತ್ರ ಮುಖ್ಯ :ಉಪನ್ಯಾಸಕ ಈರನಕೇರಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      November 14, 2025
      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      November 13, 2025
      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      November 13, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.