• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

    ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

    ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

    ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

    ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಿ-ಬಿಇಓ ಮುಜಾವರ

    ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಿ-ಬಿಇಓ ಮುಜಾವರ

    ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಲು-ಸಚಿವ ಡಾ.ಎಂ.ಬಿ.ಪಾಟೀಲ

    ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಲು-ಸಚಿವ ಡಾ.ಎಂ.ಬಿ.ಪಾಟೀಲ

    ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ನಿಗದಿತ ೨೦೨೭ ರಲ್ಲಿ ಪೂರ್ಣಗೊಳಿಸಿ: ಸಂಸದ ರಮೇಶ ಜಿಗಜಿಣಗಿ

    ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ನಿಗದಿತ ೨೦೨೭ ರಲ್ಲಿ ಪೂರ್ಣಗೊಳಿಸಿ: ಸಂಸದ ರಮೇಶ ಜಿಗಜಿಣಗಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

      ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

      ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

      ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

      ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

      ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

      ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

      ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಿ-ಬಿಇಓ ಮುಜಾವರ

      ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಿ-ಬಿಇಓ ಮುಜಾವರ

      ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಲು-ಸಚಿವ ಡಾ.ಎಂ.ಬಿ.ಪಾಟೀಲ

      ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಲು-ಸಚಿವ ಡಾ.ಎಂ.ಬಿ.ಪಾಟೀಲ

      ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ನಿಗದಿತ ೨೦೨೭ ರಲ್ಲಿ ಪೂರ್ಣಗೊಳಿಸಿ: ಸಂಸದ ರಮೇಶ ಜಿಗಜಿಣಗಿ

      ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ನಿಗದಿತ ೨೦೨೭ ರಲ್ಲಿ ಪೂರ್ಣಗೊಳಿಸಿ: ಸಂಸದ ರಮೇಶ ಜಿಗಜಿಣಗಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ನಾಗಠಾಣ ಜಾತ್ರೆಯಲ್ಲಿ ಭಕ್ತರು ಭಕ್ತಿಭಾವದಲ್ಲಿ ಮಿಂದೇಳುವ ದೃಶ್ಯ ಮನಮೋಹಕವಾಗಿತ್ತು

      Voiceofjanata.in

      October 22, 2025
      0
      ನಾಗಠಾಣ ಜಾತ್ರೆಯಲ್ಲಿ ಭಕ್ತರು ಭಕ್ತಿಭಾವದಲ್ಲಿ ಮಿಂದೇಳುವ ದೃಶ್ಯ ಮನಮೋಹಕವಾಗಿತ್ತು
      0
      SHARES
      22
      VIEWS
      Share on FacebookShare on TwitterShare on whatsappShare on telegramShare on Mail

      ನಾಗಠಾಣ ಜಾತ್ರೆಯಲ್ಲಿ ಭಕ್ತರು ಭಕ್ತಿಭಾವದಲ್ಲಿ ಮಿಂದೇಳುವ ದೃಶ್ಯ ಮನಮೋಹಕವಾಗಿತ್ತು

       

      ವಿಜಯಪುರ: ಉತ್ತರ ಕರ್ನಾಟಕದ ಜಾತ್ರೆಗಳು ವಿಶೇಷತೆಯಿಂದ ಕೂಡಿರುತ್ತವೆ. ದೀಪಾವಳಿ ಹಬ್ಬದ ನಿಮಿತ್ತ ವಿಜಯಪುರ ತಾಲೂಕಿನ ನಾಗಠಾಣ ಗ್ರಾಮದಲ್ಲಿ ಶ್ರೀ ಭೀರದೇವರ ಹಾಗೂ ಶ್ರೀ ಪರಮಾನಂದ ದೇವರ ಜಾತ್ರೆಗೆ ಕರ್ನಾಟಕ ಮಾತ್ರವಲ್ಲದೇ ಮಹಾರಾಷ್ಟ್ರ, ಗೋವಾ ಸೇರಿದಂತೆ ವಿವಿಧೆಡೆಯಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಇಲ್ಲಿಗೆ ಆಗಮಿಸಿ ಭಕ್ತಿಭಾವದಲ್ಲಿ ಮಿಂದೇಳುವ ದೃಶ್ಯ ಮನಮೋಹಕವಾಗಿತ್ತು

      ವಿಜಯಪುರ: ಉತ್ತರ ಕರ್ನಾಟಕದ ಜಾತ್ರೆಗಳು ವಿಶೇಷತೆಯಿಂದ ಕೂಡಿರುತ್ತವೆ. ದೀಪಾವಳಿ ಹಬ್ಬದ ನಿಮಿತ್ತ ವಿಜಯಪುರ ತಾಲೂಕಿನ ನಾಗಠಾಣ ಗ್ರಾಮದಲ್ಲಿ ಶ್ರೀ ಭೀರದೇವರ ಹಾಗೂ ಶ್ರೀ ಪರಮಾನಂದ ದೇವರ ಜಾತ್ರೆಗೆ ಕರ್ನಾಟಕ ಮಾತ್ರವಲ್ಲದೇ ಮಹಾರಾಷ್ಟ್ರ, ಗೋವಾ ಸೇರಿದಂತೆ ವಿವಿಧೆಡೆಯಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಇಲ್ಲಿಗೆ ಆಗಮಿಸಿ ಭಕ್ತಿಭಾವದಲ್ಲಿ ಮಿಂದೇಳುವ ದೃಶ್ಯ ಮನಮೋಹಕವಾಗಿತ್ತು. ಇದು ಭಂಡಾರದೊಡೆಯನ ಜಾತ್ರೆ ಎಂದೇ ಪ್ರಸಿದ್ಧಿಯಾಗಿದೆ.

      ದೀಪಾವಳಿ ಅಮವಾಸ್ಯೆ ದಿನ ಭೀರದೇವರ ಹಾಗೂ ಪಾಡ್ಯ ದಿನ ಪರಮಾನಂದ ದೇವರ ಶೃಂಗಾರ ಚೌಕಿಯೊಂದಿಗೆ ಸಾರವಾಡ ಗೊಂಬೆ ಕುಣಿತ,ಕರಡಿ ಮಜಲು, ಡೊಳ್ಳು ವಾದ್ಯದೊಂದಿಗೆ ಭಕ್ತರ ಮನೆಗೆ ದರ್ಶನ ಕೊಡುತ್ತಾ, ಗಂಗೆ ಸೀತಾಳದಲ್ಲಿ ಪೂಜೆ ಮುಗಿಸಿ, ಬಜಾರಕ್ಕೆ ಆಗಮನವಾಗಿ, ಅಲ್ಲಿ ಭಕ್ತರಿಗೆ ದರ್ಶನ ಕೊಟ್ಟು ನಂತರ ಗುಡಿಗೆ ಬರುವ ಸಂದರ್ಭದಲ್ಲಿ ಭಕ್ತರು ಚೌಕಿ ಮತ್ತು ಪಲ್ಲಕ್ಕಿಗಳ ಮೇಲೆ ರಾಶಿ ರಾಶಿಗಟ್ಟಲೆ ಭಂಡಾರ, ಖಾರಿಕ, ಕುರಿ ಉಣ್ಣೆಯನ್ನು ಹಾರಿಸುವುದು ವಾಡಿಕೆ ಎನ್ನುತ್ತಾರೆ ಜಾತ್ರಾ ಕಮೀಟಿಯ ಅಧ್ಯಕ್ಷ ಪ್ರಭುಲಿಂಗ ಹಂಡಿ.
      ಈ ಜಾತ್ರೆಯಲ್ಲಿ ಡೊಳ್ಳಿನ ಹಾಡಿಕೆ, ಭಾರ ಎತ್ತುವದು, ಜಂಗಿ ಕುಸ್ತಿ, ಕಬಡ್ಡಿ, ಕ್ರಿಕೆಟ್, ಗುಡ್ಡಗಾಡು ಓಟ, ಸಾಮಾಜಿಕ ನಾಟಕದಂತಹ ಕಾರ್ಯಕ್ರಮಗಳು ಭಕ್ತರ ಮನ ಗೆದ್ದಿವೆ. ಭಕ್ತರು ದೇವರ ಬಳಿ ಬೇಡಿಕೊಂಡ ಹರಕೆಗಳನ್ನು ತೀರಿಸುವ ದೃಶ್ಯ ಸಾಮಾನ್ಯವಾಗಿತ್ತು. ಜಾತ್ರಾ ಕಮೀಟಿ ಹಾಗೂ ಪರಮಾನಂದ ದಾಸೋಹ ಸಮಿತಿ ವತಿಯಿಂದ ನಿರಂತರ ಅನ್ನ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.
      ಯಾವುದೇ ಜಾತಿ, ಮತ, ಪಂಥ ಭೇದವಿಲ್ಲದೇ ಎಲ್ಲರೂ ಈ ಜಾತ್ರೆಯಲ್ಲಿ ಭಾಗಿಯಾಗುವುದು ವಿಶೇಷ. ಇಲ್ಲಿಗೆ ಆಗಮಿಸುವ ಪ್ರತಿಯೊಬ್ಬ ಭಕ್ತರು ಭಂಡಾರವನ್ನು ದೇವಾಲಯ ಹಾಗೂ ದೇವರ ಮೇಲೆ ಎಸೆಯುವುದು ಇಲ್ಲಿನ ಸಂಪ್ರದಾಯ. ಭಂಡಾರದಲ್ಲಿ ಮಿಂದೆದ್ದ ಭಕ್ತರು ತಮ್ಮ ಜೀವನ ಪಾವನವಾಯಿತು ಎಂಬುದು ಭಕ್ತರ ನಂಬಿಕೆ.
      ಬೀರಪ್ಪ ಮತ್ತು ಪರಮಾನಂದ ದೇವರು ಭಕ್ತರ ಪಾಲಿಗೆ ಕಲ್ಪವೃಕ್ಷ.ಜಾತ್ರೆಯಲ್ಲಿ ಕಮೀಟಿಯ ಸರ್ವ ಪದಾಧಿಕಾರಿಗಳು, ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು.. ಇದು ಭಂಡಾರದೊಡೆಯನ ಜಾತ್ರೆ ಎಂದೇ ಪ್ರಸಿದ್ಧಿಯಾಗಿದೆ.

      ದೀಪಾವಳಿ ಅಮವಾಸ್ಯೆ ದಿನ ಭೀರದೇವರ ಹಾಗೂ ಪಾಡ್ಯ ದಿನ ಪರಮಾನಂದ ದೇವರ ಶೃಂಗಾರ ಚೌಕಿಯೊಂದಿಗೆ ಸಾರವಾಡ ಗೊಂಬೆ ಕುಣಿತ,ಕರಡಿ ಮಜಲು, ಡೊಳ್ಳು ವಾದ್ಯದೊಂದಿಗೆ ಭಕ್ತರ ಮನೆಗೆ ದರ್ಶನ ಕೊಡುತ್ತಾ, ಗಂಗೆ ಸೀತಾಳದಲ್ಲಿ ಪೂಜೆ ಮುಗಿಸಿ, ಬಜಾರಕ್ಕೆ ಆಗಮನವಾಗಿ, ಅಲ್ಲಿ ಭಕ್ತರಿಗೆ ದರ್ಶನ ಕೊಟ್ಟು ನಂತರ ಗುಡಿಗೆ ಬರುವ ಸಂದರ್ಭದಲ್ಲಿ ಭಕ್ತರು ಚೌಕಿ ಮತ್ತು ಪಲ್ಲಕ್ಕಿಗಳ ಮೇಲೆ ರಾಶಿ ರಾಶಿಗಟ್ಟಲೆ ಭಂಡಾರ, ಖಾರಿಕ, ಕುರಿ ಉಣ್ಣೆಯನ್ನು ಹಾರಿಸುವುದು ವಾಡಿಕೆ ಎನ್ನುತ್ತಾರೆ ಜಾತ್ರಾ ಕಮೀಟಿಯ ಅಧ್ಯಕ್ಷ ಪ್ರಭುಲಿಂಗ ಹಂಡಿ. ಈ ಜಾತ್ರೆಯಲ್ಲಿ ಡೊಳ್ಳಿನ ಹಾಡಿಕೆ, ಭಾರ ಎತ್ತುವದು, ಜಂಗಿ ಕುಸ್ತಿ, ಕಬಡ್ಡಿ, ಕ್ರಿಕೆಟ್, ಗುಡ್ಡಗಾಡು ಓಟ, ಸಾಮಾಜಿಕ ನಾಟಕದಂತಹ ಕಾರ್ಯಕ್ರಮಗಳು ಭಕ್ತರ ಮನ ಗೆದ್ದಿವೆ. ಭಕ್ತರು ದೇವರ ಬಳಿ ಬೇಡಿಕೊಂಡ ಹರಕೆಗಳನ್ನು ತೀರಿಸುವ ದೃಶ್ಯ ಸಾಮಾನ್ಯವಾಗಿತ್ತು. ಜಾತ್ರಾ ಕಮೀಟಿ ಹಾಗೂ ಪರಮಾನಂದ ದಾಸೋಹ ಸಮಿತಿ ವತಿಯಿಂದ ನಿರಂತರ ಅನ್ನ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.

      ಯಾವುದೇ ಜಾತಿ, ಮತ, ಪಂಥ ಭೇದವಿಲ್ಲದೇ ಎಲ್ಲರೂ ಈ ಜಾತ್ರೆಯಲ್ಲಿ ಭಾಗಿಯಾಗುವುದು ವಿಶೇಷ. ಇಲ್ಲಿಗೆ ಆಗಮಿಸುವ ಪ್ರತಿಯೊಬ್ಬ ಭಕ್ತರು ಭಂಡಾರವನ್ನು ದೇವಾಲಯ ಹಾಗೂ ದೇವರ ಮೇಲೆ ಎಸೆಯುವುದು ಇಲ್ಲಿನ ಸಂಪ್ರದಾಯ. ಭಂಡಾರದಲ್ಲಿ ಮಿಂದೆದ್ದ ಭಕ್ತರು ತಮ್ಮ ಜೀವನ ಪಾವನವಾಯಿತು ಎಂಬುದು ಭಕ್ತರ ನಂಬಿಕೆ.
      ಬೀರಪ್ಪ ಮತ್ತು ಪರಮಾನಂದ ದೇವರು ಭಕ್ತರ ಪಾಲಿಗೆ ಕಲ್ಪವೃಕ್ಷ.ಜಾತ್ರೆಯಲ್ಲಿ ಕಮೀಟಿಯ ಸರ್ವ ಪದಾಧಿಕಾರಿಗಳು, ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು.

      Tags: #indi / vijayapur#Public News#State News#The sight of devotees dancing in devotion at the Nagathan fair was mesmerizing#Today News#Voice Of Janata#VOICE OF JANATA (VOJ-VOJ)#Voiceofjanata.in#ನಾಗಠಾಣ ಜಾತ್ರೆಯಲ್ಲಿ ಭಕ್ತರು ಭಕ್ತಿಭಾವದಲ್ಲಿ ಮಿಂದೇಳುವ ದೃಶ್ಯ ಮನಮೋಹಕವಾಗಿತ್ತು
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

      ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

      ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

      February 18, 2026
      ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

      ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

      February 18, 2026
      ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

      ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.