• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಾಗಠಾಣ ಜಾತ್ರೆಯಲ್ಲಿ ಭಕ್ತರು ಭಕ್ತಿಭಾವದಲ್ಲಿ ಮಿಂದೇಳುವ ದೃಶ್ಯ ಮನಮೋಹಕವಾಗಿತ್ತು

    ನಾಗಠಾಣ ಜಾತ್ರೆಯಲ್ಲಿ ಭಕ್ತರು ಭಕ್ತಿಭಾವದಲ್ಲಿ ಮಿಂದೇಳುವ ದೃಶ್ಯ ಮನಮೋಹಕವಾಗಿತ್ತು

    ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿವಿಧ ಭಾಷೆಗಳ ಜ್ಞಾನ ಹಾಗೂ ಸಂವಹನ ಕೌಶಲಗಳನ್ನು ಸಂಪಾದಿಸುವುದು ಅತ್ಯಂತ ಅಗತ್ಯವಾಗಿದೆ

    ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿವಿಧ ಭಾಷೆಗಳ ಜ್ಞಾನ ಹಾಗೂ ಸಂವಹನ ಕೌಶಲಗಳನ್ನು ಸಂಪಾದಿಸುವುದು ಅತ್ಯಂತ ಅಗತ್ಯವಾಗಿದೆ

    ಸೆ- 24 ರಂದು ಮೈಸೂರು ದಸರಾ ಮಹೋತ್ಸವದಲ್ಲಿ  ಪುಟ್ಟನ ದಸರಾ ಪುಸ್ತಕ ಬಿಡುಗಡೆ.

    ಸೆ- 24 ರಂದು ಮೈಸೂರು ದಸರಾ ಮಹೋತ್ಸವದಲ್ಲಿ  ಪುಟ್ಟನ ದಸರಾ ಪುಸ್ತಕ ಬಿಡುಗಡೆ.

    ‘ ದೇಶದ ಸಂಸ್ಕೃತಿಗೆ ಹಬ್ಬಗಳು ಪೂರಕ ‘ : ಬಸವರಾಜ

    ‘ ದೇಶದ ಸಂಸ್ಕೃತಿಗೆ ಹಬ್ಬಗಳು ಪೂರಕ ‘ : ಬಸವರಾಜ

    ವೃತ್ತಿ ಕೌಶಲ್ಯ ಅಳವಡಿಸಿಕೊಳ್ಳಿ : ಡಾ.ವೀಣಾ ಜಾಧವ್ ಸಲಹೆ

    ವೃತ್ತಿ ಕೌಶಲ್ಯ ಅಳವಡಿಸಿಕೊಳ್ಳಿ : ಡಾ.ವೀಣಾ ಜಾಧವ್ ಸಲಹೆ

    ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಸೂಚನೆ

    ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಸೂಚನೆ

    ಸ್ವಾತಂತ್ರ‍್ಯ ಹೋರಾಟದಲ್ಲಿ ಚಿತ್ಪಾವನ ಕೊಡುಗೆ ಅಪಾರ – ಶ್ರೀಪಾದ ಪಟವರ್ಧನ

    ಸ್ವಾತಂತ್ರ‍್ಯ ಹೋರಾಟದಲ್ಲಿ ಚಿತ್ಪಾವನ ಕೊಡುಗೆ ಅಪಾರ – ಶ್ರೀಪಾದ ಪಟವರ್ಧನ

    ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ನಡೆಯುತ್ತಿರುವ ಹೋರಾಟ

    ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ನಡೆಯುತ್ತಿರುವ ಹೋರಾಟ

    ಎಸ್‍ಸಿಪಿ-ಟಿಎಸ್‍ಪಿ ಅನುದಾನ ಕಾಲಮಿತಿಯೊಳಗೆ ವೆಚ್ಚಮಾಡಿ ಸದ್ಭಳಕೆಗೆ-ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ

    ಎಸ್‍ಸಿಪಿ-ಟಿಎಸ್‍ಪಿ ಅನುದಾನ ಕಾಲಮಿತಿಯೊಳಗೆ ವೆಚ್ಚಮಾಡಿ ಸದ್ಭಳಕೆಗೆ-ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ

    10ನೇ ರಾಷ್ಟೀಯ ಆಯುರ್ವೇದ ದಿನಾಚರಣೆ

    10ನೇ ರಾಷ್ಟೀಯ ಆಯುರ್ವೇದ ದಿನಾಚರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ನಾಗಠಾಣ ಜಾತ್ರೆಯಲ್ಲಿ ಭಕ್ತರು ಭಕ್ತಿಭಾವದಲ್ಲಿ ಮಿಂದೇಳುವ ದೃಶ್ಯ ಮನಮೋಹಕವಾಗಿತ್ತು

      ನಾಗಠಾಣ ಜಾತ್ರೆಯಲ್ಲಿ ಭಕ್ತರು ಭಕ್ತಿಭಾವದಲ್ಲಿ ಮಿಂದೇಳುವ ದೃಶ್ಯ ಮನಮೋಹಕವಾಗಿತ್ತು

      ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿವಿಧ ಭಾಷೆಗಳ ಜ್ಞಾನ ಹಾಗೂ ಸಂವಹನ ಕೌಶಲಗಳನ್ನು ಸಂಪಾದಿಸುವುದು ಅತ್ಯಂತ ಅಗತ್ಯವಾಗಿದೆ

      ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿವಿಧ ಭಾಷೆಗಳ ಜ್ಞಾನ ಹಾಗೂ ಸಂವಹನ ಕೌಶಲಗಳನ್ನು ಸಂಪಾದಿಸುವುದು ಅತ್ಯಂತ ಅಗತ್ಯವಾಗಿದೆ

      ಸೆ- 24 ರಂದು ಮೈಸೂರು ದಸರಾ ಮಹೋತ್ಸವದಲ್ಲಿ  ಪುಟ್ಟನ ದಸರಾ ಪುಸ್ತಕ ಬಿಡುಗಡೆ.

      ಸೆ- 24 ರಂದು ಮೈಸೂರು ದಸರಾ ಮಹೋತ್ಸವದಲ್ಲಿ  ಪುಟ್ಟನ ದಸರಾ ಪುಸ್ತಕ ಬಿಡುಗಡೆ.

      ‘ ದೇಶದ ಸಂಸ್ಕೃತಿಗೆ ಹಬ್ಬಗಳು ಪೂರಕ ‘ : ಬಸವರಾಜ

      ‘ ದೇಶದ ಸಂಸ್ಕೃತಿಗೆ ಹಬ್ಬಗಳು ಪೂರಕ ‘ : ಬಸವರಾಜ

      ವೃತ್ತಿ ಕೌಶಲ್ಯ ಅಳವಡಿಸಿಕೊಳ್ಳಿ : ಡಾ.ವೀಣಾ ಜಾಧವ್ ಸಲಹೆ

      ವೃತ್ತಿ ಕೌಶಲ್ಯ ಅಳವಡಿಸಿಕೊಳ್ಳಿ : ಡಾ.ವೀಣಾ ಜಾಧವ್ ಸಲಹೆ

      ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಸೂಚನೆ

      ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಸೂಚನೆ

      ಸ್ವಾತಂತ್ರ‍್ಯ ಹೋರಾಟದಲ್ಲಿ ಚಿತ್ಪಾವನ ಕೊಡುಗೆ ಅಪಾರ – ಶ್ರೀಪಾದ ಪಟವರ್ಧನ

      ಸ್ವಾತಂತ್ರ‍್ಯ ಹೋರಾಟದಲ್ಲಿ ಚಿತ್ಪಾವನ ಕೊಡುಗೆ ಅಪಾರ – ಶ್ರೀಪಾದ ಪಟವರ್ಧನ

      ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ನಡೆಯುತ್ತಿರುವ ಹೋರಾಟ

      ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ನಡೆಯುತ್ತಿರುವ ಹೋರಾಟ

      ಎಸ್‍ಸಿಪಿ-ಟಿಎಸ್‍ಪಿ ಅನುದಾನ ಕಾಲಮಿತಿಯೊಳಗೆ ವೆಚ್ಚಮಾಡಿ ಸದ್ಭಳಕೆಗೆ-ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ

      ಎಸ್‍ಸಿಪಿ-ಟಿಎಸ್‍ಪಿ ಅನುದಾನ ಕಾಲಮಿತಿಯೊಳಗೆ ವೆಚ್ಚಮಾಡಿ ಸದ್ಭಳಕೆಗೆ-ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ

      10ನೇ ರಾಷ್ಟೀಯ ಆಯುರ್ವೇದ ದಿನಾಚರಣೆ

      10ನೇ ರಾಷ್ಟೀಯ ಆಯುರ್ವೇದ ದಿನಾಚರಣೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ನಾಗಠಾಣ ಜಾತ್ರೆಯಲ್ಲಿ ಭಕ್ತರು ಭಕ್ತಿಭಾವದಲ್ಲಿ ಮಿಂದೇಳುವ ದೃಶ್ಯ ಮನಮೋಹಕವಾಗಿತ್ತು

      Voiceofjanata.in

      October 22, 2025
      0
      ನಾಗಠಾಣ ಜಾತ್ರೆಯಲ್ಲಿ ಭಕ್ತರು ಭಕ್ತಿಭಾವದಲ್ಲಿ ಮಿಂದೇಳುವ ದೃಶ್ಯ ಮನಮೋಹಕವಾಗಿತ್ತು
      0
      SHARES
      1
      VIEWS
      Share on FacebookShare on TwitterShare on whatsappShare on telegramShare on Mail

      ನಾಗಠಾಣ ಜಾತ್ರೆಯಲ್ಲಿ ಭಕ್ತರು ಭಕ್ತಿಭಾವದಲ್ಲಿ ಮಿಂದೇಳುವ ದೃಶ್ಯ ಮನಮೋಹಕವಾಗಿತ್ತು

       

      ವಿಜಯಪುರ: ಉತ್ತರ ಕರ್ನಾಟಕದ ಜಾತ್ರೆಗಳು ವಿಶೇಷತೆಯಿಂದ ಕೂಡಿರುತ್ತವೆ. ದೀಪಾವಳಿ ಹಬ್ಬದ ನಿಮಿತ್ತ ವಿಜಯಪುರ ತಾಲೂಕಿನ ನಾಗಠಾಣ ಗ್ರಾಮದಲ್ಲಿ ಶ್ರೀ ಭೀರದೇವರ ಹಾಗೂ ಶ್ರೀ ಪರಮಾನಂದ ದೇವರ ಜಾತ್ರೆಗೆ ಕರ್ನಾಟಕ ಮಾತ್ರವಲ್ಲದೇ ಮಹಾರಾಷ್ಟ್ರ, ಗೋವಾ ಸೇರಿದಂತೆ ವಿವಿಧೆಡೆಯಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಇಲ್ಲಿಗೆ ಆಗಮಿಸಿ ಭಕ್ತಿಭಾವದಲ್ಲಿ ಮಿಂದೇಳುವ ದೃಶ್ಯ ಮನಮೋಹಕವಾಗಿತ್ತು

      ವಿಜಯಪುರ: ಉತ್ತರ ಕರ್ನಾಟಕದ ಜಾತ್ರೆಗಳು ವಿಶೇಷತೆಯಿಂದ ಕೂಡಿರುತ್ತವೆ. ದೀಪಾವಳಿ ಹಬ್ಬದ ನಿಮಿತ್ತ ವಿಜಯಪುರ ತಾಲೂಕಿನ ನಾಗಠಾಣ ಗ್ರಾಮದಲ್ಲಿ ಶ್ರೀ ಭೀರದೇವರ ಹಾಗೂ ಶ್ರೀ ಪರಮಾನಂದ ದೇವರ ಜಾತ್ರೆಗೆ ಕರ್ನಾಟಕ ಮಾತ್ರವಲ್ಲದೇ ಮಹಾರಾಷ್ಟ್ರ, ಗೋವಾ ಸೇರಿದಂತೆ ವಿವಿಧೆಡೆಯಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಇಲ್ಲಿಗೆ ಆಗಮಿಸಿ ಭಕ್ತಿಭಾವದಲ್ಲಿ ಮಿಂದೇಳುವ ದೃಶ್ಯ ಮನಮೋಹಕವಾಗಿತ್ತು. ಇದು ಭಂಡಾರದೊಡೆಯನ ಜಾತ್ರೆ ಎಂದೇ ಪ್ರಸಿದ್ಧಿಯಾಗಿದೆ.

      ದೀಪಾವಳಿ ಅಮವಾಸ್ಯೆ ದಿನ ಭೀರದೇವರ ಹಾಗೂ ಪಾಡ್ಯ ದಿನ ಪರಮಾನಂದ ದೇವರ ಶೃಂಗಾರ ಚೌಕಿಯೊಂದಿಗೆ ಸಾರವಾಡ ಗೊಂಬೆ ಕುಣಿತ,ಕರಡಿ ಮಜಲು, ಡೊಳ್ಳು ವಾದ್ಯದೊಂದಿಗೆ ಭಕ್ತರ ಮನೆಗೆ ದರ್ಶನ ಕೊಡುತ್ತಾ, ಗಂಗೆ ಸೀತಾಳದಲ್ಲಿ ಪೂಜೆ ಮುಗಿಸಿ, ಬಜಾರಕ್ಕೆ ಆಗಮನವಾಗಿ, ಅಲ್ಲಿ ಭಕ್ತರಿಗೆ ದರ್ಶನ ಕೊಟ್ಟು ನಂತರ ಗುಡಿಗೆ ಬರುವ ಸಂದರ್ಭದಲ್ಲಿ ಭಕ್ತರು ಚೌಕಿ ಮತ್ತು ಪಲ್ಲಕ್ಕಿಗಳ ಮೇಲೆ ರಾಶಿ ರಾಶಿಗಟ್ಟಲೆ ಭಂಡಾರ, ಖಾರಿಕ, ಕುರಿ ಉಣ್ಣೆಯನ್ನು ಹಾರಿಸುವುದು ವಾಡಿಕೆ ಎನ್ನುತ್ತಾರೆ ಜಾತ್ರಾ ಕಮೀಟಿಯ ಅಧ್ಯಕ್ಷ ಪ್ರಭುಲಿಂಗ ಹಂಡಿ.
      ಈ ಜಾತ್ರೆಯಲ್ಲಿ ಡೊಳ್ಳಿನ ಹಾಡಿಕೆ, ಭಾರ ಎತ್ತುವದು, ಜಂಗಿ ಕುಸ್ತಿ, ಕಬಡ್ಡಿ, ಕ್ರಿಕೆಟ್, ಗುಡ್ಡಗಾಡು ಓಟ, ಸಾಮಾಜಿಕ ನಾಟಕದಂತಹ ಕಾರ್ಯಕ್ರಮಗಳು ಭಕ್ತರ ಮನ ಗೆದ್ದಿವೆ. ಭಕ್ತರು ದೇವರ ಬಳಿ ಬೇಡಿಕೊಂಡ ಹರಕೆಗಳನ್ನು ತೀರಿಸುವ ದೃಶ್ಯ ಸಾಮಾನ್ಯವಾಗಿತ್ತು. ಜಾತ್ರಾ ಕಮೀಟಿ ಹಾಗೂ ಪರಮಾನಂದ ದಾಸೋಹ ಸಮಿತಿ ವತಿಯಿಂದ ನಿರಂತರ ಅನ್ನ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.
      ಯಾವುದೇ ಜಾತಿ, ಮತ, ಪಂಥ ಭೇದವಿಲ್ಲದೇ ಎಲ್ಲರೂ ಈ ಜಾತ್ರೆಯಲ್ಲಿ ಭಾಗಿಯಾಗುವುದು ವಿಶೇಷ. ಇಲ್ಲಿಗೆ ಆಗಮಿಸುವ ಪ್ರತಿಯೊಬ್ಬ ಭಕ್ತರು ಭಂಡಾರವನ್ನು ದೇವಾಲಯ ಹಾಗೂ ದೇವರ ಮೇಲೆ ಎಸೆಯುವುದು ಇಲ್ಲಿನ ಸಂಪ್ರದಾಯ. ಭಂಡಾರದಲ್ಲಿ ಮಿಂದೆದ್ದ ಭಕ್ತರು ತಮ್ಮ ಜೀವನ ಪಾವನವಾಯಿತು ಎಂಬುದು ಭಕ್ತರ ನಂಬಿಕೆ.
      ಬೀರಪ್ಪ ಮತ್ತು ಪರಮಾನಂದ ದೇವರು ಭಕ್ತರ ಪಾಲಿಗೆ ಕಲ್ಪವೃಕ್ಷ.ಜಾತ್ರೆಯಲ್ಲಿ ಕಮೀಟಿಯ ಸರ್ವ ಪದಾಧಿಕಾರಿಗಳು, ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು.. ಇದು ಭಂಡಾರದೊಡೆಯನ ಜಾತ್ರೆ ಎಂದೇ ಪ್ರಸಿದ್ಧಿಯಾಗಿದೆ.

      ದೀಪಾವಳಿ ಅಮವಾಸ್ಯೆ ದಿನ ಭೀರದೇವರ ಹಾಗೂ ಪಾಡ್ಯ ದಿನ ಪರಮಾನಂದ ದೇವರ ಶೃಂಗಾರ ಚೌಕಿಯೊಂದಿಗೆ ಸಾರವಾಡ ಗೊಂಬೆ ಕುಣಿತ,ಕರಡಿ ಮಜಲು, ಡೊಳ್ಳು ವಾದ್ಯದೊಂದಿಗೆ ಭಕ್ತರ ಮನೆಗೆ ದರ್ಶನ ಕೊಡುತ್ತಾ, ಗಂಗೆ ಸೀತಾಳದಲ್ಲಿ ಪೂಜೆ ಮುಗಿಸಿ, ಬಜಾರಕ್ಕೆ ಆಗಮನವಾಗಿ, ಅಲ್ಲಿ ಭಕ್ತರಿಗೆ ದರ್ಶನ ಕೊಟ್ಟು ನಂತರ ಗುಡಿಗೆ ಬರುವ ಸಂದರ್ಭದಲ್ಲಿ ಭಕ್ತರು ಚೌಕಿ ಮತ್ತು ಪಲ್ಲಕ್ಕಿಗಳ ಮೇಲೆ ರಾಶಿ ರಾಶಿಗಟ್ಟಲೆ ಭಂಡಾರ, ಖಾರಿಕ, ಕುರಿ ಉಣ್ಣೆಯನ್ನು ಹಾರಿಸುವುದು ವಾಡಿಕೆ ಎನ್ನುತ್ತಾರೆ ಜಾತ್ರಾ ಕಮೀಟಿಯ ಅಧ್ಯಕ್ಷ ಪ್ರಭುಲಿಂಗ ಹಂಡಿ. ಈ ಜಾತ್ರೆಯಲ್ಲಿ ಡೊಳ್ಳಿನ ಹಾಡಿಕೆ, ಭಾರ ಎತ್ತುವದು, ಜಂಗಿ ಕುಸ್ತಿ, ಕಬಡ್ಡಿ, ಕ್ರಿಕೆಟ್, ಗುಡ್ಡಗಾಡು ಓಟ, ಸಾಮಾಜಿಕ ನಾಟಕದಂತಹ ಕಾರ್ಯಕ್ರಮಗಳು ಭಕ್ತರ ಮನ ಗೆದ್ದಿವೆ. ಭಕ್ತರು ದೇವರ ಬಳಿ ಬೇಡಿಕೊಂಡ ಹರಕೆಗಳನ್ನು ತೀರಿಸುವ ದೃಶ್ಯ ಸಾಮಾನ್ಯವಾಗಿತ್ತು. ಜಾತ್ರಾ ಕಮೀಟಿ ಹಾಗೂ ಪರಮಾನಂದ ದಾಸೋಹ ಸಮಿತಿ ವತಿಯಿಂದ ನಿರಂತರ ಅನ್ನ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.

      ಯಾವುದೇ ಜಾತಿ, ಮತ, ಪಂಥ ಭೇದವಿಲ್ಲದೇ ಎಲ್ಲರೂ ಈ ಜಾತ್ರೆಯಲ್ಲಿ ಭಾಗಿಯಾಗುವುದು ವಿಶೇಷ. ಇಲ್ಲಿಗೆ ಆಗಮಿಸುವ ಪ್ರತಿಯೊಬ್ಬ ಭಕ್ತರು ಭಂಡಾರವನ್ನು ದೇವಾಲಯ ಹಾಗೂ ದೇವರ ಮೇಲೆ ಎಸೆಯುವುದು ಇಲ್ಲಿನ ಸಂಪ್ರದಾಯ. ಭಂಡಾರದಲ್ಲಿ ಮಿಂದೆದ್ದ ಭಕ್ತರು ತಮ್ಮ ಜೀವನ ಪಾವನವಾಯಿತು ಎಂಬುದು ಭಕ್ತರ ನಂಬಿಕೆ.
      ಬೀರಪ್ಪ ಮತ್ತು ಪರಮಾನಂದ ದೇವರು ಭಕ್ತರ ಪಾಲಿಗೆ ಕಲ್ಪವೃಕ್ಷ.ಜಾತ್ರೆಯಲ್ಲಿ ಕಮೀಟಿಯ ಸರ್ವ ಪದಾಧಿಕಾರಿಗಳು, ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು.

      Tags: #indi / vijayapur#Public News#State News#The sight of devotees dancing in devotion at the Nagathan fair was mesmerizing#Today News#Voice Of Janata#VOICE OF JANATA (VOJ-VOJ)#Voiceofjanata.in#ನಾಗಠಾಣ ಜಾತ್ರೆಯಲ್ಲಿ ಭಕ್ತರು ಭಕ್ತಿಭಾವದಲ್ಲಿ ಮಿಂದೇಳುವ ದೃಶ್ಯ ಮನಮೋಹಕವಾಗಿತ್ತು
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ನಾಗಠಾಣ ಜಾತ್ರೆಯಲ್ಲಿ ಭಕ್ತರು ಭಕ್ತಿಭಾವದಲ್ಲಿ ಮಿಂದೇಳುವ ದೃಶ್ಯ ಮನಮೋಹಕವಾಗಿತ್ತು

      ನಾಗಠಾಣ ಜಾತ್ರೆಯಲ್ಲಿ ಭಕ್ತರು ಭಕ್ತಿಭಾವದಲ್ಲಿ ಮಿಂದೇಳುವ ದೃಶ್ಯ ಮನಮೋಹಕವಾಗಿತ್ತು

      0
      ಸಿವಿಲ್ ಮತ್ತು ಸಂಚಾರಿ ಪೊಲೀಸ್ ಸಿಬ್ಬಂದಿಗೆ ಜೀವರಕ್ಷಣೆ ಕುರಿತು ತರಬೇತಿ

      ಸಿವಿಲ್ ಮತ್ತು ಸಂಚಾರಿ ಪೊಲೀಸ್ ಸಿಬ್ಬಂದಿಗೆ ಜೀವರಕ್ಷಣೆ ಕುರಿತು ತರಬೇತಿ

      October 22, 2025
      ನಾಗಠಾಣ ಜಾತ್ರೆಯಲ್ಲಿ ಭಕ್ತರು ಭಕ್ತಿಭಾವದಲ್ಲಿ ಮಿಂದೇಳುವ ದೃಶ್ಯ ಮನಮೋಹಕವಾಗಿತ್ತು

      ನಾಗಠಾಣ ಜಾತ್ರೆಯಲ್ಲಿ ಭಕ್ತರು ಭಕ್ತಿಭಾವದಲ್ಲಿ ಮಿಂದೇಳುವ ದೃಶ್ಯ ಮನಮೋಹಕವಾಗಿತ್ತು

      October 22, 2025
      ರಾಜ್ಯ ಸರ್ಕಾರದ ನಿರ್ಲಕ್ಷ್ಯವನ್ನು ಖಂಡಿಸಿ ಸ್ಥಾಪನಾ ಸಮಿತಿಯ ಹೋರಾಟಗಾರರು ಪಂಜಿನ ಮೆರವಣಿಗೆ

      ರಾಜ್ಯ ಸರ್ಕಾರದ ನಿರ್ಲಕ್ಷ್ಯವನ್ನು ಖಂಡಿಸಿ ಸ್ಥಾಪನಾ ಸಮಿತಿಯ ಹೋರಾಟಗಾರರು ಪಂಜಿನ ಮೆರವಣಿಗೆ

      October 22, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.