• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಪ್ರತಿಷ್ಠಾಪನೆ ಹಾಗೂ ರಾಯಣ್ಣನ ವೃತ್ತ ಲೋಕಾರ್ಪಣೆ

    ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಪ್ರತಿಷ್ಠಾಪನೆ ಹಾಗೂ ರಾಯಣ್ಣನ ವೃತ್ತ ಲೋಕಾರ್ಪಣೆ

    ರಸಗೊಬ್ಬರ ಅಂಗಡಿಗಳಿಗೆ ಅಧಿಕಾರಿಗಳ ಭೇಟಿ, ಪರಿಶೀಲನೆ

    ರಸಗೊಬ್ಬರ ಅಂಗಡಿಗಳಿಗೆ ಅಧಿಕಾರಿಗಳ ಭೇಟಿ, ಪರಿಶೀಲನೆ

    ಜಿಲ್ಲೆಯಲ್ಲಿ ಡೇ-ನಲ್ಮ್ ಯೋಜನೆಯ ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರಿಗೆ 12 ದಿನಗಳ ತರಬೇತಿ

    ಜಿಲ್ಲೆಯಲ್ಲಿ ಡೇ-ನಲ್ಮ್ ಯೋಜನೆಯ ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರಿಗೆ 12 ದಿನಗಳ ತರಬೇತಿ

    ಜಿರಿಯಾಟ್ರಿಕ್ ಕಾನ್ಸೆಪ್ಟ್ (Geriatric Concepts)ಪುಸ್ತಕದ ಎರಡನೇ ಆವೃತ್ತಿಯನ್ನು ಬಿಡುಗಡೆ : ವಿವಿ ಕುಲಾಧಿಪತಿ ಡಾ. ವೈ. ಎಂ. ಜಯರಾಜ 

    ಜಿರಿಯಾಟ್ರಿಕ್ ಕಾನ್ಸೆಪ್ಟ್ (Geriatric Concepts)ಪುಸ್ತಕದ ಎರಡನೇ ಆವೃತ್ತಿಯನ್ನು ಬಿಡುಗಡೆ : ವಿವಿ ಕುಲಾಧಿಪತಿ ಡಾ. ವೈ. ಎಂ. ಜಯರಾಜ 

    ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

    ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

    ಮನಗೂಳಿ ಪಟ್ಟಣ ವ್ಯಾಪ್ತಿಯಲ್ಲಿ ಸಂಚರಿಸಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ: ಸಿಇಒ  ರಿಷಿ ಆನಂದ

    ಮನಗೂಳಿ ಪಟ್ಟಣ ವ್ಯಾಪ್ತಿಯಲ್ಲಿ ಸಂಚರಿಸಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ: ಸಿಇಒ  ರಿಷಿ ಆನಂದ

    ಸಮಾಜದಲ್ಲಿ ಜನರು ಶಿಕ್ಷಣದ ಮಹತ್ವವನ್ನು ತಿಳಿಯಬೇಕು: ಶಾಸಕ ಎಂಆರ್ ಮಂಜುನಾಥ್

    ಸಮಾಜದಲ್ಲಿ ಜನರು ಶಿಕ್ಷಣದ ಮಹತ್ವವನ್ನು ತಿಳಿಯಬೇಕು: ಶಾಸಕ ಎಂಆರ್ ಮಂಜುನಾಥ್

    ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಾಲೆಯನ್ನು ಪ್ರಾರಂಭಿಸಿರುವುದು ಶ್ಲಾಘನೀಯ: ಶಾಸಕ ಎಂಆರ್ ಮಂಜುನಾಥ್

    ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಾಲೆಯನ್ನು ಪ್ರಾರಂಭಿಸಿರುವುದು ಶ್ಲಾಘನೀಯ: ಶಾಸಕ ಎಂಆರ್ ಮಂಜುನಾಥ್

    ಚಾಲಕನ ನಿಯಂತ್ರಣ ತಪ್ಪಿ ಬಸ್ ಅಪಘಾತ..!

    ಚಾಲಕನ ನಿಯಂತ್ರಣ ತಪ್ಪಿ ಬಸ್ ಅಪಘಾತ..!

    ರಾಮನ ಗುಡ್ಡ ಕೆರೆಗೆ ನೀರು ಹರಿಸುವ ಮಹತ್ವಾಕಾಂಕ್ಷಿ ಕಾರ್ಯಕ್ಕೆ ಚಾಲನೆ ನೀಡಿದ ಶಾಸಕ ಎಂಆರ್ ಮಂಜುನಾಥ್

    ರಾಮನ ಗುಡ್ಡ ಕೆರೆಗೆ ನೀರು ಹರಿಸುವ ಮಹತ್ವಾಕಾಂಕ್ಷಿ ಕಾರ್ಯಕ್ಕೆ ಚಾಲನೆ ನೀಡಿದ ಶಾಸಕ ಎಂಆರ್ ಮಂಜುನಾಥ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಪ್ರತಿಷ್ಠಾಪನೆ ಹಾಗೂ ರಾಯಣ್ಣನ ವೃತ್ತ ಲೋಕಾರ್ಪಣೆ

      ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಪ್ರತಿಷ್ಠಾಪನೆ ಹಾಗೂ ರಾಯಣ್ಣನ ವೃತ್ತ ಲೋಕಾರ್ಪಣೆ

      ರಸಗೊಬ್ಬರ ಅಂಗಡಿಗಳಿಗೆ ಅಧಿಕಾರಿಗಳ ಭೇಟಿ, ಪರಿಶೀಲನೆ

      ರಸಗೊಬ್ಬರ ಅಂಗಡಿಗಳಿಗೆ ಅಧಿಕಾರಿಗಳ ಭೇಟಿ, ಪರಿಶೀಲನೆ

      ಜಿಲ್ಲೆಯಲ್ಲಿ ಡೇ-ನಲ್ಮ್ ಯೋಜನೆಯ ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರಿಗೆ 12 ದಿನಗಳ ತರಬೇತಿ

      ಜಿಲ್ಲೆಯಲ್ಲಿ ಡೇ-ನಲ್ಮ್ ಯೋಜನೆಯ ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರಿಗೆ 12 ದಿನಗಳ ತರಬೇತಿ

      ಜಿರಿಯಾಟ್ರಿಕ್ ಕಾನ್ಸೆಪ್ಟ್ (Geriatric Concepts)ಪುಸ್ತಕದ ಎರಡನೇ ಆವೃತ್ತಿಯನ್ನು ಬಿಡುಗಡೆ : ವಿವಿ ಕುಲಾಧಿಪತಿ ಡಾ. ವೈ. ಎಂ. ಜಯರಾಜ 

      ಜಿರಿಯಾಟ್ರಿಕ್ ಕಾನ್ಸೆಪ್ಟ್ (Geriatric Concepts)ಪುಸ್ತಕದ ಎರಡನೇ ಆವೃತ್ತಿಯನ್ನು ಬಿಡುಗಡೆ : ವಿವಿ ಕುಲಾಧಿಪತಿ ಡಾ. ವೈ. ಎಂ. ಜಯರಾಜ 

      ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

      ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

      ಮನಗೂಳಿ ಪಟ್ಟಣ ವ್ಯಾಪ್ತಿಯಲ್ಲಿ ಸಂಚರಿಸಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ: ಸಿಇಒ  ರಿಷಿ ಆನಂದ

      ಮನಗೂಳಿ ಪಟ್ಟಣ ವ್ಯಾಪ್ತಿಯಲ್ಲಿ ಸಂಚರಿಸಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ: ಸಿಇಒ  ರಿಷಿ ಆನಂದ

      ಸಮಾಜದಲ್ಲಿ ಜನರು ಶಿಕ್ಷಣದ ಮಹತ್ವವನ್ನು ತಿಳಿಯಬೇಕು: ಶಾಸಕ ಎಂಆರ್ ಮಂಜುನಾಥ್

      ಸಮಾಜದಲ್ಲಿ ಜನರು ಶಿಕ್ಷಣದ ಮಹತ್ವವನ್ನು ತಿಳಿಯಬೇಕು: ಶಾಸಕ ಎಂಆರ್ ಮಂಜುನಾಥ್

      ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಾಲೆಯನ್ನು ಪ್ರಾರಂಭಿಸಿರುವುದು ಶ್ಲಾಘನೀಯ: ಶಾಸಕ ಎಂಆರ್ ಮಂಜುನಾಥ್

      ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಾಲೆಯನ್ನು ಪ್ರಾರಂಭಿಸಿರುವುದು ಶ್ಲಾಘನೀಯ: ಶಾಸಕ ಎಂಆರ್ ಮಂಜುನಾಥ್

      ಚಾಲಕನ ನಿಯಂತ್ರಣ ತಪ್ಪಿ ಬಸ್ ಅಪಘಾತ..!

      ಚಾಲಕನ ನಿಯಂತ್ರಣ ತಪ್ಪಿ ಬಸ್ ಅಪಘಾತ..!

      ರಾಮನ ಗುಡ್ಡ ಕೆರೆಗೆ ನೀರು ಹರಿಸುವ ಮಹತ್ವಾಕಾಂಕ್ಷಿ ಕಾರ್ಯಕ್ಕೆ ಚಾಲನೆ ನೀಡಿದ ಶಾಸಕ ಎಂಆರ್ ಮಂಜುನಾಥ್

      ರಾಮನ ಗುಡ್ಡ ಕೆರೆಗೆ ನೀರು ಹರಿಸುವ ಮಹತ್ವಾಕಾಂಕ್ಷಿ ಕಾರ್ಯಕ್ಕೆ ಚಾಲನೆ ನೀಡಿದ ಶಾಸಕ ಎಂಆರ್ ಮಂಜುನಾಥ್

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಪ್ರತಿಷ್ಠಾಪನೆ ಹಾಗೂ ರಾಯಣ್ಣನ ವೃತ್ತ ಲೋಕಾರ್ಪಣೆ

      Voiceofjanata.in

      August 6, 2025
      0
      ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಪ್ರತಿಷ್ಠಾಪನೆ ಹಾಗೂ ರಾಯಣ್ಣನ ವೃತ್ತ ಲೋಕಾರ್ಪಣೆ
      0
      SHARES
      1
      VIEWS
      Share on FacebookShare on TwitterShare on whatsappShare on telegramShare on Mail

      ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಪ್ರತಿಷ್ಠಾಪನೆ ಹಾಗೂ ರಾಯಣ್ಣನ ವೃತ್ತ ಲೋಕಾರ್ಪಣೆ

       

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಸಂಗೊಳ್ಳಿ ರಾಯಣ್ಣ ಪ್ರತಿಮೆಯ ಭವ್ಯ ಮೆರವಣಿಗೆ ಮೂಲಕ ಕುಂಟೋಜಿ ಗ್ರಾಮದವರಗೆ ಮಾಡಲಾಯಿತು ಭವ್ಯ ಮೆರವಣಿಗೆಯಲ್ಲಿ ಸುಮಂಗಲಿಯರು ಪೂರ್ಣ ಕುಂಭಹೂತ್ತು ಸಾಗಿದರು.
      ಮುದ್ದೇಬಿಹಾಳ ; ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಪ್ರತಿಷ್ಠಾಪನೆ ಹಾಗೂ ರಾಯಣ್ಣನ ವೃತ್ತ ಲೋಕಾರ್ಪಣೆ ಕಾರ್ಯಕ್ರಮ  ತಾಲೂಕಿನ ಕುಂಟೋಜಿ ಗ್ರಾಮದಲ್ಲಿ ಅದ್ದೂರಿಯಾಗಿ ನೇರವೇರಿತು .
      ಮುದ್ದೇಬಿಹಾಳ ಪಟ್ಟಣದ ಕನಕದಾಸ ಶಾಲೆಯಿಂದ ಸಂಗೊಳ್ಳಿ ರಾಯಣ್ಣ ಪ್ರತಿಮೆಯ ಭವ್ಯ ಮೆರವಣಿಗೆ ಮೂಲಕ ಕುಂಟೋಜಿ ಗ್ರಾಮದವರಗೆ ಮಾಡಲಾಯಿತು ಭವ್ಯ ಮೆರವಣಿಗೆಯಲ್ಲಿ ಸುಮಂಗಲಿಯರು ಪೂರ್ಣಕುಂಭಹೂತ್ತು ಸಾಗಿದರು.
      ನೂತನ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಏಂಟುವರೆ ಅಡಿಯ ಪೈಬರ್ ನಲ್ಲಿ ಮಾಡಿದ ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆಯನ್ನು ಹಾಲುಮತದ ಕುಲಗುರುಗಳಾದ ತಿಂಥಣಿ ಕನಕಗುರುಪೀಠದ ಶ್ರೀ ಸಿದ್ದರಮಾನಂದ ಮಹಾಸ್ವಾಮಿಗಳು, ಸರೂರು ಅಗತಿರ್ಥದ ಶ್ರೀ ರೇವಣಸಿದ್ದೇಶ್ವರ ಶಾಂತಮಯ ಮಹಾಸ್ವಾಮಿಗಳು, ಹಾಲುಮಠ ಗುರುಪೀಠದ ಶಿವಕುಮಾರ್ ಸ್ವಾಮಿಗಳು, ಹದಡಿ ಚಂದ್ರಗಿರಿಮಠ ವಿದ್ಯಾವರೆಣ್ಣ ಯೋಗೇಶ್ವರ ಆಶ್ರಯಮದ ಶ್ರೀ ಮುರಳಿಧರ ಮಹಾಸ್ವಾಮಿಗಳು ಪುಷ್ಪಾರ್ಚನೆ ಮೂಲಕ ನೆರವೇರಿಸಿದರು.
      ಉದ್ಘಾಟನೆ ಸಮಾರಂಭದಲ್ಲಿ ತಾಲೂಕು ಕುರುಬರ ಸಂಘದ ಅಧ್ಯಕ್ಷ ಎಂ ಎನ್ ಮದರಿ ಮಾತನಾಡಿದರು.ಪ್ರಾಚಾರ್ಯ ಎಸ್ ಕೆ ಹರನಾಳ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕುರಿತು ದೇಶಭಕ್ತಿ ಉಪನ್ಯಾಸ ನೀಡಿದರು, ಪತ್ರಕರ್ತ ಬಸವರಾಜ ಹುಲಗಣ್ಣಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.
      ಕಾರ್ಯಕ್ರಮದಲ್ಲಿ ಪ್ರತಿಮೆ ಪ್ರತಿಷ್ಠಾಪನೆ ಗೆ ಶ್ರಮಿಸಿದ ಗಣ್ಯಮಾನ್ಯರನ್ನು ಸಂಗೊಳ್ಳಿ ರಾಯಣ್ಣ ಯುವ ಸಮಿತಿಯ ಸದಸ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು.
      ಕಾರ್ಯಕ್ರಮದಲ್ಲಿ ರುದ್ರಯ್ಯ ಮಠ, ಗುರುಲಿಂಗಪ್ಪ ಸುಲ್ಲಳ್ಳಿ, ಸಂಗನಗೌಡ ಪಾಟೀಲ್, ರವಿ ಜಗಲಿ, ಬಿ ಟಿ ಚಿಗರಿ,ಎಂ ಎಂ ನಾಟಿಕಾರ, ಎಂ ಬಿ ಹುಲಿಬೆಂಚಿ ಶಿವಾನಂದ ಹುಲಗಣ್ಣಿ
      ಮುದಕಪ್ಪ ನರಸಲಿಗಿ,ರಾಮಣ್ಣ ಹುಲಗಣ್ಣಿ,ನಾಗಪ್ಪ ಜಟಗೋಣಿ, ಮಲ್ಲಪ್ಪ ಯರಝರಿ,ಹಣಮಂತ ಅಂದೇಲಿ, ಭೀಮಣ್ಣ ಹುಲಗಣ್ಣಿ ದ್ಯಾಮಣ್ಣ ಹಿರೇಕುರಬರ,
      ಸಂತೋಷ್ ಹಿರೇಕುರುಬರ, ಬಸವರಾಜ ಘಾಳಪುಜಿ,
      ಮುತ್ತಪ್ಪ ಬಳೂತಿಪರಶುರಾಮ ಬಿದ್ನಾಳ್ ,ಮಲ್ಲಿಕಾರ್ಜುನ್ ಯರಝರಿ,ಜುಮ್ಮಾಣ್ಣ ಹಿರೇಕುರಬರ‌ ಜಿ ಎಂ.ಹುಲಗಣ್ಣಿ, ಮಲ್ಲು ಹಿರೇಕುರುಬರ,ಸಿದ್ದು ಯಾರಝರಿ ,ಬಸ್ಸು ಬಿದ್ನಾಳ,ಶರಣು ಹುಲಗಣ್ಣಿ  ,ಶವು ಇಂಳಗೇರಿ ,ಶಿವು ದಿಂಡವಾರ,ವಿದ್ಯಾವರಣ್ಯ ಹಿರೇಕುರುಬ,ಶಿವಾನಂದ ಹುಲಗಣ್ಣಿ ,ಶತೀಶ ಗೌಡರ್ಕಾ ಳಿದಾಸ ಜಟಗೋಣಿ , ಸೇರಿದಂತೆ ಕುಂಟೋಜಿ ಗ್ರಾಮದ ಹಿರಿಯರು ಗಣ್ಯರು ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
      ನಾಗರಾಜ ಮಿಲಟರಿ ಪ್ರಾರ್ಥಿಸಿದರು ,ನ್ಯಾಯವಾದಿ ಬಸವರಾಜ ಬಡಿಗೇರ ನಿರೂಪಿಸಿ ವಂದಿಸಿದರು
      Tags: #indi / vijayapur#Public News#The statue of Krantiweera Sangolli Rayanna and Rayanna's Circle#Today News#Voice Of Janata#Voiceofjanata.in#ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಪ್ರತಿಷ್ಠಾಪನೆ ಹಾಗೂ ರಾಯಣ್ಣನ ವೃತ್ತ ಲೋಕಾರ್ಪಣೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಹಳೆಯ ಬರಗೂಡಿ ರಸ್ತೆ ಸರ್ವೇ ಮಾಡಲು ಆಗ್ರಹ..!

      ಹಳೆಯ ಬರಗೂಡಿ ರಸ್ತೆ ಸರ್ವೇ ಮಾಡಲು ಆಗ್ರಹ..!

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಹಳೆಯ ಬರಗೂಡಿ ರಸ್ತೆ ಸರ್ವೇ ಮಾಡಲು ಆಗ್ರಹ..!

      ಹಳೆಯ ಬರಗೂಡಿ ರಸ್ತೆ ಸರ್ವೇ ಮಾಡಲು ಆಗ್ರಹ..!

      August 6, 2025
      ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಪ್ರತಿಷ್ಠಾಪನೆ ಹಾಗೂ ರಾಯಣ್ಣನ ವೃತ್ತ ಲೋಕಾರ್ಪಣೆ

      ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಪ್ರತಿಷ್ಠಾಪನೆ ಹಾಗೂ ರಾಯಣ್ಣನ ವೃತ್ತ ಲೋಕಾರ್ಪಣೆ

      August 6, 2025
      ತೊಗರಿಗೆ ಗೊಡ್ಡು ರೋಗ ನಿರ್ವಹಣೆಗೆ ಬಗ್ಗೆ ಕೃಷಿ ಅಧಿಕಾರಿಗಳು ರೈತರಿಗೆ ಸಲಹೆ

      ತೊಗರಿಗೆ ಗೊಡ್ಡು ರೋಗ ನಿರ್ವಹಣೆಗೆ ಬಗ್ಗೆ ಕೃಷಿ ಅಧಿಕಾರಿಗಳು ರೈತರಿಗೆ ಸಲಹೆ

      August 6, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.