• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

      ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜಕೀಯ

      ರಾಜ್ಯದ ವಿವಿಧ ನಿಗಮ ಮತ್ತು ಮಂಡಳಿಗಳಿಗೆ 25 ಶಾಸಕರ ಅವಧಿ ಮುಗಿದಿದೆ.‌ಆದರೆ ರಾಜ್ಯ ಸರಕಾರ ಇಂದು..?

      By Voice Of Janata

      January 29, 2026
      0
      ರಾಜ್ಯದ ವಿವಿಧ ನಿಗಮ ಮತ್ತು ಮಂಡಳಿಗಳಿಗೆ 25 ಶಾಸಕರ ಅವಧಿ ಮುಗಿದಿದೆ.‌ಆದರೆ ರಾಜ್ಯ ಸರಕಾರ ಇಂದು..?
      0
      SHARES
      65
      VIEWS
      Share on FacebookShare on TwitterShare on whatsappShare on telegramShare on Mail

       

      ರಾಜ್ಯದ ವಿವಿಧ ನಿಗಮ ಮತ್ತು ಮಂಡಳಿಗಳಿಗೆ 25 ಶಾಸಕರ ಅವಧಿ ಮುಗಿದಿದೆ.‌ಆದರೆ ರಾಜ್ಯ ಸರಕಾರ ಇಂದು..?

       

      Voice Of Janata Desk News : ಬೆಂಗಳೂರು: 2024 ಜನವರಿ 26 ರಂದು ರಾಜ್ಯದ ವಿವಿಧ ನಿಗಮ ಮತ್ತು ಮಂಡಳಿಗಳಿಗೆ ಎರಡು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ನೇಮಕಗೊಂಡಿದ್ದ ಒಟ್ಟು 25 ಶಾಸಕರ ಅವಧಿ ಮುಗಿದ ಹಿನ್ನೆಲೆಯಲ್ಲಿ ಇಂದು ಅವರ ಅವಧಿ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

      25 ಶಾಸಕರ ನಿಗಮ – ಮಂಡಳಿಗಳ ಅಧ್ಯಕ್ಷ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಬುಧವಾರ ಅವರ ಅವಧಿಯನ್ನು ಮುಂದಿನ ಆದೇಶದವರೆಗೆ ವಿಸ್ತರಿಸಿ ಮಹತ್ವದ ಅಧಿಸೂಚನೆ ಹೊರಡಿಸಿದೆ.

      ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ(DPAR)ಹೊರಡಿಸಿರುವ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಎಲ್ಲಾ ಶಾಸಕರಿಗೆ ಸಂಪುಟ ದರ್ಜೆಯ ಸಚಿವರಿಗೆ ನೀಡುವ ಎಲ್ಲಾ ಸೌಲಭ್ಯಗಳೊಂದಿಗೆ ಮುಂದುವರಿಸಲಾಗಿದೆ. ಈ ನೇಮಕಾತಿಯು ಜನವರಿ 26, 2026 ರಿಂದಲೇ ಪೂರ್ವಾನ್ವಯವಾಗುವಂತೆ ಜಾರಿಗೆ ಬರಲಿದೆ.

      ಯಾರೆಲ್ಲಾ ಮುಂದುವರಿಕೆ?

      ಎನ್.ಎ. ಹ್ಯಾರಿಸ್: ಅಧ್ಯಕ್ಷರು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ).

      ಎಸ್.ಆರ್. ಶ್ರೀನಿವಾಸ್ (ವಾಸು): ಅಧ್ಯಕ್ಷರು, ಕೆಎಸ್‌ಆರ್‌ಟಿಸಿ (KSRTC).

      ಕೆ.ಎಂ. ಶಿವಲಿಂಗೇಗೌಡ: ಅಧ್ಯಕ್ಷರು, ಕರ್ನಾಟಕ ಗೃಹ ಮಂಡಳಿ.

      ಅಪ್ಪಾಜಿ ಸಿ.ಎಸ್. ನಾಡಗೌಡ: ಅಧ್ಯಕ್ಷರು, ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (KSDL).

      ಭರಮಗೌಡ (ರಾಜು) ಕಾಗೆ: ಅಧ್ಯಕ್ಷರು, ವಾಯುವ್ಯ ಸಾರಿಗೆ ಸಂಸ್ಥೆ.

      ಬಿ.ಕೆ. ಸಂಗಮೇಶ್ವರ್: ಅಧ್ಯಕ್ಷರು, ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮ (ಲ್ಯಾಂಡ್ ಆರ್ಮಿ).

      ಅಬ್ಬಯ್ಯ ಪ್ರಸಾದ್: ಅಧ್ಯಕ್ಷರು, ಕರ್ನಾಟಕ ಕೊಳೆಚೆ ಅಭಿವೃದ್ಧಿ ಮಂಡಳಿ.

      ಬಸವನಗೌಡ ದದ್ದಲ್ : ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ.

      ರೂಪಕಲಾ ಎಂ.: ಅಧ್ಯಕ್ಷರು, ಕರಕುಶಲ ಅಭಿವೃದ್ಧಿ ನಿಗಮ.

      ಶರತ್ ಕುಮಾರ್ ಬಚ್ಚೇಗೌಡ: ಅಧ್ಯಕ್ಷರು, ಕಿಯೋನಿಕ್ಸ್ (KEONICS).

      ಅನಿಲ್ ಚಿಕ್ಕಮಾದು: ಅಧ್ಯಕ್ಷರು, ಜಂಗಲ್ ಲಾಡ್ಜಸ್.

      ಸತೀಶ್ ಕೃಷ್ಣ ಸೈಲ್: ಅಧ್ಯಕ್ಷರು, ಕರ್ನಾಟಕ ಮಾರ್ಕೆಟಿಂಗ್ ಕನ್ಸಲ್ಟೆಂಟ್ಸ್ ಆಂಡ್ ಏಜೆನ್ಸೀಸ್.

      ಇವರಲ್ಲದೆ, ಬಸವರಾಜ ಶಿವಣ್ಣನವರ (ಅರಣ್ಯ ಅಭಿವೃದ್ಧಿ), ಬಿ.ಜಿ. ಗೋವಿಂದಪ್ಪ (ಆಹಾರ ನಿಗಮ), ಹೆಚ್.ಸಿ. ಬಾಲಕೃಷ್ಣ (ರಸ್ತೆ ಅಭಿವೃದ್ಧಿ ನಿಗಮ), ಜಿ.ಎಸ್. ಪಾಟೀಲ್ (ಖನಿಜ ನಿಗಮ), ಸಿ. ಪುಟ್ಟರಂಗಶೆಟ್ಟಿ (ಎಂಎಸ್ಐಎಲ್), ಜೆ.ಟಿ. ಪಾಟೀಲ್ (ಹಟ್ಟಿ ಚಿನ್ನದ ಗಣಿ), ಬಿ.ಕೆ. ಗೋಪಾಲಕೃಷ್ಣ ಬೇಳೂರು, ಎಸ್.ಎನ್. ನಾರಾಯಣಸ್ವಾಮಿ, ಟಿ. ರಘುಮೂರ್ತಿ, ರಮೇಶ ಬಂಡಿಸಿದ್ದೇಗೌಡ (ಸೆಸ್ಕ್), ಕನೀಜ್ ಫಾತಿಮಾ, ಟಿ.ಡಿ. ರಾಜೇಗೌಡ ಮತ್ತು ಬಸವನಗೌಡ ತುರುವಿಹಾಳ ಅವರ ಅವಧಿಯನ್ನೂ ವಿಸ್ತರಿಸಲಾಗಿದೆ.

      Tags: #indi / vijayapur#political#Public News#State News#The term of 25 MLAs for various corporations and boards of the state has ended. But the state government today..?#Today News#VOICE OF JANATA (VOJ-VOJ)#Voiceofjanata.in#ರಾಜಕೀಯ#ರಾಜ್ಯದ ವಿವಿಧ ನಿಗಮ ಮತ್ತು ಮಂಡಳಿಗಳಿಗೆ 25 ಶಾಸಕರ ಅವಧಿ ಮುಗಿದಿದೆ.‌ಆದರೆ ರಾಜ್ಯ ಸರಕಾರ ಇಂದು..?
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      June 24, 2026
      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      June 23, 2026
      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      June 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.