• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ತಂಬಾಕು ಸೇವನೆಯಿಂದ ಮುಕ್ತರಾಗಿ ಸುಂದರ ಆರೋಗ್ಯಯುತ ಜೀವನ ಕಟ್ಟಿಕೊಳ್ಳುವುದು..!

    ತಂಬಾಕು ಸೇವನೆಯಿಂದ ಮುಕ್ತರಾಗಿ ಸುಂದರ ಆರೋಗ್ಯಯುತ ಜೀವನ ಕಟ್ಟಿಕೊಳ್ಳುವುದು..!

    ನಿಡಗುಂದಿ : ಇಂದು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸಚಿವ ಶಿವಾನಂದ ಚಾಲನೆ

    ನಿಡಗುಂದಿ : ಇಂದು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸಚಿವ ಶಿವಾನಂದ ಚಾಲನೆ

    ಜೂ.01ರಂದು ಅತಿಥಿ ಶಿಕ್ಷಕ-ಉಪನ್ಯಾಸಕರ ಆಯ್ಕೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ

    ಜೂ.01ರಂದು ಅತಿಥಿ ಶಿಕ್ಷಕ-ಉಪನ್ಯಾಸಕರ ಆಯ್ಕೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ

    ವಿಜಯಪುರ| ಜೂ-1 ರಂದು ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪಾಟೀಲ ಪ್ರವಾಸ

    ವಿಜಯಪುರ| ಜೂ-1 ರಂದು ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪಾಟೀಲ ಪ್ರವಾಸ

    ಕುಪಕಡ್ಡಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಕಛೇರಿ ನೂತನ ಕಟ್ಟಡ ಉದ್ಘಾಟನೆ

    ಕುಪಕಡ್ಡಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಕಛೇರಿ ನೂತನ ಕಟ್ಟಡ ಉದ್ಘಾಟನೆ

    ತಾಂಬಾ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವ

    ತಾಂಬಾ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವ

    ತೊಗರಿ ಬೆಳೆಯಲ್ಲಿ ಹೊಸ ತಾಂತ್ರಿಕತೆ ಅಳವಡಿಸಿಕೊಳ್ಳಲು ಕೃಷಿ ಇಲಾಖೆ ಸಲಹೆ

    ತೊಗರಿ ಬೆಳೆಯಲ್ಲಿ ಹೊಸ ತಾಂತ್ರಿಕತೆ ಅಳವಡಿಸಿಕೊಳ್ಳಲು ಕೃಷಿ ಇಲಾಖೆ ಸಲಹೆ

    ಜಲ ಜೀವನ ಮಿಷನ್ ಯೋಜನೆಯ ವಿವಿಧ ಕಾಮಗಾರಿಗಳನ್ನು ಪರಿಶೀಲಿನೆ..!

    ಜಲ ಜೀವನ ಮಿಷನ್ ಯೋಜನೆಯ ವಿವಿಧ ಕಾಮಗಾರಿಗಳನ್ನು ಪರಿಶೀಲಿನೆ..!

    ಜಲಧಾರೆ ಯೋಜನೆಯಡಿಯ ಸ್ಕೀಮ್- 1 ಹಾಗೂ ಸ್ಕೀಮ್-2 ರ ಪ್ರಗತಿ ಪರಿಶೀಲನಾ ಸಭೆ

    ಜಲಧಾರೆ ಯೋಜನೆಯಡಿಯ ಸ್ಕೀಮ್- 1 ಹಾಗೂ ಸ್ಕೀಮ್-2 ರ ಪ್ರಗತಿ ಪರಿಶೀಲನಾ ಸಭೆ

    ಇಂದಿರಾ ಕ್ಯಾಂಟೀನ್‌ ಬಡವರ ಪಾಲಿಗೆ ವರವಾಗಿದೆ : ಶಾಸಕ ನಾಡಗೌಡ

    ಇಂದಿರಾ ಕ್ಯಾಂಟೀನ್‌ ಬಡವರ ಪಾಲಿಗೆ ವರವಾಗಿದೆ : ಶಾಸಕ ನಾಡಗೌಡ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ತಂಬಾಕು ಸೇವನೆಯಿಂದ ಮುಕ್ತರಾಗಿ ಸುಂದರ ಆರೋಗ್ಯಯುತ ಜೀವನ ಕಟ್ಟಿಕೊಳ್ಳುವುದು..!

      ತಂಬಾಕು ಸೇವನೆಯಿಂದ ಮುಕ್ತರಾಗಿ ಸುಂದರ ಆರೋಗ್ಯಯುತ ಜೀವನ ಕಟ್ಟಿಕೊಳ್ಳುವುದು..!

      ನಿಡಗುಂದಿ : ಇಂದು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸಚಿವ ಶಿವಾನಂದ ಚಾಲನೆ

      ನಿಡಗುಂದಿ : ಇಂದು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸಚಿವ ಶಿವಾನಂದ ಚಾಲನೆ

      ಜೂ.01ರಂದು ಅತಿಥಿ ಶಿಕ್ಷಕ-ಉಪನ್ಯಾಸಕರ ಆಯ್ಕೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ

      ಜೂ.01ರಂದು ಅತಿಥಿ ಶಿಕ್ಷಕ-ಉಪನ್ಯಾಸಕರ ಆಯ್ಕೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ

      ವಿಜಯಪುರ| ಜೂ-1 ರಂದು ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪಾಟೀಲ ಪ್ರವಾಸ

      ವಿಜಯಪುರ| ಜೂ-1 ರಂದು ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪಾಟೀಲ ಪ್ರವಾಸ

      ಕುಪಕಡ್ಡಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಕಛೇರಿ ನೂತನ ಕಟ್ಟಡ ಉದ್ಘಾಟನೆ

      ಕುಪಕಡ್ಡಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಕಛೇರಿ ನೂತನ ಕಟ್ಟಡ ಉದ್ಘಾಟನೆ

      ತಾಂಬಾ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವ

      ತಾಂಬಾ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವ

      ತೊಗರಿ ಬೆಳೆಯಲ್ಲಿ ಹೊಸ ತಾಂತ್ರಿಕತೆ ಅಳವಡಿಸಿಕೊಳ್ಳಲು ಕೃಷಿ ಇಲಾಖೆ ಸಲಹೆ

      ತೊಗರಿ ಬೆಳೆಯಲ್ಲಿ ಹೊಸ ತಾಂತ್ರಿಕತೆ ಅಳವಡಿಸಿಕೊಳ್ಳಲು ಕೃಷಿ ಇಲಾಖೆ ಸಲಹೆ

      ಜಲ ಜೀವನ ಮಿಷನ್ ಯೋಜನೆಯ ವಿವಿಧ ಕಾಮಗಾರಿಗಳನ್ನು ಪರಿಶೀಲಿನೆ..!

      ಜಲ ಜೀವನ ಮಿಷನ್ ಯೋಜನೆಯ ವಿವಿಧ ಕಾಮಗಾರಿಗಳನ್ನು ಪರಿಶೀಲಿನೆ..!

      ಜಲಧಾರೆ ಯೋಜನೆಯಡಿಯ ಸ್ಕೀಮ್- 1 ಹಾಗೂ ಸ್ಕೀಮ್-2 ರ ಪ್ರಗತಿ ಪರಿಶೀಲನಾ ಸಭೆ

      ಜಲಧಾರೆ ಯೋಜನೆಯಡಿಯ ಸ್ಕೀಮ್- 1 ಹಾಗೂ ಸ್ಕೀಮ್-2 ರ ಪ್ರಗತಿ ಪರಿಶೀಲನಾ ಸಭೆ

      ಇಂದಿರಾ ಕ್ಯಾಂಟೀನ್‌ ಬಡವರ ಪಾಲಿಗೆ ವರವಾಗಿದೆ : ಶಾಸಕ ನಾಡಗೌಡ

      ಇಂದಿರಾ ಕ್ಯಾಂಟೀನ್‌ ಬಡವರ ಪಾಲಿಗೆ ವರವಾಗಿದೆ : ಶಾಸಕ ನಾಡಗೌಡ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ವಿಕಲಾಂಗ ಯುವಕನಿಗೆ ಯುವ ಮೋರ್ಚಾ ಅಧ್ಯಕ್ಷರಿಂದ ತ್ರಿ ಚಕ್ರದ ಸೈಕಲ್ ವಿತರಣೆ:

      ನುಡಿದಂತೆ ನಡೆದುಕೊಂಡ ವಜ್ಜಲ್ ಕುಟುಂಬ:

      April 30, 2022
      0
      ವಿಕಲಾಂಗ ಯುವಕನಿಗೆ ಯುವ ಮೋರ್ಚಾ ಅಧ್ಯಕ್ಷರಿಂದ ತ್ರಿ ಚಕ್ರದ ಸೈಕಲ್ ವಿತರಣೆ:
      0
      SHARES
      396
      VIEWS
      Share on FacebookShare on TwitterShare on whatsappShare on telegramShare on Mail

      ಲಿಂಗಸೂಗೂರು: ತಾಲೂಕಿನ ಗುಡಗುಂಟಾ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಚಿಕ್ಕಲ ದೊಡ್ಡಿಯ ಮಂಜುನಾಥ್ ಎಂಬ ಬಾಲಕ ಬಹು ದಿನಗಳಿಂದ ವಿಕಲಾಂಗತೆಯಿಂದ ಬಳಲುತ್ತಿದ್ದು, ಸಂಚಾರ ಮಾಡಲು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದ. ತನ್ನ ಅಸಹಾಯಕತೆಯನ್ನು ವಿವಿಧ ರಾಜಕೀಯ ಪಕ್ಷದ ಮುಖಂಡರುಗಳಿಗೆ ಹಾಗೂ ಸಾರ್ವಜನಿಕರಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ತನ್ನ ನೋವನ್ನು ಹಂಚಿಕೊಡಿದ್ದ.

      ಯುವಕ ಮಂಜುನಾಥನ ನೋವಿಗೆ ಭಾರತೀಯ ಜನತಾ ಪಕ್ಷದ ಯುವ ಮೋರ್ಚಾ ಅಧ್ಯಕ್ಷರಾದ ಈಶ್ವರ್ ಎಂ. ವಜ್ಜಲ್ ಸ್ಪಂದಿಸಿ ತ್ರಿ ಚಕ್ರದ ಸೈಕಲ್ ವಿತರಣೆ ಮಾಡಲು ಒಪ್ಪಿಕೊಂಡಿದ್ದರು. ಅಂದರಂತೆ ಇಂದು ಗುಡಗುಂಟಿಯ ಶ್ರೀ ಹುಲಿಗೆಮ್ಮ ದೇವಸ್ಥಾನದ ಮುಂಭಾಗದಲ್ಲಿ ವಿಕಲಾಂಗ ಬಾಲಕನಿಗೆ ಸೈಕಲ್ ವಿತರಣೆ ಮಾಡಿದರು.

      ಈ ವೇಳೆ ಮಾತನಾಡಿದ ಮಂಜುನಾಥ ನನ್ನ ನೋವಿಗೆ ಸ್ಪಂದಿಸಿದ ಯುವ ನಾಯಕ ಈಶ್ವರ್ ಎಂ. ವಜ್ಜಲರಿಗೆ ಹಾಗೂ ಅವರ ಕುಟುಂಬಕ್ಕೆ ಭಗವಂತ ಒಳ್ಳೆಯದನ್ನು ಮಾಡಲಿ ಎಂದು ಶುಭ ಹಾರೈಸಿದನು.

      ಈ ಸಂದರ್ಭದಲ್ಲಿ ಪಕ್ಷದ ಹಿರಿಯ ಮುಖಂಡರಾದ ಗೋವಿಂದ ನಾಯಕ್, ಅಮರೇಶ್ ರತ್ನಗಿರಿ, ಮಲ್ಲರಡ್ಡೆಪ್ಪ ಜಕ್ಕರಮಡು, ಅಬ್ದುಲ್ ಬೇಕರಿ, ಮೈಬೂಬ್ ಸಾಬ್, ಶರಣು ಜೀ ಪವಾರ್, ಶಿವು ಕೆಂಪು, ಬಸವರಾಜ್ ಜಗದ್, ತಿರುಪತಿ ಗಲಗ, ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

       

       

      Tags: #delivery#disabilities#ishvar m vajjal#manjunat#three wheeler cycle#young morcha presidentLingasagur.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿಗೆ ದೇಶದ ಉನ್ನತ ಕಾಲೇಜುಗಳಲ್ಲಿ 28ನೇ ರ‍್ಯಾಂಕ್

      ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿಗೆ ದೇಶದ ಉನ್ನತ ಕಾಲೇಜುಗಳಲ್ಲಿ 28ನೇ ರ‍್ಯಾಂಕ್

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿಗೆ ದೇಶದ ಉನ್ನತ ಕಾಲೇಜುಗಳಲ್ಲಿ 28ನೇ ರ‍್ಯಾಂಕ್

      ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿಗೆ ದೇಶದ ಉನ್ನತ ಕಾಲೇಜುಗಳಲ್ಲಿ 28ನೇ ರ‍್ಯಾಂಕ್

      June 1, 2025
      ತಂಬಾಕು ಸೇವನೆಯಿಂದ ಮುಕ್ತರಾಗಿ ಸುಂದರ ಆರೋಗ್ಯಯುತ ಜೀವನ ಕಟ್ಟಿಕೊಳ್ಳುವುದು..!

      ತಂಬಾಕು ಸೇವನೆಯಿಂದ ಮುಕ್ತರಾಗಿ ಸುಂದರ ಆರೋಗ್ಯಯುತ ಜೀವನ ಕಟ್ಟಿಕೊಳ್ಳುವುದು..!

      June 1, 2025
      ನಿವೃತ್ತಿ ಜೀವನದಲ್ಲಿಯೂ ಉತ್ತಮ ಆರೋಗ್ಯ ಕಾಪಾಡಿಕೊಳ್ಳಿ

      ನಿವೃತ್ತಿ ಜೀವನದಲ್ಲಿಯೂ ಉತ್ತಮ ಆರೋಗ್ಯ ಕಾಪಾಡಿಕೊಳ್ಳಿ

      June 1, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.