• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ, ಇಂಡಿ ತಾಲೂಕು ಜಿಲ್ಲೆಯಲ್ಲಿಯೇ ಪ್ರಥಮ

    ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ, ಇಂಡಿ ತಾಲೂಕು ಜಿಲ್ಲೆಯಲ್ಲಿಯೇ ಪ್ರಥಮ

    ಜೂ-14 ರಂದು ವಿಜಯಪುರ ನಗರಕ್ಕೆ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ

    ಜೂ-14 ರಂದು ವಿಜಯಪುರ ನಗರಕ್ಕೆ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ

    Child Labor ಬಾಲಕಾರ್ಮಿಕ ಪದ್ಧತಿಯು ಅನಿಷ್ಟ, ಸಂಪೂರ್ಣವಾಗಿ ನಿರ್ಮೂಲನೆ ಸಲಹೆ : ಪ್ರೊ.ಶಾಂತಾದೇವಿ is a evil, fully eliminated advice: Prof. Shanthadevi

    Child Labor ಬಾಲಕಾರ್ಮಿಕ ಪದ್ಧತಿಯು ಅನಿಷ್ಟ, ಸಂಪೂರ್ಣವಾಗಿ ನಿರ್ಮೂಲನೆ ಸಲಹೆ : ಪ್ರೊ.ಶಾಂತಾದೇವಿ is a evil, fully eliminated advice: Prof. Shanthadevi

    ಮುದ್ದೇಬಿಹಾಳ| ಅದ್ದೂರಿಯಾಗಿ ಜರುಗಿದ ಕಾರಹುಣ್ಣಿಮೆ

    ಮುದ್ದೇಬಿಹಾಳ| ಅದ್ದೂರಿಯಾಗಿ ಜರುಗಿದ ಕಾರಹುಣ್ಣಿಮೆ

    ಜೂ.21 ರಂದು ವಿಶ್ವ ಯೋಗ ದಿನಾಚರಣೆ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

    ಜೂ.21 ರಂದು ವಿಶ್ವ ಯೋಗ ದಿನಾಚರಣೆ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

    ಕೋವಿಡ್-19 ಜಿಲ್ಲೆಯಲ್ಲಿ ಯಾವುದೇ ಪ್ರಕರಣಗಳಿಲ್ಲ- ಯಾವುದೇ ಭಯ ಬೇಡ ಮುನ್ನೆಚ್ಚರಿಕೆ ಅತ್ಯವಶ್ಯಕ -ಜಿಲ್ಲಾಧಿಕಾರಿ ಟಿ.ಭೂಬಾಲನ್

    ಅಕ್ರಮ ಮದ್ಯ ಮಾರಾಟವಾಗದಂತೆ ಕ್ರಮ ವಹಿಸಿ ಜಿಲ್ಲಾಧಿಕಾರಿ ಟಿ.ಭೂಬಾಲನ್

    ವೃಕ್ಷಥಾನ್ ಹೆರಿಟೇಜ್ ರನ್ ಗೆ ಈಗಿನಿಂದಲೆ ಸಿದ್ಧತೆ..!

    ವೃಕ್ಷಥಾನ್ ಹೆರಿಟೇಜ್ ರನ್ ಗೆ ಈಗಿನಿಂದಲೆ ಸಿದ್ಧತೆ..!

    ಬಸವಸಾಗರಕ್ಕೆ ಕೆಬಿಜೆಎನ್‌ಎಲ್ ಎಂ.ಡಿ ಭೇಟಿ, ಪರಿಶೀಲನೆ

    ಬಸವಸಾಗರಕ್ಕೆ ಕೆಬಿಜೆಎನ್‌ಎಲ್ ಎಂ.ಡಿ ಭೇಟಿ, ಪರಿಶೀಲನೆ

    ಎಲ್ಲ ತಾಲೂಕುಗಳಲ್ಲಿ ಸ್ವಂತ ಕಟ್ಟಡ ಗುರಿ

    ಎಲ್ಲ ತಾಲೂಕುಗಳಲ್ಲಿ ಸ್ವಂತ ಕಟ್ಟಡ ಗುರಿ

    ಸರಕಾರದ ಯೋಜನೆಗಳು ಜನರ ಮನೆ ಬಾಗಲಿಗೆ

    ಸರಕಾರದ ಯೋಜನೆಗಳು ಜನರ ಮನೆ ಬಾಗಲಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ, ಇಂಡಿ ತಾಲೂಕು ಜಿಲ್ಲೆಯಲ್ಲಿಯೇ ಪ್ರಥಮ

      ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ, ಇಂಡಿ ತಾಲೂಕು ಜಿಲ್ಲೆಯಲ್ಲಿಯೇ ಪ್ರಥಮ

      ಜೂ-14 ರಂದು ವಿಜಯಪುರ ನಗರಕ್ಕೆ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ

      ಜೂ-14 ರಂದು ವಿಜಯಪುರ ನಗರಕ್ಕೆ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ

      Child Labor ಬಾಲಕಾರ್ಮಿಕ ಪದ್ಧತಿಯು ಅನಿಷ್ಟ, ಸಂಪೂರ್ಣವಾಗಿ ನಿರ್ಮೂಲನೆ ಸಲಹೆ : ಪ್ರೊ.ಶಾಂತಾದೇವಿ is a evil, fully eliminated advice: Prof. Shanthadevi

      Child Labor ಬಾಲಕಾರ್ಮಿಕ ಪದ್ಧತಿಯು ಅನಿಷ್ಟ, ಸಂಪೂರ್ಣವಾಗಿ ನಿರ್ಮೂಲನೆ ಸಲಹೆ : ಪ್ರೊ.ಶಾಂತಾದೇವಿ is a evil, fully eliminated advice: Prof. Shanthadevi

      ಮುದ್ದೇಬಿಹಾಳ| ಅದ್ದೂರಿಯಾಗಿ ಜರುಗಿದ ಕಾರಹುಣ್ಣಿಮೆ

      ಮುದ್ದೇಬಿಹಾಳ| ಅದ್ದೂರಿಯಾಗಿ ಜರುಗಿದ ಕಾರಹುಣ್ಣಿಮೆ

      ಜೂ.21 ರಂದು ವಿಶ್ವ ಯೋಗ ದಿನಾಚರಣೆ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

      ಜೂ.21 ರಂದು ವಿಶ್ವ ಯೋಗ ದಿನಾಚರಣೆ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

      ಕೋವಿಡ್-19 ಜಿಲ್ಲೆಯಲ್ಲಿ ಯಾವುದೇ ಪ್ರಕರಣಗಳಿಲ್ಲ- ಯಾವುದೇ ಭಯ ಬೇಡ ಮುನ್ನೆಚ್ಚರಿಕೆ ಅತ್ಯವಶ್ಯಕ -ಜಿಲ್ಲಾಧಿಕಾರಿ ಟಿ.ಭೂಬಾಲನ್

      ಅಕ್ರಮ ಮದ್ಯ ಮಾರಾಟವಾಗದಂತೆ ಕ್ರಮ ವಹಿಸಿ ಜಿಲ್ಲಾಧಿಕಾರಿ ಟಿ.ಭೂಬಾಲನ್

      ವೃಕ್ಷಥಾನ್ ಹೆರಿಟೇಜ್ ರನ್ ಗೆ ಈಗಿನಿಂದಲೆ ಸಿದ್ಧತೆ..!

      ವೃಕ್ಷಥಾನ್ ಹೆರಿಟೇಜ್ ರನ್ ಗೆ ಈಗಿನಿಂದಲೆ ಸಿದ್ಧತೆ..!

      ಬಸವಸಾಗರಕ್ಕೆ ಕೆಬಿಜೆಎನ್‌ಎಲ್ ಎಂ.ಡಿ ಭೇಟಿ, ಪರಿಶೀಲನೆ

      ಬಸವಸಾಗರಕ್ಕೆ ಕೆಬಿಜೆಎನ್‌ಎಲ್ ಎಂ.ಡಿ ಭೇಟಿ, ಪರಿಶೀಲನೆ

      ಎಲ್ಲ ತಾಲೂಕುಗಳಲ್ಲಿ ಸ್ವಂತ ಕಟ್ಟಡ ಗುರಿ

      ಎಲ್ಲ ತಾಲೂಕುಗಳಲ್ಲಿ ಸ್ವಂತ ಕಟ್ಟಡ ಗುರಿ

      ಸರಕಾರದ ಯೋಜನೆಗಳು ಜನರ ಮನೆ ಬಾಗಲಿಗೆ

      ಸರಕಾರದ ಯೋಜನೆಗಳು ಜನರ ಮನೆ ಬಾಗಲಿಗೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಇಂಡಿ ಪುರಸಭೆ ಮುಂದೆ ಪ್ರತಿಭಟನೆ..! ಯಾಕೆ ಗೊತ್ತಾ..!

      Editor

      November 24, 2023
      0
      ಇಂಡಿ ಪುರಸಭೆ ಮುಂದೆ ಪ್ರತಿಭಟನೆ..! ಯಾಕೆ ಗೊತ್ತಾ..!
      0
      SHARES
      357
      VIEWS
      Share on FacebookShare on TwitterShare on whatsappShare on telegramShare on Mail

      ಮುಖ್ಯಾಧಿಕಾರಿ ವರ್ತನೆ ವಿರೋಧಿಸಿ ಪ್ರತಿಭಟನೆ..!

      ಇಂಡಿ : ಪುರಸಭೆಯ ಮುಖ್ಯಾಧಿಕಾರಿ ಸರ್ವಾಧಿಕಾರದ
      ವರ್ತನೆ ಖಂಡಿಸಿ ಪುರಸಭೆ ಸದಸ್ಯರು ಹಾಗೂ ಸಾರ್ವಜನಿಕರು ಗುರುವಾರ ಪುರಸಭೆ ಎದುರು ಹಲಿಗೆ ಹೊಡೆಯುತ್ತಾ ಪ್ರತಿಭಟನೆ ನಡೆಸಿದರು. ಪುರಸಭೆ ಸದಸ್ಯ ಅನಿಲಗೌಡ ಬಿರಾದಾರ, ದೇವೇಂದ್ರ ಕುಂಬಾರ ಮಾತನಾಡಿ, ಪುರಸಭೆ ಸದಸ್ಯರ ಗಮನಕ್ಕೆ ತರದೆ ಬ್ಲೀಚಿಂಗ್ ಪೌಡರ್ ಖರೀದಿಸಲಾಗಿದೆ. ಸದಸ್ಯರ ವಾರ್ಡಗಳಲ್ಲಿ ವಿದ್ಯುತ್ ಬಲ್ಪ್‍ಗಳನ್ನು ಹಾಕಲು ಹೇಳಿದರೆ ಟೆಂಡರ್ ಆದ ನಂತರ ಬಲ್ಬ್ ಹಾಕುತ್ತೇವೆ ಎಂದು ಹೇಳುತ್ತಾರೆ.

      https://voiceofjanata.in/wp-content/uploads/2023/11/VID_20231123_114741.mp4

      ಸಾರ್ವಜನಿಕರ ಮನೆ, ನಿವೇಶನದ ಉತಾರಿ ಪಡೆಯಲು ಬಂದರೆ ಅವರಿಗೆ ಇಲ್ಲದ ನೆಪ ಹೇಳಿ ಉತಾರಿ ನೀಡದೆ ಅವರೊಂದಿಗೆ ಅಗೌರವದಿಂದ ಮಾತನಾಡುತಿದ್ದು. ಪುರಸಭೆ ಸದಸ್ಯರಿಗೂ ಸಹ ಗೌರವಯುತವಾಗಿ ನಡೆದುಕೊಳ್ಳುತ್ತಿಲ್ಲ. ಸಾರ್ವಜನಿಕರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗದ ಈ ಮುಖ್ಯಾಧಿಕಾರಿ ನಮ್ಮ ಪಟ್ಟಣಕ್ಕೆ ಬೇಕಿಲ್ಲ. ಈ ಕೂಡಲೇ ಇವರನ್ನು ವರ್ಗಾವಣೆ ಮಾಡಬೇಕು.ಜಿಲ್ಲಾಧಿಕಾರಿಗಳು ಬಂದು ಪುರಸಭೆ ಮುಖ್ಯಾದಿಕಾರಿಯನ್ನು ವರ್ಗಾವಣೆ ಮಾಡುವವರೆಗೂ ನಾವು ಪ್ರತಿಭಟನೆ ಹಿಂಪಡೆಯುವುದಿಲ್ಲ. ಮುಖ್ಯಾಧಿಕಾರಿಯನ್ನು ವರ್ಗಾವಣೆ ಮಾಡುವವರೆಗೂ ನಾವು ನಮ್ಮ ಪಟ್ಟು ಸಡಲಿಸುವುದಿಲ್ಲ ಎಂದು ತಿಳಿಸಿದರು. ಬೆಳಗ್ಗೆ 11 ಗಂಟೆಯಿಂದಲೇ ಪ್ರತಿಭಟನೆ ಆರಂಭವಾಗಿದ್ದು, ಇನ್ನೂ ಪ್ರತಿಭಟನೆ ಮುಂದುವರೆದಿದೆ. ರಾತ್ರಿ ಇಡಿ ಧರಣಿ ನಡೆಸಲಾಗುವುದು ಎಂದು ಸದಸ್ಯರು ತಿಳಿಸಿದರು.

      ಪ್ರತಿಭಟನೆಯಲ್ಲಿ ತಿಪ್ಪಣ ಉಟಗಿ, ಯಲ್ಲಪ್ಪ ಹದರಿ,
      ಇಸ್ಮಾಯಿಲ್ ಹರಬ್, ಸಿದ್ದರಾಮಪ್ಪ ದೇಸಾಯಿ,
      ಸೋಮುಗೌಡ ಬಿರಾದಾರ, ಹುಚ್ಚಪ್ಪ ಕಾಲೇಬಾಗ,
      ಅಸ್ಲಮ ಕಡನಿ, ಬುದ್ದುಗೌಡ ಪಾಟೀಲ್, ಶ್ರೀಶೈಲ
      ಪೂಜಾರಿ, ವಿಜು ಮೂರಮನ, ಪಿಟ್ಟು ರಾಠೋಡ,
      ಜಯರಾಮ ರಾಠೋಡ, ಅಶೋಕ ಅಕಲಾದಿ, ಬಾಳು
      ಮುಳಜಿ, ಸಂಜು ಪವಾರ, ಶಾಂತು ದನಶ್ರೀ, ರಾಮ
      ಹದಗಲ, ಮಲ್ಲು ಹದಗಲ, ವಜ್ರಕಾಂತ ಕೂಡಗಿನೂರ, ಉಷಾ ರಾಠೋಡ, ಮಚ್ಚೇಂದ್ರ ಕದಂ, ಮಂಜು ದೇವರ, ಆನಂದ ಬಡಿಗೇರ, ವಿಲಾಸ ಉಮರ್ಜಿ,ಮಲ್ಲು ಅಳ್ಳಗಿ, ಅಪ್ಪು ಪವಾರ ಸೇರಿದಂತೆ ಅನೇಕರು ಇದ್ದರು.

      Tags: #chief officer#TransforeindimemberTmcಇನ್ನೂ ಪ್ರತಿಭಟನೆ ಮುಂದುವರೆದಿದೆ. ರಾತ್ರಿ ಇಡಿ ಧರಣಿ ನಡೆಸಲಾಗುವುದು ಎಂದು ಸದಸ್ಯರು ತಿಳಿಸಿದರು. ಪ್ರತಿಭಟನೆಯಲ್ಲಿ ಅನೀಲಗೌಡ ಬಿರಾದಾರದೇವೇಂದ್ರ ಕುಂಬಾರ ಮಾತನಾಡಿಪುರಸಭೆ ಸದಸ್ಯರ ಗಮನಕ್ಕೆ ತರದೆ ಬ್ಲೀಚಿಂಗ್ ಪೌಡರ್ ಖರೀದಿಸಲಾಗಿದೆ. ಸದಸ್ಯರ ವಾರ್ಡಗಳಲ್ಲಿ ವಿದ್ಯುತ್ ಬಲ್ಪ್‍ಗಳನ್ನು ಹಾಕಲು ಹೇಳಿದರೆ ಟೆಂಡರ್ ಆದ ನಂತರ ಬಲ್ಬ್ ಹಾಕುತ್ತೇವೆ ಎಂದು ಹೇಳುತ್ತಾರೆ. ಸಾರ್ವಜನಿಕರ ಮನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ರಾಜಕೀಯ ಬಿಡಿ, ಪಾರಂಪರಿಕ ವಿಜಯಪುರ ನಗರಾಭಿವೃದ್ಧಿ ಮಾಡಿ: ಸತ್ಯಜಿತ್‌

      ರಾಜಕೀಯ ಬಿಡಿ, ಪಾರಂಪರಿಕ ವಿಜಯಪುರ ನಗರಾಭಿವೃದ್ಧಿ ಮಾಡಿ: ಸತ್ಯಜಿತ್‌

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ರಾಜಕೀಯ ಬಿಡಿ, ಪಾರಂಪರಿಕ ವಿಜಯಪುರ ನಗರಾಭಿವೃದ್ಧಿ ಮಾಡಿ: ಸತ್ಯಜಿತ್‌

      ರಾಜಕೀಯ ಬಿಡಿ, ಪಾರಂಪರಿಕ ವಿಜಯಪುರ ನಗರಾಭಿವೃದ್ಧಿ ಮಾಡಿ: ಸತ್ಯಜಿತ್‌

      June 15, 2025
      BLDE : ರಾಷ್ಟ್ರೀಯ ಶಸ್ತ್ರಚಿಕಿತ್ಸಕರ ಪ್ರಥಮ ದಿನಾಚರಣೆಯ

      BLDE : ರಾಷ್ಟ್ರೀಯ ಶಸ್ತ್ರಚಿಕಿತ್ಸಕರ ಪ್ರಥಮ ದಿನಾಚರಣೆಯ

      June 15, 2025
      ವಿಶ್ವ ಅಪ್ಪಂದಿರ ದಿನ ಆಚರಿಸಿದ ಅವಳಿ ಸಹೋದರಿಯರು

      ವಿಶ್ವ ಅಪ್ಪಂದಿರ ದಿನ ಆಚರಿಸಿದ ಅವಳಿ ಸಹೋದರಿಯರು

      June 15, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.