• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

    ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

    ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

    ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

      ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

      ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

      ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

      ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

      ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

      ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

      ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

      ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

      ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

      ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

      ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

      ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಇಂದಿನ ಯುವಜನತೆ ನಮ್ಮ ರಾಷ್ಟ್ರದ ಹೃದಯ ಬಡಿತ

      Voiceofjanata.in

      May 24, 2025
      0
      ಇಂದಿನ ಯುವಜನತೆ ನಮ್ಮ ರಾಷ್ಟ್ರದ ಹೃದಯ ಬಡಿತ
      0
      SHARES
      34
      VIEWS
      Share on FacebookShare on TwitterShare on whatsappShare on telegramShare on Mail

      ಇಂದಿನ ಯುವಜನತೆ ನಮ್ಮ ರಾಷ್ಟ್ರದ ಹೃದಯ ಬಡಿತ

       

      ವಿಜಯಪುರ: ಇಂದಿನ ಸ್ಪರ್ಧಾತ್ಮಕ ಹಾಗೂ ತಾಂತ್ರಿಕವಾಗಿ ಮುಂದುವರೆಯುತ್ತಿರುವ ದಿನಗಳಲ್ಲಿ ಪ್ರಸ್ತುತ ಉದ್ಯೋಗ ಅರ್ಹತೆಗಳನ್ನು ಗಳಿಸಿಕೊಂಡಾಗ ಯಾವದೇ ಉದ್ಯೋಗ ನಿಮ್ಮ ಮನೆ ಬಾಗಿಲಿಗೆ ಬರುತ್ತದೆ ಎಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಹಿಂದಿ ವಿಭಾಗದ ಮುಖ್ಯಸ್ಥರಾದ ಡಾ.ಶ್ರೀಮತಿ ರಾಜು ಬಾಗಲಕೋಟ ಅವರು ವಿದ್ಯಾರ್ಥಿನಿಯರ ಸಮೂಹಕ್ಕೆ ಕರೆ ನೀಡಿದರು.

      ಅವರು ಇಂದಿಲ್ಲಿ ಸಿಕ್ಯಾಬ್ ಎ.ಆರ್.ಎಸ್ ಇನಾಮದಾರ ಮಹಿಳಾ ಮಹಾವಿದ್ಯಾಲಯದ ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡುತ್ತಿದ್ದರು.

      ಇಂದಿನ ಯುವಜನತೆ ನಮ್ಮ ರಾಷ್ಟçದ ಹೃದಯ ಬಡಿತವಾಗಿದ್ದು ದೇಶವನ್ನು ಮುನ್ನಡೆಸುವ ಸಾಮರ್ಥ್ಯ ಅವರಲ್ಲಿದೆ ಅದು ಸರಿಯಾದ ರೀತಿಯಲ್ಲಿ ಬಳಕೆಯಾದರೆ ಉತ್ತಮ ಸಂಪನ್ಮೂಲವಾಗುತ್ತದೆ ಎಂದರು. ಗ್ರಂಥಾಲಯ ಪುಸ್ತಕಗಳು ಹಾಗೂ ಅಂತರ್ಜಾಲದ ಸರಿಯಾದ ಬಳಕೆಯಾಗದರೆ ವಿದ್ಯಾರ್ಥಿಗಳನ್ನು ಯಾವದೇ ಉದ್ಯೋಗಕ್ಕೆ ಸಿದ್ಧಗೊಳಿಸುತ್ತವೆ, ವಿದ್ಯಾರ್ಥಿ ವೇತನವನ್ನು ರಾಜ್ಯ, ಕೇಂದ್ರ ಸರ್ಕಾರ ಹಾಗೂ ಅನೇಕ ಸಂಘ ಸಂಸ್ಥೆಗಳು ಮತ್ತು ಕಾರ್ಪೋರೇಟ ಕಂಪನಿಗಳು ನೀಡುತ್ತಿದ್ದು ಅವುಗಳನ್ನು ಪಡೆಯುವಲ್ಲಿ ವಿದ್ಯಾರ್ಥಿನಿಯರು ಸಫಲರಾಗಬೇಕೆಂದು ಕಿವಿಮಾತು ಹೇಳಿದರು. ಶಿಕ್ಷಣದ ಜೊತೆ ನೈತಿಕ ಮೌಲ್ಯಗಳು ಕೂಡ ಮಹತ್ವದಾಗಿದ್ದು ಅವುಗಳು ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಕಾರಣ ಎಂದರು.

      ಇನ್ನೋರ್ವ ಅತಿಥಿ ರೇಡಿಯೆಂಟ್ ಪ.ಪೂ ಕಾಲೇಜಿನ ಪ್ರಾಚರ‍್ಯ ಪ್ರೊ. ಕೆ.ಎಂ. ಗುನ್ನಾಪೂರ ಮಾತನಾಡಿ ಬರೀ ಫಲಿತಾಂಶ ಅಥವಾ ಪದವಿ ನಮ್ಮನ್ನು ದಕ್ಷರನ್ನಾಗಿ ಮಾಡುವುದಿಲ್ಲ. ಬದಲಾಗಿ ನಮ್ಮ ಸಾಮರ್ಥ್ಯಗಳು ವಿಷಯ ಜ್ಞಾನ, ಕೌಶಲ್ಯಗಳು ನಮ್ಮನ್ನು ಯಶಸ್ಸಿನ ಕಡೆ ಒಯ್ಯುತ್ತವೆ ಎಂದು ನುಡಿದರು. ವೇದಿಕೆಯ ಮೇಲೆ ಉಪಸ್ಥಿತರಿದ್ದ ಇಕ್ರಾ ಸಂಸ್ಥೆಯ ಆಡಳಿತಾಧಿಕಾರಿ ಶ್ರೀಮತಿ ರಿಹಾನಾ ಹುಂಡೇಕಾರ ಮಾತನಾಡಿ ಅಧ್ಯಾಪನ, ಬೋಧನೆ ಒಂದು ಉದ್ಯೋಗವಲ್ಲ, ಅದೊಂದು ಸೇವೆ ಎಂದು ನುಡಿದರು. ತಂದೆ, ತಾಯಿ- ಶಿಕ್ಷರನ್ನು ಗೌರವಿಸುವದರಿಂದ ನಾವು ಬಹಳ ಎತ್ತರಕ್ಕೆ ಬೆಳೆಯಲು ಸಾಧ್ಯವಾಗುತ್ತದೆ ಎಂದರು.

      ಸಮಾರAಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಆಡಳಿತ ಮಂಡಳಿಯ ಚರ‍್ಮನ ರಿಯಾಜ್ ಫಾರೂಖಿ ಅವರು ಮಾತನಾಡಿ ಯಶಸ್ಸು ಧಿಢೀರನೇ ಬರುವಂತಹದ್ದಲ್ಲ, ಸಣ್ಣ ಸಣ್ಣ ಹೆಜ್ಜೆಗಳು ದೀರ್ಘ ಹಾದಿಯನ್ನು ಕ್ರಮಿಸುವಂತೆ ಬರುತ್ತದೆ. ನಾವು ಶಿಕ್ಷಣದ ಮಹಾನ್ ಪರಂಪರೆ ಹೊಂದಿದ್ದ ತಕ್ಷಶಿಲೆ ಹಾಗೂ ನಲಂದಾ ಸಂಸ್ಕೃತಿಗಳನ್ನು ನೆನಪಸಿಕೊಳ್ಳಬೇಕು, ಒಂದು ಕಾಲಕ್ಕೆ ಇಡೀ ಜಗತ್ತಿನ ಜನ ಶಿಕ್ಷಣಕ್ಕಾಗಿ ಭಾರತಕ್ಕೆ ಬರುತ್ತಿದ್ದರು ಎಂದು ಹೇಳಿದರು.
      ವೇದಿಕೆಯ ಮೇಲೆ ಬೆನಕಟ್ಟಿ ಪ. ಪೂ. ಕಾಲೇಜಿನ ಕರ‍್ಯದರ್ಶಿ ಶ್ರೀಮತಿ ಹೇಮಾ ಬೆನಕಟ್ಟಿ ಉಪಸ್ಥಿತರಿದ್ದರು. ಕರ‍್ಯಕ್ರಮದಲ್ಲಿ ಆರಂಭದಲ್ಲಿ ಕು. ನೂರುಲ್ ಹುದಾ ಪವಿತ್ರ ಖುರಾನ್ ಪಠಿಸಿದರು. ಕು. ಪೃಥ್ವಿ ಸೊರಡಿ ಕು. ವಿದ್ಯಾ ಕೊಕಟನೂರ, ಕು. ವಿಜಯಲಕ್ಷಿö್ಮ ಕಾಖಂಡಕಿ ಭಗವದ್ಗೀತೆಯನ್ನು ವಾಚಿಸಿದರು. ಉಪಪ್ರಾಚರ‍್ಯರಾದ ಡಾ. ಹಾಜಿರಾ ಪರವೀನ್ ಸರ್ವರನ್ನು ಸ್ವಾಗತಿಸಿ ಅತಿಥಿಗಳನ್ನು ಪರಿಚಯಿಸಿದರು.

      ಕಾಲೇಜಿನ ಪ್ರಾಚರ‍್ಯರಾದ ಡಾ. ಎಚ್. ಕೆ. ಯಡಹಳ್ಳಿ ವಾರ್ಷಿಕ ವರದಿಯನ್ನು ಪ್ರಸ್ತುತ ಪಡಿಸಿದರು. ಸಾಂಸ್ಕೃತಿಕ ವಿಭಾಗದ ಪುರಸ್ಕಾರಗಳನ್ನು ಡಾ. ಮಲ್ಲಿಕಾರ್ಜುನ ಮೇತ್ರಿ, ಪ್ರತಿಭಾವಂತ ವಿದ್ಯಾರ್ಥಿಗಳ ನಗದು ಬಹುಮಾನ ಪುರಸ್ಕಾರವನ್ನು ಪೊ. ಎಂ. ಎಂ. ಬಾಗಲಕೊಟ ಹಾಗೂ ಕ್ರೀಡಾ ವಿಭಾಗದ ಪ್ರಶಸ್ತಿಗಳನ್ನು ಡಾ ಮುಸ್ತಾಕ ಅಹ್ಮದ ಪ್ರಸ್ತುತ ಪಡಿಸಿದರು. ವಿದ್ಯಾರ್ಥಿನಿಯರಾದ ಕು. ಅಫ್ಸಾನಾ ಸಾಂಗ್ಲೀಕರ ಹಾಗೂ ಕು. ದೀಪಾ ಕೊಕಟನೂರ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಕು. ಅಸ್ಮಾ ನಾಗರದಿನ್ನಿ ಭಾವಗೀತೆ ಪ್ರಸ್ತುತ ಪಡಿಸಿದರು.

      ಕೊನೆಯಲ್ಲಿ ಕಾಲೇಜು ವಿದ್ಯಾರ್ಥಿ ಒಕ್ಕೂಟದ ಪ್ರಧಾನ ಕರ‍್ಯದರ್ಶಿ ಕು. ಮಿನಾಜ್ ಹಳ್ಳಿ ವಂದನಾರ್ಪಣೆ ನೆರೆವೇರಿಸಿದರು. ರಾಷ್ಟçಗೀತೆಯೊಂದಿಗೆ ಕರ‍್ಯಕ್ರಮ ಮುಕ್ತಾಯವಾಯಿತು.

      Tags: #indi / vijayapur#Public News#Today News#Today's youth is the heartbeat of our nation#Voice Of Janata#Voiceofjanata.in#ಇಂದಿನ ಯುವಜನತೆ ನಮ್ಮ ರಾಷ್ಟ್ರದ ಹೃದಯ ಬಡಿತ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಮನುಷ್ಯ ಜೀವನ‌‌ ಸಾಮನ್ಯದಲ್ಲ..! ಅಮೃತಾನಂದ ಶ್ರೀಗಳು

      ಮನುಷ್ಯ ಜೀವನ‌‌ ಸಾಮನ್ಯದಲ್ಲ..! ಅಮೃತಾನಂದ ಶ್ರೀಗಳು

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮನುಷ್ಯ ಜೀವನ‌‌ ಸಾಮನ್ಯದಲ್ಲ..! ಅಮೃತಾನಂದ ಶ್ರೀಗಳು

      ಮನುಷ್ಯ ಜೀವನ‌‌ ಸಾಮನ್ಯದಲ್ಲ..! ಅಮೃತಾನಂದ ಶ್ರೀಗಳು

      December 16, 2025
      ಹಿರಿಯ ರಾಜಕೀಯ ಮುತ್ಸದ್ದಿ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!

      ಹಿರಿಯ ರಾಜಕೀಯ ಮುತ್ಸದ್ದಿ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!

      December 14, 2025
      ಆಲೂರ – ನಾಲತವಾಡ ಮುಖ್ಯ ರಸ್ತೆ ದುರಸ್ತಿಗೆ ಗಡುವು..!

      ಆಲೂರ – ನಾಲತವಾಡ ಮುಖ್ಯ ರಸ್ತೆ ದುರಸ್ತಿಗೆ ಗಡುವು..!

      December 11, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.