• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

      ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಪಾಕ್ ಹಾಗೂ ಪಾಕಿಸ್ತಾನಕ್ಕೆ ಬೆಂಬಲಿಸುವ ರಾಷ್ಟ್ರಗಳಿಗೆ ತಕ್ಕ ಪಾಠ ಕಲಿಸಲು ಜೊತೆ ವ್ಯಾಪಾರ ವಹಿವಾಟು ನಿಲ್ಲಿಸಬೇಕು..!

      Voiceofjanata.in

      May 17, 2025
      0
      ಪಾಕ್ ಹಾಗೂ ಪಾಕಿಸ್ತಾನಕ್ಕೆ ಬೆಂಬಲಿಸುವ ರಾಷ್ಟ್ರಗಳಿಗೆ ತಕ್ಕ ಪಾಠ ಕಲಿಸಲು ಜೊತೆ ವ್ಯಾಪಾರ ವಹಿವಾಟು ನಿಲ್ಲಿಸಬೇಕು..!
      0
      SHARES
      52
      VIEWS
      Share on FacebookShare on TwitterShare on whatsappShare on telegramShare on Mail

      ಪಾಕ್ ಹಾಗೂ ಪಾಕಿಸ್ತಾನಕ್ಕೆ ಬೆಂಬಲಿಸುವ ರಾಷ್ಟ್ರಗಳಿಗೆ ತಕ್ಕ ಪಾಠ ಕಲಿಸಲು ಜೊತೆ ವ್ಯಾಪಾರ ವಹಿವಾಟು ನಿಲ್ಲಿಸಬೇಕು..!

       

       

      ವಿಜಯಪುರ : ಚೀನಾದಂತಹ ಕುತಂತ್ರಿಗಳ ಬೆಂಬಲದಿoದ ಪಾಪಿ ಪಾಕಿಸ್ತಾನ ಪದೇ ಪದೇ ಕೆಣಕಿ ಯುದ್ಧ ಮಾಡಲು ಪ್ರಯತ್ನಿಸುತಿದೆ, ಪಾಕಿಸ್ತಾನದ ಮಿಲ್ಟಿç ಹಾಗೂ ಉಗ್ರವಾದಿಗಳೊಂದಿಗೆ ಸೇರಿ ಈ ಕೃತ್ಯ ನಡೆಸುತ್ತಿರುವುದದಿದು ಹೊಸದೆನ್ನಲ್ಲಾ, ಪ್ರತಿ ಸಾರಿಯೂ ನಮ್ಮ ಹೆಮ್ಮೆಯ ಸೈನಿಕರು ಅವರೊಂದಿಗೆ ಹೊರಾಡಿ ಗೆದ್ದಿರುವುದು ೧೯೪೭ರಿಂದ ನಾವೂ ನೋಡುತ್ತಾ ಬಂದಿದ್ದೆವೆ, ಇದಕ್ಕೆ ಶಾಶ್ವತ ಪರಿಹಾರ ಸಿಗಬೇಕಾದರೆ ನಮ್ಮ ದೇಶದಿಂದ ಒಟ್ಟಾರೆಯಾಗಿ ಎಲ್ಲಾ ವ್ಯಾಪಾರ ವಹಿವಾಟುಗಳನ್ನು ಸಂಪೂರ್ಣವಾಗಿ ನಿಲ್ಲಿಸಬೇಕು ಅಂದಾಗ ಮಾತ್ರ ಅವರಿಗೆ ತಕ್ಕ ಪಾಠವಾಗುವುದು ಇದಕ್ಕಾಗಿ ವಿಜಯಪುರ ಜಿಲ್ಲೆಯ ಸಮಸ್ತ ರೈತ ಬಾಂಧವರು ನಮ್ಮಲ್ಲಿ ಬೆಳೆಯುವ ಎಲ್ಲಾ ಹಣ್ಣು, ತರಕಾರಿ, ಮಸಾಲಿ ಪದಾರ್ಥಗಳನ್ನು ಯಾವುದೇ ಕಾರಣಕ್ಕೂ ಪಾಕಿಸ್ತಾನಕ್ಕೆ ಹಾಗೂ ಅದಕ್ಕೆ ಬೆಂಬಲಿಸುತ್ತಿರುವ ಟರ್ಕಿ, ಚೀನಾ ಸೇರಿದಂತೆ ಇತರೆ ದೇಶಗಳಿಗೆ ನಮ್ಮಲ್ಲಿಯ ರೈತ ಉತ್ಪನ್ನಗಳನ್ನು ಮಾರಾಟ ಮಾಡದಿರಲು ನಿರ್ಧರಿಸಿದ್ದೇವೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯ ಜಿಲ್ಲಾಧ್ಯಕ್ಷರಾದ ಸಂಗಮೇಶ ಸಗರ ಅವರು ಪತ್ರಿಕೆ ಮೂಲಕ ನೇರ ಎಚ್ಚರಿಕೆ ನೀಡಿದ್ದಾರೆ.

      ನಮ್ಮಲ್ಲಿಯ ಬಿಸಿಲಿನ ವರದಾನದಿಂದ ಇಲ್ಲಿ ಬೆಳೆಯುವ ಲಿಂಬೆ, ದ್ರಾಕ್ಷಿ, ದಾಳಿಂಬೆ, ಮಾವೂ, ಟೊಮ್ಯಾಟೊ ಅತೀ ಹೆಚ್ಚಿನ ಸಿಹಿ ಹಾಗೂ ರಸವನ್ನು ಹೊಂದುವುದು ಮಾತ್ರವಲ್ಲದೇ ಹೊರದೇಶಕ್ಕೆ ರಪ್ತುಮಾಡಲು ಬೇಕಾಗುವ ಎಲ್ಲಾ ಗುಣಮಟ್ಟವನ್ನು ಹೊಂದಿವೆ, ನಮ್ಮ ಸೈನಿಕರ ಕುಟುಂಬಕ್ಕು ಕಳಿಸುತ್ತೆವೆ, ಅವಶ್ಯಕತೆ ಬಿದ್ದರೆ ಬೇರೆಕಡೆಗೆ ಕಳಿಸುತ್ತೆವೆ ಈ ದೇಶಕ್ಕೆ ಮಾರಕವಾಗಿರುವ ಪಾಕಿಸ್ತಾನಕ್ಕೆ ಯಾವುದೇ ಕಾರಣಕ್ಕೂ ಮಾರಟ ಮಾಡುವುದಿಲ್ಲ, ನಾವೂ ಹೋರಾಟಕ್ಕೆ ಸಿದ್ದರಿದ್ದೆವೆ, ನಮ್ಮ ದೇಶ ನಮ್ಮ ಹೆಮ್ಮೆ, ಜೈ ಜವಾನ ಜೈಕಿಸಾನ, ಎಂದು ಕೇವಲ ಬಾಯಿಯಲ್ಲಿ ಹೇಳಿದರೆ ಸಾಲದು ಕೃತಿಯಲ್ಲು ಬರಬೇಕು, ಈ ದೇಶದ ರೈತರೆಲ್ಲರೂ ಭಾರತೀಯ ಸೈನಿಕರೊಂದಿಗೆ ಇದ್ದೆವೆ ಎನ್ನುವ ಸಂಧೇಶ ಸಾರುತ್ತೆವೆ ಎಂದರು.

      ಕುoಟು ನೆಪ ಹೇಳಿ ದ್ರೋಹಿ ಪಾಕಿಸ್ತಾನ ಮೇಲಿಂದ ಯುದ್ಧ ಮಾಡುವುದು ಶಾಶ್ವತವಾಗಿ ನಿಲ್ಲಬೇಕು ಜಿಲ್ಲೆಯ ರೈತರು ವಿಶ್ವಗುರು ಭಾರತಪರ ಇದ್ದೆವೆ ಎಂದು ಹೆಮ್ಮೆಯಿಂಧ ಹೇಳಿಕೊಂಡು ಯಾವುದೇ ಕಾರಣಕ್ಕೂ ಎಷ್ಟೇ ಲಾಭವಾದರೂ ಪಾಕಿಸ್ತಾನಕ್ಕೆ ನಮ್ಮ ರೈತರು ಬೆಳೆಯುವ ಸಾಮಗ್ರಿಗಳನ್ನು ಕಳಿಸುವುದಿಲ್ಲ, ನಮ್ಮಿಂದ ಖರಿಧಿಸುವ ದಳ್ಳಾಳಿಗಳು ಕೂಡಾ ಅಲ್ಲಿಗೆ ಕಳಿಸಬಾರದು ಎಂದು ಜಿಲ್ಲಾ ಸಂಚಾಲಕರಾದ ವೀರಣ್ಣ ಸಜ್ಜನ ಎಚ್ಚರಿಕೆ ನೀಡಿದರು.

      ಈ ವೇಳೆ ಜಿಲ್ಲಾ ಕಾರ್ಯಾಧ್ಯಕ್ಷರಾದ ಪ್ರಕಾಶ ತೇಲಿ, ಜಿಲ್ಲಾ ಸಂಚಾಲಕರಾದ ಮಹಾಂತೇಶ ಮಮದಾಪುರ, ರೈತ ಮುಖಂಡರಾದ ಮಲ್ಲಿಕಾರ್ಜುನ ಗೋಡೆಕಾರ, ಶ್ರಿಶೈಲ ಬೂಸಾರಿ, ಅಶೋಕ ಕೋಲಕಾರ, ರಮೇಶ ಮಮದಾಪುರ, ರವಿ ವಾಘ್ಮೋರೆ, ಸುರೇಶ ಜಮಖಂಡಿ, ಸದಾಶಿವ ಕಂಬಾರ, ಶಿವಾನಂದ ಅಕ್ಕಿಹುಗ್ಗಿ, ರಾಜು ಬೂಸಾರಿ ಸಏರಿದಂತೆ ಇನ್ನಿತರ ರೈತರು ಉಪಸ್ಥಿತರಿದ್ದರು.

      Tags: #indi / vijayapur#Public News#State News#Today News#Trading to Pakistan and Pakistan#Voice Of Janata#Voiceofjanata.in#ಪಾಕ್ ಹಾಗೂ ಪಾಕಿಸ್ತಾನಕ್ಕೆ ಬೆಂಬಲಿಸುವ ರಾಷ್ಟ್ರಗಳಿಗೆ ತಕ್ಕ ಪಾಠ ಕಲಿಸಲು ಜೊತೆ ವ್ಯಾಪಾರ ವಹಿವಾಟು ನಿಲ್ಲಿಸಬೇಕು..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      August 29, 2026
      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.