• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಭಕ್ತರಿಗೆ 82 ಸಸಿಗಳನ್ನು ನೀಡಿ ಶತಮಾನದ ಸಂತನಿಗೆ ಶ್ರದ್ದಾಂಜಲಿ:

      ಪ್ರಕೃತಿ ಫೌಂಡೇಷನ್ನಿಂದ ಸಸಿಗಳ ವಿತರಣೆ:

      January 4, 2023
      0
      ಭಕ್ತರಿಗೆ 82 ಸಸಿಗಳನ್ನು ನೀಡಿ ಶತಮಾನದ ಸಂತನಿಗೆ ಶ್ರದ್ದಾಂಜಲಿ:
      0
      SHARES
      289
      VIEWS
      Share on FacebookShare on TwitterShare on whatsappShare on telegramShare on Mail

      ಮಸ್ಕಿ: ಪ್ರಕೃತಿ ಫೌಂಡೇಶನ್ (ರಿ) ಮಸ್ಕಿ ವತಿಯಿಂದ ಬಳಗಾನೂರಿನ ಶ್ರೀ ಮಾರುತಿ ದೇವಸ್ಥಾನದ ಹತ್ತಿರ ವಿಜಯಪುರದ ಜ್ಞಾನಯೋಗಾಶ್ರಮದ ಅನಂತ ಚೇತನ, ಶತಮಾನದ ಸಂತ, ನಡೆದಾಡುವ ದೇವರು, ಪೂಜ್ಯ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

      ಈ ವೇಳೆ ಪ್ರಕೃತಿ ಫೌಂಡೇಷನ್ ಸಂಸ್ಥಾಪಕ ಶಿವಮೂರ್ತಿ ಗದ್ಗಿಮಠ ಮಾತನಾಡಿ ಆಧ್ಯಾತ್ಮದ ಆಗಸದಲ್ಲಿ ದೇವರಾದ ಮಹಾತ್ಯಾಗಿ ಶ್ರೀ ಸಿದ್ದೇಶ್ವರ ಮಹಾ ಸ್ವಾಮೀಜಿ ಲಕ್ಷಾಂತರ ಭಕ್ತಾದಿಗಳ ಕಣ್ಣಿನಿಂದ ದೂರವಾಗಿದ್ದಾರೆ. ಆದರೆ ಶ್ರೀಗಳು ಲಕ್ಷಾಂತರ ಭಕ್ತರ ಹೃದಯದಲ್ಲಿ ಸದಾ ಶ್ರೀಗಳು ಜೀವಂತವಾಗಿದ್ದಾರೆ.

      ಶ್ರೀಗಳು ತಮ್ಮ ಜೀವಿತದ 82 ವರ್ಷಗಳ ಕಾಲ ಭಕ್ತಾದಿಗಳ ಜೊತೆಯಲ್ಲಿ ನಿಷ್ಕಲ್ಮಶ ನಗುವಿನ ಮೌನಯೋಗಿಯಾಗಿ ತುಂಬು ಜೀವನ ನಡೆಸಿದ್ದಾರೆ. ಶ್ರೀಗಳ ನೆನಪಿಗಾಗಿ 82 ಸಸಿಗಳನ್ನು ಭಕ್ತರಿಗೆ ನೀಡಲಾಗುತ್ತದೆ. ಭಕ್ತರು ಈ ಸಸಿಗಳನ್ನು ನೆಟ್ಟು ಪಾಲನೆ ಪೋಷಣೆ ಮಾಡಿ ಬೆಳೆಸಬೇಕು ಎಂದರು.

      ಈ ಸಂದರ್ಭದಲ್ಲಿ ರಂಗನಾಥ ಪೂಜಾರಿ, ಬಸವರಾಜ್ ಎಸ್, ಶರಣಪ್ಪ ಮರಡ್ಡಿ, ಸೂರ್ಯ ನರಸಿಂಹ ಬಿ, ಮೌನೇಶ್, ಮಂಜುನಾಥ್ ತಡ್ಕಲ್, ಹನುಮತ, ದೀಪಕ್ ಜೈನ್, ಪಾಂಡುರಂಗ, ಸಂದೀಪ,ಯಂಕಣ್ಣಗೌಡ,ರಾಚಪ್ಪ ಕಲ್ಲೂರ್, ಶರಣಪ್ಪ ಎಸ್, ರಮೇಶ್, ಅಂದನಪ್ಪ, ಹಾಗೂ ಭಕ್ತಾದಿಗಳು ಮತ್ತು ಪ್ರಕೃತಿ ಫೌಂಡೇಶನ್ ಪದಾಧಿಕಾರಿಗಳು ಉಪಸ್ಥಿತರಿದ್ದರು.

      Tags: #82 saplings#jnana yogashrama#prakruti foundation#sri siddeshwara swamaji#tributemaski.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಲಚ್ಯಾಣ ಶ್ರೀ ಸಿದ್ದಲಿಂಗೇಶ್ವರ ಕಮರಿ ಮಠದಲ್ಲಿ ಇಂದು ಲಕ್ಷ ಬಿಲ್ವಾರ್ಚನೆ ಮಹೋತ್ಸವ | ಸಹಸ್ರಾರು ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ

      ಲಚ್ಯಾಣ ಶ್ರೀ ಸಿದ್ದಲಿಂಗೇಶ್ವರ ಕಮರಿ ಮಠದಲ್ಲಿ ಇಂದು ಲಕ್ಷ ಬಿಲ್ವಾರ್ಚನೆ ಮಹೋತ್ಸವ | ಸಹಸ್ರಾರು ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಲಚ್ಯಾಣ ಶ್ರೀ ಸಿದ್ದಲಿಂಗೇಶ್ವರ ಕಮರಿ ಮಠದಲ್ಲಿ ಇಂದು ಲಕ್ಷ ಬಿಲ್ವಾರ್ಚನೆ ಮಹೋತ್ಸವ | ಸಹಸ್ರಾರು ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ

      ಲಚ್ಯಾಣ ಶ್ರೀ ಸಿದ್ದಲಿಂಗೇಶ್ವರ ಕಮರಿ ಮಠದಲ್ಲಿ ಇಂದು ಲಕ್ಷ ಬಿಲ್ವಾರ್ಚನೆ ಮಹೋತ್ಸವ | ಸಹಸ್ರಾರು ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ

      August 9, 2026
      ಮಳೆ ಆಗಿಲ್ಲ, ವರದಿಯಲ್ಲಿ ಮಾತ್ರ ಮಳೆ..! | ನೈಜ ಮಳೆ ಪ್ರಮಾಣ ಪರಿಶೀಲನೆಗೆ ಬಾಳು ಮುಳಜಿ ಆಗ್ರಹ

      ಮಳೆ ಆಗಿಲ್ಲ, ವರದಿಯಲ್ಲಿ ಮಾತ್ರ ಮಳೆ..! | ನೈಜ ಮಳೆ ಪ್ರಮಾಣ ಪರಿಶೀಲನೆಗೆ ಬಾಳು ಮುಳಜಿ ಆಗ್ರಹ

      August 9, 2026
      ಯುವ ವಿಕಾಸ ವೇದಿಕೆಯಿಂದ ರಾಜ್ಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ ನಾಳೆ

      ಯುವ ವಿಕಾಸ ವೇದಿಕೆಯಿಂದ ರಾಜ್ಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ ನಾಳೆ

      August 8, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.