• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಹೋರಾಟಗಾರ ಮಲ್ಲಿಕಾರ್ಜುನ ಕೆಂಗನಾಳ ಅವರಿಗೆ ಸನ್ಮಾನ

      Voiceofjanata.in

      January 29, 2026
      0
      ಹೋರಾಟಗಾರ ಮಲ್ಲಿಕಾರ್ಜುನ ಕೆಂಗನಾಳ ಅವರಿಗೆ ಸನ್ಮಾನ
      0
      SHARES
      23
      VIEWS
      Share on FacebookShare on TwitterShare on whatsappShare on telegramShare on Mail

      ಹೋರಾಟಗಾರ ಮಲ್ಲಿಕಾರ್ಜುನ ಕೆಂಗನಾಳ ಅವರಿಗೆ ಸನ್ಮಾನ

       

      ವಿಜಯಪುರ :ಸರಕಾರಿ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನಾ ಸಮಿತಿಯ ೨೧ ಜನ ಹೋರಾಟಗಾರರಿಗೆ ಜಾಮೀನು ಸಿಕ್ಕ ಹಿನ್ನಲೆ ನಗರದ ಡಾ ಬಿ ಆರ್ ಅಂಬೇಡ್ಕರ್ ವೃತ್ತದಲ್ಲಿ ಹೋರಾಟಗಾರರಿಗೆ ಹಾಗೂ ಜಮೀನು ನೀಡಿದ ಹೋರಾಟಗಾರ ಮಲ್ಲಿಕಾರ್ಜುನ ಕೆಂಗನಾಳ ಅವರಿಗೆ ಸನ್ಮಾನಿಸಿ ಗೌರವಿಸಿದರು.

      ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಅವರು ಮಾತನಾಡಿ ಜಿಲ್ಲೆಯಲ್ಲಿ ಏನಾದ್ರು ಅಭಿವೃದ್ಧಿ ಕಾರ್ಯಗಳು ಆಗಿದ್ದರೆ ಅದು ಹೋರಾಟಗಳಿಂದ ಆಗಿದೆ ಮೆಡಿಕಲ್ ಕಾಲೇಜ್ ಹೋರಾಟವನ್ನು ಜಿಲ್ಲೆಯ ಹೋರಾಟಗಾರರು ವೈದ್ಯಕೀಯ ಕಾಲೇಜ್ ಹೋರಾಟವನ್ನು ಕೈಗೆತ್ತಿಕೊಂಡಾಗ ಬಿಜೆಪಿ ಪಕ್ಷವು ಸಂಪೂರ್ಣವಾಗಿ ಬೆಂಬಲ ವ್ಯಕ್ತಪಡಿಸಿತ್ತು. ಹೋರಾಟಕ್ಕೆ ಮಣಿದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲೆಗೆ ನಾಮಕೆವಾಸ್ತೆ ಮೆಡಿಕಲ್ ಕಾಲೇಜ್ ಘೋಷಣೆ ಮಾಡಿದ್ದಾರೆ ಇದು ಹೋರಾಟವನ್ನು ದಿಕ್ಕು ತಪ್ಪಿಸುವ ತಂತ್ರ ಎಂದು ಕಿಡಿಕಾರಿದ ಅವರು ಮುಖ್ಯಮಂತ್ರಿಗಳು ಮತ್ತು ಸರಕಾರ ಕೂಡಲೇ ಅನುದಾನ ಬಿಡುಗಡೆ ಮಾಡಿ ಜಿಲ್ಲೆಯ ಜನ ನೀಡಿದ ಅಧಿಕಾರದ ಋಣ ತೀರಿಸಬೇಕು ಎಂದರು.

      ಸನ್ಮಾನ ಸ್ವೀಕರಿಸಿ ಹೋರಾಟಗಾರ ಗಿರೀಶ ಕಲಘಟಗಿ ಅವರು ಮಾತನಾಡಿ ವೈದ್ಯಕೀಯ ಮಹಾವಿದ್ಯಾಲಯ ಹೋರಾಟವು ಜನರ ಹೋರಾಟವಾಗಿದ್ದು ಜಿಲ್ಲೆಯ ಜನ ತನು ಮನ ಧನದಿಂದ ಸಹಾಯ ಸಹಕಾರ ಮಾಡಿದ್ದಕ್ಕೆ ಹೋರಾಟ ಯಶಸ್ವಿ ಆಗಿದೆ. ಈ ಹೋರಾಟದ ಗೆಲವು ಜನರ ಗೆಲವು ಎಂದು ಹೇಳಿದರು.

      ಹೋರಾಟಗಾರ ಲಾಯಪ್ಪ ಇಂಗಳೆ ಪ್ರಾಸ್ತಾವಿಕವಾಗಿ ಮಾತನಾಡಿ ಜಿಲ್ಲೆಯ ಮುಂದಿನ ಮಕ್ಕಳ ಹಾಗೂ ಜನಾಂಗದ ಭವಿಷ್ಯದ ದೃಷ್ಟಿಯಿಂದ ಹೋರಾಟದ ಅವಶ್ಯಕತೆ ಇತ್ತು ಮೆಡಿಕಲ್ ಕಾಲೇಜ್ ಹೋರಾಟವು ಜಿಲ್ಲೆಯ ಜನರ ಸ್ವಾಭಿಮಾನದ ಪ್ರಶ್ನೆ ಆಗಿತ್ತು ಸರಕಾರದ ಜನವಿರೋಧಿ ನೀತಿ ಹಾಗೂ ರಾಜಕೀಯ ಕುತಂತ್ರದ ವಿರುದ್ಧ ಜನರ ಸ್ವಾಭಿಮಾನ ಗೆದ್ದಿದೆ ಎಂದು ಹೇಳಿದರು.ಹಿರಿಯ ಹೋರಾಟಗಾರರಾದ ಅರವಿಂದ ಕುಲಕರ್ಣಿ,ಮಲ್ಲಿಕಾರ್ಜುನ ಕೆಂಗನಾಳ ಸನ್ಮಾನ ಸ್ವೀಕರಿಸಿ ಮಾತನಾಡಿದರು.

      ಈ ಸಂದರ್ಭದಲ್ಲಿ ಕರ್ನಾಟಕ ಲಿಂಬೆ ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಅಶೋಕ ಅಲ್ಲಾಪುರ ಬಿಜೆಪಿ ಮುಖಂಡ ಉಮೇಶ ಕಾರಜೋಳ ಜಾಮೀನು ಪಡೆದ ಹೋರಾಟಗಾರರಾದ ವಿನೋದ ಖೇಡ,ಭಾರತಕುಮಾರ ಎಚ್ ಟಿ ಮಲ್ಲಿಕಾರ್ಜುನ ಎಚ್ ಟಿ, ಸಿದ್ದಲಿಂಗ ಬಾಗೇವಾಡಿ, ಸುನೀತಾ ಮೋರೆ, ಮೀನಾಕ್ಷಿ ಸಿಂಗೆ, ಕಾಮಿನಿ ಕಸವೆ, ಗೀತಾ ಎಚ್, ಲಲಿತಾ ಬಿಜ್ಜರಗಿ, ಶಿವಬಾಳಮ್ಮ ಕೊಂಡಗೂಳಿ, ಕಾವೇರಿ ರಜಪೂತ,ರೇಣುಕಾ ಕೋಟ್ಯಾಳ ಶಶಿಕಲಾ ಮ್ಯಾಗೇರಿ, ಸುನಂದಾ ರಾಠೋಡ ಜ್ಯೋತಿ ಮಿಣಜಗಿ ಮಲ್ಲಿಕಾರ್ಜುನ ಬಟಗಿ, ಜಗದೇವ ಸೂರ್ಯವಂಶಿ ಹಾಗೂ ಹೋರಾಟಗರರಾದ ಬೋಗೇಶ ಸೋಲಾಪುರ ಲಕ್ಷ್ಮಣ ಕಂಬಾಗಿ, ಅಶೋಕ ವಾಲಿಕಾರ ವಿಕಾಸ ಖೇಡ ವಿ.ಎನ್ ಪಾಟೀಲ. ಅಂಬಣ್ಣ ಗುನ್ನಾಪುರ ಅನಿಲ ಪವಾರ ಡೈರಿ ಸ್ವಾಮಿ ರಾಜು ಕುಮಟಗಿ ಸುರೇಶ ಖೇಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.

      Tags: #indi / vijayapur#Public News#Today News#Tribute to fighter Mallikarjuna Kengana#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಹೋರಾಟಗಾರ ಮಲ್ಲಿಕಾರ್ಜುನ ಕೆಂಗನಾಳ ಅವರಿಗೆ ಸನ್ಮಾನ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      0
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      July 11, 2026
      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      July 9, 2026
      ಇಂಡಿ | ಕೂಡಗಿಯಲ್ಲಿ ಕೆರೆ ಇದೆ..! ಜನ,ಜಾನುವಾರುಗಳಿಗೆ ಕುಡಿಯಲು ನೀರಿಲ್ಲ..! 

      ಇಂಡಿ | ಕೂಡಗಿಯಲ್ಲಿ ಕೆರೆ ಇದೆ..! ಜನ,ಜಾನುವಾರುಗಳಿಗೆ ಕುಡಿಯಲು ನೀರಿಲ್ಲ..! 

      July 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.