• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಹೋರಾಟಗಾರ ಮಲ್ಲಿಕಾರ್ಜುನ ಕೆಂಗನಾಳ ಅವರಿಗೆ ಸನ್ಮಾನ

      Voiceofjanata.in

      January 29, 2026
      0
      ಹೋರಾಟಗಾರ ಮಲ್ಲಿಕಾರ್ಜುನ ಕೆಂಗನಾಳ ಅವರಿಗೆ ಸನ್ಮಾನ
      0
      SHARES
      26
      VIEWS
      Share on FacebookShare on TwitterShare on whatsappShare on telegramShare on Mail

      ಹೋರಾಟಗಾರ ಮಲ್ಲಿಕಾರ್ಜುನ ಕೆಂಗನಾಳ ಅವರಿಗೆ ಸನ್ಮಾನ

       

      ವಿಜಯಪುರ :ಸರಕಾರಿ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನಾ ಸಮಿತಿಯ ೨೧ ಜನ ಹೋರಾಟಗಾರರಿಗೆ ಜಾಮೀನು ಸಿಕ್ಕ ಹಿನ್ನಲೆ ನಗರದ ಡಾ ಬಿ ಆರ್ ಅಂಬೇಡ್ಕರ್ ವೃತ್ತದಲ್ಲಿ ಹೋರಾಟಗಾರರಿಗೆ ಹಾಗೂ ಜಮೀನು ನೀಡಿದ ಹೋರಾಟಗಾರ ಮಲ್ಲಿಕಾರ್ಜುನ ಕೆಂಗನಾಳ ಅವರಿಗೆ ಸನ್ಮಾನಿಸಿ ಗೌರವಿಸಿದರು.

      ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಅವರು ಮಾತನಾಡಿ ಜಿಲ್ಲೆಯಲ್ಲಿ ಏನಾದ್ರು ಅಭಿವೃದ್ಧಿ ಕಾರ್ಯಗಳು ಆಗಿದ್ದರೆ ಅದು ಹೋರಾಟಗಳಿಂದ ಆಗಿದೆ ಮೆಡಿಕಲ್ ಕಾಲೇಜ್ ಹೋರಾಟವನ್ನು ಜಿಲ್ಲೆಯ ಹೋರಾಟಗಾರರು ವೈದ್ಯಕೀಯ ಕಾಲೇಜ್ ಹೋರಾಟವನ್ನು ಕೈಗೆತ್ತಿಕೊಂಡಾಗ ಬಿಜೆಪಿ ಪಕ್ಷವು ಸಂಪೂರ್ಣವಾಗಿ ಬೆಂಬಲ ವ್ಯಕ್ತಪಡಿಸಿತ್ತು. ಹೋರಾಟಕ್ಕೆ ಮಣಿದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲೆಗೆ ನಾಮಕೆವಾಸ್ತೆ ಮೆಡಿಕಲ್ ಕಾಲೇಜ್ ಘೋಷಣೆ ಮಾಡಿದ್ದಾರೆ ಇದು ಹೋರಾಟವನ್ನು ದಿಕ್ಕು ತಪ್ಪಿಸುವ ತಂತ್ರ ಎಂದು ಕಿಡಿಕಾರಿದ ಅವರು ಮುಖ್ಯಮಂತ್ರಿಗಳು ಮತ್ತು ಸರಕಾರ ಕೂಡಲೇ ಅನುದಾನ ಬಿಡುಗಡೆ ಮಾಡಿ ಜಿಲ್ಲೆಯ ಜನ ನೀಡಿದ ಅಧಿಕಾರದ ಋಣ ತೀರಿಸಬೇಕು ಎಂದರು.

      ಸನ್ಮಾನ ಸ್ವೀಕರಿಸಿ ಹೋರಾಟಗಾರ ಗಿರೀಶ ಕಲಘಟಗಿ ಅವರು ಮಾತನಾಡಿ ವೈದ್ಯಕೀಯ ಮಹಾವಿದ್ಯಾಲಯ ಹೋರಾಟವು ಜನರ ಹೋರಾಟವಾಗಿದ್ದು ಜಿಲ್ಲೆಯ ಜನ ತನು ಮನ ಧನದಿಂದ ಸಹಾಯ ಸಹಕಾರ ಮಾಡಿದ್ದಕ್ಕೆ ಹೋರಾಟ ಯಶಸ್ವಿ ಆಗಿದೆ. ಈ ಹೋರಾಟದ ಗೆಲವು ಜನರ ಗೆಲವು ಎಂದು ಹೇಳಿದರು.

      ಹೋರಾಟಗಾರ ಲಾಯಪ್ಪ ಇಂಗಳೆ ಪ್ರಾಸ್ತಾವಿಕವಾಗಿ ಮಾತನಾಡಿ ಜಿಲ್ಲೆಯ ಮುಂದಿನ ಮಕ್ಕಳ ಹಾಗೂ ಜನಾಂಗದ ಭವಿಷ್ಯದ ದೃಷ್ಟಿಯಿಂದ ಹೋರಾಟದ ಅವಶ್ಯಕತೆ ಇತ್ತು ಮೆಡಿಕಲ್ ಕಾಲೇಜ್ ಹೋರಾಟವು ಜಿಲ್ಲೆಯ ಜನರ ಸ್ವಾಭಿಮಾನದ ಪ್ರಶ್ನೆ ಆಗಿತ್ತು ಸರಕಾರದ ಜನವಿರೋಧಿ ನೀತಿ ಹಾಗೂ ರಾಜಕೀಯ ಕುತಂತ್ರದ ವಿರುದ್ಧ ಜನರ ಸ್ವಾಭಿಮಾನ ಗೆದ್ದಿದೆ ಎಂದು ಹೇಳಿದರು.ಹಿರಿಯ ಹೋರಾಟಗಾರರಾದ ಅರವಿಂದ ಕುಲಕರ್ಣಿ,ಮಲ್ಲಿಕಾರ್ಜುನ ಕೆಂಗನಾಳ ಸನ್ಮಾನ ಸ್ವೀಕರಿಸಿ ಮಾತನಾಡಿದರು.

      ಈ ಸಂದರ್ಭದಲ್ಲಿ ಕರ್ನಾಟಕ ಲಿಂಬೆ ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಅಶೋಕ ಅಲ್ಲಾಪುರ ಬಿಜೆಪಿ ಮುಖಂಡ ಉಮೇಶ ಕಾರಜೋಳ ಜಾಮೀನು ಪಡೆದ ಹೋರಾಟಗಾರರಾದ ವಿನೋದ ಖೇಡ,ಭಾರತಕುಮಾರ ಎಚ್ ಟಿ ಮಲ್ಲಿಕಾರ್ಜುನ ಎಚ್ ಟಿ, ಸಿದ್ದಲಿಂಗ ಬಾಗೇವಾಡಿ, ಸುನೀತಾ ಮೋರೆ, ಮೀನಾಕ್ಷಿ ಸಿಂಗೆ, ಕಾಮಿನಿ ಕಸವೆ, ಗೀತಾ ಎಚ್, ಲಲಿತಾ ಬಿಜ್ಜರಗಿ, ಶಿವಬಾಳಮ್ಮ ಕೊಂಡಗೂಳಿ, ಕಾವೇರಿ ರಜಪೂತ,ರೇಣುಕಾ ಕೋಟ್ಯಾಳ ಶಶಿಕಲಾ ಮ್ಯಾಗೇರಿ, ಸುನಂದಾ ರಾಠೋಡ ಜ್ಯೋತಿ ಮಿಣಜಗಿ ಮಲ್ಲಿಕಾರ್ಜುನ ಬಟಗಿ, ಜಗದೇವ ಸೂರ್ಯವಂಶಿ ಹಾಗೂ ಹೋರಾಟಗರರಾದ ಬೋಗೇಶ ಸೋಲಾಪುರ ಲಕ್ಷ್ಮಣ ಕಂಬಾಗಿ, ಅಶೋಕ ವಾಲಿಕಾರ ವಿಕಾಸ ಖೇಡ ವಿ.ಎನ್ ಪಾಟೀಲ. ಅಂಬಣ್ಣ ಗುನ್ನಾಪುರ ಅನಿಲ ಪವಾರ ಡೈರಿ ಸ್ವಾಮಿ ರಾಜು ಕುಮಟಗಿ ಸುರೇಶ ಖೇಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.

      Tags: #indi / vijayapur#Public News#Today News#Tribute to fighter Mallikarjuna Kengana#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಹೋರಾಟಗಾರ ಮಲ್ಲಿಕಾರ್ಜುನ ಕೆಂಗನಾಳ ಅವರಿಗೆ ಸನ್ಮಾನ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      August 13, 2026
      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      August 12, 2026
      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      August 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.