• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಕ್ರೀಡೆಯಿಂದ ಸರ್ವತೋಮುಖ ಬೆಳವಣಿಗೆ ಸಾಧ್ಯ : ರಾಜಶೇಖರ ದೈವಾಡಗಿ

    ಕ್ರೀಡೆಯಿಂದ ಸರ್ವತೋಮುಖ ಬೆಳವಣಿಗೆ ಸಾಧ್ಯ : ರಾಜಶೇಖರ ದೈವಾಡಗಿ

    ವಿಜಯಪರ ಜಿಲ್ಲಾ ಘಟಕದಿಂದ 19 ರಂದು ಪತ್ರಿಕಾ ದಿನಾಚರಣೆ

    ವಿಜಯಪರ ಜಿಲ್ಲಾ ಘಟಕದಿಂದ 19 ರಂದು ಪತ್ರಿಕಾ ದಿನಾಚರಣೆ

    ವಿಜಯಪರ ಜಿಲ್ಲಾ ಘಟಕದಿಂದ 19 ರಂದು ಪತ್ರಿಕಾ ದಿನಾಚರಣೆ

    ವಿಜಯಪರ ಜಿಲ್ಲಾ ಘಟಕದಿಂದ 19 ರಂದು ಪತ್ರಿಕಾ ದಿನಾಚರಣೆ

    ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ ಜಿಲ್ಲಾ ಮಟ್ಟದ ಸಂವಾದ ಸಭೆ

    ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ ಜಿಲ್ಲಾ ಮಟ್ಟದ ಸಂವಾದ ಸಭೆ

    ಜಿಲ್ಲಾಧಿಕಾರಿ ವರ್ಗಾವಣೆ ಆದೇಶವನ್ನು ಸಿಎಂ ಸಿದ್ಧರಾಮಯ್ಯ ಹಿಂಪಡೆಯಬೇಕು..!

    ಜಿಲ್ಲಾಧಿಕಾರಿ ವರ್ಗಾವಣೆ ಆದೇಶವನ್ನು ಸಿಎಂ ಸಿದ್ಧರಾಮಯ್ಯ ಹಿಂಪಡೆಯಬೇಕು..!

    ಚಲಿಸುತ್ತಿದ್ದ ರೈಲಿಗೆ ಅಪರಿಚಿತ ವ್ಯಕ್ತಿ ತಲೆಕೊಟ್ಟು ಆತ್ಮಹತ್ಯೆ..

    ಚಲಿಸುತ್ತಿದ್ದ ರೈಲಿಗೆ ಅಪರಿಚಿತ ವ್ಯಕ್ತಿ ತಲೆಕೊಟ್ಟು ಆತ್ಮಹತ್ಯೆ..

    ಮಾರಕಾಸ್ತ್ರದಿಂದ ಇರಿದು ಯುವಕನ ಬರ್ಬರ ಹತ್ಯೆ

    ಮಾರಕಾಸ್ತ್ರದಿಂದ ಇರಿದು ಯುವಕನ ಬರ್ಬರ ಹತ್ಯೆ

    ಆಕ್ರಮ ಮರಳು ಮಾಫಿಯಾ ಅಡ್ಡೆ ಮೇಲೆ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ

    ಆಕ್ರಮ ಮರಳು ಮಾಫಿಯಾ ಅಡ್ಡೆ ಮೇಲೆ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ

    ಅಬ್ಬಬ್ಬಾ..! ಕೆನರಾ ಬ್ಯಾಂಕ್ ದರೋಡೆಯಲ್ಲಿ ಮತ್ತೆ 12 ಜನರ ಬಂಧನ

    ಅಬ್ಬಬ್ಬಾ..! ಕೆನರಾ ಬ್ಯಾಂಕ್ ದರೋಡೆಯಲ್ಲಿ ಮತ್ತೆ 12 ಜನರ ಬಂಧನ

    ತಾಲೂಕು ಪಂಚಾಯತ ಆವರಣದಲ್ಲಿ ವಿವಿಧ ಬಗೆಯ ಸಸಿಗಳನ್ನು ನಡುವ ಮೂಲಕ ಚಾಲನೆ: ತಾಪಂ ಇಓ ಮಸಳಿ

    ತಾಲೂಕು ಪಂಚಾಯತ ಆವರಣದಲ್ಲಿ ವಿವಿಧ ಬಗೆಯ ಸಸಿಗಳನ್ನು ನಡುವ ಮೂಲಕ ಚಾಲನೆ: ತಾಪಂ ಇಓ ಮಸಳಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಕ್ರೀಡೆಯಿಂದ ಸರ್ವತೋಮುಖ ಬೆಳವಣಿಗೆ ಸಾಧ್ಯ : ರಾಜಶೇಖರ ದೈವಾಡಗಿ

      ಕ್ರೀಡೆಯಿಂದ ಸರ್ವತೋಮುಖ ಬೆಳವಣಿಗೆ ಸಾಧ್ಯ : ರಾಜಶೇಖರ ದೈವಾಡಗಿ

      ವಿಜಯಪರ ಜಿಲ್ಲಾ ಘಟಕದಿಂದ 19 ರಂದು ಪತ್ರಿಕಾ ದಿನಾಚರಣೆ

      ವಿಜಯಪರ ಜಿಲ್ಲಾ ಘಟಕದಿಂದ 19 ರಂದು ಪತ್ರಿಕಾ ದಿನಾಚರಣೆ

      ವಿಜಯಪರ ಜಿಲ್ಲಾ ಘಟಕದಿಂದ 19 ರಂದು ಪತ್ರಿಕಾ ದಿನಾಚರಣೆ

      ವಿಜಯಪರ ಜಿಲ್ಲಾ ಘಟಕದಿಂದ 19 ರಂದು ಪತ್ರಿಕಾ ದಿನಾಚರಣೆ

      ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ ಜಿಲ್ಲಾ ಮಟ್ಟದ ಸಂವಾದ ಸಭೆ

      ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ ಜಿಲ್ಲಾ ಮಟ್ಟದ ಸಂವಾದ ಸಭೆ

      ಜಿಲ್ಲಾಧಿಕಾರಿ ವರ್ಗಾವಣೆ ಆದೇಶವನ್ನು ಸಿಎಂ ಸಿದ್ಧರಾಮಯ್ಯ ಹಿಂಪಡೆಯಬೇಕು..!

      ಜಿಲ್ಲಾಧಿಕಾರಿ ವರ್ಗಾವಣೆ ಆದೇಶವನ್ನು ಸಿಎಂ ಸಿದ್ಧರಾಮಯ್ಯ ಹಿಂಪಡೆಯಬೇಕು..!

      ಚಲಿಸುತ್ತಿದ್ದ ರೈಲಿಗೆ ಅಪರಿಚಿತ ವ್ಯಕ್ತಿ ತಲೆಕೊಟ್ಟು ಆತ್ಮಹತ್ಯೆ..

      ಚಲಿಸುತ್ತಿದ್ದ ರೈಲಿಗೆ ಅಪರಿಚಿತ ವ್ಯಕ್ತಿ ತಲೆಕೊಟ್ಟು ಆತ್ಮಹತ್ಯೆ..

      ಮಾರಕಾಸ್ತ್ರದಿಂದ ಇರಿದು ಯುವಕನ ಬರ್ಬರ ಹತ್ಯೆ

      ಮಾರಕಾಸ್ತ್ರದಿಂದ ಇರಿದು ಯುವಕನ ಬರ್ಬರ ಹತ್ಯೆ

      ಆಕ್ರಮ ಮರಳು ಮಾಫಿಯಾ ಅಡ್ಡೆ ಮೇಲೆ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ

      ಆಕ್ರಮ ಮರಳು ಮಾಫಿಯಾ ಅಡ್ಡೆ ಮೇಲೆ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ

      ಅಬ್ಬಬ್ಬಾ..! ಕೆನರಾ ಬ್ಯಾಂಕ್ ದರೋಡೆಯಲ್ಲಿ ಮತ್ತೆ 12 ಜನರ ಬಂಧನ

      ಅಬ್ಬಬ್ಬಾ..! ಕೆನರಾ ಬ್ಯಾಂಕ್ ದರೋಡೆಯಲ್ಲಿ ಮತ್ತೆ 12 ಜನರ ಬಂಧನ

      ತಾಲೂಕು ಪಂಚಾಯತ ಆವರಣದಲ್ಲಿ ವಿವಿಧ ಬಗೆಯ ಸಸಿಗಳನ್ನು ನಡುವ ಮೂಲಕ ಚಾಲನೆ: ತಾಪಂ ಇಓ ಮಸಳಿ

      ತಾಲೂಕು ಪಂಚಾಯತ ಆವರಣದಲ್ಲಿ ವಿವಿಧ ಬಗೆಯ ಸಸಿಗಳನ್ನು ನಡುವ ಮೂಲಕ ಚಾಲನೆ: ತಾಪಂ ಇಓ ಮಸಳಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ವಿಶ್ವ ಭಾರತಿ ವಿದ್ಯಾಕೇಂದ್ರದಲ್ಲಿ ಸಿದ್ದೇಶ್ವರ ಶ್ರೀಗಳಿಗೆ ನುಡಿನಮನ ಹಾಗೂ ಸಾವಿತ್ರಿಬಾಯಿ ಫುಲೆ ಜಯಂತಿ.

      Voice Of Janata

      January 3, 2024
      0
      ವಿಶ್ವ ಭಾರತಿ ವಿದ್ಯಾಕೇಂದ್ರದಲ್ಲಿ ಸಿದ್ದೇಶ್ವರ ಶ್ರೀಗಳಿಗೆ ನುಡಿನಮನ ಹಾಗೂ ಸಾವಿತ್ರಿಬಾಯಿ ಫುಲೆ ಜಯಂತಿ.
      0
      SHARES
      341
      VIEWS
      Share on FacebookShare on TwitterShare on whatsappShare on telegramShare on Mail

      ವಿಶ್ವ ಭಾರತಿ ವಿದ್ಯಾಕೇಂದ್ರದಲ್ಲಿ ಸಿದ್ದೇಶ್ವರ ಶ್ರೀಗಳಿಗೆ ನುಡಿನಮನ ಹಾಗೂ ಸಾವಿತ್ರಿ ಬಾಯಿ ಫುಲೆ ಜಯಂತಿ.

      ಇಂಡಿ:  ಸಿದ್ದೇಶ್ವರ ಸ್ವಾಮೀಜಿಯವರ ಆದರ್ಶಗಳನ್ನು
      ನಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ನಮ್ಮ ಜೀವನ ಸ್ವಾರ್ಥಕವಾಗುತ್ತದೆ ಎಂದು ವಿಶ್ವ ಭಾರತಿ ವಿದ್ಯಾಕೇಂದ್ರ ಪ್ರಾಥಮಿಕ, ಪ್ರೌಢ ಹಾಗೂ ಶ್ರೀ ಬೀರಲಿಂಗೇಶ್ವರ ಪಬ್ಲಿಕ್ ಆಂಗ್ಲ ಮಾಧ್ಯಮ ಶಾಲೆಯ ಸಂಸ್ಥಾಪಕ ಪಿ.ಜಿ. ಕಲ್ಮನಿ ಹೇಳಿದರು.

      ಮಂಗಳವಾರ ತಾಲೂಕಿನ ಹಿರೇಬೇವನೂರ
      ಗ್ರಾಮದ ವಿಶ್ವ ಭಾರತಿ ವಿದ್ಯಾಕೇಂದ್ರ ಪ್ರಾಥಮಿಕ,
      ಪ್ರೌಢ ಹಾಗೂ ಶ್ರೀ ಬೀರಲಿಂಗೇಶ್ವರ ಪಬ್ಲಿಕ್ ಆಂಗ್ಲ
      ಮಾಧ್ಯಮ ಶಾಲೆಯಲ್ಲಿ ನಡೆದ ಸಿದ್ದೇಶ್ವರ ಶ್ರೀಗಳಿಗೆ
      ನುಡಿ ನಮನ ಹಾಗೂ ಸಾವಿತ್ರಿ ಬಾಯಿ ಫುಲೆ ಅವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

      ನುಡಿದಂತೆ ನಡೆದ, ನಡೆದಾಡುವ ದೇವರು. ಸಿದ್ದೇಶ್ವರ
      ಅಪ್ಪಾಜಿಯವರ ಪ್ರವಚನದ ಒಂದೊಂದು ನುಡಿಗಳು ದೈವ ಸಂಭೂತವಾಗಿವೆ. ಅವರು ಜನ್ಮತಾಳಿದ ಜಿಲ್ಲೆಯ ಪುಣ್ಯಭೂಮಿಯಲ್ಲಿ ನಾವಿರುವುದೆ ಒಂದು ಪುಣ್ಯ. ಅವರು
      ಹೇಳುವ ಒಂದೊಂದು ಮಾತುಗಳು ನಮ್ಮ ಬದುಕಿನ
      ದಾರಿಗಳಾಗಿವೆ. ವಿದ್ಯಾರ್ಥಿಗಳು, ಗುರುಗಳು ಮತ್ತು
      ತಂದೆ-ತಾಯಿಗಳ ಮಾತನ್ನು ಚಾಚುತಪ್ಪದೆ ಪಾಲಿಸಿದರೆ ನಮ್ಮ ಜೀವನ ಭವಿಷ್ಯ ಉಜ್ವಲವಾಗುತ್ತದೆ ಎಂದರು.

      ಸಂಸ್ಥೆಯ ಅಧ್ಯಕ್ಷ ವಿ.ಜಿ. ಕಲ್ಮನಿ ಕಾರ್ಯಕ್ರಮದ
      ಅಧ್ಯಕ್ಷತೆವಹಿಸಿ ಮಾತನಾಡಿ, ಸಿದ್ದೇಶ್ವರ ಸ್ವಾಮೀಜಿಯವರ ಅಂತ್ಯಂತ ಸರಳ ವ್ಯಕ್ತಿತ್ವವನ್ನು ಹೊಂದಿದ್ದರು. ಅಷ್ಟೇ ಸರಳ ಭಾಷೆಯಲ್ಲಿ ಅವರ ನುಡಿಗಳು ಮಾನವ ಕುಲಕ್ಕೆ ಬದುಕುವ ರೀತಿಯನ್ನು ತಿಳಿಸಿದರು. ಅವರ ಬದುಕೇ ಮನುಕುಲಕ್ಕೆ ಮಾದರಿ ಎಂದರು. ಕಾರ್ಯಕ್ರಮದಲ್ಲಿ ಆಡಳಿತಾಧಿಕಾರಿ ಶ್ರೀದೇವಿ ಕಲ್ಮನಿ, ಆಂಗ್ಲ ಮಾಧ್ಯಮ ಮುಖ್ಯ ಗುರು ಸುನಿಲ್ ವಿ.ಆರ್, ಶಿಕ್ಷಕರಾದ ಪ್ರಕಾಶ್ ಕಲ್ಮನಿ, ತುಕಾರಾಮ್ ಚವ್ಹಾಣ, ಸಚೀನ್ ಅಡಿಗುಂಡಿ, ಪರಮೇಶ್ವರ ಇಂಗಳೆ, ಪ್ರವೀಣ ಹೊಸಗೌಡರ್, ರಾಮ್ ಚವ್ಹಾಣ, ಜಾನ್ ವಿ, ಥಾಮಸ್ ಎಸ್.ಜಿ, ಹ್ಯಾರಿಶ್, ಎಲ್.ಎನ್. ಕರ್ಜಗಿ, ಶಿವಾನಂದ ಅಂದೇವಾಡಿ, ಜೆ.ಎ. ಬಿರಾದಾರ, ಎಸ್.ಎಮ್.
      ಭಾಸಗಿ, ಬಿ.ಕೆ. ಉಕ್ಕಲಿ, ಬಿ.ಎಸ್. ನಾಟೀಕಾರ್, ಎಸ್.ಬಿ. ಮಾನೆ, ಎಸ್.ಬಿ. ವಳಸಂಗ, ಅನಿತಾಗೌಡ, ರಾಜೇಶ್ವರಿ ಗೌಡ, ಗಿರಿಜಾ, ರಾಜಶ್ರೀ ಸಂಗಮ್, ಅಶ್ವಿನಿ ಚವ್ಹಾಣ, ಸಾರಾ ಕೆ, ದೀಪಾಮಾಲಾ, ಜೀನತ್
      ಮಧು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

      ಶಿಕ್ಷಕ ಶಿವಾನಂದ ಕಲ್ಮನಿ ನಿರೂಪಿಸಿ, ವಂದಸಿದರು.
      ಇದೇ ಸಂದರ್ಭದಲ್ಲಿ ವಿ.ಜಿ. ಕಲ್ಮನಿ ಮಾತನಾಡಿ,
      ಅಕ್ಷರದ ಅವ್ವ ಭಾರತದ ಮೊದಲ ಮಹಿಳಾ ಶಿಕ್ಷಕಿ
      ಸಾವಿತ್ರಿ ಬಾಯಿ ಫುಲೆ ಅವರ ಜಯಂತಿ
      ಪ್ರಯುಕ್ತ ಸ್ವತಂತ್ರವಾಗಿ ಹೆಣ್ಣು ಮಕ್ಕಳು
      ಶಿಕ್ಷಣ ಪಡೆಯಿತ್ತಿದ್ದರೆ ಅದು ಹಿಂದೆ ಸಾವಿತ್ರಿ ಬಾಯಿ
      ಫುಲೆಯಂತೆ ಅನೇಕ ದಿಟ್ಟ ಮಹಿಳೆಯರ
      ಹೋರಾಟದ ಫಲವಾಗಿ ಮಹಿಳೆಯರು ಇಂದು ಎಲ್ಲಾ
      ರಂಗಗಳಲ್ಲೂ ಮುಂಚೂಣಿಯಲ್ಲಿದ್ದಾರೆ. ಕಠಿಣ
      ಕಾಲದಲ್ಲೂ ಪುಣೆಯಲ್ಲಿ ಹೆಣ್ಣು ಮಕ್ಕಳ ಶಾಲೆ
      ಪ್ರಾರಂಭಿಸಿ. ಶಿಕ್ಷಣ ನೀಡಿದ ದಿಟ್ಟ ಸಾವಿತ್ರಿ ಬಾಯಿ
      ಫುಲೆಯಂತೆ ಸಾಧನೆ ಮಾಡಬೇಕು ಎಂದರು.

      ಇಂಡಿ: ತಾಲೂಕಿನ ಹಿರೇಬೇವನೂರ ಗ್ರಾಮದ ವಿಶ್ವ ಭಾರತಿ ವಿದ್ಯಾಕೇಂದ್ರ ಪ್ರಾಥಮಿಕ, ಪ್ರೌಢ ಹಾಗೂ ಶ್ರೀ ಬೀರಲಿಂಗೇಶ್ವರ ಪಬ್ಲಿಕ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಸಿದ್ದೇಶ್ವರ ಶ್ರೀಗಳಿಗೆ ನುಡಿ ನಮನ
      ಕಾರ್ಯಕ್ರಮ ಹಾಗೂ ಸಾವಿತ್ರಿ ಬಾಯಿ ಫುಲೆ ಅವರ
      ಜಯಂತಿ ಕಾರ್ಯಕ್ರಮದಲ್ಲಿ ಪಿ.ಜಿ. ಕಲ್ಮನಿ ಮಾತನಾಡಿದರು.

      Tags: #ಪಿ ಜಿ ಕಲ್ಮನಿ#ವಿಶ್ವ ಭಾರತಿ ವಿದ್ಯಾಕೇಂದ್ರ ಪ್ರಾಥಮಿಕ#ಸಿದ್ದೇಶ್ವರ ಶ್ರೀಗಳಿಗೆ ನುಡಿ ನಮನschoolಪ್ರೌಢ ಹಾಗೂ ಶ್ರೀ ಬೀರಲಿಂಗೇಶ್ವರ ಪಬ್ಲಿಕ್ ಆಂಗ್ಲ ಮಾಧ್ಯಮ ಶಾಲೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಮಹಾನಗರ ಪಾಲಿಕೆ ನೌಕರರ ಧರಣಿ ಸ್ಥಳಕ್ಕೆ ಶಾಸಕ ಯತ್ನಾಳ ಭೇಟಿ

      ಮಹಾನಗರ ಪಾಲಿಕೆ ನೌಕರರ ಧರಣಿ ಸ್ಥಳಕ್ಕೆ ಶಾಸಕ ಯತ್ನಾಳ ಭೇಟಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮಹಾನಗರ ಪಾಲಿಕೆ ನೌಕರರ ಧರಣಿ ಸ್ಥಳಕ್ಕೆ ಶಾಸಕ ಯತ್ನಾಳ ಭೇಟಿ

      ಮಹಾನಗರ ಪಾಲಿಕೆ ನೌಕರರ ಧರಣಿ ಸ್ಥಳಕ್ಕೆ ಶಾಸಕ ಯತ್ನಾಳ ಭೇಟಿ

      July 13, 2025
      ಕ್ರೀಡೆಯಿಂದ ಸರ್ವತೋಮುಖ ಬೆಳವಣಿಗೆ ಸಾಧ್ಯ : ರಾಜಶೇಖರ ದೈವಾಡಗಿ

      ಕ್ರೀಡೆಯಿಂದ ಸರ್ವತೋಮುಖ ಬೆಳವಣಿಗೆ ಸಾಧ್ಯ : ರಾಜಶೇಖರ ದೈವಾಡಗಿ

      July 13, 2025
      ವಿಜಯಪರ ಜಿಲ್ಲಾ ಘಟಕದಿಂದ 19 ರಂದು ಪತ್ರಿಕಾ ದಿನಾಚರಣೆ

      ವಿಜಯಪರ ಜಿಲ್ಲಾ ಘಟಕದಿಂದ 19 ರಂದು ಪತ್ರಿಕಾ ದಿನಾಚರಣೆ

      July 13, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.