• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

    ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

    ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಗ್ಯಾರಂಟಿ ಯೋಜನೆಗಳು ಸಹಕಾರಿ -ಸಚಿವ ಡಾ.ಎಂ.ಬಿ.ಪಾಟೀಲ

    ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಗ್ಯಾರಂಟಿ ಯೋಜನೆಗಳು ಸಹಕಾರಿ -ಸಚಿವ ಡಾ.ಎಂ.ಬಿ.ಪಾಟೀಲ

    ವಿಜಯಪುರ | ದೇಹ ದಾನ ಶ್ರೇಷ್ಟ ದಾನವಾಗಿದೆ

    ವಿಜಯಪುರ | ದೇಹ ದಾನ ಶ್ರೇಷ್ಟ ದಾನವಾಗಿದೆ

    ಜೆಡಿಎಸ್ ತಾಲೂಕು ಘಟಕದ ಪೂರ್ವಭಾವಿ ಸಭೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕೆ ತೀರ್ಮಾನ

    ಜೆಡಿಎಸ್ ತಾಲೂಕು ಘಟಕದ ಪೂರ್ವಭಾವಿ ಸಭೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕೆ ತೀರ್ಮಾನ

    ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಶಿಲೆಯಲ್ಲಿ ಕೆತ್ತಿದ ಸಂವಿಧಾನ ಪೀಠಿಕೆ ಅನಾವರಣ

    ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಶಿಲೆಯಲ್ಲಿ ಕೆತ್ತಿದ ಸಂವಿಧಾನ ಪೀಠಿಕೆ ಅನಾವರಣ

    ನಗರ ಕೇಂದ್ರ ಬಸ್ ನಿಲ್ದಾಣ ಆವರಣದ ಇಂದಿರಾ ಕ್ಯಾಂಟೀನ್ ಉದ್ಘಾಟನೆ

    ನಗರ ಕೇಂದ್ರ ಬಸ್ ನಿಲ್ದಾಣ ಆವರಣದ ಇಂದಿರಾ ಕ್ಯಾಂಟೀನ್ ಉದ್ಘಾಟನೆ

    140 ವರ್ಷ ಹಳೆಯ ಇತಿಹಾಸ ಹೊಂದಿದ ನವೀಕರಣಗೊಂಡ ಗ್ರಂಥಾಲಯ ಸಚಿವ ಎಮ್ ಬಿ ಪಿ ಉದ್ಘಾಟನೆ

    140 ವರ್ಷ ಹಳೆಯ ಇತಿಹಾಸ ಹೊಂದಿದ ನವೀಕರಣಗೊಂಡ ಗ್ರಂಥಾಲಯ ಸಚಿವ ಎಮ್ ಬಿ ಪಿ ಉದ್ಘಾಟನೆ

    ಬಿ.ಎಲ್.ಡಿ.ಇ ಆಸ್ಪತ್ರೆಯಿಂದ ಪ್ರತ್ಯೇಕ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ

    ಬಿ.ಎಲ್.ಡಿ.ಇ ಆಸ್ಪತ್ರೆಯಿಂದ ಪ್ರತ್ಯೇಕ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ

    ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸ್ವಚ್ಛತೆ ಅಗತ್ಯ

    ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸ್ವಚ್ಛತೆ ಅಗತ್ಯ

    250 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಾಣದ ಹೋರಾಟಕ್ಕೆ ಕರ್ನಾಟಕ ಭೀಮಸೇನೆಗೆ ಸಿಕ್ಕ ಜಯ

    250 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಾಣದ ಹೋರಾಟಕ್ಕೆ ಕರ್ನಾಟಕ ಭೀಮಸೇನೆಗೆ ಸಿಕ್ಕ ಜಯ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

      ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

      ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಗ್ಯಾರಂಟಿ ಯೋಜನೆಗಳು ಸಹಕಾರಿ -ಸಚಿವ ಡಾ.ಎಂ.ಬಿ.ಪಾಟೀಲ

      ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಗ್ಯಾರಂಟಿ ಯೋಜನೆಗಳು ಸಹಕಾರಿ -ಸಚಿವ ಡಾ.ಎಂ.ಬಿ.ಪಾಟೀಲ

      ವಿಜಯಪುರ | ದೇಹ ದಾನ ಶ್ರೇಷ್ಟ ದಾನವಾಗಿದೆ

      ವಿಜಯಪುರ | ದೇಹ ದಾನ ಶ್ರೇಷ್ಟ ದಾನವಾಗಿದೆ

      ಜೆಡಿಎಸ್ ತಾಲೂಕು ಘಟಕದ ಪೂರ್ವಭಾವಿ ಸಭೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕೆ ತೀರ್ಮಾನ

      ಜೆಡಿಎಸ್ ತಾಲೂಕು ಘಟಕದ ಪೂರ್ವಭಾವಿ ಸಭೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕೆ ತೀರ್ಮಾನ

      ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಶಿಲೆಯಲ್ಲಿ ಕೆತ್ತಿದ ಸಂವಿಧಾನ ಪೀಠಿಕೆ ಅನಾವರಣ

      ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಶಿಲೆಯಲ್ಲಿ ಕೆತ್ತಿದ ಸಂವಿಧಾನ ಪೀಠಿಕೆ ಅನಾವರಣ

      ನಗರ ಕೇಂದ್ರ ಬಸ್ ನಿಲ್ದಾಣ ಆವರಣದ ಇಂದಿರಾ ಕ್ಯಾಂಟೀನ್ ಉದ್ಘಾಟನೆ

      ನಗರ ಕೇಂದ್ರ ಬಸ್ ನಿಲ್ದಾಣ ಆವರಣದ ಇಂದಿರಾ ಕ್ಯಾಂಟೀನ್ ಉದ್ಘಾಟನೆ

      140 ವರ್ಷ ಹಳೆಯ ಇತಿಹಾಸ ಹೊಂದಿದ ನವೀಕರಣಗೊಂಡ ಗ್ರಂಥಾಲಯ ಸಚಿವ ಎಮ್ ಬಿ ಪಿ ಉದ್ಘಾಟನೆ

      140 ವರ್ಷ ಹಳೆಯ ಇತಿಹಾಸ ಹೊಂದಿದ ನವೀಕರಣಗೊಂಡ ಗ್ರಂಥಾಲಯ ಸಚಿವ ಎಮ್ ಬಿ ಪಿ ಉದ್ಘಾಟನೆ

      ಬಿ.ಎಲ್.ಡಿ.ಇ ಆಸ್ಪತ್ರೆಯಿಂದ ಪ್ರತ್ಯೇಕ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ

      ಬಿ.ಎಲ್.ಡಿ.ಇ ಆಸ್ಪತ್ರೆಯಿಂದ ಪ್ರತ್ಯೇಕ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ

      ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸ್ವಚ್ಛತೆ ಅಗತ್ಯ

      ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸ್ವಚ್ಛತೆ ಅಗತ್ಯ

      250 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಾಣದ ಹೋರಾಟಕ್ಕೆ ಕರ್ನಾಟಕ ಭೀಮಸೇನೆಗೆ ಸಿಕ್ಕ ಜಯ

      250 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಾಣದ ಹೋರಾಟಕ್ಕೆ ಕರ್ನಾಟಕ ಭೀಮಸೇನೆಗೆ ಸಿಕ್ಕ ಜಯ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಪಾರ್ಶ್ವವಾಯು ಕುರಿತು ಜಾಗೃತಿ ; ಟ್ರಸ್ಟ್ ವೆಲ್ ಆಸ್ಪತ್ರೆ..

      Edito..

      October 29, 2022
      0
      ಪಾರ್ಶ್ವವಾಯು ಕುರಿತು ಜಾಗೃತಿ ; ಟ್ರಸ್ಟ್ ವೆಲ್ ಆಸ್ಪತ್ರೆ..
      0
      SHARES
      416
      VIEWS
      Share on FacebookShare on TwitterShare on whatsappShare on telegramShare on Mail

      ಕ್ಷಿಪ್ರವಾಗಿ ಸ್ಪಂದನೆ – ಪಾರ್ಶ್ವವಾಯು ಪೀಡಿತ 102 ವರ್ಷದ ವ್ಯಕ್ತಿಗೆ ಟ್ರಸ್ಟ್‌ವೆಲ್‌ ಆಸ್ಪತ್ರೆಯಿಂದ ಯಶಸ್ವಿ ಚಿಕಿತ್ಸೆ‘ಅಮೂಲ್ಯ ಸಮಯ’ ವಿಷಯದೊಂದಿಗೆ ಪಾರ್ಶ್ವವಾಯು ಕುರಿತು ಜಾಗೃತಿ ; ಟ್ರಸ್ಟ್ ವೆಲ್ ಆಸ್ಪತ್ರೆ

      ಬೆಂಗಳೂರು, ಅಕ್ಟೋಬರ್ 29,2022 : ಪಾರ್ಶ್ವವಾಯುವಿಗೆ ತುತ್ತಾದರೆ ಜೀವನವೇ ಮುಗಿದಂತೆ! ಮತ್ತೆ ಆ ವ್ಯಕ್ತಿ ಎಲ್ಲರಂತೆ ಎದ್ದು ನಿಲ್ಲಲು, ತಮ್ಮ ಕೆಲಸವನ್ನು ಮಾಡಿಕೊಳ್ಳಲು ಸಾಧ್ಯವಿಲ್ಲ ಎಂಬ ಭಯವೇ ಎಲ್ಲರ ಎದೆಯಲ್ಲಿ ನಡುಕ ಹುಟ್ಟಿಸಿಬಿಡುತ್ತದೆ. ಆದರೆ ಇಲ್ಲಿ ಪಾರ್ಶ್ವವಾಯುವಿಗೆ ತುತ್ತಾದ 102 ವರ್ಷದ ಹಿರಿಯರೊಬ್ಬರು ಕುಳಿತು ಭಜನೆ ಮಾಡುತ್ತಿದ್ದಾರೆ ಎಂದರೆ ಅದಕ್ಕೆ ಕಾರಣ ಟ್ರಸ್ಟ್ ವೆಲ್ ಆಸ್ಪತ್ರೆ!

      102 ವರ್ಷದ ವ್ಯಕ್ತಿಯೊಬ್ಬರು ಎಂಬುವರು ಮಧ್ಯಾಹ್ನ ಊಟ ಸೇವಿಸುತ್ತಿರುವಾಗ ಅವರ ಬಲಕೈ ಸ್ವಾಧೀನ ಕಳೆದುಕೊಂಡಿರುವುದು ತಿಳಿಯಿತು. ಮನೆಯವರು ಗಾಬರಿಗೊಂಡು ಆ ಕ್ಷಣಕ್ಕೆ ತಜ್ಞ ವೈದ್ಯರ ಸಲಹೆಯ ಮೇರೆಗೆ ಟ್ರಸ್ಟ್ ವೆಲ್ ಆಸ್ಪತ್ರೆಗೆ ಅರ್ಧ ಗಂಟೆಯೊಳಗಡೆ ಅವರನ್ನು ಸೇರಿಸಲಾಯಿತು. ಟ್ರಸ್ಟ್ ವೆಲ್ ಆಸ್ಪತ್ರೆ ಸಿಬ್ಬಂದಿಗಳೂ ಸೂಕ್ತ ಸಮಯಕ್ಕೆ ಸರಿಯಾದ ಚಿಕಿತ್ಸೆ ನೀಡಿದ ಪರಿಣಾಮ, ಪಾರ್ಶ್ವವಾಯುವಿಗೆ ತುತ್ತಾದ ಹಿರಿಯರು ಆಸ್ಪತ್ರೆ ಸೇರಿದ ಅರ್ಧ ಗಂಟೆಯೊಳಗಡೆ ಶೇಕಡಾ 50 ರಷ್ಟು ತಮ್ಮ ಕೈಯನ್ನು ಎತ್ತುವಷ್ಟು ಸಮರ್ಥರಾದರು. ಹಾಗೆಯೇ, ಒಂದು ಗಂಟೆಯೊಳಗಡೆ ಶೇಕಡಾ 90ರಷ್ಟು ತಮ್ಮ ಕೈಯನ್ನು ಎತ್ತಿ  ಅಪಾಯದಿಂದ ಪಾರಾದರು.

      “ಯಾರಾದರೂ ಪಾರ್ಶ್ವವಾಯುವಿಗೆ ತುತ್ತಾದರೆ ಪ್ರತಿ ಸೆಕೆಂಡ್ ಕೂಡ ಬಹಳ ಮಹತ್ವದಾಗಿರುತ್ತದೆ. ಸೂಕ್ತ ಸಮಯದಲ್ಲಿ ಉತ್ತಮ ಸೌಲಭ್ಯಗಳನ್ನು ಹೊಂದಿರುವ ಆಸ್ಪತ್ರೆಯಿಂದ ಚಿಕಿತ್ಸೆ ದೊರಕಿದರೆ ಅಪಾಯದಿಂದ ಪಾರಾಗಬಹುದು. ಟ್ರಸ್ಟ್ ವೆಲ್ ಆಸ್ಪತ್ರೆಯು ಬೆಂಗಳೂರಿನ ಅತ್ಯುತ್ತಮ ನರವಿಜ್ಞಾನ ಮತ್ತು ನರಶಸ್ತ್ರಚಿಕಿತ್ಸಾ ವಿಭಾಗಗಳಲ್ಲಿ ಒಂದಾಗಿದೆ. ಮೆದುಳು ಹಾಗೂ ಬೆನ್ನುಮೂಳೆಯ ಅಸ್ವಸ್ಥತೆಗಳಿಗೆ ಸೂಕ್ತ ಆರೈಕೆ ಮಾಡುವುದರ ಜೊತೆಗೆ ಇತ್ತೀಚಿನ ತಂತ್ರಜ್ಞಾನದಿಂದ ಬೆಂಬಲಿತ ವೈದ್ಯರ ತಂಡವನ್ನು ಹೊಂದಿರುವ ಸಮಗ್ರ ಸ್ಟ್ರೋಕ್‌ ರೆಡಿ ಸಂಸ್ಥೆಯಾಗಿದೆ” ಎಂದು‌ ಆಸ್ಪತ್ರೆಯ *ಮುಖ್ಯ ನ್ಯೂರೋಸರ್ಜನ್ ಹಾಗೂ ಟ್ರಸ್ಟ್‌ವೆಲ್‌ ಆಸ್ಪತ್ರೆಯ ಅಧ್ಯಕ್ಷರಾದ ಡಾ. ಎಚ್.ವಿ ಮಧುಸೂದನ್ ತಿಳಿಸಿದರು.

      “ಮೆದುಳಿನ ಪಾರ್ಶ್ವವಾಯು ಸಾವಿಗೆ ದೂಡುವ ಎರಡನೇ ಪ್ರಮುಖ ಕಾರಣವಾಗಿದೆ ಮತ್ತು ಅಂಗವೈಕಲ್ಯದ ಮೂರನೇ ಪ್ರಮುಖ ಕಾರಣವಾಗಿದೆ. ಪ್ರತಿ ವರ್ಷ ಸುಮಾರು 18 ಲಕ್ಷ ಜನರು ಸ್ಟ್ರೋಕ್ ಗೆ ಒಳಗಾಗುತ್ತಾರೆ. ಸರಿಯಾದ ಸಮಯದಲ್ಲಿ ಚಿಕಿತ್ಸೆ ದೊರಕಿದರೆ ವ್ಯಕ್ತಿಯು ಪ್ರಾಣಾಪಾಯದಿಂದ ಪಾರಾಗಬಹುದು. ಟ್ರಸ್ಟ್ ವೆಲ್ ಸಂಸ್ಥೆಯು ಅರ್ಹವಾದ ನರಶಸ್ತ್ರಚಿಕಿತ್ಸಕರು, ನ್ಯೂರೋ ಇಂಟರ್ವೆನ್ಷನಿಸ್ಟ್ ಗಳು, ನ್ಯೂರೋ-ಅನಸ್ಥೆಟಿಸ್ಟ್ ಗಳು, ಕ್ರಿಟಿಕಲ್ ಕೇರ್ ತಜ್ಞರ ತಂಡವನ್ನು ಹೊಂದಿದೆ ಜೊತೆಗೆ ಮೆದುಳು, ಬೆನ್ನುಮೂಳೆಯ ಅಘಾತಕಾರಿ ಗಾಯ, ನರರೋಗಶಾಸ್ತ್ರ ನ್ಯೂರೋ ಸರ್ಜರಿ, ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಗೆ ಮೀಸಲಾದ ಕೇಂದ್ರಗಳನ್ನು ಹೊಂದಿದೆ” ಎಂದು ನ್ಯೂರಾಲಜಿ ಸೀನಿಯರ್‌ ಕನ್ಸಲ್ಟೆಂಟ್‌ ಡಾ. ರಾಜೇಶ್ ಕೆ.ಎನ್ ತಿಳಿಸಿದರು.

      ಪ್ರತಿ ವರ್ಷ ಅಕ್ಟೋಬರ್ 29ರಂದು ವಿಶ್ವ ಸ್ಟ್ರೋಕ್ ದಿನವನ್ನು ಆಚರಿಸಲಾಗುತ್ತದೆ. ಹೊಸದೊಂದು ವಿಷಯದ ಮೂಲಕ ಪ್ರತಿ ವರ್ಷ ಪಾರ್ಶ್ವವಾಯು ಕುರಿತು ಜನರಿಗೆ ಅರಿವು ಮೂಡಿಸುತ್ತಿರುವ ವಲ್ಡ್ ಸ್ಟ್ರೋಕ್ ಆರ್ಗನೈಸೇಶನ್ (ಡಬ್ಲ್ಯುಎಸ್ಒ) ಈ ಬಾರಿ ‘ಅಮೂಲ್ಯ ಸಮಯ’ ಥೀಮ್ ನೊಂದಿಗೆ ವಿಶ್ವ ಪಾರ್ಶ್ವವಾಯು ದಿನದ ಜಾಗೃತಿಯನ್ನು ಉತ್ತೇಜಿಸಲಿದೆ. ವಾರ್ಶ್ವವಾಯು ತುತ್ತಾದವರಿಗೆ ತ್ವರಿತ ಗತಿಯಲ್ಲಿ ಸರಿಯಾದ ಚಿಕಿತ್ಸೆ ನೀಡಿದರೆ ಅಪಾಯದಿಂದ ಪಾರಾಗಬಹುದು ಎಂಬುದು ಈ ಥೀಮ್ ನ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು.

      ಈ ನಿಟ್ಟಿನಲ್ಲಿ ಪಾರ್ಶ್ವವಾಯುವಿನ ಬಗ್ಗೆ ಜಾಗೃತಿಯನ್ನು ಮೂಡಿಸುವ ಉದ್ದೇಶದಿಂದ ಜೆ.ಸಿ ರಸ್ತೆಯಲ್ಲಿರುವ ಟ್ರಸ್ಟ್ ವೆಲ್ ಆಸ್ಪತ್ರೆಯಿಂದ ಅಕ್ಟೋಬರ್ 29ರಂದು “ಸ್ಟ್ರೋಕ್ ಜಾಗೃತಿ ವಾಕಾಥಾನ್”ಆಯೋಜಿಸಲಾಗಿದೆ. ಈ ವಾಕಥಾನ್ ಗೆ ಪಾರ್ಶ್ವವಾಯುವಿಗೆ ತುತ್ತಾಗಿ ಯಶಸ್ವಿ ಚಿಕಿತ್ಸೆ ಪಡೆದುಕೊಂಡಿರುವ 102 ವರ್ಷದ ಹಿರಿಯರು ಚಾಲನೆ ನೀಡಿದರು.

      Tags: #Desies#TrustwellBangalore
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಕಂಠಿ ಕುಟುಂಬಕ್ಕೆ ಮಾಜಿ ಶಾಸಕ ನಡಹಳ್ಳಿ ಸಾಂತ್ವನ.

      ಕಂಠಿ ಕುಟುಂಬಕ್ಕೆ ಮಾಜಿ ಶಾಸಕ ನಡಹಳ್ಳಿ ಸಾಂತ್ವನ.

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಂಠಿ ಕುಟುಂಬಕ್ಕೆ ಮಾಜಿ ಶಾಸಕ ನಡಹಳ್ಳಿ ಸಾಂತ್ವನ.

      ಕಂಠಿ ಕುಟುಂಬಕ್ಕೆ ಮಾಜಿ ಶಾಸಕ ನಡಹಳ್ಳಿ ಸಾಂತ್ವನ.

      June 28, 2025
      ಹಜ್ ಯಾತ್ರಿಗಳಿಗೆ ಗೌರವ ಸನ್ಮಾನ

      ಹಜ್ ಯಾತ್ರಿಗಳಿಗೆ ಗೌರವ ಸನ್ಮಾನ

      June 28, 2025
      ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

      ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

      June 28, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.