• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮುದ್ದೇಬಿಹಾಳ | ಆಕ್ಸ್‌ಫರ್ಡ್ ಪಾಟೀಲ್ಸ್ ಕಾಲೇಜಿನ 550 ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ

    ಮುದ್ದೇಬಿಹಾಳ | ಆಕ್ಸ್‌ಫರ್ಡ್ ಪಾಟೀಲ್ಸ್ ಕಾಲೇಜಿನ 550 ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ

    ಜಿಲ್ಲಾಡಳಿತದಿಂದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

    ಜಿಲ್ಲಾಡಳಿತದಿಂದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

    ಸಿಸಿ ರಸ್ತೆ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ಕೊಡಬೇಕು ಶಾಸಕ ಮನಗೂಳಿ

    ಸಿಸಿ ರಸ್ತೆ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ಕೊಡಬೇಕು ಶಾಸಕ ಮನಗೂಳಿ

    ಇಂಡಿ | ಕಾಲುವೆಗೆ ನೀರು ಪ್ರತಿಭಟನೆ ಫಲ : ಕರವೇ ಅಧ್ಯಕ್ಷ ಮುಳಜಿ

    ಇಂಡಿ | ಕಾಲುವೆಗೆ ನೀರು ಪ್ರತಿಭಟನೆ ಫಲ : ಕರವೇ ಅಧ್ಯಕ್ಷ ಮುಳಜಿ

    ಶಾಲಾ-ಕಾಲೇಜಿಗೆ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

    ಶಾಲಾ-ಕಾಲೇಜಿಗೆ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

    ಎಸ್‍ಎಸ್‍ಎಲ್‍ಸಿ ಪರೀಕ್ಷೆ-2: ನೋಂದಾಯಿಸಿಕೊಳ್ಳಲು ಸೂಚನೆ

    ಎಸ್‍ಎಸ್‍ಎಲ್‍ಸಿ ಪರೀಕ್ಷೆ-2: ನೋಂದಾಯಿಸಿಕೊಳ್ಳಲು ಸೂಚನೆ

    ಕಲಿಕೆಯ ಜೊತೆ ಕೌಶಲ್ಯ ಕುರಿತು ಪ್ರಗತಿ ಪರಿಶೀಲನೆ

    ಕಲಿಕೆಯ ಜೊತೆ ಕೌಶಲ್ಯ ಕುರಿತು ಪ್ರಗತಿ ಪರಿಶೀಲನೆ

    ಭಾರತೀಯ ವೀರ ಸೈನಿಕರಿಗೆ ಮತ್ತುಷ್ಟು ಶಕ್ತಿ, ಆತ್ಮಸ್ಥರ್ಯ ಪ್ರಾಪ್ತಿಯಾಗಲು ಬಿಜೆಪಿಯಿಂದ ವಿಶೇಷ ಪೂಜೆ

    ಭಾರತೀಯ ವೀರ ಸೈನಿಕರಿಗೆ ಮತ್ತುಷ್ಟು ಶಕ್ತಿ, ಆತ್ಮಸ್ಥರ್ಯ ಪ್ರಾಪ್ತಿಯಾಗಲು ಬಿಜೆಪಿಯಿಂದ ವಿಶೇಷ ಪೂಜೆ

    ಡಾ. ಅಮರನಾಥ ಷಣ್ಮುಖ ಸಾಧನೆ : ಪ್ರಾಚಾರ್ಯರು ಹರ್ಷ

    ಡಾ. ಅಮರನಾಥ ಷಣ್ಮುಖ ಸಾಧನೆ : ಪ್ರಾಚಾರ್ಯರು ಹರ್ಷ

    ವಿಜಯಪುರ| ಭಾರತೀಯ ಸೈನಿಕರ ಪರಾವಾಗಿ ವಿಶೇಷ ಪೂಜೆ

    ವಿಜಯಪುರ| ಭಾರತೀಯ ಸೈನಿಕರ ಪರಾವಾಗಿ ವಿಶೇಷ ಪೂಜೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಮುದ್ದೇಬಿಹಾಳ | ಆಕ್ಸ್‌ಫರ್ಡ್ ಪಾಟೀಲ್ಸ್ ಕಾಲೇಜಿನ 550 ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ

      ಮುದ್ದೇಬಿಹಾಳ | ಆಕ್ಸ್‌ಫರ್ಡ್ ಪಾಟೀಲ್ಸ್ ಕಾಲೇಜಿನ 550 ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ

      ಜಿಲ್ಲಾಡಳಿತದಿಂದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

      ಜಿಲ್ಲಾಡಳಿತದಿಂದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

      ಸಿಸಿ ರಸ್ತೆ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ಕೊಡಬೇಕು ಶಾಸಕ ಮನಗೂಳಿ

      ಸಿಸಿ ರಸ್ತೆ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ಕೊಡಬೇಕು ಶಾಸಕ ಮನಗೂಳಿ

      ಇಂಡಿ | ಕಾಲುವೆಗೆ ನೀರು ಪ್ರತಿಭಟನೆ ಫಲ : ಕರವೇ ಅಧ್ಯಕ್ಷ ಮುಳಜಿ

      ಇಂಡಿ | ಕಾಲುವೆಗೆ ನೀರು ಪ್ರತಿಭಟನೆ ಫಲ : ಕರವೇ ಅಧ್ಯಕ್ಷ ಮುಳಜಿ

      ಶಾಲಾ-ಕಾಲೇಜಿಗೆ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

      ಶಾಲಾ-ಕಾಲೇಜಿಗೆ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

      ಎಸ್‍ಎಸ್‍ಎಲ್‍ಸಿ ಪರೀಕ್ಷೆ-2: ನೋಂದಾಯಿಸಿಕೊಳ್ಳಲು ಸೂಚನೆ

      ಎಸ್‍ಎಸ್‍ಎಲ್‍ಸಿ ಪರೀಕ್ಷೆ-2: ನೋಂದಾಯಿಸಿಕೊಳ್ಳಲು ಸೂಚನೆ

      ಕಲಿಕೆಯ ಜೊತೆ ಕೌಶಲ್ಯ ಕುರಿತು ಪ್ರಗತಿ ಪರಿಶೀಲನೆ

      ಕಲಿಕೆಯ ಜೊತೆ ಕೌಶಲ್ಯ ಕುರಿತು ಪ್ರಗತಿ ಪರಿಶೀಲನೆ

      ಭಾರತೀಯ ವೀರ ಸೈನಿಕರಿಗೆ ಮತ್ತುಷ್ಟು ಶಕ್ತಿ, ಆತ್ಮಸ್ಥರ್ಯ ಪ್ರಾಪ್ತಿಯಾಗಲು ಬಿಜೆಪಿಯಿಂದ ವಿಶೇಷ ಪೂಜೆ

      ಭಾರತೀಯ ವೀರ ಸೈನಿಕರಿಗೆ ಮತ್ತುಷ್ಟು ಶಕ್ತಿ, ಆತ್ಮಸ್ಥರ್ಯ ಪ್ರಾಪ್ತಿಯಾಗಲು ಬಿಜೆಪಿಯಿಂದ ವಿಶೇಷ ಪೂಜೆ

      ಡಾ. ಅಮರನಾಥ ಷಣ್ಮುಖ ಸಾಧನೆ : ಪ್ರಾಚಾರ್ಯರು ಹರ್ಷ

      ಡಾ. ಅಮರನಾಥ ಷಣ್ಮುಖ ಸಾಧನೆ : ಪ್ರಾಚಾರ್ಯರು ಹರ್ಷ

      ವಿಜಯಪುರ| ಭಾರತೀಯ ಸೈನಿಕರ ಪರಾವಾಗಿ ವಿಶೇಷ ಪೂಜೆ

      ವಿಜಯಪುರ| ಭಾರತೀಯ ಸೈನಿಕರ ಪರಾವಾಗಿ ವಿಶೇಷ ಪೂಜೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಪ್ರಪಂಚ

      ಇಂಡಿಯಲ್ಲಿ ಸಿಡಿಲು ಅಪ್ಪಳಿಸಿ ಇಬ್ಬರ ಸಾವು..! ಅಪಾರ ಬೆಳೆ ಹಾನಿ..!

      Voice Of Janata

      April 12, 2024
      0
      ಇಂಡಿಯಲ್ಲಿ ಸಿಡಿಲು ಅಪ್ಪಳಿಸಿ ಇಬ್ಬರ ಸಾವು..! ಅಪಾರ ಬೆಳೆ ಹಾನಿ..!
      0
      SHARES
      1.1k
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿಯಲ್ಲಿ ಸಿಡಿಲು ಅಪ್ಪಳಿಸಿ ಇಬ್ಬರ ಸಾವು..! ಅಪಾರ ಬೆಳೆ ಹಾನಿ..!

      ಬಿರುಗಾಳಿ‌ ಮಳೆಗೆ ಧರೆಗುರಳಿದ ಮರಗಳು.

      ಇಂಡಿ : ಸಿಡಿಲು ಅಪ್ಪಳಿಸಿ ಇಬ್ಬರ ದಾರುಣ ಸಾವು. ಬಿರುಗಾಳಿ‌ ಮಳೆಗೆ  ಮರಗಳು ಧರೆಗುರಳಿದ ಘಟನೆ ತಾಲ್ಲೂಕಿನಲ್ಲಿ ನಡೆದಿದೆ.
      ಗುರುವಾರ ಸಂಜೆ ವೇಳೆ  ಬಿರುಗಾಳಿ ಸಮೇತ ಮಳೆಗೆಯಾಗಿದ್ದು ರೈತರಲ್ಲಿ ಸ್ವಲ್ಪ ಸಂತಸ ಮೂಡಿಸಿದ್ದರೆ, ಹಲವರ ದುಃಖಕ್ಕೆ ಕಾರಣವಾಗಿದೆ. ಪಟ್ಟಣದ ಮಾವಿನಹಳ್ಳಿ ರಸ್ತೆಯ ಜಲ ದೇವಪ್ಪ ಕೆರೆ ಹತ್ತಿರ ಇರುವ ಪೂಜಾರಿ ವಸ್ತಿಯಲ್ಲಿ 16 ವರ್ಷದ ಬಾಲಕ ಭೀರಪ್ಪ ನಿಂಗಪ್ಪ ಅವರಾದಿ  ಮಳೆ ಬರುತ್ತಿದೆ ಎಂದು ಬೇವಿನ ಮರದ ಆಶ್ರಯದಲ್ಲಿ ಪಡೆಯುತ್ತಿದ್ದಂತೆ ಏಕಾಏಕಿ ಬಡಿದ ಸಿಡಿಲಿಗೆ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಅದರಂತೆ ತಾಲ್ಲೂಕಿನ ಹಿರೇ ಮಸಳಿ ಗ್ರಾಮದಲ್ಲಿ ಕೃಷಿ ಕಾರ್ಯದಲ್ಲಿ ತೊಡಗಿದ್ದ 43 ವರ್ಷದ ಸೋಮಶೇಖರ್ ಕಾಶಿಕನಾಥ ಪಟ್ಟಣಶೆಟ್ಟಿ ಸಿಡಿಲಿಗೆ ಜೀವ ತೆತ್ತಿದ್ದಾರೆ. ಇಷ್ಟಲ್ಲದೆ ಹಿರೇ ಮಸಳಿ ಗ್ರಾಮದ ಸುತ್ತಮುತ್ತ ಹಾಗೂ ಅಂಬಣ್ಣ ಸುಣಗಾರ ಇವರ ತೋಟದಲ್ಲಿ ಫಲಕೊಡಬೇಕಾದ ಲಿಂಬೆ ಗಿಡಗಳು ಹಾಗೂ ಇತರೆ ಮರಗಳು ನೆಲಕಚ್ಚಿವೆ. ಒಟ್ಟಾರೆಯಾಗಿ ಸಿಡಿಲು ಬಡಿದು ದುರಂತದಲ್ಲಿರುವ ಕುಟುಂಬಕ್ಕೆ ಪರಿಹಾರ ಹಾಗೂ ಹಾಗೂ ಹಾನಿಗೊಳಗಾದ ರೈತ ಕುಟುಂಬಕ್ಕೆ ಸರಕಾರ ಸಹಾಯ ಮಾಡಬೇಕಾಗಿದೆ.
       ರೈತರು ಮೊದಲೇ ಮಳೆ ಇಲ್ಲದೆ ಕಂಗಾಲಾಗಿದ್ದಾರೆ, ಜನ‌-ಜಾನುವರಗಳಿಗೆ‌ ಕುಡಿಯಲು ನೀರಿಲ್ಲ. ಇನ್ನೂ ಜೀವನಕ್ಕೆ ಆಶ್ರಯವಾಗಿದ್ದ ಲಿಂಬೆಗಿಡಗಳನ್ನು ಟ್ಯಾಂಕರ ‌ಮೂಲಕ‌ ನೀರು ಪೂರೈಸಿ ಅವುಗಳನ್ನು ರಕ್ಷಣೆ ಮಾಡಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ.‌ ಆದರೆ ನಿನ್ನೆ ಏಕಾಏಕಿ ಬಿರುಗಾಳಿ ಸಮೇತ ಮಳೆಗೆ ಲಿಂಬೆಗಿಡಗಳು ಹಾಗೂ ತೋಟದಲ್ಲಿರುವ ಇನ್ನಿತರ ಗಿಡಗಳು ನೆಲಕಚ್ಚಿ ಅಪಾರ ಹಾನಿಯಾಗಿವೆ. ಹಾಗಾಗಿ ಸರಕಾರ ಕೂಡಲೇ ರೈತರಿಗೆ ನೇರವಿಗೆ ಧಾವಿಸಲು ಮನವಿ ಮಾಡಿಕೊಳ್ಳುತ್ತೆನೆ.
      ಅಂಬಣ್ಣ ಸುಣಗಾರ ರೈತರು, ಹಿರೇಮಸಳಿ
      Tags: #indi / vijayapur#Public News#State News#Two people died in Indy due to lightning..! Huge crop damage..!#Voice Of Janata#ಇಂಡಿಯಲ್ಲಿ ಸಿಡಿಲು ಅಪ್ಪಳಿಸಿ ಯುವಕ ಬಲಿ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಕಾಮಿಡಿ ಕಿಲಾಡಿಯ ಖ್ಯಾತಿಯ ನಟ ರಾಕೇಶ್ ಪೂಜಾರಿ ಇನ್ನಿಲ್ಲ..!

      ಕಾಮಿಡಿ ಕಿಲಾಡಿಯ ಖ್ಯಾತಿಯ ನಟ ರಾಕೇಶ್ ಪೂಜಾರಿ ಇನ್ನಿಲ್ಲ..!

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾಮಿಡಿ ಕಿಲಾಡಿಯ ಖ್ಯಾತಿಯ ನಟ ರಾಕೇಶ್ ಪೂಜಾರಿ ಇನ್ನಿಲ್ಲ..!

      ಕಾಮಿಡಿ ಕಿಲಾಡಿಯ ಖ್ಯಾತಿಯ ನಟ ರಾಕೇಶ್ ಪೂಜಾರಿ ಇನ್ನಿಲ್ಲ..!

      May 12, 2025
      ವಿಜಯಪುರ | ಭಯೋತ್ಪಾದನೆ ಇಡೀ ಮಾನವ ಕುಲಕ್ಕೆ ಅವಮಾನ,ಕೈಲಾಗದ ಹೇಡಿಗಳು ಅಮಾಯಕ ಭಾರತೀಯರ ಮೇಲೆ ದಾಳಿ..!

      ವಿಜಯಪುರ | ಭಯೋತ್ಪಾದನೆ ಇಡೀ ಮಾನವ ಕುಲಕ್ಕೆ ಅವಮಾನ,ಕೈಲಾಗದ ಹೇಡಿಗಳು ಅಮಾಯಕ ಭಾರತೀಯರ ಮೇಲೆ ದಾಳಿ..!

      May 11, 2025
      ಹೊನಗನಹಳ್ಳಿ ರೇಲ್ವೆ ಮೇಲ್ಸೇತುವೆ ಕಾಮಗಾರಿ ಪರಿಶೀಲಿಸಿದ ಸಂಸದ ಜಿಗಜಿಣಗಿ

      ಹೊನಗನಹಳ್ಳಿ ರೇಲ್ವೆ ಮೇಲ್ಸೇತುವೆ ಕಾಮಗಾರಿ ಪರಿಶೀಲಿಸಿದ ಸಂಸದ ಜಿಗಜಿಣಗಿ

      May 11, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.