• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

    ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

    ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

    ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

      ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

      ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

      ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

      ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

      ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

      ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

      ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

      ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

      ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

      ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

      ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

      ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

      ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      “ಎರಡು ನಕ್ಷತ್ರಗಳು ಕೃತಿ “ಸರ್ವೇ ಜನ ಸುಖಿನೋ ಭವಂತು ಎಂಬ ತತ್ವ ಒಳಗೊಂಡಿದೆ

      Voiceofjanata.in

      August 10, 2025
      0
      “ಎರಡು ನಕ್ಷತ್ರಗಳು ಕೃತಿ “ಸರ್ವೇ ಜನ ಸುಖಿನೋ ಭವಂತು ಎಂಬ ತತ್ವ ಒಳಗೊಂಡಿದೆ
      0
      SHARES
      33
      VIEWS
      Share on FacebookShare on TwitterShare on whatsappShare on telegramShare on Mail

      “ಎರಡು ನಕ್ಷತ್ರಗಳು ಕೃತಿ “ಸರ್ವೇ ಜನ ಸುಖಿನೋ ಭವಂತು ಎಂಬ ತತ್ವ ಒಳಗೊಂಡಿದೆ

      ಇಂಡಿ : “ಎರಡು ನಕ್ಷತ್ರಗಳು ಕೃತಿ “ಸರ್ವೇ ಜನ ಸುಖಿನೋ ಭವಂತು ಎಂಬ ತತ್ವ, ಈ ಕೃತಿ ಒಳಗೊಂಡಿದೆ. ಮನುಷ್ಯ ಮನುಷ್ಯರನ್ನಾಗಿ ಕಾಣಬೇಕು. ಹಿರಿಯರಿಗೆ ಗೌರವಿಸಬೇಕು, ಕೂಡಿ ಬಾಳಿದರೆ ಸ್ವರ್ಗ ಸುಖ ಎಂಬ ಆಶಯ ಈ ಕೃತಿಯಲ್ಲಿ ಮೂಡಿಬಂದಿದೆ ಎಂದು ಕೃತಿ ಬಿಡುಗಡೆಗೊಳಿಸಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ರಾಘವೇಂದ್ರ ಕುಲಕರ್ಣಿ ಅವರು‌ ಮಾತನಾಡಿದರು.

      ಪಟ್ಟಣದ ಶ್ರೀ ಬಸವರಾಜೇಂದ್ರ ಸತ್ಸಂಗ ಸಮಿತಿ ಸಹಯೋಗ ಶ್ರೀ ಬಸವರಾಜೇಂದ್ರ ಗಜಾನನ ಯುವಕ ಮಂಡಳಿ ಹಾಗೂ ಶ್ರೀ ಅರವಿಂದೊ ಸೊಸೈಟಿ ಕೇಂದ್ರ ಇವರ ಸಂಯುಕ್ತ ಆಶ್ರಯದಲ್ಲಿ 96ನೇ ಹುಣ್ಣಿಮೆ ಬೆಳಕು ಶರಣರ ಸಂದೇಶ ಕಾರ್ಯಕ್ರಮದಲ್ಲಿ ಕೈಲಾಸವಾಸಿ ಶ್ರೀ ಶಂಕರ್ ರಾವ್ ಕುಲಕರ್ಣಿ ಹಾಗೂ ಉಪನ್ಯಾಸಕ ಸದಾನಂದ ಎಸ್ ಈರನಕೇರಿ‌ ಅವರ ವಿರಚಿತ ಎರಡು ನಕ್ಷತ್ರಗಳು ಎಂಬ ವ್ಯಕ್ತಿ ಚಿತ್ರಣ ಪುಸ್ತಕ ಲೋಕಾರ್ಪಣೆಯಗೊಳಿಸಿ‌‌ದರು.

      ಎಸ್ ಆರ್ ಮಾಸ್ತರ್ ಎಂದು ಹೆಸರುವಾಸಿಯಾದ ಸಂಗಮೇಶ್ವರ ರೇವಣ್ಣವರ್ ಹಾಗೂ ಶರಣಬಸವ ಈರನಕೇರಿ ಇವರು ಬಾಳಿ ಬದುಕಿದ ವ್ಯಕ್ತಿ ಚಿತ್ರಣ ಇದಾಗಿದೆ. ಇರ್ವರು ಶರಣ ತತ್ವವನ್ನು ಅಳವಡಿಸಿಕೊಂಡು, ನಿಸ್ವಾರ್ಥ ಸೇವೆಯನ್ನು ಮಾಡುತ್ತ ನಮಗೆಲ್ಲರಿಗೂ ದಾರಿ ದೀಪ ವಾಗಿದ್ದಾರೆ, ಎಂದು ಕೃತಿಯ ಕುರಿತು ಹೇಳಿದರು.

      ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ನಿವೃತ್ತ ಪ್ರಾಚಾರ್ಯ, ಪ್ರೊ ಎಸ್ ಎಂ ಚೋಳಕೆ ಮಾತನಾಡಿದ ಅವರು, ಅರವಿಂದರ ಜೀವನ ಮತ್ತು ಸಾಧನೆ ಕುರಿತು, ಕವಿಗಳು ದಾರ್ಶನಿಕರು ತಪಸ್ವಿಗಳಾಗಿದ್ದ ಶ್ರೀಗಳವರ ವಿಚಾರಗಳು ನಾವೆಲ್ಲ ಅನುಸರಿಸಿಕೊಂಡು ಹೋಗಬೇಕು. ಸ್ವಾತಂತ್ರ್ಯ ಸಿಗುವಲ್ಲಿ ಅರವಿಂದರ ಪಾತ್ರ ಪ್ರಮುಖವಾಗಿದೆ ಎಂದು ಹೇಳಿದರು.

      ಕಾರ್ಯಕ್ರಮದ ಅಧ್ಯಕ್ಷತೆ ಪ್ರೊ ಎನ್ ವಿ ಹಂಜಗಿ ಮಾತನಾಡುತ್ತಾ ನಾವೆಲ್ಲರೂ ಅರವಿಂದರ ಹಾಗೂ ಶ್ರೀಮಾತೆಯವರ ಆದರ್ಶದ ಗುಣಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ನಾವು ಸಹಿತ ನಿಸ್ವಾರ್ಥ ಸೇವೆಯನ್ನ ಮಾಡಬೇಕು. ಪಾಂಡಿಚೇರಿಯ ಆಶ್ರಮವನ್ನು ನಾವೆಲ್ಲರೂ ನೋಡಿಕೊಂಡು ಬರಬೇಕು. ಧಾರ್ಮಿಕ ಅಧ್ಯಾತ್ಮಿಕ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು ಎಂದರು.

      ಕಾರ್ಯಕ್ರಮದಲ್ಲಿ ಶಿಕ್ಷಕ ಆರ್ ವಿ ಪಾಟೀಲ್ ಇವರಿಗೆ ರಾಷ್ಟ್ರೀಯ ಬಸವ ಶ್ರೀ ಪ್ರಶಸ್ತಿ ಲಭಿಸಿದ್ದಕ್ಕಾಗಿ ಸತ್ಸಂಗದ ಸಮಿತಿ ವತಿಯಿಂದ ಅವರನ್ನು ವಿಶೇಷವಾಗಿ ಸನ್ಮಾನಿಸಲಾಯಿತು.

      ಅತಿಥಿ‌ ಎಸ್ ಎಸ್ ರೇವಣ್ಣವರ್ ಉಪಸ್ಥಿತರಿದ್ದರು.

      ಪ್ರಾರ್ಥನಾ ಗೀತೆ ಕೀರ್ತಿ ಮತ್ತು ದೀಪಾ ಹಾಡಿದರು. ಶಿಕ್ಷಕ ಬಿ ಎಸ್ ಪಾಟೀಲ್ ನಿರೂಪಿಸಿದರು. ಶಿಕ್ಷಕ ಬುರುಕುಲೆ
      ವಂದನಾರ್ಪಣೆ ಮಾಡಿದರು.

      ಕಾರ್ಯಕ್ರಮದಲ್ಲಿ ಹಿರಿಯ ಜೀವಿಗಳು, ಉಪನ್ಯಾಸಕರು, ಶರಣ ಶರಣೀಯರು, ಹಾಗೂ ಮುದ್ದು ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

      Tags: #"Two stars Kriti" Survey includes the principle of Jana Sukhino Bhavantu#"ಎರಡು ನಕ್ಷತ್ರಗಳು ಕೃತಿ "ಸರ್ವೇ ಜನ ಸುಖಿನೋ ಭವಂತು ಎಂಬ ತತ್ವ ಒಳಗೊಂಡಿದೆ#indi / vijayapur#Public News#Today News#Voice Of Janata#Voiceofjanata.in
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      November 14, 2025
      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      November 13, 2025
      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      November 13, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.