• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮನೆಗೆ ಐದು ಗ್ಯಾರಂಟಿ – ಮನೆಗೊಂದು ರಂಗೋಲಿ

    ಮನೆಗೆ ಐದು ಗ್ಯಾರಂಟಿ – ಮನೆಗೊಂದು ರಂಗೋಲಿ

    ಸಿಬ್ಬಂದಿ ಕೊರತೆಯಿಂದ ಆಧಾರ್ ಸೇವೆ ಸ್ಥಗಿತ – ಮುದ್ದೇಬಿಹಾಳದಲ್ಲಿ ಮೂರು ತಿಂಗಳಿಂದ ಜನಸಾಮಾನ್ಯರ ಪರದಾಟ.

    ಸಿಬ್ಬಂದಿ ಕೊರತೆಯಿಂದ ಆಧಾರ್ ಸೇವೆ ಸ್ಥಗಿತ – ಮುದ್ದೇಬಿಹಾಳದಲ್ಲಿ ಮೂರು ತಿಂಗಳಿಂದ ಜನಸಾಮಾನ್ಯರ ಪರದಾಟ.

    28 ನವಜೋಡಿಗಳು ಪ್ರತಿಯೊಬ್ಬರೂ ಮೂರು ಮಕ್ಕಳಿಗೆ ಜನ್ಮ ನೀಡಬೇಕು..!

    28 ನವಜೋಡಿಗಳು ಪ್ರತಿಯೊಬ್ಬರೂ ಮೂರು ಮಕ್ಕಳಿಗೆ ಜನ್ಮ ನೀಡಬೇಕು..!

    ಸ್ಥಳೀಯ ಭಾಷೆ–ಸಂಸ್ಕೃತಿಯನ್ನು ಸಂರಕ್ಷಿಸಿ..!

    ಸ್ಥಳೀಯ ಭಾಷೆ–ಸಂಸ್ಕೃತಿಯನ್ನು ಸಂರಕ್ಷಿಸಿ..!

    ಜ.9ರಂದು ಮುಖ್ಯಮಂತ್ರಿಗಳಿಂದ ಜಿಲ್ಲೆಯ ವಿವಿಧ ಯೋಜನೆಯ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ

    ಜ.9ರಂದು ಮುಖ್ಯಮಂತ್ರಿಗಳಿಂದ ಜಿಲ್ಲೆಯ ವಿವಿಧ ಯೋಜನೆಯ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ

    ಸೈಕ್ಲಿಂಗ್ ವೆಲೋಡ್ರೋಮ್ ಉದ್ಘಾಟನೆ : ಸಚಿವ ಎಮ್ ಬಿ ಪಾಟೀಲ

    ಸೈಕ್ಲಿಂಗ್ ವೆಲೋಡ್ರೋಮ್ ಉದ್ಘಾಟನೆ : ಸಚಿವ ಎಮ್ ಬಿ ಪಾಟೀಲ

    ಮನುಕುಲಕ್ಕೆ ಸನ್ಮಾರ್ಗ ತೋರಿದ ಸಿದ್ಧೇಶ್ವರ ಶ್ರೀಗಳು-ನಿಜಶರಣಾನಂದ ಸ್ವಾಮೀಜಿ

    ಮನುಕುಲಕ್ಕೆ ಸನ್ಮಾರ್ಗ ತೋರಿದ ಸಿದ್ಧೇಶ್ವರ ಶ್ರೀಗಳು-ನಿಜಶರಣಾನಂದ ಸ್ವಾಮೀಜಿ

    ರಸ್ತೆ ಸುರಕ್ಷತೆ ನಿಯಮ ಪಾಲಿಸಲು ಚಾಲಕರಿಗೆ ಕರೆ

    ರಸ್ತೆ ಸುರಕ್ಷತೆ ನಿಯಮ ಪಾಲಿಸಲು ಚಾಲಕರಿಗೆ ಕರೆ

    ಸಮಾಜ ಸೇವಕಿ ಸಂಗೀತಾ ನಾಡಗೌಡ ರಾಷ್ಟ್ರಮಟ್ಟದ ಪ್ರಶಸ್ತಿಗೆ ಆಯ್ಕೆ.

    ಸಮಾಜ ಸೇವಕಿ ಸಂಗೀತಾ ನಾಡಗೌಡ ರಾಷ್ಟ್ರಮಟ್ಟದ ಪ್ರಶಸ್ತಿಗೆ ಆಯ್ಕೆ.

    ಜಾನಪದ ಕಲೆ ಮತ್ತು ಸಾಹಿತ್ಯವನ್ನು ಮನೆಮನೆಗೂ ತಲುಪಿಸುವ ಹೊಣೆಗಾರಿಕೆಯನ್ನು ಮಹಿಳೆಯರು ಪರಿಣಾಮಕಾರಿಯಾಗಿ ನಿಭಾಯಿಸಬೇಕಿದೆ.

    ಜಾನಪದ ಕಲೆ ಮತ್ತು ಸಾಹಿತ್ಯವನ್ನು ಮನೆಮನೆಗೂ ತಲುಪಿಸುವ ಹೊಣೆಗಾರಿಕೆಯನ್ನು ಮಹಿಳೆಯರು ಪರಿಣಾಮಕಾರಿಯಾಗಿ ನಿಭಾಯಿಸಬೇಕಿದೆ.

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಮನೆಗೆ ಐದು ಗ್ಯಾರಂಟಿ – ಮನೆಗೊಂದು ರಂಗೋಲಿ

      ಮನೆಗೆ ಐದು ಗ್ಯಾರಂಟಿ – ಮನೆಗೊಂದು ರಂಗೋಲಿ

      ಸಿಬ್ಬಂದಿ ಕೊರತೆಯಿಂದ ಆಧಾರ್ ಸೇವೆ ಸ್ಥಗಿತ – ಮುದ್ದೇಬಿಹಾಳದಲ್ಲಿ ಮೂರು ತಿಂಗಳಿಂದ ಜನಸಾಮಾನ್ಯರ ಪರದಾಟ.

      ಸಿಬ್ಬಂದಿ ಕೊರತೆಯಿಂದ ಆಧಾರ್ ಸೇವೆ ಸ್ಥಗಿತ – ಮುದ್ದೇಬಿಹಾಳದಲ್ಲಿ ಮೂರು ತಿಂಗಳಿಂದ ಜನಸಾಮಾನ್ಯರ ಪರದಾಟ.

      28 ನವಜೋಡಿಗಳು ಪ್ರತಿಯೊಬ್ಬರೂ ಮೂರು ಮಕ್ಕಳಿಗೆ ಜನ್ಮ ನೀಡಬೇಕು..!

      28 ನವಜೋಡಿಗಳು ಪ್ರತಿಯೊಬ್ಬರೂ ಮೂರು ಮಕ್ಕಳಿಗೆ ಜನ್ಮ ನೀಡಬೇಕು..!

      ಸ್ಥಳೀಯ ಭಾಷೆ–ಸಂಸ್ಕೃತಿಯನ್ನು ಸಂರಕ್ಷಿಸಿ..!

      ಸ್ಥಳೀಯ ಭಾಷೆ–ಸಂಸ್ಕೃತಿಯನ್ನು ಸಂರಕ್ಷಿಸಿ..!

      ಜ.9ರಂದು ಮುಖ್ಯಮಂತ್ರಿಗಳಿಂದ ಜಿಲ್ಲೆಯ ವಿವಿಧ ಯೋಜನೆಯ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ

      ಜ.9ರಂದು ಮುಖ್ಯಮಂತ್ರಿಗಳಿಂದ ಜಿಲ್ಲೆಯ ವಿವಿಧ ಯೋಜನೆಯ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ

      ಸೈಕ್ಲಿಂಗ್ ವೆಲೋಡ್ರೋಮ್ ಉದ್ಘಾಟನೆ : ಸಚಿವ ಎಮ್ ಬಿ ಪಾಟೀಲ

      ಸೈಕ್ಲಿಂಗ್ ವೆಲೋಡ್ರೋಮ್ ಉದ್ಘಾಟನೆ : ಸಚಿವ ಎಮ್ ಬಿ ಪಾಟೀಲ

      ಮನುಕುಲಕ್ಕೆ ಸನ್ಮಾರ್ಗ ತೋರಿದ ಸಿದ್ಧೇಶ್ವರ ಶ್ರೀಗಳು-ನಿಜಶರಣಾನಂದ ಸ್ವಾಮೀಜಿ

      ಮನುಕುಲಕ್ಕೆ ಸನ್ಮಾರ್ಗ ತೋರಿದ ಸಿದ್ಧೇಶ್ವರ ಶ್ರೀಗಳು-ನಿಜಶರಣಾನಂದ ಸ್ವಾಮೀಜಿ

      ರಸ್ತೆ ಸುರಕ್ಷತೆ ನಿಯಮ ಪಾಲಿಸಲು ಚಾಲಕರಿಗೆ ಕರೆ

      ರಸ್ತೆ ಸುರಕ್ಷತೆ ನಿಯಮ ಪಾಲಿಸಲು ಚಾಲಕರಿಗೆ ಕರೆ

      ಸಮಾಜ ಸೇವಕಿ ಸಂಗೀತಾ ನಾಡಗೌಡ ರಾಷ್ಟ್ರಮಟ್ಟದ ಪ್ರಶಸ್ತಿಗೆ ಆಯ್ಕೆ.

      ಸಮಾಜ ಸೇವಕಿ ಸಂಗೀತಾ ನಾಡಗೌಡ ರಾಷ್ಟ್ರಮಟ್ಟದ ಪ್ರಶಸ್ತಿಗೆ ಆಯ್ಕೆ.

      ಜಾನಪದ ಕಲೆ ಮತ್ತು ಸಾಹಿತ್ಯವನ್ನು ಮನೆಮನೆಗೂ ತಲುಪಿಸುವ ಹೊಣೆಗಾರಿಕೆಯನ್ನು ಮಹಿಳೆಯರು ಪರಿಣಾಮಕಾರಿಯಾಗಿ ನಿಭಾಯಿಸಬೇಕಿದೆ.

      ಜಾನಪದ ಕಲೆ ಮತ್ತು ಸಾಹಿತ್ಯವನ್ನು ಮನೆಮನೆಗೂ ತಲುಪಿಸುವ ಹೊಣೆಗಾರಿಕೆಯನ್ನು ಮಹಿಳೆಯರು ಪರಿಣಾಮಕಾರಿಯಾಗಿ ನಿಭಾಯಿಸಬೇಕಿದೆ.

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಗೋಲಗುಂಬಜ್ ಎಕ್ಸಪ್ರೆಸ್ ರೈಲನ್ನು ಹುಬ್ಬಳ್ಳಿ ಬೈಪಾಸ್ ಹಾಗೂ ಗದಗ ಬೈಪಾಸ್ ಎರಡು ಮಾರ್ಗದಲ್ಲಿ ಸಂಚರಿಸಲು ಆದೇಶಿಸುವಂತೆ ಒತ್ತಾಯ..!

      Voiceofjanata.in

      December 26, 2025
      0
      ಗೋಲಗುಂಬಜ್ ಎಕ್ಸಪ್ರೆಸ್ ರೈಲನ್ನು ಹುಬ್ಬಳ್ಳಿ ಬೈಪಾಸ್ ಹಾಗೂ ಗದಗ ಬೈಪಾಸ್ ಎರಡು ಮಾರ್ಗದಲ್ಲಿ ಸಂಚರಿಸಲು ಆದೇಶಿಸುವಂತೆ ಒತ್ತಾಯ..!
      0
      SHARES
      53
      VIEWS
      Share on FacebookShare on TwitterShare on whatsappShare on telegramShare on Mail

      ಗೋಲಗುಂಬಜ್ ಎಕ್ಸಪ್ರೆಸ್ ರೈಲನ್ನು ಹುಬ್ಬಳ್ಳಿ ಬೈಪಾಸ್ ಹಾಗೂ ಗದಗ ಬೈಪಾಸ್ ಎರಡು ಮಾರ್ಗದಲ್ಲಿ ಸಂಚರಿಸಲು ಆದೇಶಿಸುವಂತೆ ಒತ್ತಾಯ..!

       

      ವಿಜಯಪುರ ಸಂಸದ ರಮೇಶ ಜಿಗಜಿಣಗಿ ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿ ಲಿಖೀತ ಮನವಿ ಸಲ್ಲಿಸಿದರು.

      ವಿಜಯಪುರ : ಗೋಲಗುಂಬಜ್ ಎಕ್ಸಪ್ರೆಸ್ ರೈಲನ್ನು ಹುಬ್ಬಳ್ಳಿ ಬೈಪಾಸ್ ಹಾಗೂ ಗದಗ ಬೈಪಾಸ್ ಎರಡು ಮಾರ್ಗದಲ್ಲಿ ಸಂಚರಿಸಲು ಆದೇಶಿಸುವಂತೆ ಒತ್ತಾಯಿಸಿ ಸಂಸದ ರಮೇಶ ಜಿಗಜಿಣಗಿ ಅವರು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿ ಲಿಖಿತ ಮನವಿ ಸಲ್ಲಿಸಿದರು. ಇದಕ್ಕೆ ಕೇಂದ್ರ ಸಚಿವರು ತಾತ್ವಿಕ ಒಪ್ಪಿಗೆ ನೀಡಿದ್ದು, ಶೀಘ್ರದಲ್ಲಿಯೇ ಈ ರೈಲು ಸಂಚಾರ ಆರಂಭಗೊಳ್ಳಲಿದ್ದು, ಪ್ರಯಾಣಿಕರಿಗೆ ಸಮಯ ಉಳಿತಾಯವಾಗಿ ಅನುಕೂಲವಾಗಲಿದೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದ್ದಾರೆ.

      ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಅನೇಕ ವರ್ಷಗಳಿಂದ ಈ ಬೇಡಿಕೆ ಈಡೇರಿಸುವಂತೆ ಮನವಿ ಮಾಡಿಕೊಂಡು ಪತ್ರ ಬರೆಯಲಾಗಿತ್ತು, ಈಗ ಈ ಮಹತ್ವದ ಬೇಡಿಕೆಗೆ ಕೇಂದ್ರ ಸಚಿವರು ಸ್ಪಂದಿಸಿದ್ದು ಪ್ರಯಾಣಿಕರಿಗೆ ಅನುಕೂಲವಾಗಲಿದೆ, ಪ್ರಮುಖವಾಗಿ ಗೋಲಗುಂಬ್ ಎಕ್ಸಪ್ರೆಸ್ ರೈಲನ್ನು ಹುಬ್ಬಳ್ಳಿ ಬೈ-ಪಾಸ್ ಮತ್ತು ಗದಗ ಬೈ-ಪಾಸ್‌ನಲ್ಲಿ ಹೀಗೆ ಎರಡೂ ಬೈ-ಪಾಸ್ ಮಾರ್ಗಗಳಲ್ಲಿ ನಡೆಸಲು ವಿನಂತಿಸಲಾಗಿತ್ತು. ಇದರಿಂದಾಗಿ ಪ್ರಯಾಣ ಅವಧಿ ತಗ್ಗಲಿದ್ದು, ಜನರ ಮಹತ್ವದ ಸಮಯ ಉಳಿತಾಯವಾಗಲಿದೆ. ದಸರಾ ಮತ್ತು ದೀಪಾವಳಿ ಹಬ್ಬಗಳಿಗೆ ಬೆಂಗಳೂರಿನಿಂದ ವಿಜಯಪುರಕ್ಕೆ ಆಗಮಿಸಿದ ಹೆಚ್ಚಿನ ಜನರು ಬೆಂಗಳೂರಿಗೆ ಮರಳಲು ಬಯಸುತ್ತಾರೆ. ವಿಜಯಪುರದ ಜನರು ಹಬ್ಬದ ಕಾರ್ಯಕ್ರಮಗಳನ್ನು ಆಚರಿಸಲು ಮತ್ತು ಬದ್ಧರಾಗಲು ನೀವು ತಕ್ಷಣ ವ್ಯವಸ್ಥೆ ಮಾಡಿದರೆ ಅದು ತುಂಬಾ ಅನುಕೂಲವಾಗಲಿದೆ ಎಂದು ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಕೊಡಲಾಗಿದೆ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಬಾಗಲಕೋಟೆ ಸಂಸದರಾದ ಪಿ.ಸಿ. ಗದ್ದಿಗೌಡರ, ಮಾಜಿ ಸಂಸದ ಶಿವಕುಮಾರ ಉದಾಸಿ ಸೇರಿದಂತೆ ಅನೇಕ ಸಂಸದ ಮಿತ್ರರು ಈ ಬಗ್ಗೆ ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಕೊಟ್ಟರು ಎಂದು ಜಿಗಜಿಣಗಿ ಹೇಳಿದ್ದಾರೆ.

      Tags: #indi / vijayapur#Public News#State News#Urge to order the Golagumbaj Express train to run on Hubli bypass and Gadag bypass..!#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಗೋಲಗುಂಬಜ್ ಎಕ್ಸಪ್ರೆಸ್ ರೈಲನ್ನು ಹುಬ್ಬಳ್ಳಿ ಬೈಪಾಸ್ ಹಾಗೂ ಗದಗ ಬೈಪಾಸ್ ಎರಡು ಮಾರ್ಗದಲ್ಲಿ ಸಂಚರಿಸಲು ಆದೇಶಿಸುವಂತೆ ಒತ್ತಾಯ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಮನೆಗೆ ಐದು ಗ್ಯಾರಂಟಿ – ಮನೆಗೊಂದು ರಂಗೋಲಿ

      ಮನೆಗೆ ಐದು ಗ್ಯಾರಂಟಿ – ಮನೆಗೊಂದು ರಂಗೋಲಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮನೆಗೆ ಐದು ಗ್ಯಾರಂಟಿ – ಮನೆಗೊಂದು ರಂಗೋಲಿ

      ಮನೆಗೆ ಐದು ಗ್ಯಾರಂಟಿ – ಮನೆಗೊಂದು ರಂಗೋಲಿ

      January 8, 2026
      ನಿರೀಕ್ಷಿತ ಸಿನಿಮಾ Toxic ವಿಶ್ವದಾದ್ಯಂತ ಭರ್ಜರಿ ಯಶಸ್ಸು ಸಾಧಿಸಲಿ..! ಡಾ. ಅಶ್ವಥ್ ನಾರಾಯಣ

      ನಿರೀಕ್ಷಿತ ಸಿನಿಮಾ Toxic ವಿಶ್ವದಾದ್ಯಂತ ಭರ್ಜರಿ ಯಶಸ್ಸು ಸಾಧಿಸಲಿ..! ಡಾ. ಅಶ್ವಥ್ ನಾರಾಯಣ

      January 8, 2026
      ಸಿಬ್ಬಂದಿ ಕೊರತೆಯಿಂದ ಆಧಾರ್ ಸೇವೆ ಸ್ಥಗಿತ – ಮುದ್ದೇಬಿಹಾಳದಲ್ಲಿ ಮೂರು ತಿಂಗಳಿಂದ ಜನಸಾಮಾನ್ಯರ ಪರದಾಟ.

      ಸಿಬ್ಬಂದಿ ಕೊರತೆಯಿಂದ ಆಧಾರ್ ಸೇವೆ ಸ್ಥಗಿತ – ಮುದ್ದೇಬಿಹಾಳದಲ್ಲಿ ಮೂರು ತಿಂಗಳಿಂದ ಜನಸಾಮಾನ್ಯರ ಪರದಾಟ.

      January 8, 2026
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.