• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಡಾ. ಬಾಬು ಜಗಜೀವನ ರಾಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ ರವರ ಪ್ರಶಸ್ತಿಗೆ ಅರ್ಜಿ ಆಹ್ವಾನ

    ಡಾ. ಬಾಬು ಜಗಜೀವನ ರಾಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ ರವರ ಪ್ರಶಸ್ತಿಗೆ ಅರ್ಜಿ ಆಹ್ವಾನ

    ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

    ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

    ಲೇವಾದೇವಿ-ಗಿರವಿ ಮತ್ತು ಹಣಕಾಸು ಸಂಸ್ಥೆಗಳ ನವೀಕರಣಕ್ಕೆ ಸೂಚನೆ

    ಲೇವಾದೇವಿ-ಗಿರವಿ ಮತ್ತು ಹಣಕಾಸು ಸಂಸ್ಥೆಗಳ ನವೀಕರಣಕ್ಕೆ ಸೂಚನೆ

    ರೈತರಿಗೆ ಒಂದು ದಿನದ ತಾಂತ್ರಿಕ ಹಾಗೂ ಸಾಮಾರ್ಥ್ಯಾಭಿವೃದ್ಧಿ ತರಬೇತಿ

    ರೈತರಿಗೆ ಒಂದು ದಿನದ ತಾಂತ್ರಿಕ ಹಾಗೂ ಸಾಮಾರ್ಥ್ಯಾಭಿವೃದ್ಧಿ ತರಬೇತಿ

    ಶಿವಾಜಿ ಮಹಾರಾಜರ ಆದರ್ಶ ಎಲ್ಲರಿಗೂ ಅನುಕರಣಿಯ-ತಹಶಿಲ್ದಾರ ಚಾಲಕ

    ಶಿವಾಜಿ ಮಹಾರಾಜರ ಆದರ್ಶ ಎಲ್ಲರಿಗೂ ಅನುಕರಣಿಯ-ತಹಶಿಲ್ದಾರ ಚಾಲಕ

    ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ: ತಹಶೀಲ್ದಾರ್ ಕೀರ್ತಿ ಚಾಲಕ

    ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ: ತಹಶೀಲ್ದಾರ್ ಕೀರ್ತಿ ಚಾಲಕ

    ನಾಗರಬೆಟ್ಟದ ಎಕ್ಸ್‌ಪರ್ಟ್ ಸಂಸ್ಥೆಯಲ್ಲಿ ಎಕ್ಸ್‌ಪರ್ಟ್ ಉತ್ಸವ’: ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ

    ನಾಗರಬೆಟ್ಟದ ಎಕ್ಸ್‌ಪರ್ಟ್ ಸಂಸ್ಥೆಯಲ್ಲಿ ಎಕ್ಸ್‌ಪರ್ಟ್ ಉತ್ಸವ’: ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ

    ಆಕ್ಸ್‌ಫರ್ಡ್ ಪಾಟೀಲ್ಸ್ ಸಂಸ್ಥೆ: ಫೆ. 22ರಂದು ಚಾಂಪಿಯನ್ ಮತ್ತು ಸೀನಿಯರ್ ಜೀನಿಯಸ್ ಪರೀಕ್ಷೆ

    ಆಕ್ಸ್‌ಫರ್ಡ್ ಪಾಟೀಲ್ಸ್ ಸಂಸ್ಥೆ: ಫೆ. 22ರಂದು ಚಾಂಪಿಯನ್ ಮತ್ತು ಸೀನಿಯರ್ ಜೀನಿಯಸ್ ಪರೀಕ್ಷೆ

    ಸರ್ವಜ್ಞರ ವಚನಗಳು ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಇಂದಿಗೂ ದಾರಿದೀಪವಾಗಿವೆ: ಸಿದ್ದನಗೌಡ ಬಿಜ್ಜೂರ

    ಸರ್ವಜ್ಞರ ವಚನಗಳು ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಇಂದಿಗೂ ದಾರಿದೀಪವಾಗಿವೆ: ಸಿದ್ದನಗೌಡ ಬಿಜ್ಜೂರ

    ಸಂಘಟನೆ ಮತ್ತು ಹೋರಾಟದ ಮೂಲಕ ಹಕ್ಕುಗಳನ್ನು ಪಡೆಯೋಣ: ಪಿ.ಎಸ್. ನಾಯ್ಕೋಡಿ ಕರೆ

    ಸಂಘಟನೆ ಮತ್ತು ಹೋರಾಟದ ಮೂಲಕ ಹಕ್ಕುಗಳನ್ನು ಪಡೆಯೋಣ: ಪಿ.ಎಸ್. ನಾಯ್ಕೋಡಿ ಕರೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಡಾ. ಬಾಬು ಜಗಜೀವನ ರಾಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ ರವರ ಪ್ರಶಸ್ತಿಗೆ ಅರ್ಜಿ ಆಹ್ವಾನ

      ಡಾ. ಬಾಬು ಜಗಜೀವನ ರಾಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ ರವರ ಪ್ರಶಸ್ತಿಗೆ ಅರ್ಜಿ ಆಹ್ವಾನ

      ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

      ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

      ಲೇವಾದೇವಿ-ಗಿರವಿ ಮತ್ತು ಹಣಕಾಸು ಸಂಸ್ಥೆಗಳ ನವೀಕರಣಕ್ಕೆ ಸೂಚನೆ

      ಲೇವಾದೇವಿ-ಗಿರವಿ ಮತ್ತು ಹಣಕಾಸು ಸಂಸ್ಥೆಗಳ ನವೀಕರಣಕ್ಕೆ ಸೂಚನೆ

      ರೈತರಿಗೆ ಒಂದು ದಿನದ ತಾಂತ್ರಿಕ ಹಾಗೂ ಸಾಮಾರ್ಥ್ಯಾಭಿವೃದ್ಧಿ ತರಬೇತಿ

      ರೈತರಿಗೆ ಒಂದು ದಿನದ ತಾಂತ್ರಿಕ ಹಾಗೂ ಸಾಮಾರ್ಥ್ಯಾಭಿವೃದ್ಧಿ ತರಬೇತಿ

      ಶಿವಾಜಿ ಮಹಾರಾಜರ ಆದರ್ಶ ಎಲ್ಲರಿಗೂ ಅನುಕರಣಿಯ-ತಹಶಿಲ್ದಾರ ಚಾಲಕ

      ಶಿವಾಜಿ ಮಹಾರಾಜರ ಆದರ್ಶ ಎಲ್ಲರಿಗೂ ಅನುಕರಣಿಯ-ತಹಶಿಲ್ದಾರ ಚಾಲಕ

      ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ: ತಹಶೀಲ್ದಾರ್ ಕೀರ್ತಿ ಚಾಲಕ

      ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ: ತಹಶೀಲ್ದಾರ್ ಕೀರ್ತಿ ಚಾಲಕ

      ನಾಗರಬೆಟ್ಟದ ಎಕ್ಸ್‌ಪರ್ಟ್ ಸಂಸ್ಥೆಯಲ್ಲಿ ಎಕ್ಸ್‌ಪರ್ಟ್ ಉತ್ಸವ’: ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ

      ನಾಗರಬೆಟ್ಟದ ಎಕ್ಸ್‌ಪರ್ಟ್ ಸಂಸ್ಥೆಯಲ್ಲಿ ಎಕ್ಸ್‌ಪರ್ಟ್ ಉತ್ಸವ’: ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ

      ಆಕ್ಸ್‌ಫರ್ಡ್ ಪಾಟೀಲ್ಸ್ ಸಂಸ್ಥೆ: ಫೆ. 22ರಂದು ಚಾಂಪಿಯನ್ ಮತ್ತು ಸೀನಿಯರ್ ಜೀನಿಯಸ್ ಪರೀಕ್ಷೆ

      ಆಕ್ಸ್‌ಫರ್ಡ್ ಪಾಟೀಲ್ಸ್ ಸಂಸ್ಥೆ: ಫೆ. 22ರಂದು ಚಾಂಪಿಯನ್ ಮತ್ತು ಸೀನಿಯರ್ ಜೀನಿಯಸ್ ಪರೀಕ್ಷೆ

      ಸರ್ವಜ್ಞರ ವಚನಗಳು ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಇಂದಿಗೂ ದಾರಿದೀಪವಾಗಿವೆ: ಸಿದ್ದನಗೌಡ ಬಿಜ್ಜೂರ

      ಸರ್ವಜ್ಞರ ವಚನಗಳು ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಇಂದಿಗೂ ದಾರಿದೀಪವಾಗಿವೆ: ಸಿದ್ದನಗೌಡ ಬಿಜ್ಜೂರ

      ಸಂಘಟನೆ ಮತ್ತು ಹೋರಾಟದ ಮೂಲಕ ಹಕ್ಕುಗಳನ್ನು ಪಡೆಯೋಣ: ಪಿ.ಎಸ್. ನಾಯ್ಕೋಡಿ ಕರೆ

      ಸಂಘಟನೆ ಮತ್ತು ಹೋರಾಟದ ಮೂಲಕ ಹಕ್ಕುಗಳನ್ನು ಪಡೆಯೋಣ: ಪಿ.ಎಸ್. ನಾಯ್ಕೋಡಿ ಕರೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಉತ್ತಮ ಫಸಲು ಪಡೆದಿದ್ದರೂ ರೈತರ ಮುಖದಲ್ಲಿ ಕಳೆಗುಂದಿದ ಸಂತಸ:

      January 21, 2022
      0
      ಉತ್ತಮ ಫಸಲು ಪಡೆದಿದ್ದರೂ ರೈತರ ಮುಖದಲ್ಲಿ ಕಳೆಗುಂದಿದ ಸಂತಸ:
      0
      SHARES
      114
      VIEWS
      Share on FacebookShare on TwitterShare on whatsappShare on telegramShare on Mail

      ರಾಯಚೂರು: ಜಿಲ್ಲೆಯಾದ್ಯಂತ ರೈತರು ಹಿಂಗಾರಿನಲ್ಲಿ ಬೆಳೆದಿರುವ ಜೋಳ, ಸಜ್ಜೆ ಹಾಗೂ ಕಡಲೆ ಫಸಲು ಉತ್ತಮವಾಗಿ ಬಂದಿದೆ. ಸಂತಸದಿಂದಲೇ ಬೆಳೆ ಕಟಾವು ಪ್ರಕ್ರಿಯೆ ಕೆಲವೇ ದಿನಗಳಲ್ಲಿ ಆರಂಭವಾಗಲಿದೆ ಆದರೆ ರೈತರಲ್ಲಿ ಮಾತ್ರ ಯಾವುದೇ ಉತ್ಸಾಹ ಹುಮ್ಮಸ್ಸು ಕಾಣುತ್ತಿಲ್ಲ.

      ಹೌದು ರಾಯಚೂರು ಜಿಲ್ಲೆಯಾದ್ಯಂತ ಹಿಂಗಾರು ಬೆಳೆಗಳನ್ನು ರೈತರು ಬೆಳೆದಿದ್ದಾರೆ. ಕೆಲವರು ಜೋಳ, ಸಜ್ಜೆ ಕಟಾವು ಮಾಡಿದ್ದು, ಉತ್ತಮ ಫಸಲು ಕೈ ಸೇರಿದೆ. ಆದರೆ ಮಾರಾಟ ಮಾಡಲು ನಿರೀಕ್ಷಿತ ಪ್ರಮಾಣದಲ್ಲಿ ದರವಿಲ್ಲದೆ ನಿರಾಸೆ ಅನುಭವಿಸುವಂತಾಗಿದೆ. ಕನಿಷ್ಠ ಬೆಂಬಲ ಬೆಲೆ ಎಂಎಸ್‌ಪಿಗೆ ಮಾರಾಟ ಮಾಡುವುದಕ್ಕೆ ರೈತರು ನೋಂದಣಿ ಮಾಡಿಕೊಂಡಿದ್ದರೂ ಖರೀದಿ ಇನ್ನೂ ಆರಂಭವಾಗಿಲ್ಲ. ಈಗಾಗಲೆ ಸರಕಾರ ಖರೀದಿಯನ್ನು ನಿಗದಿತ ಪ್ರಮಾಣದಲ್ಲಿ ಮಾತ್ರ ಖರೀದಿಸಲಾಗುವುದು ಎಂದು ತಿಳಿಸಿದೆ. ಹಿಗಾಗಿ ರೈತರಿಗೆ ಕೈಸೇರಿದ ಬೆಳೆ ಉತ್ತಮ ಬೆಲೆಗೆ ಮಾರಾಟವಾಗದ ಬೇಸರ ಮುಖದಲ್ಲಿ ಎದ್ದು ಕಾಣುತ್ತಿದ್ದು, ಕಟಾವು ಮಾಡದ ರೈತರ ಮುಖದಲ್ಲಿ ಕಳೆ ಗುಂದಲು ಇದೆ ಕಾರಣವಾಗಿದೆ.

      ಹೀಗಾಗಿ ಕಟಾವು ಮಾಡದ ರೈತರು ಮುಂದಿನ ದಿನಗಳಲ್ಲಿಯಾದರೂ ದರ ಏರಿಕೆಯಾಗಬಹುದು ಎಂದು ಕಾಯುತ್ತಿದ್ದಾರೆ. ಇನ್ನೂ ಖರೀದಿ ಕೇಂದ್ರಗಳಲ್ಲಿ ಒಬ್ಬ ರೈತರಿಂದ ಜೋಳ ಗರಿಷ್ಠ 20 ಕ್ವಿಂಟಲ್ ಖರೀದಿಸಲಾಗುತ್ತಿದ್ದು, ಬಿಳಿಜೋಳ-ಹೈಬ್ರೀಡ್‌ಗೆ ಜೋಳಕ್ಕೆ ಪ್ರತಿ ಕ್ವಿಂಟಲ್‌ಗೆ ₹2,738 ಹಾಗೂ ಬಿಳಿಜೋಳ-ಮಾಲ್ದಂಡಿಗೆ ಪ್ರತಿ ಕ್ವಿಂಟಲ್‌ಗೆ ₹2,758 ಗಳಂತೆ ದರ ನಿಗದಿ ಮಾಡಲಾಗಿದೆ. ಕೆಲವೆಡೆ ಜೋಳ ಖರೀದಿ ಆರಂಭಿಸಲಾಗಿದೆ ಎಂದು ಹೇಳಿದ್ದರೂ, ಅಧಿಕೃತವಾಗಿ ಇನ್ನೂ ಖರೀದಿ ಆರಂಭವಾಗಿಲ್ಲ. ಫೆಬ್ರವರಿ ಆರಂಭವಾಗುತ್ತಿದ್ದಂತೆ ಜೋಳ ಮತ್ತು ಕಡಲೆ ಕೊಯ್ಲು ವ್ಯಾಪಕವಾಗಿ ಪ್ರಾರಂಭವಾಗುವ ನಿರೀಕ್ಷೆ ಇದೆ. ಹಾಗಾಗಿ ಸರಕಾರ ಇತ್ತ ಗಮನ ಹರಿಸಿ ಖರೀದಿಯಲ್ಲಿ ಒಂದಷ್ಟು ಬದಲಾವಣೆ ಮಾಡುವ ಮೂಲಕ ಹೆಚ್ಚಿನ ಜೋಳ ಖರೀದಿಗೆ ಮುಂದಾಗಬೇಕಿದೆ.

      ಪ್ರಸಕ್ತ ಹಿಂಗಾರು ಹಂಗಾಮಿನಲ್ಲಿ ಕೃಷಿ ಇಲಾಖೆಯು 91 ಸಾವಿರ ಹೆಕ್ಟೇರ್‌ ಜೋಳ ಬಿತ್ತನೆ ಗುರಿ ಹೊಂದಿದ್ದರೂ 71,019 ಹೆಕ್ಟೇರ್‌ನಲ್ಲಿ ಬಿತ್ತನೆ ಸಾಧನೆಯಾಗಿದೆ. ಕಡಲೆ ಬಿತ್ತನೆ ಗುರಿ 1,12,037 ಹೆಕ್ಟೇರ್‌ ಬಿತ್ತನೆ ಇದ್ದರೂ, ಗುರಿ ಮೀರಿ 2,16,690 ಹೆಕ್ಟೇರ್‌ನಲ್ಲಿ ಬಿತ್ತನೆಯಾಗಿದೆ. ಒಣ ಬೇಸಾಯ ಹೆಚ್ಚಿನ ಪ್ರಮಾಣದಲ್ಲಿರುವ ಲಿಂಗಸುಗೂರು ಹಾಗೂ ಮಸ್ಕಿ ತಾಲ್ಲೂಕುಗಳಲ್ಲಿ ಈ ಸಲ ವ್ಯಾಪಕವಾಗಿ ಕಡಲೆ ಬಿತ್ತನೆಯಾಗಿದೆ. ಲಿಂಗಸುಗೂರು ತಾಲ್ಲೂಕಿನಲ್ಲಿ 50,400 ಕಡಲೆ ಬಿತ್ತನೆ ಗುರಿ ಇತ್ತು, 46,204 ಹೆಕ್ಟೇರ್‌ನಲ್ಲಿ ಬಿತ್ತನೆಯಾಗಿದೆ. ಬಿತ್ತನೆಯಾದ ಬೆಳೆಗಳು ಉತ್ತಮ ಫಸಲನ್ನು ನೀಡಿವೆ. ಮಸ್ಕಿ ತಾಲ್ಲೂಕಿನಲ್ಲಿ 20,487 ಹೆಕ್ಟೇರ್‌ ಕಡಲೆ ಬಿತ್ತನೆಯಾಗುವ ಗುರಿ ಇತ್ತು. ಆದರೆ, 34,196 ಹೆಕ್ಟೇರ್‌ನಲ್ಲಿ ಬಿತ್ತನೆಯಾಗಿದೆ. ಕಾಲುವೆ ನೀರು ಸಮರ್ಪಕವಾಗಿ ದೊರೆಯದ ಭಾಗದಲ್ಲಿರುವ ಬಹುತೇಕ ರೈತರು ಕಡಲೆ ಬೆಳೆದಿದ್ದಾರೆ. ಮುಂಗಾರು ಹಂಗಾಮಿನಲ್ಲಿ ಹತ್ತಿ ಬೆಳೆದಿದ್ದ ರೈತರ ಪೈಕಿ ಕೆಲವರು ಇನ್ನೂ ಜಮೀನು ಖಾಲಿ ಮಾಡಿಕೊಂಡಿಲ್ಲ. ಭತ್ತ ಬೆಳೆದು ಕಟಾವು ಮಾಡಿಕೊಂಡಿದ್ದವರು ಹಾಗೂ ನಷ್ಟ ಅನುಭವಿಸಿದ ರೈತರು ಎರಡನೇ ಬೆಳೆಗೆ ಭತ್ತವನ್ನೇ ಬೆಳೆಯುತ್ತಿದ್ದಾರೆ.
      ಕಾಲುವೆ ನೀರು ಸಮರ್ಪಕವಾಗಿ ಲಭ್ಯವಿರುವ ರೈತರು ಮಾತ್ರ ಭತ್ತದ ಮೊರೆ ಹೋಗಿದ್ದಾರೆ. ಇನ್ನುಳಿದಂತೆ ಹತ್ತಿ ಬೆಳೆದಿರುವ ರೈತರು ಈ ವರ್ಷ ಉತ್ತಮ ಲಾಭ ಪಡೆದುಕೊಂಡು ಸಂತುಷ್ಟವಾಗಿದ್ದಾರೆ. ಆದರೆ ಹಿಂಗಾರು ರೈತರು ಮತ್ತು ಬೆಲೆ ಸಿಗದೆ ನಷ್ಟ ಅನುಭವಿಸುವ ಭಯ ಕಾಡುತ್ತಿದೆ.

      ಅದೇನೆ ಇದ್ದರೂ ಸರ್ಕಾರ ಇತ್ತು ಗಮನ ಹರಿಸುವ ಮೂಲಕ ರೈತರಿಗೆ ಮುಂದಿನ ದಿನಗಳಲ್ಲಿ ಆರಂಭವಾಗಲಿರುವ ಖರೀದಿ ಕೇಂದ್ರಗಳಲ್ಲಿ ಕೊಂಚ ಬದಲಾವಣೆ ಮಾಡುವ ಮೂಲಕ ಹೆಚ್ಚಿನ ಜೋಳ ಕಡಲೆ ಖರೀದಿ ಮಾಡಿ ಉತ್ತಮ ಬೆಲೆ ನೀಡುವ ಮೂಲಕ ರೈತರಿಗೆ ಧೈರ್ಯ ತುಂಬುವ ಕೆಲಸದ ಜೊತೆ ಪ್ರೋತ್ಸಾಹ ನೀಡಬೇಕಿದೆ.

      Tags: hingari hangamajola kharidi kendraRaichurraitaru
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ಡಾ. ಬಾಬು ಜಗಜೀವನ ರಾಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ ರವರ ಪ್ರಶಸ್ತಿಗೆ ಅರ್ಜಿ ಆಹ್ವಾನ

      ಡಾ. ಬಾಬು ಜಗಜೀವನ ರಾಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ ರವರ ಪ್ರಶಸ್ತಿಗೆ ಅರ್ಜಿ ಆಹ್ವಾನ

      February 25, 2026
      ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

      ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

      February 25, 2026
      ಲೇವಾದೇವಿ-ಗಿರವಿ ಮತ್ತು ಹಣಕಾಸು ಸಂಸ್ಥೆಗಳ ನವೀಕರಣಕ್ಕೆ ಸೂಚನೆ

      ಲೇವಾದೇವಿ-ಗಿರವಿ ಮತ್ತು ಹಣಕಾಸು ಸಂಸ್ಥೆಗಳ ನವೀಕರಣಕ್ಕೆ ಸೂಚನೆ

      February 25, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.