• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      ಇಂಡಿಯಲ್ಲಿ ಬರ್ಬರ ಹತ್ಯೆ!

      ಇಂಡಿಯಲ್ಲಿ ಬರ್ಬರ ಹತ್ಯೆ!

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

      ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

      ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

      ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

      ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

      ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

      ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

      ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

      ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

      ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಪಟ್ಟಣದಲ್ಲಿ ಸರಳವಾಗಿ ಮಹಾಕವಿ ವಾಲ್ಮೀಕಿ ಜಯಂತಿ ಆಚರಣೆ

      October 17, 2024
      0
      ಪಟ್ಟಣದಲ್ಲಿ ಸರಳವಾಗಿ ಮಹಾಕವಿ ವಾಲ್ಮೀಕಿ ಜಯಂತಿ ಆಚರಣೆ
      0
      SHARES
      58
      VIEWS
      Share on FacebookShare on TwitterShare on whatsappShare on telegramShare on Mail

      ಪಟ್ಟಣದಲ್ಲಿ ಸರಳವಾಗಿ ಮಹಾಕವಿ ವಾಲ್ಮೀಕಿ ಜಯಂತಿ ಆಚರಣೆ

      ಹನೂರು : ಪ್ರಪಂಚದಲ್ಲಿ ಯಾವುದಾದರು ಗ್ರಂಥ ಪ್ರಚಲಿತವಾಗಿದ್ದರೆ ಅದು ರಾಮಾಯಣ ಮಹಾಭಾರತ ಕಥ ಭಾಗವಾಗಿದೆ ಅದನ್ನು ಬರೆದವರು ವಾಲ್ಮೀಕಿ ಮಹಾಋಷಿಗಳು , ವಾಲ್ಮೀಕಿಯೆಂದರೆ ಹುತ್ತದ ಮಣ್ಣು ಎಂದರ್ಥ , ಒಂದು ಕಾಲದಲ್ಲಿ ದರೋಡೆಕೋರ ರಾಗಿದ್ದವರು ಎಂದು ಹಲವಾರು ಕಥೆಗಳಲ್ಲಿ ಉಲ್ಲೇಖವಾಗಿದೆ ,ಕಾರಣ ಅಂದಿನ ಕಾಲದಲ್ಲಿ ಅವರ ಕುಟುಂಬದ ನಿರ್ವಹಣೆಗಾಗಿ ಮಾಡುತ್ತಿದ್ದರು ಇದನ್ನು ವೀಕ್ಷಿಸಿದ ಋಷಿ ಮುನಿಗಳು ರಾಮಾಯಣ ಕಥೆ ಬರೆಯಲು ಆದೇಶ ಮಾಡಿದರು, ಇಂತಹ ಮಹನಿಯರ ಜಯಂತಿ ಸಮಯದಲ್ಲಿ ,ಅದೇ ಸಮುದಾಯದ ಜನರು ಬರಬೇಕಿತ್ತು ಎಂದು ತಹಶಿಲ್ದಾರ್ ಗುರುಪ್ರಸಾದ್ ತಿಳಿಸಿದರು.

      ಹನೂರು ಪಟ್ಟಣದ ಲೋಕೋಪಯೋಗಿ ಇಲಾಖೆಯ ವಸತಿ ಗೃಹದ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದ ಮುಖ್ಯ ಭಾಷಣಕಾರರಾದ ಡಾಕ್ಟರ್ ಪ್ರೇಮಲತಾ ಮಾತನಾಡಿ ಶ್ರೀ ರಾಮರ ಚರಿತ್ರೆಯನ್ನು ಪ್ರಪಂಚದಲ್ಲಿ ಎಲ್ಲಾ ಜನರ ಬಾಯಿಯಲ್ಲಿ ಕೆಳಬಹುದು ಅದಕ್ಕೆ ಕಾರಣ ವಾಲ್ಮೀಕಿಯವರಾದ ಆದಿ ಮಹಾಕವಿ ಎನ್ನಲಾಗಿದೆ ಇದರ ಕರ್ತೃ ಸಹ ಇವರೆ . ಇಂತಹವರ ಜಯಂತಿಯನ್ನು ಸರ್ಕಾರದಿಂದ ಅಚರಿಸುತ್ತಿರುವುದು ಬಹಳ ಸಂತೋಷದ ವಿಷಯ ಇವರು ಮೂಲತಹ ಬೇಡ ಜನಾಂಗದಕ್ಕೆ ಸೇರಿದವರು , ಬೇಡ ನಾಯಕ ದೊರೆಯ ಹೆಸರು ಪ್ರಾಚೇಶ ,ಮಡದಿ ಕನ್ನಿಕ ಇವರಿಗೆ ಮಕ್ಕಳಿಲ್ಲ ಕಾರಣ ತೇಜಸ್ವಿ ಕವಿ ಎಂಬ ಮಗು ಹುಟ್ಟಿದರು . ನಂತರ ರತ್ನಕರ ಎಂಬ ಕವಿಯಾದರು , ಸನಾತನೆ ಎಂಬವರನ್ನು ಮದುವೆಯಾಗಿ ಕಳ್ಳತನ ಮಾಡುತ್ತಿದ್ದಾಗ ನಾರದರು ಬೇಟಿಯಾಗಿ ಸನ್ಮಾರ್ಗಿ ಯಾಗಲು ಸೂಚಿಸಿದರು . ಅವರಿಗೆ ಮರ ಎಂದು ತಪಸ್ಸು ಮಾಡಲು ಹೇಳಿದರು ಆ ಪದವು ಕ್ರಮೇಣ ರಾಮ ನಾಮವಾಗಿದೆ . ಜಪ ಮಾಡುವಾಗ ಹುತ್ತದಲ್ಲಿ ಮುಳುಗಿದಾಗ ಸಪ್ತ ಋಷಿಗಳು ಆಗ್ನೇಯಂತೆ ವಲ್ಮಿಕೆಯಾಗಿ ಹೊರ ಬರುತ್ತಾರೆ ,ತಪಸ ನದಿ ತೀರಕ್ಕೆ ಆಶ್ರಮ ಕಟ್ಟಿಕೊಂಡು ವಾಸಮಾಡುತ್ತಾರೆ . ನಂತರ ಒಬ್ಬ ಬೇಡನಿಗೆ ಶಾಪ ಮಾಡಿದ್ದರು ನಂತರ ಪ್ರಾಯಶ್ಚಿತ್ತ ಮಾಡಲು ಪ್ರಾರಂಭಿಸಿದಾಗ ಬ್ರಹ್ಮನು ಇವರಿಗೆ ರಾಮಾಯಣ ಬರೆಯಲು ತಿಳಿಸಿದ್ದಾರೆ .

      ಅಂದಿನ ಕಾಲದಲ್ಲಿ ಧರ್ಮ ಕಾಲವು ನಡೆದಿತ್ತು ಇದಕ್ಕೆ ರಘುವಂಶ ಕಾರಣ ರಾಮ ಲಕ್ಷ್ಮಣರ ವನವಾಸ ಮತ್ತು ರಾಜ್ಯಭಾರವು ಕಾರಣವಾಗಿದೆ . ನಮ್ಮ ಸಂಸ್ಕಾರಕ್ಕೆ ಮಣೆಯಾಕಿದ್ದ ಕಥೆಗಳಿವೆ ಎಂದು ತಿಳಿಸಿದರು .

      ಈ ಸಂದರ್ಭದಲ್ಲಿ ಇ ಒ ಉಮೇಶ್ . ಬಿ ಇಒ ಗುರುಲಿಂಗಯ್ಯ ,ಪರಿಶಿಷ್ಟ ಇಲಾಖೆಯ ಅಧಿಕಾರಿ ರಾಜೇಶ್, ವ್ಯವಸ್ಥಾಪಕ ಮಹೇಶ್ . ಆರ್ ಐ ಗಳಾದ ಮಹಾದೇವ ಸ್ವಾಮಿ . ಶೇಷಣ್ಣ, ಎ ಡಿ, ಅಧಿಕಾರಿಗಳಾದ‌ ಲೋಕೇಶ್ , ಮಾರುತಿ ,ಶಿಕ್ಷಕರಾದ ವೆಂಕಟಾಚಲ ಸೇರಿದಂತೆ ಇನ್ನಿತರರು ಹಾಜರಿದ್ದರು .

       

      ವರದಿ : ಚೇತನ್ ಕುಮಾರ್ ಎಲ್

      Tags: #Chamarajanagar#Public News#Valmiki Maharshi jayanti#VOICE OF JANATA (VOJ-VOJ)#Voiceofjanata.in#ಪಟ್ಟಣದಲ್ಲಿ ಸರಳವಾಗಿ ಮಹಾಕವಿ ವಾಲ್ಮೀಕಿ ಜಯಂತಿ ಆಚರಣೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಪ್ರಾಧಿಕಾರ ಅಧ್ಯಕ್ಷರಾಗಿ ಚಂದ್ರಶೇಖರ ಕರಜಗಿ ಅಧಿಕಾರ ಸ್ವೀಕಾರ

      ಪ್ರಾಧಿಕಾರ ಅಧ್ಯಕ್ಷರಾಗಿ ಚಂದ್ರಶೇಖರ ಕರಜಗಿ ಅಧಿಕಾರ ಸ್ವೀಕಾರ

      April 14, 2026
      ಕೆಕ್ಕರಸಾವಳಗಿ ಶಾಲೆಯಲ್ಲಿ 225 ಮಕ್ಕಳಿಗೆ ಉಚಿತ ಬ್ಯಾಗ್

      ಕೆಕ್ಕರಸಾವಳಗಿ ಶಾಲೆಯಲ್ಲಿ 225 ಮಕ್ಕಳಿಗೆ ಉಚಿತ ಬ್ಯಾಗ್

      April 14, 2026

      April 14, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.