• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಪಟ್ಟಣದಲ್ಲಿ ಸರಳವಾಗಿ ಮಹಾಕವಿ ವಾಲ್ಮೀಕಿ ಜಯಂತಿ ಆಚರಣೆ

      October 17, 2024
      0
      ಪಟ್ಟಣದಲ್ಲಿ ಸರಳವಾಗಿ ಮಹಾಕವಿ ವಾಲ್ಮೀಕಿ ಜಯಂತಿ ಆಚರಣೆ
      0
      SHARES
      60
      VIEWS
      Share on FacebookShare on TwitterShare on whatsappShare on telegramShare on Mail

      ಪಟ್ಟಣದಲ್ಲಿ ಸರಳವಾಗಿ ಮಹಾಕವಿ ವಾಲ್ಮೀಕಿ ಜಯಂತಿ ಆಚರಣೆ

      ಹನೂರು : ಪ್ರಪಂಚದಲ್ಲಿ ಯಾವುದಾದರು ಗ್ರಂಥ ಪ್ರಚಲಿತವಾಗಿದ್ದರೆ ಅದು ರಾಮಾಯಣ ಮಹಾಭಾರತ ಕಥ ಭಾಗವಾಗಿದೆ ಅದನ್ನು ಬರೆದವರು ವಾಲ್ಮೀಕಿ ಮಹಾಋಷಿಗಳು , ವಾಲ್ಮೀಕಿಯೆಂದರೆ ಹುತ್ತದ ಮಣ್ಣು ಎಂದರ್ಥ , ಒಂದು ಕಾಲದಲ್ಲಿ ದರೋಡೆಕೋರ ರಾಗಿದ್ದವರು ಎಂದು ಹಲವಾರು ಕಥೆಗಳಲ್ಲಿ ಉಲ್ಲೇಖವಾಗಿದೆ ,ಕಾರಣ ಅಂದಿನ ಕಾಲದಲ್ಲಿ ಅವರ ಕುಟುಂಬದ ನಿರ್ವಹಣೆಗಾಗಿ ಮಾಡುತ್ತಿದ್ದರು ಇದನ್ನು ವೀಕ್ಷಿಸಿದ ಋಷಿ ಮುನಿಗಳು ರಾಮಾಯಣ ಕಥೆ ಬರೆಯಲು ಆದೇಶ ಮಾಡಿದರು, ಇಂತಹ ಮಹನಿಯರ ಜಯಂತಿ ಸಮಯದಲ್ಲಿ ,ಅದೇ ಸಮುದಾಯದ ಜನರು ಬರಬೇಕಿತ್ತು ಎಂದು ತಹಶಿಲ್ದಾರ್ ಗುರುಪ್ರಸಾದ್ ತಿಳಿಸಿದರು.

      ಹನೂರು ಪಟ್ಟಣದ ಲೋಕೋಪಯೋಗಿ ಇಲಾಖೆಯ ವಸತಿ ಗೃಹದ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದ ಮುಖ್ಯ ಭಾಷಣಕಾರರಾದ ಡಾಕ್ಟರ್ ಪ್ರೇಮಲತಾ ಮಾತನಾಡಿ ಶ್ರೀ ರಾಮರ ಚರಿತ್ರೆಯನ್ನು ಪ್ರಪಂಚದಲ್ಲಿ ಎಲ್ಲಾ ಜನರ ಬಾಯಿಯಲ್ಲಿ ಕೆಳಬಹುದು ಅದಕ್ಕೆ ಕಾರಣ ವಾಲ್ಮೀಕಿಯವರಾದ ಆದಿ ಮಹಾಕವಿ ಎನ್ನಲಾಗಿದೆ ಇದರ ಕರ್ತೃ ಸಹ ಇವರೆ . ಇಂತಹವರ ಜಯಂತಿಯನ್ನು ಸರ್ಕಾರದಿಂದ ಅಚರಿಸುತ್ತಿರುವುದು ಬಹಳ ಸಂತೋಷದ ವಿಷಯ ಇವರು ಮೂಲತಹ ಬೇಡ ಜನಾಂಗದಕ್ಕೆ ಸೇರಿದವರು , ಬೇಡ ನಾಯಕ ದೊರೆಯ ಹೆಸರು ಪ್ರಾಚೇಶ ,ಮಡದಿ ಕನ್ನಿಕ ಇವರಿಗೆ ಮಕ್ಕಳಿಲ್ಲ ಕಾರಣ ತೇಜಸ್ವಿ ಕವಿ ಎಂಬ ಮಗು ಹುಟ್ಟಿದರು . ನಂತರ ರತ್ನಕರ ಎಂಬ ಕವಿಯಾದರು , ಸನಾತನೆ ಎಂಬವರನ್ನು ಮದುವೆಯಾಗಿ ಕಳ್ಳತನ ಮಾಡುತ್ತಿದ್ದಾಗ ನಾರದರು ಬೇಟಿಯಾಗಿ ಸನ್ಮಾರ್ಗಿ ಯಾಗಲು ಸೂಚಿಸಿದರು . ಅವರಿಗೆ ಮರ ಎಂದು ತಪಸ್ಸು ಮಾಡಲು ಹೇಳಿದರು ಆ ಪದವು ಕ್ರಮೇಣ ರಾಮ ನಾಮವಾಗಿದೆ . ಜಪ ಮಾಡುವಾಗ ಹುತ್ತದಲ್ಲಿ ಮುಳುಗಿದಾಗ ಸಪ್ತ ಋಷಿಗಳು ಆಗ್ನೇಯಂತೆ ವಲ್ಮಿಕೆಯಾಗಿ ಹೊರ ಬರುತ್ತಾರೆ ,ತಪಸ ನದಿ ತೀರಕ್ಕೆ ಆಶ್ರಮ ಕಟ್ಟಿಕೊಂಡು ವಾಸಮಾಡುತ್ತಾರೆ . ನಂತರ ಒಬ್ಬ ಬೇಡನಿಗೆ ಶಾಪ ಮಾಡಿದ್ದರು ನಂತರ ಪ್ರಾಯಶ್ಚಿತ್ತ ಮಾಡಲು ಪ್ರಾರಂಭಿಸಿದಾಗ ಬ್ರಹ್ಮನು ಇವರಿಗೆ ರಾಮಾಯಣ ಬರೆಯಲು ತಿಳಿಸಿದ್ದಾರೆ .

      ಅಂದಿನ ಕಾಲದಲ್ಲಿ ಧರ್ಮ ಕಾಲವು ನಡೆದಿತ್ತು ಇದಕ್ಕೆ ರಘುವಂಶ ಕಾರಣ ರಾಮ ಲಕ್ಷ್ಮಣರ ವನವಾಸ ಮತ್ತು ರಾಜ್ಯಭಾರವು ಕಾರಣವಾಗಿದೆ . ನಮ್ಮ ಸಂಸ್ಕಾರಕ್ಕೆ ಮಣೆಯಾಕಿದ್ದ ಕಥೆಗಳಿವೆ ಎಂದು ತಿಳಿಸಿದರು .

      ಈ ಸಂದರ್ಭದಲ್ಲಿ ಇ ಒ ಉಮೇಶ್ . ಬಿ ಇಒ ಗುರುಲಿಂಗಯ್ಯ ,ಪರಿಶಿಷ್ಟ ಇಲಾಖೆಯ ಅಧಿಕಾರಿ ರಾಜೇಶ್, ವ್ಯವಸ್ಥಾಪಕ ಮಹೇಶ್ . ಆರ್ ಐ ಗಳಾದ ಮಹಾದೇವ ಸ್ವಾಮಿ . ಶೇಷಣ್ಣ, ಎ ಡಿ, ಅಧಿಕಾರಿಗಳಾದ‌ ಲೋಕೇಶ್ , ಮಾರುತಿ ,ಶಿಕ್ಷಕರಾದ ವೆಂಕಟಾಚಲ ಸೇರಿದಂತೆ ಇನ್ನಿತರರು ಹಾಜರಿದ್ದರು .

       

      ವರದಿ : ಚೇತನ್ ಕುಮಾರ್ ಎಲ್

      Tags: #Chamarajanagar#Public News#Valmiki Maharshi jayanti#VOICE OF JANATA (VOJ-VOJ)#Voiceofjanata.in#ಪಟ್ಟಣದಲ್ಲಿ ಸರಳವಾಗಿ ಮಹಾಕವಿ ವಾಲ್ಮೀಕಿ ಜಯಂತಿ ಆಚರಣೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026

      ಕೆಲಸಕ್ಕಾಗಿ ಜಾಬ ಕಾರ್ಡು ಪಡೆಯೋದು ನಿಮ್ಮ ಹಕ್ಕು

      August 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.