• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

      ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

      ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

      ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

      ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

      ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

      ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

      ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಸಮರ್ಪಕ ಕುಡಿಯುವ ‌ನೀರು ಸೇರಿದಂತೆ, ವಿವಿಧ ಬೇಡಿಕೆ ಆಗ್ರಹಿಸಿ ಮನವಿ:  ಡಿ ಎಸ್ ಎಸ್ ಅಧ್ಯಕ್ಷ ಚಂದ್ರಶೇಖರ

      Voiceofjanata.in

      November 11, 2024
      0
      ಸಮರ್ಪಕ ಕುಡಿಯುವ ‌ನೀರು ಸೇರಿದಂತೆ, ವಿವಿಧ ಬೇಡಿಕೆ ಆಗ್ರಹಿಸಿ ಮನವಿ:  ಡಿ ಎಸ್ ಎಸ್ ಅಧ್ಯಕ್ಷ ಚಂದ್ರಶೇಖರ
      0
      SHARES
      241
      VIEWS
      Share on FacebookShare on TwitterShare on whatsappShare on telegramShare on Mail

      ಸಮರ್ಪಕ ಕುಡಿಯುವ ‌ನೀರು ಸೇರಿದಂತೆ, ವಿವಿಧ ಬೇಡಿಕೆ ಆಗ್ರಹಿಸಿ ಮನವಿ:  ಡಿ ಎಸ್ ಎಸ್ ಅಧ್ಯಕ್ಷ ಚಂದ್ರಶೇಖರ

       

       

      ಇಂಡಿ : ಈ ಆಸ್ತಿ ಪತ್ರ, ಕಟ್ಟಡ ಪರವಾನಗಿ, ಹಿಂದುಳಿದ‌ ವಾರ್ಡಗಳಲ್ಲಿ ಸಮರ್ಪಕ‌ ಕುಡಿಯುವ ನೀರು ಪೂರೈಕೆ, ಪ್ರತಿ ತಿಂಗಳ ದಿನಾಂಕ 5 ರ ಒಳಗಾಗಿ ಎಸಿ ಎಸ್ಟಿ ಖಾತೆಗೆ ನಿವ್ವಳ ಲಾಭದ ಹಣವನ್ನು ವರ್ಗಾವಣೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ ಪುರಸಭೆ ಮುಖ್ಯ ಅಧಿಕಾರಿ ಮಹಾಂತೇಶ ಹಂಗರಗಿ ಅವರಿಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ತಾಲ್ಲೂಕು ಪದಾಧಿಕಾರಿಗಳು ‌ಮನವಿ ಸಲ್ಲಿಸಿದರು.

      ಸೋಮವಾರ ಪಟ್ಟಣದ ಪುರಸಭೆ ಕಾರ್ಯಾಲಯಕ್ಕೆ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ತಾಲ್ಲೂಕು ಅಧ್ಯಕ್ಷ ಚಂದ್ರಶೇಖರ ಹೊಸಮನಿ ಹಾಗೂ ಪದಾಧಿಕಾರಿಗಳು ಮನವಿ ಸಲ್ಲಿಸಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

      ಈ ಸಂದರ್ಭದಲ್ಲಿ ತಾಲ್ಲೂಕು ಅಧ್ಯಕ್ಷ ಚಂದ್ರಶೇಖರ ಹೊಸಮನಿ ಮಾತನಾಡಿದ ಅವರು, ಪಟ್ಟಣದಲ್ಲಿರುವ ರಾಷ್ಟ್ರೀಯ ನಾಯಕರ, ಶರಣರ-ಸಂತರ ಜಯಂತಿ ಪ್ರಯುಕ್ತ ಎಲ್ಲಾ ವೃತಗಳಿಗೆ ಅಲಂಕಾರಗೊಳಿಸಬೇಕು. ಹಿಂದುಳಿದ ವಾರ್ಡ ನಂಬರ್ 16 ರಿಂ 20 ರವರೆಗೆ ಕುಡಿಯುವ ನೀರು ಸಮರ್ಪಕವಾಗಿ ಪೂರೈಸಬೇಕು. ಮಾಹಿತಿ ಹಕ್ಕು ಅಧಿನಿಯಮ ಅಡಿಯಲ್ಲಿ ಸಲ್ಲಿಸಿದ ಅರ್ಜಿಗಳಿಗೆ ದಾಖಲೆ ಒದಗಿಸಬೇಕು. 20.10 ಖಾತೆಗೆ ಸರಕಾರದ ನಿರ್ದೇಶನದಂತೆ ಬಂದ ನಿವ್ವಳ ಲಾಭವನ್ನು ಎಸಿ ಎಸ್ಟಿ ಖಾತೆಗೆ ವರ್ಗಾವಣೆಗೊಳಿಸಬೇಕು. ಪೌರ ಕಾರ್ಮಿಕರಿಗೆ ವಸತಿ ಸೌಲಭ್ಯದಲ್ಲಿ ಆಗುತ್ತೀರುವ ಅನಾನುಕೂಲ ಹಾಗೂ ಪ್ರತಿ ತಿಂಗಳು ವೇತನ ಸರಿಯಾಗಿ ಒದಗಿಸಬೇಕು. ನಗರದಲ್ಲಿ ವ್ಯಾಪಾರಸ್ಥರಿಗೆ ಪರವಾನಿಗೆ ಪತ್ರ ಕೊಡದೆ ವಿನಃ ಕಾರಣ ತೊಂದರೆಕೊಡುವುದು ನಿಲ್ಲಿಸಬೇಕು. ಹಿರೇ ಇಂಡಿ ರಸ್ತೆಗೆ ಮುಳ್ಳಿನ ಗಿಡಗಳು ಹಾಗೂ ಪಟ್ಟಣದಲ್ಲಿ ಸೊಳ್ಳೆಗಳ ಕಾಟ ಹೆಚ್ಚಾಗಿದೆ. ಇವುಲ್ಲವೂ ತುರ್ತಾಗಿ ಪರಿಹರಿಸಬೇಕು. ಒಂದು ವೇಳೆ ನಿರ್ಲಕ್ಷ್ಯ ವಹಿಸಿದ್ದರೆ ದೊಡ್ಡ ಪ್ರಮಾಣ ಪತ್ರಭಟನೆ ಮಾಡಬೇಕಾಗುತ್ತದೆ ಎಂದು ಹೇಳಿದರು.

      ಈ ಸಂದರ್ಭದಲ್ಲಿ ಅಮರ ಬಾಸುತಕರ, ಚನ್ನಪ್ಪ ನಡಗಡ್ಡಿ, ಪ್ರದೀಪ ಡೊಳ್ಳಿನ, ಅವಿನಾಶ್ ಶಿಂಧೆ, ಕಿರಣ ಕಟ್ಟಿಮನಿ, ಸಂತೋಷ ‌ಕಾಳೆ, ದಯಾನಂದ ಹೊಸಮನಿ, ಸಂಜು ಭತಗುಣಕಿ, ಮಲ್ಲಿಕಾರ್ಜುನ ಹೊಸಮನಿ, ಬಸು ಡೊಳ್ಳಿನ, ವಿಶ್ವನಾಥ ವಾಘಮೋರೆ, ಸದ್ದಾಂ ಮಕಾನದಾರ, ಸಲೀಲ ಭಾಗವಾನ ,ಜಾವೀದ್ ನಾಗೂರ ಸೇರಿದಂತೆ ಇನ್ನೂ ಅನೇಕರು ಉಪಸ್ಥಿತರಿದ್ದರು.

      Tags: #indi / vijayapur#State News#Today News#Various demands#Voice Of Janata#VOICE OF JANATA (VOJ-VOJ)#Voiceofjanata.in#ಪುರಸಭೆ ಇಂಡಿ#ಸಮರ್ಪಕ ಕುಡಿಯುವ ‌ನೀರು ಸೇರಿದಂತೆincluding adequate drinking waterplead: DSS President Chandrasekharaವಿವಿಧ ಬೇಡಿಕೆ ಆಗ್ರಹಿಸಿ ಮನವಿ:  ಡಿ ಎಸ್ ಎಸ್ ಅಧ್ಯಕ್ಷ ಚಂದ್ರಶೇಖರ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶಾಸಕ ಸಿ.ಎಸ್. ನಾಡಗೌಡರಿಗೆ ಸಚಿವ ಸ್ಥಾನ ನೀಡಲು ಒತ್ತಾಯ..! ನಿರ್ಲಕ್ಷಿಸಿದರೆ ಸಾಮೂಹಿಕ ರಾಜೀನಾಮೆ: ಕಾಂಗ್ರೆಸ್ ಮುಖಂಡರ ಎಚ್ಚರಿಕೆ.

      ಶಾಸಕ ಸಿ.ಎಸ್. ನಾಡಗೌಡರಿಗೆ ಸಚಿವ ಸ್ಥಾನ ನೀಡಲು ಒತ್ತಾಯ..! ನಿರ್ಲಕ್ಷಿಸಿದರೆ ಸಾಮೂಹಿಕ ರಾಜೀನಾಮೆ: ಕಾಂಗ್ರೆಸ್ ಮುಖಂಡರ ಎಚ್ಚರಿಕೆ.

      June 12, 2026
      ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಇಂಡಿ ನಗರದಲ್ಲಿ ಪ್ರತಿಭಟನೆ..!

      ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಇಂಡಿ ನಗರದಲ್ಲಿ ಪ್ರತಿಭಟನೆ..!

      June 11, 2026
      ಹಿರೇಬೇವನೂರ ಕೃಷಿ ಪತ್ತಿನ ಸಹಕಾರಿಯಲ್ಲಿ ಸಾಲ ಮನ್ನಾ ಹಣ ದುರ್ಬಳಕೆ ಹಾಗೂ ಕಾನೂನು ಬಾಹಿರ ನೇಮಕಾತಿ..!

      ಹಿರೇಬೇವನೂರ ಕೃಷಿ ಪತ್ತಿನ ಸಹಕಾರಿಯಲ್ಲಿ ಸಾಲ ಮನ್ನಾ ಹಣ ದುರ್ಬಳಕೆ ಹಾಗೂ ಕಾನೂನು ಬಾಹಿರ ನೇಮಕಾತಿ..!

      June 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.