• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

      ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

      ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

      ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

      ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

      ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

      ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

      ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

      ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

      ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

      ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

      ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ವೀರಶೈವ-ಲಿಂಗಾಯಿತ ಬೇರೆ ಬೇರೆಯಲ್ಲ..! ರಾಜ್ಯಾಧ್ಯಕ್ಷ ಶಂಕರ ಬಿದರಿ

      Voiceofjanata.in

      March 24, 2025
      0
      ವೀರಶೈವ-ಲಿಂಗಾಯಿತ ಬೇರೆ ಬೇರೆಯಲ್ಲ..! ರಾಜ್ಯಾಧ್ಯಕ್ಷ ಶಂಕರ ಬಿದರಿ
      0
      SHARES
      66
      VIEWS
      Share on FacebookShare on TwitterShare on whatsappShare on telegramShare on Mail

      ವೀರಶೈವ-ಲಿಂಗಾಯಿತ ಬೇರೆ ಬೇರೆಯಲ್ಲ..! ರಾಜ್ಯಾಧ್ಯಕ್ಷ ಶಂಕರ ಬಿದರಿ

       

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ ; ವೀರಶೈವ-ಲಿಂಗಾಯಿತ ಬೇರೆ ಬೇರೆಯಲ್ಲ ಹಿಂದೆ, ಇಂದು, ಮುಂದೆ, ಮುಂದೆಂದಿಗೂ ಎರಡೂ ಒಂದೇ ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ರಾಜ್ಯಾಧ್ಯಕ್ಷ ಶಂಕರ ಬಿದರಿ ಹೇಳಿದರು ಅವರು ರವಿವಾರ ಪಟ್ಟಣದ ಟಾಪ್ ಇನ್ ಟೌನ್ ಹಾಲ್ ನಲ್ಲಿ ನಡೆದ ಅಖಿಲ ಭಾರತ ಲಿಂಗಾಯತ ಮಹಾಸಭಾ ಅಭಿನಂದನಾ ಹಾಗೂ ತಾಲೂಕ ಘಟಕದ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದರು
      ವೀರಶೈವ ಬೇರೆ, ಲಿಂಗಾಯಿತ ಬೇರೆ ಎಂದು ಗೊಂದಲ ಸೃಷ್ಠಿಸುವುದು ಬೇಡ. ವೀರಶೈವ ಧರ್ಮಕ್ಕೆ 36 ಲಕ್ಷ ವರ್ಷಗಳ ಇತಿಹಾಸವಿದೆ ಎಂದು ಕಾಶಿ ಜಗದ್ಗುರುಗಳು ರಚಿಸಿರುವ ತಂತ್ರಜಾಲದಲ್ಲಿ ಹೇಳಲಾಗಿದೆ.
      ವೀರಶೈವ-ಲಿಂಗಾಯಿತ ಸಮಾಜದಲ್ಲಿ ಕೇವಲ ಬಣಜಿಗ, ನೊಳಂಬ, ಕುಂಚಿಟಗ, ಸಾದರು ಮಾತ್ರವಿಲ್ಲ. ಲಿಂಗಾಯಿತರಲ್ಲಿ ಕಮ್ಮಾರ, ಚಮ್ಮಾರ, ಶಿವಸಿಂಪಿ, ಕುರುಬ ಹೀಗೆ ನೂರಾರು ಒಳ ಪಂಗಡಗಳು ಇವೆ. ನಾವೆಲ್ಲಾ ಒಗ್ಗಟ್ಟಾಗಿ ಸಂಗಟಿತರಾಗಬೇಕಿದೆ. ರಾಜ್ಯದಲ್ಲಿನ 7 ಕೋಟಿ ಜನಸಂಖ್ಯೆಯಲ್ಲಿ 3 ಕೋಟಿ ವೀರಶೈವ-ಲಿಂಗಾಯಿತರಿದ್ದರು. ದೇಶದ ಸಂಸತ್‌ನಲ್ಲಿ ಕ್ಯಾಬಿನೆಟ್‌ ಸ್ಥಾನಮಾನದ ಸಚಿವರು ಯಾರು ಇಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
      ನಮ್ಮ ಸಮಾಜದ ಏಳಿಗೆಗೆ ಬೇರೆ ಸಮಾಜದ ಮುಖಂಡರ ಬಳಿ ಅನುದಾನ ಕೇಳಲಾಗುವುದಿಲ್ಲ. ಬರುವ ಆದಾಯದಲ್ಲಿಯೇ ನಾವಿಷ್ಟು ಸಂಗ್ರಹಿಸುತ್ತಾ ಹೋದಲ್ಲಿ ಮುಂದೆ ಅದು ದೊಡ್ಡ ಪ್ರಮಾಣದ ಅನುದಾನವಾಗಲಿದೆ. ನಿಮ್ಮ ಹಣವನ್ನು ನಾವು(ರಾಜ್ಯ ಘಟಕ) ಬಳಸುವುದಿಲ್ಲ. ಸಮಾಜಕ್ಕಾಗಿಯೇ ಮೀಸಲಿರಲಿದ್ದು, ವಿನೂತನ ಕೆಲಸ ಕಾರ್ಯರೂಪಕ್ಕೆ ತರಬೇಕು’ ಎಂದರು. ಅಖಿಲ ಭಾರತ ವೀರಶೈವ ಮಹಾಸಭಾ ಘಟಕದಿಂದ ಬಸವ ಜಯಂತಿಯ ದಿನದಂದೇ ಮಹಾನ್ ಪುರುಷರ ಭಾವಚಿತ್ರಗಳನ್ನು ಒಂದೆಡೆ ಇಟ್ಟು ಆಚರಿಸಬೇಕು. ಎಲ್ಲಾ ಮಹಾನ್ ಪುರುಷರ ತತ್ವದಾರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕಿದೆ’ ಎಂದರು.
      ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷ ಸಿದ್ರಾಮಪ್ಪ ಉಪ್ಪಿನ, ವಿಜಯಪುರ ಜಿಲ್ಲಾಧ್ಯಕ್ಷ್ಯ ವಿ ಸಿ ನಾಗಠಾಣ ಮಾತನಾಡಿದರು.
      ಸಮಾರಂಭದಲ್ಲಿ ವಿವಿಧ ಕ್ಷೇತ್ರದ ಸಾಧಕರಾದ  ಬಸವಂತರಾಯ ಗೂಳಿ, ಶರಣಪ್ಪ ಹೋಳಿ, ಬಸವರಾಜ ಲಮಾಣಿ, ಬಸವರಾಜ ಹಡಪದ, ಶರಣಪ್ಪ ಚಲವಾದಿ ಹಾಗೂ ತಾಲೂಕಿನ ನಲವತ್ತಕ್ಕೂ ಹೆಚ್ಚು ವಿವಿಧ ಸಮಾಜದ ಅಧ್ಯಕ್ಷರಿಗೆ ಸನ್ಮಾನಿಸಿ ಗೌರವಿಸಲಾಯಿತು.
      ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ತಾಲೂಕ ಅಧ್ಯಕ್ಷರಾಗಿ ವೆಂಕನಗೌಡ ಪಾಟೀಲ್, ಉಪಾಧ್ಯಕ್ಷ ಸಂಗಣ್ಣ ಕಂಚ್ಯಾಣಿ, ಪ್ರಕಾ ಎಸ್ ವಿ ಬೇವಿನಗಿಡದ, ಕೋಶಾಧ್ಯಕದ್ಯಕ್ಷರಾಗಿ ಸಂಗಣ್ಣ ಕಟ್ಟೆ ಸೇರಿದಂತೆ ಮಹಿಳಾ ಘಟಕ ,ಯುವ ಘಟಕದ ಪದಾಧಿಕಾರಿಗಳು ಪದಗ್ರಹಣ ಮಾಡಿದರು.
      ಕಾರ್ಯಕ್ರಮದ ವೇದಿಕೆಯಲ್ಲಿ ಮಹಿಳಾ ರಾಜ್ಯ ಘಟಕದ ಅಧ್ಯಕ್ಷೆ ಮುಕ್ತಾಂಭಾ ,ಶ್ರೀಮತಿ ಉಮಾದೇವಿ ಬಿದರಿ,
      ತಾಲೂಕ‌ ಮಹಾಸಭಾದ ನಿಕಟಪೂರ್ವ ಅಧ್ಯಕ್ಷ ಬಾಪುಗೌಡ ಪಾಟೀಲ್, ಮಹಾಸಭಾದ ನಿಕಟಪೂರ್ವ ನಿರ್ದೇಶಕ ಮಲ್ಲನಗೌಡ ಬಿರಾದಾರ ಇದ್ದರು ಕಾರ್ಯಕ್ರಮದಲ್ಲಿ ಎಂ ಬಿ ನಾವದಗಿ, ಬಿ ಎಂ ಹಿರೇಮಠ, ಸಂಗೀತ ನಾಡಗೌಡ, ಕಾಶಿಬಾಯಿ ರಾಂಪೂರ, ಕೆ ಎಸ್ ಬಿರಾದಾರ, ಅಶೋಕ ನಾಡಗೌಡ,ಪ್ರಭುದೇವ ಕಲಬುರಗಿ,ಬಸವರಾಜ ಮೋಟಗಿ, ಕಣ್ಣೂರ ಸರ್,ಆರ್ ಬಿ ಪಾಟೀಲ್,ಬಸನಗೌಡ ಪಾಟೀಲ್ ಸರೂರ ಅಶೋಕ ಚಟ್ಟೇರ್ ಸರಸ್ವತಿ ಪೀರಾಪೂರ, ಸೇರಿದಂತೆ ಮಹಾಸಭಾದ ವಿವಿಧ ತಾಲೂಕಿನ ಪದಾಧಿಕಾರಿಗಳು ಗಣ್ಯರು ವಿವಿಧ ಸಮಾಜದ ಅಧ್ಯಕ್ಷರು ಭಾಗವಹಿಸಿದ್ದರು.
      ಸಂಗಮೇಶ ಶಿವಣಗಿ ತಂಡ ಪ್ರಾರ್ಥಿಸಿದರು ವಿದ್ಯಾವತಿ ತಡಸದ ಸ್ವಾಗತಿಸಿದರು ಸಿದ್ದರಾಜ ಹೋಳಿ ಪ್ರಾಸ್ತಾವಿಕವಾಗಿ ಮಾತನಾಡಿದರು ಹೇಮಾ ಬಿರಾದಾರ ನಿರೂಪಿಸಿ ವಂದಿಸಿದರು.
      ಪಟ್ಟಣದ ಟಾಪ್ ಇನ್ ಟೌನ್ ಹಾಲ್ ನಲ್ಲಿ ನಡೆದ ಅಖಿಲ ಭಾರತ ಲಿಂಗಾಯತ ಮಹಾಸಭಾ ಅಭಿನಂದನಾ ಹಾಗೂ ತಾಲೂಕ ಘಟಕದ ಪದಗ್ರಹಣ ಸಮಾರಂಭ ಉದ್ಘಾಟಿಸಿ ಅಖಿಲ ಭಾರತ ವೀರಶೈವ ಮಹಾಸಭಾದ ರಾಜ್ಯಾಧ್ಯಕ್ಷ ಶಂಕರ ಬಿದರಿ ಅವರು ಮಾತನಾಡಿದರು.
      Tags: #indi / vijayapur#Today News#Veerashiva-Lingayatha is no different ..! President Shankara Bidari#Voice Of Janata#Voiceofjanata.in#ವೀರಶೈವ-ಲಿಂಗಾಯಿತ ಬೇರೆ ಬೇರೆಯಲ್ಲ..! ರಾಜ್ಯಾಧ್ಯಕ್ಷ ಶಂಕರ ಬಿದರಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.