• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

    ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

    ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

    ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

    ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

    ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

    ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

    ಅಕ್ಕಪಡೆ ಯೋಜನೆಯ ಸಂಚಾರಿ ವಾಹನಕ್ಕೆ ಚಾಲನೆ: ಎಸ್ ಪಿ ಲಕ್ಷ್ಮಣ

    ಅಕ್ಕಪಡೆ ಯೋಜನೆಯ ಸಂಚಾರಿ ವಾಹನಕ್ಕೆ ಚಾಲನೆ: ಎಸ್ ಪಿ ಲಕ್ಷ್ಮಣ

    ಸಿದ್ಧರಾಮರು ಬದುಕಿದ್ದಾಗಲೇ ದೈವತ್ವಕ್ಕೇರಿದ ಮಹಾಮಾನವರು-ಸಂತೋಷ ಬಂಡೆ

    ಸಿದ್ಧರಾಮರು ಬದುಕಿದ್ದಾಗಲೇ ದೈವತ್ವಕ್ಕೇರಿದ ಮಹಾಮಾನವರು-ಸಂತೋಷ ಬಂಡೆ

    ವಿಜಯಪುರದ ಶೈಕ್ಷಣಿಕ ಇತಿಹಾಸದಲ್ಲಿ ಅಚ್ಚಳಿಯದ ಹೆಸರಾಗಿ ಉಳಿಯುವ ಡಾ. ಶಮ್ಶುದ್ದೀನ್ ಎ ಪುಣೆಕರ್: ಡಾ ಎಂ ಬಿ ಪಾಟೀಲ

    ವಿಜಯಪುರದ ಶೈಕ್ಷಣಿಕ ಇತಿಹಾಸದಲ್ಲಿ ಅಚ್ಚಳಿಯದ ಹೆಸರಾಗಿ ಉಳಿಯುವ ಡಾ. ಶಮ್ಶುದ್ದೀನ್ ಎ ಪುಣೆಕರ್: ಡಾ ಎಂ ಬಿ ಪಾಟೀಲ

    ಜ.17ರಂದು ದಿಶಾ ಪ್ರಗತಿ ಪರಿಶೀಲನಾ ಸಭೆ

    ಜ.17ರಂದು ದಿಶಾ ಪ್ರಗತಿ ಪರಿಶೀಲನಾ ಸಭೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

      ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

      ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

      ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

      ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

      ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

      ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

      ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

      ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

      ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

      ಅಕ್ಕಪಡೆ ಯೋಜನೆಯ ಸಂಚಾರಿ ವಾಹನಕ್ಕೆ ಚಾಲನೆ: ಎಸ್ ಪಿ ಲಕ್ಷ್ಮಣ

      ಅಕ್ಕಪಡೆ ಯೋಜನೆಯ ಸಂಚಾರಿ ವಾಹನಕ್ಕೆ ಚಾಲನೆ: ಎಸ್ ಪಿ ಲಕ್ಷ್ಮಣ

      ಸಿದ್ಧರಾಮರು ಬದುಕಿದ್ದಾಗಲೇ ದೈವತ್ವಕ್ಕೇರಿದ ಮಹಾಮಾನವರು-ಸಂತೋಷ ಬಂಡೆ

      ಸಿದ್ಧರಾಮರು ಬದುಕಿದ್ದಾಗಲೇ ದೈವತ್ವಕ್ಕೇರಿದ ಮಹಾಮಾನವರು-ಸಂತೋಷ ಬಂಡೆ

      ವಿಜಯಪುರದ ಶೈಕ್ಷಣಿಕ ಇತಿಹಾಸದಲ್ಲಿ ಅಚ್ಚಳಿಯದ ಹೆಸರಾಗಿ ಉಳಿಯುವ ಡಾ. ಶಮ್ಶುದ್ದೀನ್ ಎ ಪುಣೆಕರ್: ಡಾ ಎಂ ಬಿ ಪಾಟೀಲ

      ವಿಜಯಪುರದ ಶೈಕ್ಷಣಿಕ ಇತಿಹಾಸದಲ್ಲಿ ಅಚ್ಚಳಿಯದ ಹೆಸರಾಗಿ ಉಳಿಯುವ ಡಾ. ಶಮ್ಶುದ್ದೀನ್ ಎ ಪುಣೆಕರ್: ಡಾ ಎಂ ಬಿ ಪಾಟೀಲ

      ಜ.17ರಂದು ದಿಶಾ ಪ್ರಗತಿ ಪರಿಶೀಲನಾ ಸಭೆ

      ಜ.17ರಂದು ದಿಶಾ ಪ್ರಗತಿ ಪರಿಶೀಲನಾ ಸಭೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಜಿಲ್ಲೆಯ ಬರ ಪರಿಸ್ಥಿತಿ ಕುರಿತು ಮುಖ್ಯ ‌ಮಂತ್ರಿಗಳಿಗೆ  ವಿಡಿಯೋ ಸಂವಾದದ ಮೂಲಕ ಮಾಹಿತಿ ನೀಡಿದ ಜಿಲ್ಲಾಧಿಕಾರಿ.

      Voiceofjanata.in

      May 24, 2024
      0
      ಜಿಲ್ಲೆಯ ಬರ ಪರಿಸ್ಥಿತಿ ಕುರಿತು ಮುಖ್ಯ ‌ಮಂತ್ರಿಗಳಿಗೆ  ವಿಡಿಯೋ ಸಂವಾದದ ಮೂಲಕ ಮಾಹಿತಿ ನೀಡಿದ ಜಿಲ್ಲಾಧಿಕಾರಿ.
      0
      SHARES
      377
      VIEWS
      Share on FacebookShare on TwitterShare on whatsappShare on telegramShare on Mail

      ಜಿಲ್ಲೆಯ ಬರ ಪರಿಸ್ಥಿತಿ ನಿರ್ವಹಣೆ ಕುಡಿಯುವ ನೀರಿನ ಸ್ಥಿತಿಗತಿ ಕುರಿತು ಮುಖ್ಯಮಂತ್ರಿಗಳಿಗೆ ವಿಡಿಯೋ ಸಂವಾದದ ಮೂಲಕ ಮಾಹಿತಿ ಒದಗಿಸಿದ ಜಿಲ್ಲಾಧಿಕಾರಿ

      ಜಿಲ್ಲೆಯ ಬರ ಪರಿಸ್ಥಿತಿ ಕುರಿತು ಮುಖ್ಯ ‌ಮಂತ್ರಿಗಳಿಗೆ  ವಿಡಿಯೋ ಸಂವಾದದ ಮೂಲಕ ಮಾಹಿತಿ ನೀಡಿದ ಜಿಲ್ಲಾಧಿಕಾರಿ.

       

      ವಿಜಯಪುರ, ಮೇ.23 ಜಿಲ್ಲೆಯಲ್ಲಿ ಸಮರ್ಪಕವಾದ ಬರ ಪರಿಸ್ಥಿತಿ ನಿರ್ವಹಣೆ ಹಾಗೂ ಕುಡಿಯುವ ನೀರಿನ ಸ್ಥಿತಿಗತಿ ಕುರಿತು ಮುಖ್ಯಮಂತ್ರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಗುರುವಾರ ವಿಡಿಯೋ ಸಂವಾದದ ಮೂಲಕ ಮಾಹಿತಿ ಒದಗಿಸಿದರು.

      ಜಿಲ್ಲೆಯಲ್ಲಿ ಪೂರ್ವ ಮುಂಗಾರು ಮಳೆ ಮಾರ್ಚ್-2024 ರಿಂದ ಮೇ. ತಿಂಗಳ22ರವರೆಗೆ ವಾಡಿಕೆ ಮಳೆ 41.00 ಮಿ.ಮೀ. ಇದ್ದು, 69.00 ಮೀ.ಮೀ. ಮಳೆಯಾಗುವ ಮೂಲಕ ಶೇ.66 ರಷ್ಟು ಹೆಚ್ಚಿನ ಮಳೆಯಾಗಿದೆ. ಪ್ರಕೃತಿ ವಿಕೋಪದಡಿ ಹಾನಿಗೊಳಗಾದ ತೊಗರಿ, ಮೆಕ್ಕೆಜೋಳ, ಸಜ್ಜೆ, ಸೂರ್ಯಕಾಂತಿ, ಶೇಂಗಾ, ಹತ್ತಿ ಮತ್ತು ಕಬ್ಬು, ಉಳ್ಳಾಗಡ್ಡಿ, ಮೆಣಸಿನಕಾಯಿ, ಟೊಮೆಟೊ ಬದನೆ, ಬೀನ್ಸ್, ನಿಂಬೆ ಸೇರಿದಂತೆ ಕೃಷಿ ಹಾಗೂ ತೋಟಗಾರಿಕೆ ಬೆಳೆಯ ಒಟ್ಟು 267720 ಫಲಾನುಭವಿಗಳ ಪೈಕಿ 2,50,063 ರೈತರಿಗೆ 41348.76 ಲಕ್ಷ ರೂ. ಪರಿಹಾರ ಧನ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಜಮೆ ಮಾಡಲಾಗಿದೆ. ಒದಗಿಸಲಾಗಿದೆ. 3278 ವಿವಿಧ ಪ್ರಕರಣಗಳು ಬಾಕಿ ಉಳಿದಿದ್ದು, ಮೇ.22 ರಂದು 1329 ಫಲಾನುಭವಿಗಳ ಪಟ್ಟಿಯನ್ನು ಅನುಮೋದಿಸಿ ಸಲ್ಲಿಸಲಾಗಿದೆ. ಜಿಲ್ಲೆಗೆ ರಾಜ್ಯದಲ್ಲಿಯೇ ಅತಿ ಹೆಚ್ಚು ಪರಿಹಾರ ಧನ ಬೆಳೆ ಹಾನಿ ಜಮೆಯಾಗಿರುವುದಕ್ಕೆ ಕಂದಾಯ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು.

      ಜಿಲ್ಲೆಯ ವಿವಿಧ ತಾಲೂಕಿನ 119 ಗ್ರಾಮಗಳ, 654 ಜನವಸತಿಗಳಿಗೆ 294 ಟ್ಯಾಂಕರ್‍ಗಳ ಮೂಲಕ 588 ಟ್ರಿಪ್ ಕುಡಿಯುವ ನೀರು ಸರಬರಾಜ ಮಾಡಲಾಗಿದೆ. ಆಲಮಟ್ಟಿ ಜಲಾಶಯದಲ್ಲಿ ಜನ ಜಾನುವಾರುಗಳ ಕುಡಿಯುವ ನೀರಿನ ಸಲುವಾಗಿ ಚಿಮ್ಮಲಗಿ ಏತ ನೀರಾವರಿ ಯೋಜನೆಯಡಿ 27 ಕೆರೆಗಳಿಗೆ ಹಾಗೂ ಮುಳವಾಡ ಹಂತ-3ರಡಿ 72 ಕೆರೆಗಳನ್ನು ತುಂಬಿಸಲು 6 ಟಿಎಂಸಿ ನೀರು ಕಾಯ್ದಿರಿಸಲಾಗಿದ್ದು, ನೀರನ್ನು ಹಂತ ಹಂತವಾಗಿ ಬೆಳಗಾವಿ ಪ್ರಾದೇಶಿಕ ಆಯುಕ್ತರಿಂದ ಅನುಮತಿ ಪಡೆದು ಕಾಲುವೆಗಳಿಗೆ ಹರಿಸಲಾಗಿದೆ. ನಾರಾಯಣಪುರ ಜಲಾಶಯದಿಂದ ಐಬಿಸಿ ಮತ್ತು ಐಎಲ್‍ಸಿ ಕಾಲುವೆಗಳಿಗೆ 3.47 ಟಿಎಂಸಿ ನೀರು ಹರಿಸಲಾಗಿದೆ. ನಗರದ ಭೂತನಾಳ ಕೆರೆಗೆ ಮುಳವಾಡ ಏತ ನೀರಾವರಿ ಕಾಲುವೆಯಿಂದ ನೀರು ಹರಿಸಲಾಗಿದ್ದು, ಕುಡಿಯುವ ನೀರಿನ ಯಾವುದೇ ತೊಂದರೆಯಿಲ್ಲ. ಜಿಲ್ಲೆಯಲ್ಲಿ ಜೂನ್-30ರವರೆಗೆ ಸಾಕಾಗುವಷ್ಟು ನೀರು ಸಂಗ್ರಹವಿದ್ದು, ಕುಡಿಯುವ ನೀರಿನ ಯಾವುದೇ ಸಮಸ್ಯೆ ಜಿಲ್ಲೆಯಲ್ಲಿ ಇಲ್ಲ ಎಂದು ಅವರು ಮಾಹಿತಿ ನೀಡಿದರು.

      ಅದರಂತೆ ಜಿಲ್ಲೆಯಲ್ಲಿ 3,13,652 ಮೆಟ್ರಿಕ್ ಟನ್ ಮೇವು ಲಭ್ಯವಿದ್ದು, ಇದನ್ನು 16 ವಾರಗಳವರೆಗೆ ಉಪಯೋಗಿಸಹುದಾಗಿದೆ. 35,808 ಮೇವಿನ ಬಿಜಗಳ ಮಿನಿಕಿಟ್ ಸರಬರಾಜಾಗಿದ್ದು, ಎಲ್ಲ ಕಿಟ್‍ಗಳನ್ನು ರೈತರಿಗೆ ವಿತರಿಸಲಾಗಿದೆ. ಬರ ಹಿನ್ನಲೆಯಲ್ಲಿ ಅಂತರರಾಜ್ಯ ಮೇವು ಸಾಗಾಣಿಕೆ ನಿಷೇಧಿಸಿದೆ. ಇದಕ್ಕಾಗಿ ಜಿಲ್ಲೆಯಲ್ಲಿ 12 ಚೆಕ್ ಪೋಸ್ಟ್‍ಗಳನ್ನು ಸ್ಥಾಪಿಸಲಾಗಿದೆ. ಮೇವು ಲಭ್ಯತೆ ಇರುವ ಕಡೆಗಳಲ್ಲಿ ಒಟ್ಟು 02 ಮೇವು ಬ್ಯಾಂಕ್ ಸ್ಥಾಪಿಸಲಾಗಿದೆ. ಬರ ಪರಿಸ್ಥಿತಿ ನಿರ್ವಹಣೆಗೆ ಒಟ್ಟು 1800.00 ಲಕ್ಷ ಅನುದಾನ ಬಿಡುಗಡೆಯಾಗಿದ್ದು, 331.29 ಲಕ್ಷ ರೂ.ಗಳಲ್ಲಿ ಒಟ್ಟು 238 ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದೆ. ಟ್ಯಾಂಕ್‍ರ್ ಮತ್ತು ಮೇವಿಗಾಗಿ ಇದುವರೆಗೆ ತಹಶೀಲ್ದಾರರಿಗೆ 350 ಲಕ್ಷ ರೂ. ಬಿಡುಗಡೆಗೊಳಿಸಲಾಗಿದೆ. ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ 4268.63 ಲಕ್ಷ ಅನುದಾನ ಲಭ್ಯವಿದೆ. ಜಿಲ್ಲೆಯ ಎಲ್ಲ ತಹಶೀಲ್ದಾರ ಖಾತೆಗಳಲ್ಲಿ 510.18 ಲಕ್ಷ ರೂ. ಅನುದಾನವಿದೆ ಎಂದು ಅವರು ಮಾಹಿತಿ ಒದಗಿಸಿದರು.

      ವಿಡಿಯೋ ಸಂವಾದ ಸಭೆಯಲ್ಲಿ ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

      Tags: #CM Siddaramay#DC T Bubalan#Public News#ಜಿಲ್ಲೆಯ ಬರ ಪರಿಸ್ಥಿತಿ ಕುರಿತು ಮುಖ್ಯ ‌ಮಂತ್ರಿಗಳಿಗೆ  ವಿಡಿಯೋ ಸಂವಾದದ ಮೂಲಕ ಮಾಹಿತಿ ನೀಡಿದ ಜಿಲ್ಲಾಧಿಕಾರಿ.vijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ಬಾರ್ ಲೈಸನ್ಸ್ ನೀಡಿಕೆಯಲ್ಲಿ ಲಂಚಕ್ಕೆ ಬೇಡಿಕೆ ಇಟ್ಟ ಪ್ರಕರಣದಲ್ಲಿ ಸಚಿವ ಆರ್ ಬಿ ತಿಮ್ಮಾಪುರ ರವರ ಪಾತ್ರ ಕಿಂಚಿತ್ತೂ ಇಲ್ಲ..!

      ಬಾರ್ ಲೈಸನ್ಸ್ ನೀಡಿಕೆಯಲ್ಲಿ ಲಂಚಕ್ಕೆ ಬೇಡಿಕೆ ಇಟ್ಟ ಪ್ರಕರಣದಲ್ಲಿ ಸಚಿವ ಆರ್ ಬಿ ತಿಮ್ಮಾಪುರ ರವರ ಪಾತ್ರ ಕಿಂಚಿತ್ತೂ ಇಲ್ಲ..!

      January 22, 2026
      ಜ.25ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಕೆಇಎ) ಸ್ಪರ್ಧಾತ್ಮಕ ಪರೀಕ್ಷೆ

      ಜ.25ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಕೆಇಎ) ಸ್ಪರ್ಧಾತ್ಮಕ ಪರೀಕ್ಷೆ

      January 22, 2026
      ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

      ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

      January 22, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.