• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ವಿಧಾನ ಪರಿಷತ್ ಚುನಾವಣೆ : ಎಸ್.ಕೆ. ಬೆಳ್ಳುಬ್ಬಿ ಅವರಿಗೆ ಬಿಜೆಪಿ ಟಿಕೇಟ್ ನೀಡಿ :ದಿಗಂಬರೇಶ್ವರ ಸಂಸ್ಥಾನಮಠದ ಕಲ್ಲಿನಾಥ

      Voice of janata

      May 24, 2024
      0
      ವಿಧಾನ ಪರಿಷತ್ ಚುನಾವಣೆ : ಎಸ್.ಕೆ. ಬೆಳ್ಳುಬ್ಬಿ ಅವರಿಗೆ ಬಿಜೆಪಿ ಟಿಕೇಟ್ ನೀಡಿ :ದಿಗಂಬರೇಶ್ವರ ಸಂಸ್ಥಾನಮಠದ ಕಲ್ಲಿನಾಥ
      0
      SHARES
      211
      VIEWS
      Share on FacebookShare on TwitterShare on whatsappShare on telegramShare on Mail

      ವಿಧಾನ ಪರಿಷತ್ ಚುನಾವಣೆ : ಎಸ್.ಕೆ. ಬೆಳ್ಳುಬ್ಬಿ ಅವರಿಗೆ ಬಿಜೆಪಿ ಟಿಕೇಟ್ ನೀಡಿ :ದಿಗಂಬರೇಶ್ವರ ಸಂಸ್ಥಾನಮಠದ ಕಲ್ಲಿನಾಥ

      ವಿಜಯಪುರ : ಶಾಸಕರ ಮೂಲಕ ನೇಮಕವಾಗುವ ವಿಧಾನ ಪರಿಷತ್ ಸದಸ್ಯರ 11 ಸ್ಥಾನಗಳಿಗೆ ಚುನಾವಣಾ ಆಯೋಗ ಜೂ. 13 ರಂದು ಚುನಾವಣೆ ಘೋಷಿಸಿದ್ದು, ಬಿಜೆಪಿಯಿಂದ ಹಿರಿಯ ಮಾಜಿ ಸಚಿವ, ರಾಜ್ಯ ಗಾಣಿಗ ಸಮುದಾಯದ ಪ್ರಭಾವಿ ನಾಯಕರಾದ ಎಸ್.ಕೆ. ಬೆಳ್ಳುಬ್ಬಿ ಅವರಿಗೆ ಬಿಜೆಪಿ ಟಿಕೇಟ್ ನೀಡಬೇಕೆಂದು ದಿಗಂಬರೇಶ್ವರ ಸಂಸ್ಥಾನಮಠದ ಕಲ್ಲಿನಾಥ ಮಹಾಸ್ವಾಮೀಜಿ ಬಿಜೆಪಿ ಪಕ್ಷದ ವರಿಷ್ಠರಿಗೆ ಒತ್ತಾಯಿಸಿದರು.

      ವಿಜಯಪುರದಲ್ಲಿ ಮಂಗಳವಾರ ಗಾಣಿಗ ಸಮುದಾಯದ ಜಿಲ್ಲಾ ನಾಯಕರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿ ಕಲ್ಲಿನಾಥ ಸ್ವಾಮೀಜಿ ಮಾತನಾಡಿದರು. ರಾಜ್ಯದಲ್ಲಿ ಸುಮಾರು 80 ಲಕ್ಷದಷ್ಟು ಜನಸಂಖ್ಯೆ ಹೊಂದಿರುವ ಗಾಣಿಗ ಸಮಾಜವು ಮಾಜಿ ಪ್ರಧಾನಿ ದಿ. ಅಟಲ್ ಬಿಹಾರಿ ವಾಜಪೇಯಿ, ಪ್ರಧಾನಿ ನರೇಂದ್ರ ಮೋದಿಜಿ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಅವರ ಅಭಿವೃದ್ಧಿ ಕಾರ್ಯಗಳು ಹಾಗೂ ನಾಯಕತ್ವ ಗುಣಗಳನ್ನು ಮೆಚ್ಚಿಕೊಂಡು ಹಲವಾರು ದಶಕಗಳಿಂದ ಗಾಣಿಗ ಸಮಾಜ ಬಿಜೆಪಿ ಬೆಂಬಲಿಸಿಕೊಂಡು ಬಂದಿದೆ.
      ರಾಜ್ಯದಲ್ಲಿ ಗಾಣಿಗ ಸಮುದಾಯದ ಪ್ರಭಾವಿ ನಾಯಕರಾಗಿರುವ ಹಿರಿಯ ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿಯವರು ಸಂತ್ರಸ್ತರು, ರೈತರ ಪರ ಹೋರಾಟಗಳ ಮೂಲಕವೇ ಮಂಡಲ ಪಂಚಾಯಿತಿಯಿಂದ ಸಚಿವ ಸ್ಥಾನದವರೆಗೂ ಪರಿಶ್ರಮದಿಂದ ಬೆಳೆದು ಬಂದು ಇಂದು ಬಿಜೆಪಿ ಪಕ್ಷಕ್ಕೆ ಶಕ್ತಿಯಾಗಿ ನಿಂತಿದ್ದಾರೆ. ಮೂರು ಬಾರಿ ವಿಜಯಪುರ ಜಿಲ್ಲಾಧ್ಯಕ್ಷರಾಗಿ ಜಿಲ್ಲೆಯಲ್ಲಿ ಸಮರ್ಥವಾಗಿ ಪಕ್ಷ ಸಂಘಟನೆ ಮಾಡಿ ಹೆಚ್ಚಿನ ಶಾಸಕ ಸ್ಥಾನಗಳನ್ನು ಗೆಲ್ಲಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಅವರು ಸಚಿವರಾಗಿದ್ದ ವೇಳೆ ಕೇಂದ್ರ ಬಿಜೆಪಿ ಸರ್ಕಾರದಲ್ಲಿ ಹಿರಿಯ ಸಚಿವರೊಂದಿಗೆ ಚರ್ಚಿಸಿ ಮನವೊಲಿಸಿ ವಿಜಯಪುರ ಜಿಲ್ಲೆಗೆ ಉಷ್ಣ ವಿದ್ಯುತ್ ಸ್ಥಾವರ ತರುವ ಮೂಲಕ ವಿದ್ಯುತ್ ವಿಚಾರದಲ್ಲಿ ರಾಜ್ಯವನ್ನು ಸ್ವಾಲಂಬಿಯನ್ನಾಗಿಸಿದ್ದಾರೆ.
      ಬೆಳ್ಳುಬ್ಬಿಯವರು ದೇಶದಲ್ಲೇ ದೊಡ್ಡದಾದ ಕೊರ್ತಿ-ಕೊಲ್ಹಾರ ಸೇತುವೆ ಸರದಾರರಾಗಿ, ಬಾಗಲಕೋಟೆಯಲ್ಲಿ ತೋಟಗಾರಿಕೆ ವಿವಿ ಸ್ಥಾಪಿಸಿದಲ್ಲದೇ ಅವಳಿ ಜಿಲ್ಲೆ ಹಾಗೂ ರಾಜ್ಯದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಮೂಲಕ ನೈಜ್ಯ ಅಭಿವೃದ್ಧಿ ಹರಿಕಾರರಾಗಿದ್ದಾರೆ. ಕಳೆದ ಲೋಕಸಭೆ ಚುನಾವಣೆ ಸೇರಿ ಎಲ್ಲಾ ಚುನಾವಣೆಗಳಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡಿ ಬಿಜೆಪಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ಕೈಗೊಳ್ಳುವ ಮೂಲಕ ಶಕ್ತಿ ತುಂಬಿದ್ದಾರೆ. ಗಾಣಿಗ ಸಮುದಾಯ ಎಂದಿಗೂ ಬಿಜೆಪಿ‌ ಪರವಾಗಿರುವ ಸಮಾಜ. ಆದರೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಗಾಣಿಗ ಸಮುದಾಯದ ನಾಯಕರಾದ ಲಕ್ಷ್ಮಣ ಸವದಿಯವರಿಗೆ ಟಿಕೇಟ್ ಕೊಡದಿರುವ ಕಾರಣ ರಾಜ್ಯದಲ್ಲಿ ಗಾಣಿಗ ಸಮುದಾಯದ ಮತಗಳು ವಿಭಜನೆಯಾಗಿವೆ ಎಂದು ಇಂಟಿಲಿಜೆನ್ಸ್ ರಿಪೋರ್ಟ್ ನೀಡಿತ್ತು.

      ರಾಜ್ಯ ಬಿಜೆಪಿ ಪಕ್ಷದಲ್ಲಿ‌ ಸದ್ಯ ಗಾಣಿಗ ಸಮಾಜದ ಒಬ್ಬರೂ ಶಾಸಕರು, ಎಂಎಲ್ಸಿಗಳಿಲ್ಲ. ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲು ದೊಡ್ಡ ಸಮುದಾಯವಾದ ಗಾಣಿಗ ಸಮಾಜದ ಸಂಪೂರ್ಣ ಬೆಂಬಲ ಅತ್ಯಗತ್ಯವಾಗಿದೆ. ಹಾಗಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮಾಜಿ‌ ಸಿಎಂ ಯಡಿಯೂರಪ್ಪ, ರಾಷ್ಟ್ರೀಯ ನಾಯಕರಾದ ಜೆ ಪಿ ನಡ್ಡಾ, ಪ್ರಧಾನಿ ಮೋದಿ, ಅಮೀತ್ ಶಾ ಎಲ್ಲರೂ ಸೇರಿ ಈ ಎಂಎಲ್ಸಿ ಚುನಾವಣೆಯಲ್ಲಿ ಬಿಜೆಪಿಯಿಂದ‌ ಮಾಜಿ‌ ಸಚಿವ ಎಸ್.ಕೆ.ಬೆಳ್ಳುಬ್ಬಿಯವರಿಗೆ ಟಿಕೇಟ್ ನೀಡಿ ಮತ್ತೆ ರಾಜ್ಯದಲ್ಲಿ ಗಾಣಿಗ ಸಮುದಾಯದ ಪೂರ್ಣ ಬೆಂಬಲ ಪಡೆಯುವ ಕೆಲಸ ಮಾಡಬೇಕು ಎಂದು ಕಲ್ಲಿನಾಥ ಸ್ವಾಮೀಜಿ ಒತ್ತಾಯಿಸಿದರು.

      ಗಾಣಿಗ ಸಮಾಜದ ಹಿರಿಯ ನಾಯಕರಾದ ಹೆಚ್. ಆರ್. ಉಟಗಿಯವರು ಮಾತನಾಡಿ, ಮಾಜಿ‌ ಸಚಿವ ಎಸ್.ಕೆ. ಬೆಳ್ಳುಬ್ಬಿ ಹುಟ್ಟು ಹೋರಾಟಗಾರರು, ಮಂಡಲ‌ ಪಂಚಾಯತಿಯಿಂದ ಸಚಿವರಾದರೂ ರೈತ ನಾಯಕರಾಗೇ ಗುರುತಿಸಿಕೊಂಡವರು. ರಾಜ್ಯದಲ್ಲಿ ಬಿಜೆಪಿ ಪಕ್ಷ ಸಂಘಟನೆಗೆ ಸಾಕಷ್ಟು ಶ್ರಮಿಸಿದ್ದಾರೆ. ಮೇಲಾಗಿ ಇಡಿ ನಮ್ಮ ಗಾಣಿಗ ಸಮುದಾಯ ಅವರ ಬೆನ್ನಿಗಿದೆ. ವಿಜಯಪುರ ಜಿಲ್ಲಾ ರಾಜಕಾರಣದಲ್ಲಿ ಗಾಣಿಗ ಸಮಾಜ ನಿರ್ಣಾಯಕ ಪಾತ್ರ ವಹಿಸಲಿದೆ. ಲೋಕಸಭಾ ಚುನಾವಣೆಯಲ್ಲಿ ಗಾಣಿಗರು ನೂರಕ್ಕೆ ತೊಂಬತ್ತರಷ್ಟು ಬಿಜೆಪಿಗೆ ಬೆಂಬಲಿಸಿದ್ದಾರೆ. ಚುನಾವಣೆ ಘೋಷಣೆಯಾಗಿರುವ 11 ಎಂಎಲ್ಸಿ ಸ್ಥಾನಗಳಲ್ಲಿ ಬಿಜೆಪಿಗೆ ಸುಲಭವಾಗಿ ಮೂರು ಸ್ಥಾನಗಳು ಸಿಗಲಿದ್ದು, ಅದರಲ್ಲಿ ಒಂದು ಸ್ಥಾನಕ್ಕೆ ನಮ್ಮ‌ ನಾಯಕ ಎಸ್.ಕೆ.ಬೆಳ್ಳುಬ್ಬಿಯವರಗೆ ನೀಡಬೇಕೆಂದು ಹೆಚ.ಆರ್.ಉಟಗಿ ಆಗ್ರಹಿಸಿದರು.

      ಈ ವೇಳೆ ಬಿಜೆಪಿ ಮುಖಂಡರಾದ ಪ್ರಕಾಶ ಹಿಟ್ನಳ್ಳಿ, ಶರಣು ಕಾಖಂಡಕಿ, ಬಸವರಾಜ ಹಳ್ಳಿ, ಸಂತೋಷ ಕಕ್ಕಳಮೇಲಿ, ಹುಚ್ಚಪ್ಪ ಬಾಟಿ, ಶ್ರೀಮಂತ ಹಂಗರಗಿ, ಮಂಜುನಾಥ ತುಂಬರಮಟ್ಟಿ, ಆನಂದ ಬಿಸ್ಟಗೊಂಡ ಸೇರಿದಂತೆ ಹಲವು ಪ್ರಮುಖರಿದ್ದರು.

      Tags: #Public News#SK Bellabbi#Vidhan Parishad Election : S.K. Give BJP ticket to Bellubbi: Kallinath of Digambareshwar Sansthan Math#Vidhan Parishata Elecation#ವಿಧಾನ ಪರಿಷತ್ ಚುನಾವಣೆ : ಎಸ್.ಕೆ. ಬೆಳ್ಳುಬ್ಬಿ ಅವರಿಗೆ ಬಿಜೆಪಿ ಟಿಕೇಟ್ ನೀಡಿ :ದಿಗಂಬರೇಶ್ವರ ಸಂಸ್ಥಾನಮಠದ ಕಲ್ಲಿನಾಥBjpPress meetvijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      July 9, 2026
      ಇಂಡಿ | ಕೂಡಗಿಯಲ್ಲಿ ಕೆರೆ ಇದೆ..! ಜನ,ಜಾನುವಾರುಗಳಿಗೆ ಕುಡಿಯಲು ನೀರಿಲ್ಲ..! 

      ಇಂಡಿ | ಕೂಡಗಿಯಲ್ಲಿ ಕೆರೆ ಇದೆ..! ಜನ,ಜಾನುವಾರುಗಳಿಗೆ ಕುಡಿಯಲು ನೀರಿಲ್ಲ..! 

      July 9, 2026
      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      July 6, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.