• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮುದ್ದೇಬಿಹಾಳ | ಆಕ್ಸ್‌ಫರ್ಡ್ ಪಾಟೀಲ್ಸ್ ಕಾಲೇಜಿನ 550 ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ

    ಮುದ್ದೇಬಿಹಾಳ | ಆಕ್ಸ್‌ಫರ್ಡ್ ಪಾಟೀಲ್ಸ್ ಕಾಲೇಜಿನ 550 ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ

    ಜಿಲ್ಲಾಡಳಿತದಿಂದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

    ಜಿಲ್ಲಾಡಳಿತದಿಂದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

    ಸಿಸಿ ರಸ್ತೆ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ಕೊಡಬೇಕು ಶಾಸಕ ಮನಗೂಳಿ

    ಸಿಸಿ ರಸ್ತೆ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ಕೊಡಬೇಕು ಶಾಸಕ ಮನಗೂಳಿ

    ಇಂಡಿ | ಕಾಲುವೆಗೆ ನೀರು ಪ್ರತಿಭಟನೆ ಫಲ : ಕರವೇ ಅಧ್ಯಕ್ಷ ಮುಳಜಿ

    ಇಂಡಿ | ಕಾಲುವೆಗೆ ನೀರು ಪ್ರತಿಭಟನೆ ಫಲ : ಕರವೇ ಅಧ್ಯಕ್ಷ ಮುಳಜಿ

    ಶಾಲಾ-ಕಾಲೇಜಿಗೆ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

    ಶಾಲಾ-ಕಾಲೇಜಿಗೆ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

    ಎಸ್‍ಎಸ್‍ಎಲ್‍ಸಿ ಪರೀಕ್ಷೆ-2: ನೋಂದಾಯಿಸಿಕೊಳ್ಳಲು ಸೂಚನೆ

    ಎಸ್‍ಎಸ್‍ಎಲ್‍ಸಿ ಪರೀಕ್ಷೆ-2: ನೋಂದಾಯಿಸಿಕೊಳ್ಳಲು ಸೂಚನೆ

    ಕಲಿಕೆಯ ಜೊತೆ ಕೌಶಲ್ಯ ಕುರಿತು ಪ್ರಗತಿ ಪರಿಶೀಲನೆ

    ಕಲಿಕೆಯ ಜೊತೆ ಕೌಶಲ್ಯ ಕುರಿತು ಪ್ರಗತಿ ಪರಿಶೀಲನೆ

    ಭಾರತೀಯ ವೀರ ಸೈನಿಕರಿಗೆ ಮತ್ತುಷ್ಟು ಶಕ್ತಿ, ಆತ್ಮಸ್ಥರ್ಯ ಪ್ರಾಪ್ತಿಯಾಗಲು ಬಿಜೆಪಿಯಿಂದ ವಿಶೇಷ ಪೂಜೆ

    ಭಾರತೀಯ ವೀರ ಸೈನಿಕರಿಗೆ ಮತ್ತುಷ್ಟು ಶಕ್ತಿ, ಆತ್ಮಸ್ಥರ್ಯ ಪ್ರಾಪ್ತಿಯಾಗಲು ಬಿಜೆಪಿಯಿಂದ ವಿಶೇಷ ಪೂಜೆ

    ಡಾ. ಅಮರನಾಥ ಷಣ್ಮುಖ ಸಾಧನೆ : ಪ್ರಾಚಾರ್ಯರು ಹರ್ಷ

    ಡಾ. ಅಮರನಾಥ ಷಣ್ಮುಖ ಸಾಧನೆ : ಪ್ರಾಚಾರ್ಯರು ಹರ್ಷ

    ವಿಜಯಪುರ| ಭಾರತೀಯ ಸೈನಿಕರ ಪರಾವಾಗಿ ವಿಶೇಷ ಪೂಜೆ

    ವಿಜಯಪುರ| ಭಾರತೀಯ ಸೈನಿಕರ ಪರಾವಾಗಿ ವಿಶೇಷ ಪೂಜೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಮುದ್ದೇಬಿಹಾಳ | ಆಕ್ಸ್‌ಫರ್ಡ್ ಪಾಟೀಲ್ಸ್ ಕಾಲೇಜಿನ 550 ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ

      ಮುದ್ದೇಬಿಹಾಳ | ಆಕ್ಸ್‌ಫರ್ಡ್ ಪಾಟೀಲ್ಸ್ ಕಾಲೇಜಿನ 550 ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ

      ಜಿಲ್ಲಾಡಳಿತದಿಂದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

      ಜಿಲ್ಲಾಡಳಿತದಿಂದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

      ಸಿಸಿ ರಸ್ತೆ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ಕೊಡಬೇಕು ಶಾಸಕ ಮನಗೂಳಿ

      ಸಿಸಿ ರಸ್ತೆ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ಕೊಡಬೇಕು ಶಾಸಕ ಮನಗೂಳಿ

      ಇಂಡಿ | ಕಾಲುವೆಗೆ ನೀರು ಪ್ರತಿಭಟನೆ ಫಲ : ಕರವೇ ಅಧ್ಯಕ್ಷ ಮುಳಜಿ

      ಇಂಡಿ | ಕಾಲುವೆಗೆ ನೀರು ಪ್ರತಿಭಟನೆ ಫಲ : ಕರವೇ ಅಧ್ಯಕ್ಷ ಮುಳಜಿ

      ಶಾಲಾ-ಕಾಲೇಜಿಗೆ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

      ಶಾಲಾ-ಕಾಲೇಜಿಗೆ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

      ಎಸ್‍ಎಸ್‍ಎಲ್‍ಸಿ ಪರೀಕ್ಷೆ-2: ನೋಂದಾಯಿಸಿಕೊಳ್ಳಲು ಸೂಚನೆ

      ಎಸ್‍ಎಸ್‍ಎಲ್‍ಸಿ ಪರೀಕ್ಷೆ-2: ನೋಂದಾಯಿಸಿಕೊಳ್ಳಲು ಸೂಚನೆ

      ಕಲಿಕೆಯ ಜೊತೆ ಕೌಶಲ್ಯ ಕುರಿತು ಪ್ರಗತಿ ಪರಿಶೀಲನೆ

      ಕಲಿಕೆಯ ಜೊತೆ ಕೌಶಲ್ಯ ಕುರಿತು ಪ್ರಗತಿ ಪರಿಶೀಲನೆ

      ಭಾರತೀಯ ವೀರ ಸೈನಿಕರಿಗೆ ಮತ್ತುಷ್ಟು ಶಕ್ತಿ, ಆತ್ಮಸ್ಥರ್ಯ ಪ್ರಾಪ್ತಿಯಾಗಲು ಬಿಜೆಪಿಯಿಂದ ವಿಶೇಷ ಪೂಜೆ

      ಭಾರತೀಯ ವೀರ ಸೈನಿಕರಿಗೆ ಮತ್ತುಷ್ಟು ಶಕ್ತಿ, ಆತ್ಮಸ್ಥರ್ಯ ಪ್ರಾಪ್ತಿಯಾಗಲು ಬಿಜೆಪಿಯಿಂದ ವಿಶೇಷ ಪೂಜೆ

      ಡಾ. ಅಮರನಾಥ ಷಣ್ಮುಖ ಸಾಧನೆ : ಪ್ರಾಚಾರ್ಯರು ಹರ್ಷ

      ಡಾ. ಅಮರನಾಥ ಷಣ್ಮುಖ ಸಾಧನೆ : ಪ್ರಾಚಾರ್ಯರು ಹರ್ಷ

      ವಿಜಯಪುರ| ಭಾರತೀಯ ಸೈನಿಕರ ಪರಾವಾಗಿ ವಿಶೇಷ ಪೂಜೆ

      ವಿಜಯಪುರ| ಭಾರತೀಯ ಸೈನಿಕರ ಪರಾವಾಗಿ ವಿಶೇಷ ಪೂಜೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ವಿಜಯಪುರ | ಶಾಸಕ ಯತ್ನಾಳ ವಿರುದ್ಧ ಟೀಕಾ ಪ್ರಹಾರ..ಯಾರು..? ಯಾರಿಂದ ಗೊತ್ತಾ..?

      Voiceofjanata.in

      April 29, 2025
      0
      ವಿಜಯಪುರ | ಶಾಸಕ ಯತ್ನಾಳ ವಿರುದ್ಧ ಟೀಕಾ ಪ್ರಹಾರ..ಯಾರು..? ಯಾರಿಂದ ಗೊತ್ತಾ..?
      0
      SHARES
      34
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರ | ಶಾಸಕ ಯತ್ನಾಳ ವಿರುದ್ಧ ಟೀಕಾ ಪ್ರಹಾರ..ಯಾರು..? ಯಾರಿಂದ ಗೊತ್ತಾ..?

      ಪೈಗಂಬರರನ್ನು ಅಪಮಾನಿಸಿರುವ ಶಾಸಕ ಯತ್ನಾಳ ಹುಚ್ಚು ಮನಸ್ಥಿತಿ ವ್ಯಕ್ತಿ: ಸಚಿವ ಶಿವಾನಂದ ಪಾಟೀಲ

       

      ಯತ್ನಾಳ ವಿರುದ್ಧ ಒಮ್ಮೆ ಸ್ಪರ್ಧಿಸುವ ಇರಾದೆ ಇದೆ

       

       

      ವಿಜಯಪುರ: ಕೆಲ ದಿನಗಳ ಹಿಂದೆ ಅಣ್ಣ ಬಸವಣ್ಣನವರ ಕುರಿತು ಅಪಮಾನಕರ ರೀತಿ ಮಾತನಾಡಿದ್ದ ಹುಚ್ಚು ಮನಸ್ಥಿತಿಯ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಇದೀಗ ಇಸ್ಲಾಂ ಧರ್ಮೀಯರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತೆ ಪ್ರವಾದಿ ಮಹಮ್ಮದ್ ಪೈಗಂಬರ ಕುರಿತು ಅವಮಾನಕರ ಮಾತನಾಡಿದ್ದಾರೆ ಎಂದು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು ವಾಗ್ದಾಳಿ ನಡೆಸಿದರು.

      ಸೋಮವಾರ ನಗರದ ಡಾ.ಬಿ.ಆ‌ರ್. ಅಂಬೇಡ್ಕರ್ ವೃತ್ತದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಜಂಟಿ ಆಕ್ಷನ್ ಕಮಿಟಿ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನಾ ವೇದಿಕೆಯಲ್ಲಿ ಮಾತನಾಡಿದ ಸಚಿವರು, ನಗರದ ಜನತೆ ನೀಡಿರುವ ಅಧಿಕಾರವನ್ನು ಸದ್ಬಳಕೆ ಮಾಡಿಕೊಳ್ಳದೆ ಸಮಾಜದಲ್ಲಿ ಜಾತಿ ಹೆಸರಿನಲ್ಲಿ ವಿಷಬೀಜ ಬಿತ್ತುವ ಕೆಲಸ ನಡೆಸಿದ್ದಾರೆ ಎಂದು ಟೀಕಾ ಪ್ರಹಾರ ನಡೆಸಿದರು.

      ಆಕಾಶಕ್ಕೆ ಉಗಿದರೆ ಆತನ ಮುಖಕ್ಕೇ ಬೀಳುತ್ತದೆ ಎಂಬ ಪರಿಜ್ಞಾನ ಇಲ್ಲದ ವ್ಯಕ್ತಿ ಎಂದು ಶಾಸಕ ಯತ್ನಾಳ ವಿರುದ್ಧ ಟೀಕಾ ಪ್ರಹಾರ ನಡೆಸಿದ ಸಚಿವರು, ಒಮ್ಮೆ ಆತನ ವಿರುದ್ದ ಸ್ಪರ್ಧೆ ಮಾಡಿ ಬುದ್ದಿ ಕಲಿಸುವ ಇಚ್ಚೆ ಇದೆ ಎಂದರು.

      ಯತ್ನಾಳ ವರ್ತನೆ ಸಹಿಸದೇ ಬಿಜೆಪಿ ಪಕ್ಷದಿಂದ ಉಚ್ಚಾಟನೆ ಮಾಡಿದೆ. ಇಡೀ ರಾಜ್ಯದ ಜನರು ಯತ್ನಾಳಗೆ ಪಾಠ ಕಲಿಸಬೇಕಿದೆ. ಯಾವುದೇ ಪಕ್ಷದ ವ್ಯಕ್ತಿ ಇದ್ದರೂ ಯತ್ನಾಳ ರೀತಿ ಮಾತನಾಡಬಾರದು.

      ಈ ಹೋರಾಟದ ಬಳಿಕವಾದರೂ ಸುಧಾರಣೆ ಆದರೆ ಅವರಿಗೆ ಒಳಿತು ಎಂದು ಯತ್ನಾಳಗೆ ಎಚ್ಚರಕೆ ಕೊಟ್ಟ ಸಚಿವ ಶಿವಾನಂದ ಪಾಟೀಲ್ ಯಾವುದೇ ಸಮಾಜದ ಕುರಿತು ಯಾರೂ ಮಾತನಾಡಬಾರದು ಎಂದು ಕಿವಿಮಾತು ಹೇಳಿದರು.

      ಭಾರತ ನಮ್ಮ ಮನೆ ನಮ್ಮನ್ನು ಕೆಡಿಸೋಕೆ ಜಾತಿ ವಿಷ ಬೀಜ ಬಿತ್ತುತ್ತಾರೆ, ಇಂಥ ವ್ಯಕ್ತಿಗಳ ಕುರಿತು ಎಚ್ಚತವಾಗಿರಬೇಕು. ಪೆಹಲಾಮ್ ಘಟನೆಯನ್ನು ಖಂಡಿಸಿದ ಸಚಿವರು, ಜನರೆಲ್ಲರೂ ದೇಶದ ಪರವಾಗಿದ್ದಾರೆ. ಉಗ್ರರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲು ನಮ್ಮೆಲ್ಲರ ಬೆಂಬಲ ಇದೆ ಎಂದರು.

      ಜಿಲ್ಲೆಯ ಜನತೆ ಯತ್ನಾಳ ಅವರನ್ನು ಶಾಸಕ, ಸಂಸದ, ಕೇಂದ್ರ ಸಚಿವರನ್ನಾಗಿ ಮಾಡಿದೆ.ದೇವರು ಎಲ್ಲವನ್ನೂ ಕೊಟ್ಟರೂ ಇವರು ಹಾಳು ಮಾಡಿಕೊಂಡಿದ್ದಾರೆ. ಇಂಥ ವರ್ತನೆಯ ಕಾರಣಕ್ಕೆ ಅವರ ಪಕ್ಷದಿಂದಲೂ ಹೊರ ಹಾಕಿಸಿಕೊಂಡರೂ ಬುದ್ದ ಬಂದಿಲ್ಲ. ಸಮಾಜ ಒಡೆಯುವ ಮನಸ್ಥಿತಿಯ ಹೇಳಿಕೆ ನೀಡುತ್ತಿರುವ ಯತ್ನಾಳಗೆ ಈ ಬೃಹತ್ ಹೋರಾಟದ ಮೂಲಕ ಈ ವೇದಿಕೆ ಸ್ಪಷ್ಟ ಎಚ್ಚರಿಕೆ ನೀಡಿದೆ. ಇನ್ನಾದರೂ ಮನುಷ್ಯತ್ವ ಇರಿಸಿಕೊಂಡು ಬದಲಾವಣೆಗೆ ದೇವರು ಬುದ್ದಿ ಕೊಡಲಿ.
      
      | ಶಿವಾನಂದ ಪಾಟೀಲ, ಸಚಿವ
      
      

       

      ಮುಸ್ಲಿಂ ಧರ್ಮಗುರು ತನ್ನೀರ ಪೀರಾ, ಮನಗೂಳಿ ವಿರಕ್ತ ಮಠದ ವಿರತೀಶಾನಂದ ಶ್ರೀ ಗಳು, ಜೈನಾಪುರದ ಸಿದ್ದಲಿಂಗ ಶ್ರೀಗಳು, ಶಾಸಕರಾದ ಯಶವಂತರಾಯಗೌಡ ಪಾಟೀಲ, ವಿಠಲ ಕಟಕದೊಂಡ, ಅಶೋಕ ಮನಗೂಳಿ, ವಿಜಯಾನಂದ ಕಾಶಪ್ಪನವರ, ಸುನಿಲಗೌಡ ಪಾಟೀಲ, ಮಾಜಿ ಶಾಸಕ ರಾಜು ಆಲಗೂರ ಇತರರು ವೇದಿಕೆ ಮೇಲೆ ಉಪಸ್ಥಿತರಿದ್ದರು.

      Tags: #indi / vijayapur#Public News#State News#Today News#Vijayapura | Criticism against MLA Yatnala ..? Do you know?#Voice Of Janata#Voiceofjanata.in#ವಿಜಯಪುರ | ಶಾಸಕ ಯತ್ನಾಳ ವಿರುದ್ಧ ಟೀಕಾ ಪ್ರಹಾರ..ಯಾರು..? ಯಾರಿಂದ ಗೊತ್ತಾ..?
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಕಾಮಿಡಿ ಕಿಲಾಡಿಯ ಖ್ಯಾತಿಯ ನಟ ರಾಕೇಶ್ ಪೂಜಾರಿ ಇನ್ನಿಲ್ಲ..!

      ಕಾಮಿಡಿ ಕಿಲಾಡಿಯ ಖ್ಯಾತಿಯ ನಟ ರಾಕೇಶ್ ಪೂಜಾರಿ ಇನ್ನಿಲ್ಲ..!

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾಮಿಡಿ ಕಿಲಾಡಿಯ ಖ್ಯಾತಿಯ ನಟ ರಾಕೇಶ್ ಪೂಜಾರಿ ಇನ್ನಿಲ್ಲ..!

      ಕಾಮಿಡಿ ಕಿಲಾಡಿಯ ಖ್ಯಾತಿಯ ನಟ ರಾಕೇಶ್ ಪೂಜಾರಿ ಇನ್ನಿಲ್ಲ..!

      May 12, 2025
      ವಿಜಯಪುರ | ಭಯೋತ್ಪಾದನೆ ಇಡೀ ಮಾನವ ಕುಲಕ್ಕೆ ಅವಮಾನ,ಕೈಲಾಗದ ಹೇಡಿಗಳು ಅಮಾಯಕ ಭಾರತೀಯರ ಮೇಲೆ ದಾಳಿ..!

      ವಿಜಯಪುರ | ಭಯೋತ್ಪಾದನೆ ಇಡೀ ಮಾನವ ಕುಲಕ್ಕೆ ಅವಮಾನ,ಕೈಲಾಗದ ಹೇಡಿಗಳು ಅಮಾಯಕ ಭಾರತೀಯರ ಮೇಲೆ ದಾಳಿ..!

      May 11, 2025
      ಹೊನಗನಹಳ್ಳಿ ರೇಲ್ವೆ ಮೇಲ್ಸೇತುವೆ ಕಾಮಗಾರಿ ಪರಿಶೀಲಿಸಿದ ಸಂಸದ ಜಿಗಜಿಣಗಿ

      ಹೊನಗನಹಳ್ಳಿ ರೇಲ್ವೆ ಮೇಲ್ಸೇತುವೆ ಕಾಮಗಾರಿ ಪರಿಶೀಲಿಸಿದ ಸಂಸದ ಜಿಗಜಿಣಗಿ

      May 11, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.