• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸೆ- 24 ರಂದು ಮೈಸೂರು ದಸರಾ ಮಹೋತ್ಸವದಲ್ಲಿ  ಪುಟ್ಟನ ದಸರಾ ಪುಸ್ತಕ ಬಿಡುಗಡೆ.

    ಸೆ- 24 ರಂದು ಮೈಸೂರು ದಸರಾ ಮಹೋತ್ಸವದಲ್ಲಿ  ಪುಟ್ಟನ ದಸರಾ ಪುಸ್ತಕ ಬಿಡುಗಡೆ.

    ‘ ದೇಶದ ಸಂಸ್ಕೃತಿಗೆ ಹಬ್ಬಗಳು ಪೂರಕ ‘ : ಬಸವರಾಜ

    ‘ ದೇಶದ ಸಂಸ್ಕೃತಿಗೆ ಹಬ್ಬಗಳು ಪೂರಕ ‘ : ಬಸವರಾಜ

    ವೃತ್ತಿ ಕೌಶಲ್ಯ ಅಳವಡಿಸಿಕೊಳ್ಳಿ : ಡಾ.ವೀಣಾ ಜಾಧವ್ ಸಲಹೆ

    ವೃತ್ತಿ ಕೌಶಲ್ಯ ಅಳವಡಿಸಿಕೊಳ್ಳಿ : ಡಾ.ವೀಣಾ ಜಾಧವ್ ಸಲಹೆ

    ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಸೂಚನೆ

    ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಸೂಚನೆ

    ಸ್ವಾತಂತ್ರ‍್ಯ ಹೋರಾಟದಲ್ಲಿ ಚಿತ್ಪಾವನ ಕೊಡುಗೆ ಅಪಾರ – ಶ್ರೀಪಾದ ಪಟವರ್ಧನ

    ಸ್ವಾತಂತ್ರ‍್ಯ ಹೋರಾಟದಲ್ಲಿ ಚಿತ್ಪಾವನ ಕೊಡುಗೆ ಅಪಾರ – ಶ್ರೀಪಾದ ಪಟವರ್ಧನ

    ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ನಡೆಯುತ್ತಿರುವ ಹೋರಾಟ

    ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ನಡೆಯುತ್ತಿರುವ ಹೋರಾಟ

    ಎಸ್‍ಸಿಪಿ-ಟಿಎಸ್‍ಪಿ ಅನುದಾನ ಕಾಲಮಿತಿಯೊಳಗೆ ವೆಚ್ಚಮಾಡಿ ಸದ್ಭಳಕೆಗೆ-ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ

    ಎಸ್‍ಸಿಪಿ-ಟಿಎಸ್‍ಪಿ ಅನುದಾನ ಕಾಲಮಿತಿಯೊಳಗೆ ವೆಚ್ಚಮಾಡಿ ಸದ್ಭಳಕೆಗೆ-ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ

    10ನೇ ರಾಷ್ಟೀಯ ಆಯುರ್ವೇದ ದಿನಾಚರಣೆ

    10ನೇ ರಾಷ್ಟೀಯ ಆಯುರ್ವೇದ ದಿನಾಚರಣೆ

    ಮಹಿಳೆಯರಿಗೆ ಸ್ವಾವಲಂಬಿಯಾಗಲು ಆರೋಗ್ಯ ಮುಖ್ಯ..!

    ಮಹಿಳೆಯರಿಗೆ ಸ್ವಾವಲಂಬಿಯಾಗಲು ಆರೋಗ್ಯ ಮುಖ್ಯ..!

    ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಸ್ಥಳಿಯ ಮಟ್ಟದಲ್ಲಿ ಅಂಗನವಾಡಿ-ಆಶಾ ಕಾರ್ಯಕರ್ತರು ಹಾಗೂ ಸ್ಥಳೀಯ ಅಧಿಕಾರಿಗಳು ನಿಗಾ ವಹಿಸಬೇಕು

    ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಸ್ಥಳಿಯ ಮಟ್ಟದಲ್ಲಿ ಅಂಗನವಾಡಿ-ಆಶಾ ಕಾರ್ಯಕರ್ತರು ಹಾಗೂ ಸ್ಥಳೀಯ ಅಧಿಕಾರಿಗಳು ನಿಗಾ ವಹಿಸಬೇಕು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಸೆ- 24 ರಂದು ಮೈಸೂರು ದಸರಾ ಮಹೋತ್ಸವದಲ್ಲಿ  ಪುಟ್ಟನ ದಸರಾ ಪುಸ್ತಕ ಬಿಡುಗಡೆ.

      ಸೆ- 24 ರಂದು ಮೈಸೂರು ದಸರಾ ಮಹೋತ್ಸವದಲ್ಲಿ  ಪುಟ್ಟನ ದಸರಾ ಪುಸ್ತಕ ಬಿಡುಗಡೆ.

      ‘ ದೇಶದ ಸಂಸ್ಕೃತಿಗೆ ಹಬ್ಬಗಳು ಪೂರಕ ‘ : ಬಸವರಾಜ

      ‘ ದೇಶದ ಸಂಸ್ಕೃತಿಗೆ ಹಬ್ಬಗಳು ಪೂರಕ ‘ : ಬಸವರಾಜ

      ವೃತ್ತಿ ಕೌಶಲ್ಯ ಅಳವಡಿಸಿಕೊಳ್ಳಿ : ಡಾ.ವೀಣಾ ಜಾಧವ್ ಸಲಹೆ

      ವೃತ್ತಿ ಕೌಶಲ್ಯ ಅಳವಡಿಸಿಕೊಳ್ಳಿ : ಡಾ.ವೀಣಾ ಜಾಧವ್ ಸಲಹೆ

      ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಸೂಚನೆ

      ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಸೂಚನೆ

      ಸ್ವಾತಂತ್ರ‍್ಯ ಹೋರಾಟದಲ್ಲಿ ಚಿತ್ಪಾವನ ಕೊಡುಗೆ ಅಪಾರ – ಶ್ರೀಪಾದ ಪಟವರ್ಧನ

      ಸ್ವಾತಂತ್ರ‍್ಯ ಹೋರಾಟದಲ್ಲಿ ಚಿತ್ಪಾವನ ಕೊಡುಗೆ ಅಪಾರ – ಶ್ರೀಪಾದ ಪಟವರ್ಧನ

      ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ನಡೆಯುತ್ತಿರುವ ಹೋರಾಟ

      ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ನಡೆಯುತ್ತಿರುವ ಹೋರಾಟ

      ಎಸ್‍ಸಿಪಿ-ಟಿಎಸ್‍ಪಿ ಅನುದಾನ ಕಾಲಮಿತಿಯೊಳಗೆ ವೆಚ್ಚಮಾಡಿ ಸದ್ಭಳಕೆಗೆ-ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ

      ಎಸ್‍ಸಿಪಿ-ಟಿಎಸ್‍ಪಿ ಅನುದಾನ ಕಾಲಮಿತಿಯೊಳಗೆ ವೆಚ್ಚಮಾಡಿ ಸದ್ಭಳಕೆಗೆ-ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ

      10ನೇ ರಾಷ್ಟೀಯ ಆಯುರ್ವೇದ ದಿನಾಚರಣೆ

      10ನೇ ರಾಷ್ಟೀಯ ಆಯುರ್ವೇದ ದಿನಾಚರಣೆ

      ಮಹಿಳೆಯರಿಗೆ ಸ್ವಾವಲಂಬಿಯಾಗಲು ಆರೋಗ್ಯ ಮುಖ್ಯ..!

      ಮಹಿಳೆಯರಿಗೆ ಸ್ವಾವಲಂಬಿಯಾಗಲು ಆರೋಗ್ಯ ಮುಖ್ಯ..!

      ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಸ್ಥಳಿಯ ಮಟ್ಟದಲ್ಲಿ ಅಂಗನವಾಡಿ-ಆಶಾ ಕಾರ್ಯಕರ್ತರು ಹಾಗೂ ಸ್ಥಳೀಯ ಅಧಿಕಾರಿಗಳು ನಿಗಾ ವಹಿಸಬೇಕು

      ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಸ್ಥಳಿಯ ಮಟ್ಟದಲ್ಲಿ ಅಂಗನವಾಡಿ-ಆಶಾ ಕಾರ್ಯಕರ್ತರು ಹಾಗೂ ಸ್ಥಳೀಯ ಅಧಿಕಾರಿಗಳು ನಿಗಾ ವಹಿಸಬೇಕು

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ವಿಜಯಪುರ | ಮಾದನಾಯಕನಹಳ್ಳಿ ಪೊಲೀಸ್ ಠಾಣಿ ಸಿಬ್ಬಂದಿ ಅಧಿಕಾರ ದುರ್ಬಳಕೆ : ಕೆಆರ್‌ಎಸ್ ಪ್ರತಿಭಟನೆ

      Voiceofjanata.in

      October 6, 2025
      0
      ವಿಜಯಪುರ | ಮಾದನಾಯಕನಹಳ್ಳಿ ಪೊಲೀಸ್ ಠಾಣಿ ಸಿಬ್ಬಂದಿ ಅಧಿಕಾರ ದುರ್ಬಳಕೆ : ಕೆಆರ್‌ಎಸ್ ಪ್ರತಿಭಟನೆ
      0
      SHARES
      19
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರ | ಮಾದನಾಯಕನಹಳ್ಳಿ ಪೊಲೀಸ್ ಠಾಣಿ ಸಿಬ್ಬಂದಿ ಅಧಿಕಾರ ದುರ್ಬಳಕೆ : ಕೆಆರ್‌ಎಸ್ ಪ್ರತಿಭಟನೆ

       

      ವಿಜಯಪುರ : ಮಾದನಾಯಕನಹಳ್ಳಿ ಪೊಲೀಸ್ ಠಾಣಿ ಸಿಬ್ಬಂದಿ ಅಧಿಕಾರ ದುರ್ಬಳಕೆ ಮಾಡಿಕೊಂಡು ಕೆಆರ್‌ಎಸ್ (ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ) ಸದಸ್ಯರ ಮೇಲೆ ತೀವ್ರ ಹಲ್ಲೆ ಮಾಡಿದ್ದಾರೆ. ಮೊಬೈಲ್‌ಗಳನ್ನು ಕಸಿದುಕೊಂಡು ಅಶ್ಲೀಲ ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ ಕೆಆರ್‌ಎಸ್ ಕಾರ್ಯಕರ್ತರು ವಿಜಯಪುರ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಘೋಷಣೆ ಹಾಗೂ ಬೃಹತ್ ಪ್ರತಿಭಟನೆಯ ಮೂಲಕ ಕರ್ನಾಟಕ ಸರಕಾರದ ಗೃಹ ಮಂತ್ರಿಗಳಿಗೆ ವಿಜಯಪುರ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು.

       

      ಈ ಸಂಧರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಅಶೋಕ ಜಾಧವ ಮಾತನಾಡಿ, ಸೆ.೨೬ರಂದು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಸುಳ್ಳು ಪ್ರಕರಣ ದಾಖಲಿಸಲಾಗಿದೆ. ಎರಡು ಪೊಲೀಸ್ ಠಾಣೆ ಸಿಬ್ಬಂದಿ ಬಲಾಡ್ಯರ ಜತೆ ಕೈಜೋಡಿಸಿ ಕುತಂತ್ರ ಎಸಗಿದ್ದಾರೆ. ರೈತರಿಗೆ ಆಗುತ್ತಿದ್ದ ಅನ್ಯಾಯದ ವಿರುದ್ಧ ನಿಂತು ಕೆಆರ್‌ಎಸ್ ಸದಸ್ಯರು ಧ್ವನಿ ಎತ್ತಿದ್ದಕ್ಕಾಗಿ ಪ್ರತೀಕಾರವಾಗಿ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.

      ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ ಶಿವಾನಂದ ಯಡಹಳ್ಳಿ ಮಾತನಾಡಿ,ಮಾದನಾಯಕನಹಳ್ಳಿ ಠಾಣೆಯ ಇನ್ಸ್ಪೆಕ್ಟರ್ ಮುರಳಿದರ್ ಮತ್ತು ಸಿಬ್ಬಂದಿ, ನೆಲಮಂಗಲ ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ನರೇಂದ್ರಬಾಬು ನಮ್ಮ ಪಕ್ಷದ ಪದಾಧಿಕಾರಿಗಳ ಮತ್ತು ಕಾರ್ಯಕರ್ತರ ಮೊಬೈಲ್ ಕಸಿದುಕೊಂಡು ಹಲ್ಲೆ ಮಾಡಿದ್ದಾರೆ. ಹಲ್ಲೆ ಮಾಡಿ ಸುಳ್ಳು ಕೇಸು ದಾಖಲಿಸಿಕೊಂಡಿರುತ್ತಾರೆ. ಇವರ ಈ ನಡೆಯನ್ನು ನಾವು ತೀವ್ರ ಖಂಡಿಸುವುದರ ಮೂಲಕ ಇವರನ್ನು ತಕ್ಷಣದಿಂದಲೇ ಅಮಾನತ್ತು ಮಾಡಿ ಆದೇಶ ಹೊರಡಿಸಬೇಕು. ಇಲ್ಲದೇ ಹೋದಲ್ಲಿ ರಾಜ್ಯಾದ್ಯಂತ ಉಗ್ರವಾದ ಹೋರಾಟವನ್ನು ಕೈಗೊಳ್ಳಲಾಗುವದು ಎಂದು ಎಚ್ಚರಿಸಿದರು.

      ಈ ಸಂದರ್ಭದಲ್ಲಿ ಗಣಪತಿ ರಾಠೋಡ, ದುರ್ಗಪ್ಪ ಬೂದಿಹಾಳ, ಸೀನು ಹಿಪ್ಪರಗಿ, ಲಕ್ಷö್ಮಣ ಚಡಚಣ, ನಬಿ ಹುಣಶ್ಯಾಳ, ಮುತ್ತು ಹೊನಗೊಂಡ, ಸುರೇಂದ್ರ ಕುಮಸಲೆ, ಹಮೀದ ಇನಾಮದಾರ, ನಬಿರಸೂಲ ಜಮಾದಾರ, ಮಲ್ಲಿಕಾರ್ಜುನ ಬಿರಾದಾರ, ಲಕ್ಷö್ಮಣ ಕೋಳಿ, ರಮಜಾನ ಕೊಂಕಣಿ, ದೇಸು ಚವ್ಹಾಣ, ಘೋರಕನಾಥ ಚವ್ಹಾಣ, ಪರಶುರಾನ ಕೋಣಕಟ್ಟಿ, ವಿನೋದ ವಾಲಿಕಾರ, ಶ್ರೀಶೈಲ ತಳವಾರ, ಭೀಮಾಶಂಕರ ಕಾಂಬಳೆ, ರಾವುತಪ್ಪ ಮದಭಾವಿ, ವಿಕ್ರಮ ವಾಗಮೋರೆ, ಸುನೀಲ ರಾಠೋಡ ಇನ್ನಿತರರು ಈ ಹೋರಾಟದಲ್ಲಿ ಪಾಲ್ಗೊಂಡಿದ್ದರು.

      Tags: #indi / vijayapur#Public News#Today News#Vijayapura | Misupation of Power: KRS#Voice Of Janata#VOICE OF JANATA (VOJ-VOJ)#Voiceofjanata.in#ವಿಜಯಪುರ | ಮಾದನಾಯಕನಹಳ್ಳಿ ಪೊಲೀಸ್ ಠಾಣಿ ಸಿಬ್ಬಂದಿ ಅಧಿಕಾರ ದುರ್ಬಳಕೆ : ಕೆಆರ್‌ಎಸ್ ಪ್ರತಿಭಟನೆ
      voice of janata

      voice of janata

      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.