• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ವಿಜಯಪುರ | ರಾಷ್ಟ್ರನಾಯಕ ಶ್ರೀ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನಾಚರಣೆ

      Voiceofjanata.in

      December 25, 2025
      0
      0
      SHARES
      38
      VIEWS
      Share on FacebookShare on TwitterShare on whatsappShare on telegramShare on Mail

       

      ವಿಜಯಪುರ | ರಾಷ್ಟ್ರನಾಯಕ ಶ್ರೀ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನಾಚರಣೆ

       

      ವಿಜಯಪುರ : ವಿಜಯಪುರದ ಭಾರತೀಯ ಜನತಾ ಪಕ್ಷದ ಜಿಲ್ಲಾ ಕಾರ್ಯಾಲಯದಲ್ಲಿ ಭಾರತ ರತ್ನ, ಮಾಜಿ ಪ್ರಧಾನಮಂತ್ರಿ, ಮಹಾನ್ ರಾಷ್ಟ್ರನಾಯಕ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನವನ್ನು ಸುಶಾಸನ ದಿನವನ್ನಾಗಿ ಅತ್ಯಂತ ಶ್ರದ್ಧೆ ಹಾಗೂ ಗೌರವದಿಂದ ಆಚರಿಸಲಾಯಿತು.ದಿ.ಅಟಲ್ ಬಿಹಾರಿ ವಾಜಪೇಯಿ ಅವರ ಭಾವಚಿತ್ರಕ್ಕೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನ ಸಲ್ಲಿಸಿದರು.ಸಂಸದ ರಮೇಶ ಜಿಗಜಿಣಗಿ ಮಾತನಾಡಿ, ದಿ.ಅಟಲ್ ಬಿಹಾರಿ ವಾಜಪೇಯಿ ಸಮೃದ್ಧ ಭಾರತ ನಿರ್ಮಾಣದ ದಿವ್ಯ ಕನಸು ಹೊಂದಿದ್ದ ಶ್ರೇಷ್ಠ ನಾಯಕ, ಭವ್ಯ ಭಾರತ ಕಟ್ಟುವ ಅದಮ್ಯ ಉದ್ದೇಶ ಹೊಂದಿದ್ದ ಅವರು ತಮ್ಮ ಅವಧಿಯಲ್ಲಿ ಅನೇಕ ಮಹೋನ್ನತ ಯೋಜನೆಗಳನ್ನು ರೂಪಿಸಿದರು, ಸರ್ವ ಶಿಕ್ಷಣ ಅಭಿಯಾನದಂತಹ ಶ್ರೇಷ್ಠ ಕಾರ್ಯಕ್ರಮಗಳನ್ನು ರೂಪಿಸಿದರು, ಅವರ ಆಡಳಿತ ಅವಧಿಯು ಒಂದು ಸುವರ್ಣ ಯುಗ, ಅವರೊಬ್ಬ ಶ್ರೇಷ್ಠ ಮಾನವೀಯ ಅಂತ:ಕರಣಿ, ಸ್ವತ: ಕವಿಯಾಗಿದ್ದ ಅವರು ಸಾಹಿತ್ಯಕ್ಕೂ ಶ್ರೇಷ್ಠ ಕೊಡುಗೆ ನೀಡಿದ್ದಾರೆ ಎಂದರು.ದೇಶದ ಭದ್ರತೆ, ಆರ್ಥಿಕ ಸ್ಥಿರತೆ, ಮೂಲಸೌಕರ್ಯ ಅಭಿವೃದ್ಧಿ ಮತ್ತು ವಿದೇಶಾಂಗ ನೀತಿಯಲ್ಲಿ ಅವರು ಮಾಡಿದ ಸಾಧನೆಗಳು ಇಂದಿಗೂ ಮಾದರಿಯಾಗಿವೆ. ಸುವರ್ಣ ಚತುರ್ಭುಜ ಹೆದ್ದಾರಿ ಯೋಜನೆ, ಗ್ರಾಮೀಣ ರಸ್ತೆ ಸಂಪರ್ಕ, ಅಣುಶಕ್ತಿ ಕ್ಷೇತ್ರದಲ್ಲಿ ಸ್ವಾವಲಂಬನೆ ಹೀಗೆ ಅವರು ನೀಡಿದ ಕೊಡುಗೆಗಳು ಅಜರಾಮರ ಇವೆಲ್ಲವೂ ಅವರ ದೂರದೃಷ್ಟಿಯ ಫಲವಾಗಿದೆ. ಅವರ ತತ್ವ, ಆದರ್ಶ ಮತ್ತು ಸುಶಾಸನ ಪರಿಕಲ್ಪನೆ ಇಂದಿನ ಯುವ ಪೀಳಿಗೆಗೆ ದಾರಿದೀಪ ಎಂದರು.
      ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಮಾತನಾಡಿ, ದಿ.ಅಟಲ್ ಬಿಹಾರಿ ವಾಜಪೇಯಿ ಅವರು ಅಜಾತಶತ್ರು ನಾಯಕರು. ರಾಜಕೀಯ ಭಿನ್ನಾಭಿಪ್ರಾಯಗಳ ನಡುವೆಯೂ ಎಲ್ಲರ ಗೌರವ ಪಡೆದ ಅಪರೂಪದ ನಾಯಕರು. ಪೋಖ್ರಾನ್ ಅಣುಪರೀಕ್ಷೆ ಮೂಲಕ ಭಾರತದ ಶಕ್ತಿಯನ್ನು ಜಗತ್ತಿಗೆ ಸಾರಿದವರು, ಕಾರ್ಗಿಲ್ ಯುದ್ಧದ ಸಂದರ್ಭದಲ್ಲಿ ದೃಢ ನಾಯಕತ್ವ ಪ್ರದರ್ಶಿಸಿ ದೇಶದ ಗೌರವವನ್ನು ಎತ್ತರಕ್ಕೆತ್ತಿದವರು ಅಟಲ್ ಜಿ. ಅವರ ನಾಯಕತ್ವ ಮತ್ತು ರಾಷ್ಟ್ರಭಕ್ತಿ ಇಂದಿನ ನಾಯಕರಿಗೆ ಮಾರ್ಗದರ್ಶಕ ಎಂದರು.

      ವಿಭಾಗ ಪ್ರಭಾರಿ ಚಂದ್ರಶೇಖರ ಕವಟಗಿ ಮಾತನಾಡಿ,ಅಟಲ್ ಬಿಹಾರಿ ವಾಜಪೇಯಿ ಅವರು ಸಂಘಟನಾ ಚಾತುರ್ಯದಲ್ಲಿ ಅಪಾರ ಪರಿಣತಿ ಹೊಂದಿದ್ದರು. ಪಕ್ಷವನ್ನು ತಳಮಟ್ಟದಿಂದ ಕಟ್ಟಿದ ಅವರ ಶ್ರಮವೇ ಇಂದು ಭಾರತೀಯ ಜನತಾ ಪಕ್ಷ ದೇಶದ ಅತಿದೊಡ್ಡ ರಾಜಕೀಯ ಪಕ್ಷವಾಗಿ ಬೆಳೆದಿರುವುದಕ್ಕೆ ಕಾರಣ. ಕಾರ್ಯಕರ್ತರ ಮೇಲೆ ಅವರ ವಿಶ್ವಾಸ, ಸರಳತೆ ಮತ್ತು ಶಿಸ್ತಿನ ಜೀವನ ಎಲ್ಲರಿಗೂ ಪ್ರೇರಣೆ ಎಂದರು.

      ಡಾ.ಸುರೇಶ್ ಬಿರಾದಾರ, ಸಂಜಯ ಪಾಟೀಲ ಕನಮಡಿ, ಮಳುಗೌಡ ಪಾಟೀಲ, ಈರಣ್ಣ ರಾವೂರ, ಸ್ವಪ್ನಾ ಕಣಮುಚನಾಳ, ಸುಮಿತ್ರಾ ಜಾಧವ, ಉಮೇಶ್ ಕೊಳಕೂರ, ಶಿವರುದ್ರ ಬಾಗಲಕೋಟ, ರಾಹುಲ್ ಜಾಧವ, ರಾಜಶೇಖರ ಮಗಿಮಠ, ಭೀಮಾಶಂಕರ ಹದನೂರ, ರಾಜೇಶ್ ತಾವಸೆ, ಮಲ್ಲು ಕಲಾದಗಿ, ರವಿಕಾಂತ ಬಗಲಿ, ಶ್ರೀವಿಠ್ಠಲ ಹೊಸಪೇಟ, ಮಲ್ಲಮ್ಮ ಜೋಗೂರ, ಚಿನ್ನು ಚಿನಗುಂಡಿ ಸಂತೋಷ್ ನಿಂಬರಗಿ ಶೇಖರ್ ಬಾಗಲಕೋಟ್ ವಿಕಾಸ್ ಪದಕೀ ಗಣೇಶ್ ಉಪ್ಪಾರ್ ಅಪ್ಪು ಕುಂಬಾರ್ ಸದಾಶಿವ್ ಪೂಜಾರಿ ಗಣೇಶ ರಣದೇವಿ ಉಮೇಶ್ ವಿರ್ಕರ್ ಸಂಗಮೇಶ್ ಉಕ್ಕಲಿ ವಿನಾಯಕ ದಹಿಂಡೆ ಸಿದ್ದು ಮಲ್ಲಿಕಾರ್ಜುನ ಮಠ ರಾಮಚಂದ್ರ ಚವಾನ್ ವಿಜಯ್ ಹಿರೇಮಠ ಪ್ರಫುಲ್ ಪವಾರ್ ಗೀಸುಧರಾಜ ಇನಾಮ್ದಾರ್ ಭಾರತಿ ಭುಯ್ಯಾರ, ಶರಣಬಸು ಕುಂಬಾರ, ರಾಘವೇಂದ್ರ ಕಾಫ್ಸೆ ಅಶೋಕ ರಾಠೋಡ ಮಯೂರ ಮೊರಗಾವಕರ, ವಿವೇಕ ತಾವರಗೇರಿ, ಪ್ರಜ್ವಲ ದೇಸಾಯಿ ಜಯಶ್ರೀ ಅಫಜಲಪುರ ಬಸಮ್ಮ ಗಜರಿಶುಷಮಾ ಹಡಪದ. ಸೇರಿದಂತೆ ನೂರಾರು ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಭಾಗವಹಿಸಿದ್ದರು.

      Tags: #indi / vijayapur#Public News#State News#Today News#Vijayapura | National Leader Shri Atal Bihari Vajpayee Birthday Celebration#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ವಿಜಯಪುರ | ರಾಷ್ಟ್ರನಾಯಕ ಶ್ರೀ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನಾಚರಣೆ
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      August 13, 2026
      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      August 12, 2026
      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      August 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.