• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಪ್ರಪಂಚ

      ವಿಜಯಪುರ ಮಾದರಿ ನಗರವಾಗಿ ಅಭಿವೃದ್ಧಿ; ಶಾಸಕ ಯತ್ನಾಳ

      voiceofjanata.in

      April 29, 2026
      0
      ವಿಜಯಪುರ ಮಾದರಿ ನಗರವಾಗಿ ಅಭಿವೃದ್ಧಿ; ಶಾಸಕ ಯತ್ನಾಳ
      0
      SHARES
      17
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರ ಮಾದರಿ ನಗರವಾಗಿ ಅಭಿವೃದ್ಧಿ; ಶಾಸಕ ಯತ್ನಾಳ

       

      ವಿಜಯಪುರ: 2018 ರಲ್ಲಿ ನನ್ನನ್ನು ಶಾಸಕನನ್ನಾಗಿ ಮಾಡಿದರ ಪ್ರತಿಫಲವಾಗಿ ರಾಜ್ಯದಲ್ಲಿಯೇ ವಿಜಯಪುರ ಮಾದರಿ ನಗರವಾಗಿ ಅಭಿವೃದ್ಧಿ ಆಗಲು ಸಾಧ್ಯವಾಯಿತು. ರಾಜ್ಯದ ಮುಖ್ಯಮಂತ್ರಿ ಆಗಲು ಆಶೀರ್ವದಿಸಿದರೆ, ಇಡೀ ರಾಜ್ಯದ ಚಿತ್ರಣವನ್ನೇ ಬದಲಿಸುವೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.ನಗರದ ವಾರ್ಡ್ ನಂ.32 ರಲ್ಲಿ ಬರುವ ಜೋರಾಪುರ ಪೇಠ ದುರ್ಗಾದೇವಿ ದೇವಸ್ಥಾನದ ಹತ್ತಿರ ಸನ್ 2025-26ನೇ ಸಾಲಿನ ಮಾನ್ಯ ಮುಖ್ಯಮಂತ್ರಿಯವರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ರೂ.20 ಲಕ್ಷ ಮತ್ತು ಧಾರ್ಮಿಕ ದತ್ತಿ ಇಲಾಖೆ ಯಿಂದ ಮಂಜೂರಿಸಲಾದ ರೂ.10 ಲಕ್ಷ ಸೇರಿ ಒಟ್ಟು ರೂ.30 ಲಕ್ಷ ಅನುದಾನದಲ್ಲಿ ಸಮುದಾಯ ಭವನ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

      ದೂಳಾಪುರವಾಗಿದ್ದ ವಿಜಯಪುರ ನಗರದಲ್ಲಿ ಸುಸಜ್ಜಿತ ಸಿಸಿ ರಸ್ತೆಗಳು, ಒಳಚರಂಡಿ ನಿರ್ಮಾಣ, ಉದ್ಯಾನವನಗಳ ಅಭಿವೃದ್ಧಿ, ರಸ್ತೆ ಮಹಾಪುರುಷರ ಹೆಸರು ನಾಮಕರಣ, ವೃತ್ತಗಳ ನಿರ್ಮಾಣ, ಕಾಯಿಪಲ್ಲೆ ಮಾರುಕಟ್ಟೆ, ದೇವಸ್ಥಾನಗಳು ಜೀರ್ಣೋದ್ಧಾರ, ಸಮುದಾಯ ಭವನಗಳ ನಿರ್ಮಾಣ, ಶಾಲಾ ಕೊಠಡಿಗಳು ಹೀಗೆ ಹತ್ತಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದರಿಂದ ಅತ್ಯಂತ ಶುದ್ಧ ಗಾಳಿ ಬಿಸುವ ಮತ್ತು ಮಾದರಿ ನಗರವಾಗಿ ರೂಪುಗೊಳ್ಳಲು ಸಾಧ್ಯವಾಗಿದೆ ಎಂದರು.

      ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಶಿವಾಜಿ ವೃತ್ತದಿಂದ ಡಾ.ಬಾಬು ಜಗಜೀವನರಾಮ ವೃತ್ತದವರೆಗೆ ಶೀಘ್ರದಲ್ಲೇ ರಸ್ತೆಯನ್ನು ಅಗಲೀಕರಣಗೊಳಿಸಿ, ಅನುಷ್ಠಾನಗೊಳಿಸಲು ಅಗತ್ಯವಿರುವ ರೂ.32 ಕೋಟಿ ಅನುದಾನವನ್ನು ನೀಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದು, ಸದರಿ ರಸ್ತೆ ಆಗಲೀಕರಣದಲ್ಲಿ ಬರುವ ಖಾಸಗಿ ಒಡೆತನದ ಆಸ್ತಿಗಳಿಗೆ ಪರಿಹಾರ ನೀಡಿಯೇ ಆದಷ್ಟು ಬೇಗ ಕಾಮಗಾರಿ ಆರಂಭಿಸಲಾಗುವುದು ಎಂದು ಭರವಸೆ ನೀಡಿದರು.

      ಮಹಾನಗರ ಪಾಲಿಕೆಯಲ್ಲಿ ಇ-ಸ್ವತ್ತು ಮಾಡಲು ಮತ್ತಿತರೆ ಕೆಲಸಗಳಿಗಾಗಿ ವಿನಾಕಾರಣ ವಿಳಂಬ ಮಾಡಿದರೆ, ಲಂಚ ಕೇಳಿದರೆ ನನ್ನ ವಾಟ್ಸಪ್ ನಂಬರಿಗೆ ಮಾಹಿತಿ ನೀಡಿ, ತಕ್ಷಣ ಸಂಬಂಧಿಸಿದ ಅಧಿಕಾರಿ/ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

      ಮಹಾನಗರ ಪಾಲಿಕೆ ಸದಸ್ಯ ಶಿವರುದ್ರ ಬಾಗಲಕೋಟ ಮಾತನಾಡಿದರು. ಪಾಲಿಕೆ ಸದಸ್ಯ ರಾಹುಲ್ ಜಾಧವ ಸೇರಿದಂತೆ ಮುಖಂಡರು, ಹಿತೈಷಿಗಳು, ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.

      Tags: #indi / vijayapur#Public News#State News#Today News#Vijayapura to be developed as a model city; MLA Yathnal#Voice Of Janata#VOICE OF JANATA (VOJ-VOJ)#Voiceofjanata.in
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      August 13, 2026
      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      August 12, 2026
      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      August 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.