• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾಡಳಿತದಿಂದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

    ಜಿಲ್ಲಾಡಳಿತದಿಂದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

    ಸಿಸಿ ರಸ್ತೆ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ಕೊಡಬೇಕು ಶಾಸಕ ಮನಗೂಳಿ

    ಸಿಸಿ ರಸ್ತೆ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ಕೊಡಬೇಕು ಶಾಸಕ ಮನಗೂಳಿ

    ಇಂಡಿ | ಕಾಲುವೆಗೆ ನೀರು ಪ್ರತಿಭಟನೆ ಫಲ : ಕರವೇ ಅಧ್ಯಕ್ಷ ಮುಳಜಿ

    ಇಂಡಿ | ಕಾಲುವೆಗೆ ನೀರು ಪ್ರತಿಭಟನೆ ಫಲ : ಕರವೇ ಅಧ್ಯಕ್ಷ ಮುಳಜಿ

    ಶಾಲಾ-ಕಾಲೇಜಿಗೆ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

    ಶಾಲಾ-ಕಾಲೇಜಿಗೆ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

    ಎಸ್‍ಎಸ್‍ಎಲ್‍ಸಿ ಪರೀಕ್ಷೆ-2: ನೋಂದಾಯಿಸಿಕೊಳ್ಳಲು ಸೂಚನೆ

    ಎಸ್‍ಎಸ್‍ಎಲ್‍ಸಿ ಪರೀಕ್ಷೆ-2: ನೋಂದಾಯಿಸಿಕೊಳ್ಳಲು ಸೂಚನೆ

    ಕಲಿಕೆಯ ಜೊತೆ ಕೌಶಲ್ಯ ಕುರಿತು ಪ್ರಗತಿ ಪರಿಶೀಲನೆ

    ಕಲಿಕೆಯ ಜೊತೆ ಕೌಶಲ್ಯ ಕುರಿತು ಪ್ರಗತಿ ಪರಿಶೀಲನೆ

    ಭಾರತೀಯ ವೀರ ಸೈನಿಕರಿಗೆ ಮತ್ತುಷ್ಟು ಶಕ್ತಿ, ಆತ್ಮಸ್ಥರ್ಯ ಪ್ರಾಪ್ತಿಯಾಗಲು ಬಿಜೆಪಿಯಿಂದ ವಿಶೇಷ ಪೂಜೆ

    ಭಾರತೀಯ ವೀರ ಸೈನಿಕರಿಗೆ ಮತ್ತುಷ್ಟು ಶಕ್ತಿ, ಆತ್ಮಸ್ಥರ್ಯ ಪ್ರಾಪ್ತಿಯಾಗಲು ಬಿಜೆಪಿಯಿಂದ ವಿಶೇಷ ಪೂಜೆ

    ಡಾ. ಅಮರನಾಥ ಷಣ್ಮುಖ ಸಾಧನೆ : ಪ್ರಾಚಾರ್ಯರು ಹರ್ಷ

    ಡಾ. ಅಮರನಾಥ ಷಣ್ಮುಖ ಸಾಧನೆ : ಪ್ರಾಚಾರ್ಯರು ಹರ್ಷ

    ವಿಜಯಪುರ| ಭಾರತೀಯ ಸೈನಿಕರ ಪರಾವಾಗಿ ವಿಶೇಷ ಪೂಜೆ

    ವಿಜಯಪುರ| ಭಾರತೀಯ ಸೈನಿಕರ ಪರಾವಾಗಿ ವಿಶೇಷ ಪೂಜೆ

    ಸುಹಾಸ್ ಶೆಟ್ಟಿ ಕುಟುಂಬಕ್ಕೆ ರೂ.5 ಲಕ್ಷ ಶಾಸಕ ಯತ್ನಾಳ ಘೋಷಣೆ

    ಸುಹಾಸ್ ಶೆಟ್ಟಿ ಕುಟುಂಬಕ್ಕೆ ರೂ.5 ಲಕ್ಷ ಶಾಸಕ ಯತ್ನಾಳ ಘೋಷಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಜಿಲ್ಲಾಡಳಿತದಿಂದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

      ಜಿಲ್ಲಾಡಳಿತದಿಂದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

      ಸಿಸಿ ರಸ್ತೆ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ಕೊಡಬೇಕು ಶಾಸಕ ಮನಗೂಳಿ

      ಸಿಸಿ ರಸ್ತೆ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ಕೊಡಬೇಕು ಶಾಸಕ ಮನಗೂಳಿ

      ಇಂಡಿ | ಕಾಲುವೆಗೆ ನೀರು ಪ್ರತಿಭಟನೆ ಫಲ : ಕರವೇ ಅಧ್ಯಕ್ಷ ಮುಳಜಿ

      ಇಂಡಿ | ಕಾಲುವೆಗೆ ನೀರು ಪ್ರತಿಭಟನೆ ಫಲ : ಕರವೇ ಅಧ್ಯಕ್ಷ ಮುಳಜಿ

      ಶಾಲಾ-ಕಾಲೇಜಿಗೆ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

      ಶಾಲಾ-ಕಾಲೇಜಿಗೆ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

      ಎಸ್‍ಎಸ್‍ಎಲ್‍ಸಿ ಪರೀಕ್ಷೆ-2: ನೋಂದಾಯಿಸಿಕೊಳ್ಳಲು ಸೂಚನೆ

      ಎಸ್‍ಎಸ್‍ಎಲ್‍ಸಿ ಪರೀಕ್ಷೆ-2: ನೋಂದಾಯಿಸಿಕೊಳ್ಳಲು ಸೂಚನೆ

      ಕಲಿಕೆಯ ಜೊತೆ ಕೌಶಲ್ಯ ಕುರಿತು ಪ್ರಗತಿ ಪರಿಶೀಲನೆ

      ಕಲಿಕೆಯ ಜೊತೆ ಕೌಶಲ್ಯ ಕುರಿತು ಪ್ರಗತಿ ಪರಿಶೀಲನೆ

      ಭಾರತೀಯ ವೀರ ಸೈನಿಕರಿಗೆ ಮತ್ತುಷ್ಟು ಶಕ್ತಿ, ಆತ್ಮಸ್ಥರ್ಯ ಪ್ರಾಪ್ತಿಯಾಗಲು ಬಿಜೆಪಿಯಿಂದ ವಿಶೇಷ ಪೂಜೆ

      ಭಾರತೀಯ ವೀರ ಸೈನಿಕರಿಗೆ ಮತ್ತುಷ್ಟು ಶಕ್ತಿ, ಆತ್ಮಸ್ಥರ್ಯ ಪ್ರಾಪ್ತಿಯಾಗಲು ಬಿಜೆಪಿಯಿಂದ ವಿಶೇಷ ಪೂಜೆ

      ಡಾ. ಅಮರನಾಥ ಷಣ್ಮುಖ ಸಾಧನೆ : ಪ್ರಾಚಾರ್ಯರು ಹರ್ಷ

      ಡಾ. ಅಮರನಾಥ ಷಣ್ಮುಖ ಸಾಧನೆ : ಪ್ರಾಚಾರ್ಯರು ಹರ್ಷ

      ವಿಜಯಪುರ| ಭಾರತೀಯ ಸೈನಿಕರ ಪರಾವಾಗಿ ವಿಶೇಷ ಪೂಜೆ

      ವಿಜಯಪುರ| ಭಾರತೀಯ ಸೈನಿಕರ ಪರಾವಾಗಿ ವಿಶೇಷ ಪೂಜೆ

      ಸುಹಾಸ್ ಶೆಟ್ಟಿ ಕುಟುಂಬಕ್ಕೆ ರೂ.5 ಲಕ್ಷ ಶಾಸಕ ಯತ್ನಾಳ ಘೋಷಣೆ

      ಸುಹಾಸ್ ಶೆಟ್ಟಿ ಕುಟುಂಬಕ್ಕೆ ರೂ.5 ಲಕ್ಷ ಶಾಸಕ ಯತ್ನಾಳ ಘೋಷಣೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ವಿಕೆಂಡ್ ಕರ್ಫ್ಯೂ ರಾಯಚೂರು ಎರಡು ದಿನ ಸ್ಥಬ್ದ:

      January 6, 2022
      0
      ವಿಕೆಂಡ್ ಕರ್ಫ್ಯೂ ರಾಯಚೂರು ಎರಡು ದಿನ ಸ್ಥಬ್ದ:
      0
      SHARES
      336
      VIEWS
      Share on FacebookShare on TwitterShare on whatsappShare on telegramShare on Mail

      ರಾಯಚೂರು: ಕೊರೊನಾ ಮಹಾಮಾರಿ ಹಿನ್ನೆಲೆಯಲ್ಲಿ ಜ.೦೫ ರಿಂದ ಜ.೧೯ ರವರೆಗೆ ವೀಕೆಂಡ್ ಸೇರಿದಂತೆ ರಾತ್ರಿ ಕರ್ಫ್ಯೂ ಆದೇಶ ಮತ್ತು ಮಾಸ್ಕ್, ಸಾಮಾಜಿಕ ಅಂತರಕ್ಕೆ ಸಂಬಂಧಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ವಿಪತ್ತು ನಿರ್ವಹಣ ಪ್ರಾಧಿಕಾರ ಅಧ್ಯಕ್ಷರಾದ ಡಾ. ಅವಿನಾಶ ಮೇನನ್ ಅವರು ಇಂದು ಆದೇಶ ಹೊರಡಿಸಿದ್ದಾರೆ.

      ೫ ರಿಂದ ೧೯ ರವರೆಗಿನ ಅವಧಿಯಲ್ಲಿ ಎರಡು ವೀಕೇಂಡ್ ಕರ್ಫ್ಯೂ ಜಾರಿಗೆ ಸಂಬಂಧಿಸಿ ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿದೆ. ಜ.೦೭ (ಶುಕ್ರವಾರ) ರಾತ್ರಿ ೧೦ ಗಂಟೆಯಿಂದ ಜ.೧೦ (ಸೋಮವಾರ) ಬೆಳಿಗ್ಗೆ ೫ ಗಂಟೆವರೆಗೆ ವೀಕೇಂಡ್ ಕರ್ಫ್ಯೂ ವಿಧಿಸಲಾಗಿದೆ. ಜ.೧೪ ರಾತ್ರಿ ೧೦ ಗಂಟೆಯಿಂದ ಜ.೧೭ ಮುಂಜಾನೆ ೫ ಗಂಟೆವರೆಗೆ ಎರಡನೇ ವೀಕೇಂಡ್ ಕರ್ಫ್ಯೂ ನಿರ್ವಹಿಸಲಾಗುತ್ತದೆ. ಈ ಅವಧಿಯಲ್ಲಿ ತುರ್ತು ಸೇವೆಗಳನ್ನು ಹೊರತುಪಡಿಸಿ, ಉಳಿದ ಎಲ್ಲಾ ಸೇವೆಗಳನ್ನು ನಿಷೇಧಿಸಲಾಗಿದೆ. ರೆಸ್ಟೋರೆಂಟ್‌ಗಳಿಗೆ ಪಾರ್ಸೆಲ್ ನೀಡಲು ಅವಕಾಶ ಮಾಡಲಾಗಿದೆ.ಮನೆಯಿಂದ ಹೊರಗೆ ಚಲನವಲನ ಕಡಿತಗೊಳಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಎಲ್ಲಾ ಕಛೇರಿಗಳು ಸೋಮವಾರದಿಂದ ಶುಕ್ರವಾರವರೆಗೆ ನಿರ್ವಹಿಸಲಾಗುತ್ತದೆ. ೫ ದಿನಗಳ ಕಾಲ ಬಾರ್, ರೆಸ್ಟೋರೆಂಟ್, ಚಲನಚಿತ್ರ ಮಂದಿರ ಇತ್ಯಾದಿ ಸ್ಥಳಗಳಲ್ಲಿ ಶೇ.೫೦ ರಷ್ಟು ನೀಡಲಾಗುತ್ತದೆ. ಎರಡು ಡೋಸ್ ಲಸಿಕೆ ಪಡೆಯದ ವ್ಯಕ್ತಿಗಳಿಗೆ ಸಂಪೂರ್ಣವಾಗಿ ಪ್ರವೇಶ ನಿರ್ಬಂಧಿಸಲಾಗಿದೆ. ಧಾರ್ಮಿಕ ಸ್ಥಳಗಳಲ್ಲಿ ಕೇವಲ ದರ್ಶನಕ್ಕೆ ಮಾತ್ರ ಅವಕಾಶ ನೀಡಿದ್ದು, ಇತರೆ ಸೇವೆಗಳು ಅನುಮತಿಸಲಾಗಿರುವುದಿಲ್ಲ. ಈಜುಕೋಳ, ಜಿಮ್, ಶೇ.೫೦ ರಷ್ಟು ಮಾತ್ರ ನಿರ್ವಹಿಸುವಂತೆ ಲಸಿಕೆ ಕಡ್ಡಾಯವಾಗಿ ಪಡೆದಿರುವುದನ್ನು ಖಾತ್ರಿ ಪಡೆಸಿಕೊಳ್ಳುವಂತೆ ಸೂಚಿಸಲಾಗಿದೆ. ಕೊರೊನಾ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಆದೇಶಿಸಲಾಗಿದೆ. ಕ್ರೀಡೆ, ವಿಚಾರ ಸಂಕೀರ್ಣ ಮತ್ತು ಇತರೆ ಕಾರ್ಯಕ್ರಮಗಳಿಗೆ ಶೇ.೫೦ ರಷ್ಟು ಅವಕಾಶ ಮಾಡಿಕೊಡಲಾಗಿದೆ. ಎಲ್ಲಾ ತರಹದ ರ್ಯಾಲಿ ಪ್ರತಿಭಟನೆಗಳನ್ನು ನಿಷೇಧಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮತ್ತು ಕಡ್ಡಾಯವಾಗಿ ಮಾಸ್ಕ್ ಧರಿಸಲು ಆದೇಶಿಸಲಾಗಿದೆ. ಸಾರ್ವಜನಿಕ ಸ್ಥಳ ಮತ್ತು ಕೆಲಸದ ಸ್ಥಳಗಳಲ್ಲಿ ಮಾಸ್ಕ್ ಧರಿಸದಿದ್ದರೇ ೨೫೦ ರೂ., ಇತರೆಡೆ ೧೦೦ ರೂ. ದಂಡ ವಿಧಿಸಲಾಗುತ್ತದೆಂದು ಆದೇಶದಲ್ಲಿ ತಿಳಿಸಲಾಗಿದೆ. ನಾಳೆ ರಾತ್ರಿಯಿಂದ ಸೋಮವಾರ ಮುಂಜಾನೆವರೆಗೂ ವೀಕೇಂಡ್ ಕರ್ಫ್ಯೂ ಜಾರಿಯಲ್ಲಿರುತ್ತದೆ.

      Tags: aadeshadr:avinash menan.Jilladhikarigalukarona rulesweekend karfew.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಜಿಲ್ಲಾಡಳಿತದಿಂದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

      ಜಿಲ್ಲಾಡಳಿತದಿಂದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಜಿಲ್ಲಾಡಳಿತದಿಂದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

      ಜಿಲ್ಲಾಡಳಿತದಿಂದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

      May 10, 2025
      ಉದ್ವಿಗ್ನದಂತಹ ಪರಿಸ್ಥಿತಿಯಲ್ಲಿ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ : ಜಿಲ್ಲಾಧಿಕಾರಿ ಟಿ.ಭೂಬಾಲನ್ ಮನವಿ  ಆತಂಕಪಡುವ ಅಗತ್ಯವಿಲ್ಲ :

      ಉದ್ವಿಗ್ನದಂತಹ ಪರಿಸ್ಥಿತಿಯಲ್ಲಿ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ : ಜಿಲ್ಲಾಧಿಕಾರಿ ಟಿ.ಭೂಬಾಲನ್ ಮನವಿ ಆತಂಕಪಡುವ ಅಗತ್ಯವಿಲ್ಲ :

      May 10, 2025
      ಮೇ 11 ರಂದು ದ್ವೀತಿಯ ಪಿಯುಸಿ ಪರೀಕ್ಷೆಯಲ್ಲಿ ಶೇ 90 ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ

      ಮೇ 11 ರಂದು ದ್ವೀತಿಯ ಪಿಯುಸಿ ಪರೀಕ್ಷೆಯಲ್ಲಿ ಶೇ 90 ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ

      May 10, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.