• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

      ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

      ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

      ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

      ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

      ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

      ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

      ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

      ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

      ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

      ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

      ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಇಂಡಿಯಲ್ಲಿ ಹಳ್ಳಿ ಸೊಗಡು..! ಹಿರಿಯ ಗೆಳೆಯರ ಆಟ..ಓಟ ಒಮ್ಮೆ ನೋಡ ಬನ್ನಿ

      Voiceofjanata.in

      July 28, 2025
      0
      ಇಂಡಿಯಲ್ಲಿ ಹಳ್ಳಿ ಸೊಗಡು..! ಹಿರಿಯ ಗೆಳೆಯರ ಆಟ..ಓಟ ಒಮ್ಮೆ ನೋಡ ಬನ್ನಿ
      0
      SHARES
      303
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿಯಲ್ಲಿ ಹಳ್ಳಿ ಸೊಗಡು..! ಹಿರಿಯ ಗೆಳೆಯರ ಆಟ..ಓಟ ಒಮ್ಮೆ ನೋಡ ಬನ್ನಿ

       

      ಇಂಡಿ : ಸನಾತನ ಭಾರತದ ದೇಶದಲ್ಲಿ ತಲೆ ತಲಾಂತರದಿಂದ ಬಂದ ಭಾರತೀಯ ಹಬ್ಬ ಹರಿದಿನಗಳು ಅನೇಕ ರೀತಿಯಲ್ಲಿವೆ.
      ಭಾರತೀಯ ಹಬ್ಬಗಳ ಹಿನ್ನಲೆಯನ್ನು ಗಮನಿಸಿದಾಗ ನಮ್ಮ ಪೂರ್ವಜರು ಆಚರಿಸಿಕೊಂಡು ಬಂದಿರುವ ಪೂಜಾ ಪದ್ಧತಿಗಳು ಅವುಗಳ ಸಂಸ್ಕೃತಿ-ಸಂಪ್ರದಾಯಗಳು ಬಲು ವೈಶಿಷ್ಟಗಳಿಂದ ಕೂಡಿಕೊಂಡಿವೆ ಎಂಬುವುದು ಇಡೀ ಜಗತ್ತಿಗೆ ಗೊತ್ತಿರುವ ಸಂಗತಿ.

      ಭಾರತೀಯ ಪ್ರಾಚೀನ ಹಬ್ಬಗಳ ಪೈಕಿ ನಾಗರ ಪಂಚಮಿ ಹಬ್ಬ ಬಲು ವಿಶೇಷತೆಯಿಂದ ಕೂಡಿದೆ. ಇದು ಮನುಷ್ಯ ಪ್ರಕೃತಿಯೊಂದಿಗೆ ಬದುಕುತ್ತ ಸಕಲ ಪ್ರಾಣಿಗಳೊಂದಿಗೆ ನಾವು ದಯೆ ಮತ್ತು ಸ್ನೇಹ ಪೂರ್ಣ ಸಂಬಂಧ ಹೊಂದಬೇಕಾದ ಅವಶ್ಯಕತೆಯನ್ನು ತೋರಿಸುತ್ತದೆ.

      ಹಲವು ರೀತಿಯ ಹಿನ್ನಲೆಯಲ್ಲಿ ಆಚರಿಸಿಕೊಂಡು ಬಂದಿರುವ ಈ ಹಳ್ಳಿ ಸೊಗಡಿನ ಹಬ್ಬದ ನಿಮಿತ್ಯ ಇಂಡಿ ಪಟ್ಟಣದ 1989 /1990 ನೇ ಸಾಲಿನ ಶ್ರೀಶಾಂತೇಶ್ವರ ಪ್ರೌಢ ಶಾಲಾ ಗೆಳೆಯರ ಬಳಗದ ವತಿಯಿಂದ ಇಂಡಿಯ ವ್ಯಾಪರಸ್ಥರಾದ ಶ್ರೀ ಪ್ರದೀಪ ಮುರಗುಂಡಿಯವರ ತೋಟದಲ್ಲಿ ಶ್ರೀ ಬಸವರಾಜ ಚೌದರಿಯವರ ನೇತ್ರತ್ವದಲ್ಲಿ ಹಳ್ಳಿ ಸೊಗಡಿನ ಸ್ಪರ್ಧೆಗಳಾದ ಜೋಕಾಲಿ ಜೀಕುವದು, ಚಿಣ್ಣಿದಾಂಡು, ಕಣ್ಣಾ ಮುಚ್ಚಾಲೆ ಗೋಟಿ,ಬುಗುರಿ ಕುಂಟಾಟ ಲಗೋರಿ,ಸುರಮನಿ ಗ್ರಾಮೀಣ ಆಟಗಳನ್ನು ಏರ್ಪಡಿಸಲಾಗಿತ್ತು.ಈ ಕಾರ್ಯಕ್ರಮದಲ್ಲಿ ಗೆಳೆಯರಲ್ಲರು ಕೂಡಿಕೊಂಡಿ ಆಟವಾಡಿ ನಕ್ಕು ನಲಿದರು.

      ನಾಗರ ಪಂಚಮಿಯ ವಿಶೇಷ ಖಾದ್ಯಗಳಾದ ಅಳ್ಳ, ಚೂಡಾ, ಚಕ್ಕುಲಿ, ಕರದಂಟು, ಕರ್ಚಿಕಾಯಿ, ಬೇಸನ ಉಂಡಿ, ರವೆ ಉಂಡಿ, ಶೇಂಗಾದ ಉಂಡಿ, ಶಂಕರ ಪೋಳೆ, ಕಡಲೆ ಉಸುಳಿ ಮೂಕಣಿ ಉಸುಳಿ ಬಾಯಲ್ಲಿ ನೀರೂರಿಸುವ ತರತರದ ಗರಿ ಗರಿಯಾದ ಖಾದ್ಯಗಳನ್ನು ಎಲ್ಲ ಗೆಳೆಯರು ಚಪ್ಪರಿಸಿ ತಿಂದು ತಮ್ಮ ಬಾಲ್ಯ ಜೀವನದ ಮಧುರ ನೆನಪುಗಳನ್ನು ಮೆಲಕು ಹಾಕಿದರು.

      ಮಧ್ಯಾಹ್ನ ಸಜ್ಜಿ ರೊಟ್ಟಿ, ದಪಾಟಿ ಬಿಳಿ ಜೋಳದ ರೊಟ್ಟಿ, ಶೇಂಗಾ ಹೋಳಿಗೆ ತುಪ್ಪ ಅಗಸಿ ಚಟ್ನಿ, ಶೇಂಗಾ ಹಿಂಡಿ, ಎಣ್ಣಾಗಾಯಿ ಬದನೆಕಾಯಿ, ಕೆನೆ ಮೊಸರು,ಕಟ್ಟಿನ ಸಾರು, ನಿಂಬೆ ಉಪ್ಪಿನಕಾಯಿ, ಹತ್ತರಕಿ ಪಲ್ಯ, ಮೆಂತೆ ಸೊಪ್ಪು ಹುಳ ಬಾನ, ಅನ್ನ, ಹೀಗೆ ಎಲ್ಲ ರೀತಿಯ ತರೇಹವಾರಿ ತಿನಿಸುಗಳ ಸವಿದು ಗೆಳೆಯರು ಹಳ್ಳಿ ಸೊಗಡಿನ ಆಹಾರದ ಗುಣಗಾನ ಮಾಡಿದರು.

      ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಮಂಜುನಾಥ ಕೋಟೆಣ್ಣವರ.ಮನುಷ್ಯನ ಆರೋಗ್ಯಕ್ಕೆ ಶುಚಿ ರುಚಿಯಾದ ಆಹಾರ ಸುವಿಚಾರಗಳು ಪರಸ್ಪರ ಪ್ರೀತಿ ವಿಶ್ವಾಸದ ಬಾಂಧವ್ಯಗಳು ಕಾರಣ ನಾಗರ ಪಂಚಮಿ ಹಬ್ಬ
      ಸಕಲ ಪ್ರಾಣಿ ಸಂಪತ್ತು ಸಸ್ಯ ಸಂಪತ್ತನ್ನು ಪ್ರೀತಿಸಬೇಕು ಎನ್ನುವ ಹೊಂದಿದೆ, ಮನುಷ್ಯರ ಜೀವನ ಒಂದು ತೂಗೂಯ್ಯಾಲೆ ಕಷ್ಟದ ನಂತರ ಸುಖ ಹೇಗೆ ಬಂದೇ ಬರುತ್ತದೆ.ಹಾಗೆ ಜೀವನದಲ್ಲಿ ಯಾವುದು ಶಾಶ್ವತವಲ್ಲ ಪ್ರೀತಿ-ವಿಶ್ವಾಸ ಕರುಣೆ ಮಾನವೀಯ ಮೌಲ್ಯಗಳನ್ನು ನಾವು ಎತ್ತಿ ಹಿಡಿಯಬೇಕು ಎಂದು ಹೇಳಿದರು.

      ಈ ಸಂದರ್ಭದಲ್ಲಿ ಗೆಳೆಯರ ಬಳಗದ ಶಾಂತು ಧನಶೆಟ್ಟಿ ಶಾಂತುಗೌಡ ಬಿರಾದಾರ, ಮುತ್ತುರಾಜ ಅಡಿಗ, ಚಂದನ ಧನಪಾಲ, ಉಮೇಶ ಶಿವಯೋಗಿ ಮಠ, ಉಮೇಶ ಕುಲಕರ್ಣಿ, ರಮೇಶ ಕುಲಕರ್ಣಿ,ನಾರಾಯಣ ಹಿಬಾರೆ,ಬಸವರಾಜ ದೇವರ, ಸುರೇಶ ಅವರಾದಿ, ದಶರಥ ಕೋರಿ, ರವಿ ವಂದಾಲ, ರಮೇಶ ಅಂಬಲಗಿ, ಪ್ರವೀಣ ಸುಲಾಖೆ, ರವಿ ನಾಯಕ, ಬಾನು ಪೂಜಾರಿ, ನಟರಾಜ ಗವಳಿ, ರಮೇಶ ಹಾವಿನಾಳ, ಹುಸೇನಿ ಮಕಾನದಾರ ಸುಮಾರು ಮುವತ್ತಕ್ಕೂ ಹೆಚ್ಚು ಗೆಳೆಯರ ಬಳಗದವರು ಹಾಜರಿದ್ದರು.

      Tags: #indi / vijayapur#Public News#Today News#Village in Indi ..!#Voice Of Janata#Voiceofjanata.in#ಇಂಡಿಯಲ್ಲಿ ಹಳ್ಳಿ ಸೊಗಡು..! ಹಿರಿಯ ಗೆಳೆಯರ ಆಟ..ಓಟ ಒಮ್ಮೆ ನೋಡ ಬನ್ನಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.