• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

    ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

    ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

    ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

      ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

      ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

      ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

      ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

      ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

      ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

      ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

      ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

      ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

      ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

      ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

      ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

      ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಕಾಡಂಚಿನ ಗ್ರಾಮದ‌ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ; ಡಿಸಿ ಶಿಲ್ಪಾ ನಾಗ..

      ಚಾಮರಾಜನಗರ..

      August 24, 2023
      0
      ಕಾಡಂಚಿನ ಗ್ರಾಮದ‌ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ; ಡಿಸಿ ಶಿಲ್ಪಾ ನಾಗ..
      0
      SHARES
      254
      VIEWS
      Share on FacebookShare on TwitterShare on whatsappShare on telegramShare on Mail

      ಕಾಡಂಚಿನ ಗ್ರಾಮಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿ ಶಿಲ್ಪ ನಾಗ್.

      ಕಾಡಂಚಿನ ಗ್ರಾಮದ‌ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ; ಶಿಲ್ಪಾ ನಾಗ..

      ಹನೂರು : ತಾಲೂಕಿನಲ್ಲಿ ಹೆಚ್ಚಾಗಿ ಕಾಡಂಚಿನ ಗ್ರಾಮಗಳಿದ್ದು ಅಲ್ಲಿನ ಸಾರ್ವಜನಿಕರು ಈಗಲೂ ಕೂಡ ಮೂಲಭೂತ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಕಾರಣ ಜಿಲ್ಲೆಯಲ್ಲಿ ಸೇವೆ ಸಲ್ಲಿಸುವ ವಿವಿಧ ಇಲಾಖೆಯ ಅಧಿಕಾರಿಗಳ ವರ್ಗಾವಣೆ ಕಾರಣವಾಗಿದೆ. ಶಾಸಕರು ಮಂಜುನಾಥ್ ಹಾಗೂ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ರವರು ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಕಾಡಂಚಿನ ಗ್ರಾಮಗಳ ಜನರಿಗೆ ಮೂಲಭೂತ ಸೌಕರ್ಯ ಕಲ್ಪಿಸಲೇಬೇಕು ಎಂದು ಪಣ ತೊಟ್ಟು ಮಹದೇಶ್ವರ ಬೆಟ್ಟದ ನಾಗಮಲೆ ಸಭಾಂಗಣದಲ್ಲಿ ಮುರರಿಂದ ನಾಲ್ಕು ಗಂಟೆಗಳ ಕಾಲ ದೀರ್ಘ ಸಭೆ ನಡೆಸಿ ವಿವಿಧ ಇಲಾಖೆಯ ಸರ್ಕಾರಿ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು ಕಾಡಂಚಿನ ಗ್ರಾಮದ ಸಾರ್ವಜನಿಕರಿಗೆ ಮೂಲ ಭೂತ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ನೀರು ಪೂರೈಕೆ ಚೆಕ್ ಡ್ಯಾಮ್ ಗಳು ಹಾಗು ಜಲ ಸಂಜೀವಿನಿ ಕುರಿತು ಶೀಘ್ರವೇ ಕ್ರಮ ಕೈಗೊಳ್ಳವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಆದೇಶ ಮಾಡಿದರು ಕಾಡಂಚಿನ ಗ್ರಾಮಗಳಿಗೆ ನೀರಿನ ವ್ಯವಸ್ಥೆ ಸಮರ್ಪಕವಾಗಿ ತಲುಪಬೇಕು. ಬೋರ್ವೆಲ್ ಕೊರೆಸುವ ಕುರಿತು ಶೀಘ್ರವೇ ಕ್ರಮ ತೆಗೆದು ಕೊಳ್ಳಬೇಕು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾತನಾಡಿ ಸರ್ಕಾರಿ ಕೆಲಸಗಳಿಗೆ ಯಾರು ಅಡ್ಡಿ ಮಾಡದಂತೆ ಸೂಚನೆ ನೀಡಿದರು ಅರಣ್ಯ ಇಲಾಖೆ ಕಾರಣ ಇದೆ ಅಂತ ಯಾರು ನನಗೆ ಕೇಳಬಾರದು ಒಂದು ವಾರದೊಳಗೆ ನನಗೆ ವರದಿ ನೀಡಬೇಕು ಎಂದರು. ಪಂಚಾಯತ್ ವ್ಯಾಪ್ತಿಯಲ್ಲಿ ಕಾಮಗಾರಿಯ ಮಾಹಿತಿ ಪಡೆದುಕೊಳ್ಳಿ ಶ್ರದ್ದೆ ಇಂದ ಕೆಲಸ ಮಾಡಿ ಯಾವುದೇ ಕಾರಣಕ್ಕೂ ನಾನು ಇಲ್ಲಿನ ಸಮಸ್ಯೆ ಬಗೆಹರಿಸದೆ ಬಿಡುವುದಿಲ್ಲ ಇನ್ನು ಒಂದು ವಾರದೊಳಗೆ ಮತ್ತೆ ಸಭೆ ಕರೆಯುತ್ತೇನೆ ಆಗ ಕೆಲಸ ಪ್ರಾರಂಭ ಆಗಿರಬೇಕು ಸುಮಾರು ವರ್ಷದಿಂದ ಈ ಸಮಸ್ಯೆ ಇಂಗೆ ಉಳಿದಿದೆ ಆಗಾಗಿ ಈ ಕೆಲಸ ಆಗಬೇಕು ಎಂದು ಸೂಚನೆ ನೀಡಿದರು.

      ತುಳಸಿ ಕೆರೆ ಇಂಡಿಗನತ್ತ ವಡಕೆ ಹಳ್ಳ ಮಹದೇಶ್ವರ ಬೆಟ್ಟದ ಸುತ್ತ ಮುತ್ತಲ ಕಾಡಂಚಿನ ಗ್ರಾಮದಲ್ಲಿ ಖಾತೆ ವಿಚಾರ ಸಂಬಂಧವಾಗಿ ಜನರ ಮೂಲಭೂತ ಸೌಕರ್ಯದ ಕೆಲಸ ವಿಳಂಬ ವಾಗುತ್ತಿದೆ ಎಂದು ಹೊನ್ನೂರ್ ಪ್ರಕಾಶ್ ಅಸಮಾಧಾನ ವ್ಯಕ್ತ ಪಡಿಸಿ ಪ್ರಶ್ನೆ ಮಾಡಿದರು ಮೂರು ತಿಂಗಳ ಓಳಗೆ ಸಮಸ್ಯೆ ಪರಿಹರಿಸೋ ನಿಟ್ಟಿನಲ್ಲಿ ಕೆಲಸ ಆಗಬೇಕು ಎಂದು ಸಂಬಂಧ ಪಟ್ಟ ಇಲಾಖೆಗೆ ಆದೇಶ ಮಾಡಿದರು ಸರ್ಕಾರದ ಗಮನಕ್ಕೆ ತಂದು ಸಾರ್ವಜನಿಕರಿಗೆ ಅನುಕೂಲವಾಗುವಂತೆ ಖಂಡಿತ ಕೆಲಸ ಮಾಡುತ್ತೇನೆ ಎಂದು ಜಿಲ್ಲಾಧಿಕಾರಿ ಹೇಳಿದರು. ಚಂಗಡಿ ಸ್ಥಳತರ ಕುರಿತು ಮಾತನಾಡಿ ಸಭೆ ಮಾಡಿದ್ದೇವೆ ಪೂರ್ಣ ಸರ್ವೇಯ ಮಾಹಿತಿ ಪಡೆದಿದ್ದೇವೆ ಸ್ಥಳ ನಿಗದಿ ಆಗಿದೆ 200 ಕುಟುಂಬಗಳು ಇದ್ದು ಮೂಲಭೂತ ಸೌಕರ್ಯ ಇಲ್ಲದೆ ಎಲ್ಲಾ ನಗರ ಪ್ರದೇಶಕ್ಕೆ ಗುಳೆ ಹೋಗಿದ್ದಾರೆ ಕೆಲವರು ಬರೋದಿಲ್ಲ ಅಂತ ಹೇಳುವವರು ಇದ್ದರು ಆ ಸಮಯದಲ್ಲಿ ರೈತ ಸಂಘ ಚಂಗಡಿ ಗ್ರಾಮಸ್ಥರ ಮನವೊಲಿಸಿದ್ದೇವೆ ಸರ್ಕಾರ ಆದೇಶ ಕೊಟ್ಟರು ಕೂಡ 36 ಕೋಟಿ ಹಣ ಬಿಡುಗಡೆ ಹಾಗಿಲ್ಲ ಸರ್ಕಾರದ ನಿರ್ಲಕ್ಷ ಎದ್ದು ಕಾಣುತ್ತಿದೆ. ಇಷ್ಟೆಲ್ಲ ವರ್ಷ ವಿಳಂಬ ಆಗಿದೆ ಸರ್ಕಾರದ ಮೇಲೆ ನಂಬಿಕೆ ಹೋಗಿದೆ ಎಂದು ಗ್ರಾಮಸ್ಥರು ಅಸಮಾಧಾನ ಹೊರಹಾಕಿದರು. ಬರುತ್ತೇವೆ ಎನ್ನುತ್ತಿದ್ದವರು ಇವಾಗ ಬರುವುದಿಲ್ಲ ಎನ್ನುವುದಕ್ಕೆ ಶುರು ಮಾಡಿದ್ದಾರೆ ಆಗಾಗಿ ಅತೀ ಶೀಘ್ರದಲ್ಲಿ ಮಾಡಿ ಎಂದು ಜಿಲ್ಲಾಡಕಾರಿ ಗಳಿಗೆ ರೈತ ಮುಖಂಡ ಹೊನ್ನೂರು ಪ್ರಕಾಶ್ ಮನವಿ ಮಾಡಿದರು..ಗ್ರಾಮದವರಿಗೆ ಆದೇಶ ಹೋರಾಡಿಸಿರುವ ಮೂರು ರೀತಿಯ ಪ್ಯಾಕೇಜ್ ರೀತಿಯಲ್ಲಿ ಅತೀ ಶೀಘ್ರದಲ್ಲಿ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಮಾತನಾಡುತ್ತೇನೆ ಎಂದು ಶಾಸಕ ಎಂ ಆರ್ ಮಂಜುನಾಥ್ ತಿಳಿಸಿದರು.

      ಅರಣ್ಯ ಅಧಿಕಾರಿಗಳ ಜೊತೆ ರೈತರ ಮಾತುಕತೆ : ದನಗಳನ್ನು ಯಾಕೆ ಕಾಡಿನ ಒಳಗೆ ಬಿಡುತ್ತಿಲ್ಲ ನೀವು ದೊಡ್ಡಿ ಹಾಕುವುದಕ್ಕೆ ಅವಕಾಶ ಕಲ್ಪಿಸುವಂತೆ ಮನವಿ ಮಾಡಿದರು ಗಂಧದ ಮರ ಕಡಿಯುತ್ತಿದ್ದಾರೆ ಅಕ್ರಮ ಚಟುವಟಿಕೆ ನಡೆಯುತ್ತಿದೆ ಲೋಕಲ್ ದನಗಳನ್ನು ನಾವು ತೊಂದರೆ ಕೊಡುತ್ತಿಲ್ಲ ಜಮೀನಿನ ಪಕ್ಕದಲ್ಲಿ ಹಾಕೊಳ್ಳಿ ಆದರೆ ದೂರದಲ್ಲಿ ಮಾಡುವುದರಿಂದ ತೊಂದರೆ ಆಗುತ್ತದೆ ಸೆನ್ಸಸ್ ಮಾಡಿ ಎಷ್ಟು ಮೂಲ ದನಗಳನ್ನು ಗುರುತಿಸಿ ಒಳಗೆ ಮೇಯಲು ಬಿಡುವ ವ್ಯವಸ್ಥೆ ಮಾಡುತ್ತೇವೆ ಎಂದು ಡಿ ಎಫ್ ಓ ಸಂತೋಷ್ ಹೇಳಿದರು ಇನ್ನು ಇದೆ ಸಂದರ್ಭದಲ್ಲಿ ಮಲೆಮಹದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ, ಮಲೆಮಹದೇಶ್ಚರ ವನ್ಯಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ. ಜಿ ಸಂತೋಷ್ ಕುಮಾರ್, ಉಪ ವಿಭಾಗಾಧಿಕಾರಿ ಮಹೇಶ್, ತಹಶೀಲ್ದಾರ್ ಗುರುಪ್ರಸಾದ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜುಳಾ ಹಾಗು ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

      ವರದಿ: ಚೇತನ್ ಕುಮಾರ್ ಎಲ್, ತಾಲೂಕು ಹನೂರು, ಚಾಮರಾಜನಗರ ಜಿಲ್ಲೆ.

      Tags: #chamarajnagara.#DC Shilpa Nag#Problems#Village
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ಕಾರು ಅಪಘಾತದಲ್ಲಿ ಸಾವು..!

      ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ಕಾರು ಅಪಘಾತದಲ್ಲಿ ಸಾವು..!

      November 25, 2025
      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      November 14, 2025
      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      November 13, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.