• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಗ್ರಾಮೀಣ ಭಾಗದಲ್ಲಿ ವಿಶ್ವಭಾರತಿ ಸಂಸ್ಥೆಯ ಸೇವೆ, ಶ್ರಮ ಅನನ್ಯ

      Voiceofjanata.in

      November 21, 2024
      0
      ಗ್ರಾಮೀಣ ಭಾಗದಲ್ಲಿ ವಿಶ್ವಭಾರತಿ ಸಂಸ್ಥೆಯ ಸೇವೆ, ಶ್ರಮ ಅನನ್ಯ
      0
      SHARES
      171
      VIEWS
      Share on FacebookShare on TwitterShare on whatsappShare on telegramShare on Mail

      ಗ್ರಾಮೀಣ ಭಾಗದಲ್ಲಿ ವಿಶ್ವಭಾರತಿ ಸಂಸ್ಥೆಯ ಸೇವೆ, ಶ್ರಮ ಅನನ್ಯ

       

      ಇಂಡಿ: ಗ್ರಾಮೀಣ ಭಾಗದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿರುವ, ವಿಶ್ವಭಾರತಿ ಸಂಸ್ಥೆಯ ಸೇವೆ, ಶ್ರಮ ಅನನ್ಯ ಎಂದು ಜೆಡಿಎಸ್ ತಾಲೂಕಾ ಅಧ್ಯಕ್ಷÀ ಬಿ.ಡಿ.ಪಾಟೀ¯ ಹೇಳಿದರು.

      ತಾಲೂಕಿನ ಹಿರೇಬೇವನೂರ ಗ್ರಾಮದ ವಿಶ್ವಭಾರತಿ ವಿದ್ಯಾಕೇಂದ್ರ ಶಿಕ್ಷಣ ಸಮೂಹದ ಶಾಲೆ ಮತ್ತು ವಸತಿ ನಿಲಯದ ನೂತನ ಕಟ್ಟಡದ ಉಧ್ವಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಗ್ರಾಮೀಣ ಭಾಗದಲ್ಲಿ ಇಂತಹ ಶಿಕ್ಷಣ ಸಂಸ್ಥೆ ಭವ್ಯವಾದ ಶಾಲೆ ಮತ್ತು ವಸತಿ ನಿಲಯದ ಕಟ್ಟಡ ಇಂದು ಉದ್ವಾಟನೆಗೋಳ್ಳುತ್ತಿರುವುದು ಸಂತಸದ ವಿಚಾರವಾಗಿದೆ ಎಂದರು.

      ಕಾತ್ರಾಳ-ಬಾಲಗಾಂವದ ಡಾ|| ಅಮೃತಾನಂದ ಮಹಾಸ್ವಾಮಿಗಳು ಆಶೀರ್ವಚನ ನೀಡಿ, ಸಂಸ್ಥೆಯಲ್ಲಿ ೧೦೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವುದು ನೋಡೊದರೆ ಇಲ್ಲಿನ ಶೀಕ್ಷಣದ ಗುಣಮಟ್ಟ ಮತ್ತು ಶಾಲೆಯ ಶಿಕ್ಷಕರ ಮೇಲೆ ಜನರು ಇಟ್ಟಿರುವ ನಂಬಿಕೆ ತಿಳಿಯುತ್ತದೆ. ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಶಿಸ್ತು, ಶಾಂತಿ, ಶಿಕ್ಷಣ, ಸಂಸ್ಕಾರ ಉತ್ತಮವಾಗಿ ಬೆಳೆಸಿದ್ದಾರೆ ಎಂದರು.
      ಖೇಡಗಿಯ ವಿರಕ್ತಮಠದ ಶಿವಬಸವರಾಜೇಂದ್ರ ಶ್ರೀಗಳು ಆಶಿರ್ವಚನ ನೀಡಿ, ಭವ್ಯವಾದ ಕಟ್ಟಡವಾಗಲು ಸ್ವಾಮಿಜಿಗಳ ಆರ್ಶಿವಾದ ಹಾಗೂ ಕಲ್ಮನಿ ಪರವಾರದ ಪ್ರಾಮಾಣ ಕ ಪಯತ್ನದಿಂದ ಇದೆಲ್ಲ ಸಾದ್ಯಾವಾಗಿದೆ ಎಂದರು.
      ಸಿದ್ದರಾಮೇಶ್ವರ ಪಟ್ಟದೇವರು ಮಾತನಾಡಿದರು.
      ಬಿಜೆಪಿ ಮುಖಂಡ ಕಾಸುಗೌಡ ಬಿರಾದಾರ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಶಿಕ್ಷಣ ಕ್ರಾಂತಿಗೈಯುತ್ತಿರುವುದರ ಕಲ್ಮನಿ ಪರಿವಾರದವರ ಸೇವೆ ಅನನ್ಯ ಎಂದರು.
      ಬೇವನೂರ ಗ್ರಾಮದ ಪೂಜ್ಯ ವೇ. ದಯಾನಂದ ಸ್ವಾಮಿಗಳವರಿಗೆ ಶಿಕ್ಷಣ ಸಂಸ್ಥೆಯ ವತಿಯಿಂದ ತುಲಾಬಾರ ಕಾರ್ಯಕ್ರಮ ನೆರವೇರಿತು.

      ದಿವ್ಯಸಾನಿಧ್ಯವನ್ನು ಗೋಳಸಾರದ ಅಭಿನವ ಪುಂಡಲಿAಗ ಮಹಾಶಿವಯೋಗಿಗಳು ವಹಿಸಿದ್ದರು, ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ವಿ.ಜಿ.ಕಲ್ಮನಿ ವಹಿಸಿಕೊಂಡಿದ್ದರು.

      ಕಾರ್ಯಕ್ರಮದಲ್ಲಿ ಜಟ್ಟೆಪ್ಪ ರವಳಿ, ಶಿಕ್ಷಣ ಸಂಯೋಚಕರಾದ ಎ.ಓ.ಹೂಗಾರ, ಪಿ.ಎಸ್.ದಳವಾಯಿ, ಎ.ಎಸ್.ಹುಣಸಗಿ, ಪಿಕೆಪಿಎಸ್ ಅಧ್ಯಕ್ಷ ಶ್ರೀಶೈಲಗೌಡ ಬಿರಾದಾರ, ಭೀಮರಾಯ ಮೇತ್ರಿ, ದೊಡ್ಡಪ್ಪ ಪೂಜಾರಿ, ಶಂಕರಗೌಡ ಬಿರಾದಾರ, ಸೋಮನಾಥ ಕುಂಬಾರ, ಶ್ರೀಶೈಲ ಲಾಳಸಂಗಿ, ಆರ್.ಸಿ.ಮೇತ್ರಿ, ಶ್ರೀಧರ ಉಕ್ಕಲಿ, ಜಡಗಪ್ಪ ಹಂಜಗಿ, ಅರವಿಂದ ಮೈದರಗಿ, ಬಸವರಾಜ ಅರ್ಜುಣಗಿ, ಅಂದಪ್ಪ ಹಂದ್ರಾಳ, ಗುರಪ್ಪ ಕರಜಗಿ, ಸಾತಪ್ಪ ಪರಗೊಂಡ, ಶೀವಯೋಗಿಪ್ಪ ಅಜಗೊಂಡ, ಅರ್ಜುನ ತಡ್ಲಗಿ, ಸಂಸ್ಥೆಯ ಆಡಳಿತಾಧಿಕಾರಿ ಶ್ರೀದೇವಿ ಕಲ್ಮನಿ, ವಿ.ಜಿ.ಕಲ್ಮನಿ, ಶಿಕ್ಷಕರಾದ ಲಕ್ಕಪ್ಪ ಕರಜಗಿ, ತುಕಾರಾಮ ಚವ್ಹಾಣ, ಶಿವಾನಂದ ಕಲ್ಮನಿ, ಪ್ರಕಾಶ ಕಲ್ಮನಿ, ಸಚಿನ್ ಅಡಿಗುಂಡಿ, ಥಾಮಸ್ ಎಸ್, ಜೆ.ಎ.ಬಿರಾದಾರ, ರಾಜೇಶ್ವರಿ ಗೌಡಾ, ಆಯಿಶಾ, ರಾಜಶ್ರೀ ಸಂಗಮ, ಹಸನ್, ಸವಿತಾ ವಳಸಂಗ, ಎಸ್.ಎಮ್. ಬಾಷಗಿ, ಸಂಗೀತಾ ಮಾನೆ, ಚಿನತ್ ಶೇಖ, ಅನಿತಾ ಗೌಡ, ಬಿ.ಕೆ.ಉಕಲಿ, ಶಿವಲೀಲಾ, ಗಿರಿಜಾ ಬಾಗೇವಾಡಿ. ರಾಜೇಶ್ವರಿ ಗೌಡ, ಜೆ.ಎ.ಬಿರಾದಾರ, ಹಸನ ಚಿಕಳಿ, ಸಂಗೀತಾ ಮಾನೆ, ಸವಿತಾ ವಳಸಂಗ, ಸ್ವಂದನಾ, ಶಿವಲೀಲಾ, ರಾಜಶ್ರೀ, ಸಾರಾ, ಗಿರಿಜಾ, ಹಿಂಬಾರ, ಮಧು, ಹುಲಿಕುಂಟೆಪ್ಪ ಪೂಜಾರ ಇದ್ದರು.
      ಪಿ.ಜಿ.ಕಲ್ಮನಿ ಸ್ವಾಗತಿಸಿ, ವಂದಿಸಿದರು.

      ಇಂಡಿ: ತಾಲೂಕಿನ ಹಿರೇಬೇವನೂರ ಗ್ರಾಮದ ವಿಶ್ವಭಾರತಿ ವಿದ್ಯಾಕೇಂದ್ರ ಶಿಕ್ಷಣ ಸಮೂಹದ ಶಾಲೆ ಮತ್ತು ವಸತಿ ನಿಲಯದ ನೂತನ ಕಟ್ಟಡ ಉಧ್ವಾಟನಾ ಸಮಾರಂಭದಲ್ಲಿ ಹಿರಿಯರನ್ನು ಸನ್ಮಾನಿಸಲಾಯಿತು.

      Tags: #indi / vijayapur#Public News#Today News#Vishwa Bharati organization's service and efforts in rural areas are unique#Voice Of Janata Desk News#Voiceofjanata.in#ಗ್ರಾಮೀಣ ಭಾಗದಲ್ಲಿ ವಿಶ್ವಭಾರತಿ ಸಂಸ್ಥೆಯ ಸೇವೆಶ್ರಮ ಅನನ್ಯ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      July 14, 2026
      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      July 14, 2026
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      July 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.