• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

      ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

      ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

      ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      ಇಂಡಿಯಲ್ಲಿ ಬರ್ಬರ ಹತ್ಯೆ!

      ಇಂಡಿಯಲ್ಲಿ ಬರ್ಬರ ಹತ್ಯೆ!

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ವಚನಗಳು ಶರಣರ ಅನುಭಾವದ ದಿವ್ಯಬೆಳಕು-ಸಂತೋಷ ಬಂಡೆ

      Voiceofajanata.in

      November 16, 2024
      0
      ವಚನಗಳು ಶರಣರ ಅನುಭಾವದ ದಿವ್ಯಬೆಳಕು-ಸಂತೋಷ ಬಂಡೆ
      0
      SHARES
      114
      VIEWS
      Share on FacebookShare on TwitterShare on whatsappShare on telegramShare on Mail

      ವಚನಗಳು ಶರಣರ ಅನುಭಾವದ ದಿವ್ಯಬೆಳಕು-ಸಂತೋಷ ಬಂಡೆ

       

      ಇಂಡಿ: ವೃತ್ತಿ ಪ್ರವೃತ್ತಿಯನ್ನು ಒಂದಾಗಿಸಿಕೊಂಡು ಬದುಕಿನ ಶಿಸ್ತನ್ನು ಸಮಾಜಕ್ಕೆ ನೀಡಿದ ಶರಣರ ಸಂದೇಶಗಳು ಗೀತಮಾತುಗಳಾಗಿದ್ದು, ಅವುಗಳು ಅನುಭಾವದ ದಿವ್ಯಬೆಳಕು ಮತ್ತು ಸಾರ್ವಕಾಲಿಕ ಸತ್ಯಗಳಾಗಿವೆ ಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.

      ಅವರು ಪಟ್ಟಣದ ಶ್ರೀ ಬಸವರಾಜೇಂದ್ರ ದೇವಸ್ಥಾನದಲ್ಲಿ ಶ್ರೀ ಬಸವರಾಜೇಂದ್ರ ಸತ್ಸಂಗ ಸಮಿತಿ, ಬಸವ ರಾಜೇಂದ್ರ ಗಜಾನನ ಮಂಡಳಿ,ಇವರ ಸಹಯೋಗದಲ್ಲಿ ಜರುಗಿದ 88 ನೇ ಹುಣ್ಣಿಮೆ ಬೆಳಕು ಕಾರ್ಯಕ್ರಮದ ನಿಮಿತ್ತ “ಶರಣರ ವಚನಗಳ ಸಂದೇಶಗಳು” ವಿಷಯದ ಕುರಿತು ಉಪನ್ಯಾಸ ನೀಡುತ್ತಾ ಮಾತನಾಡಿದರು. ಶರಣ ಸಂದೇಶಗಳು ಪ್ರಸಕ್ತ ಸನ್ನಿವೇಶಕ್ಕೆ, ಸಮಕಾಲೀನ ಸವಾಲುಗಳಿಗೆ ಸಿದ್ದೌಷದವಿದ್ದಂತಾಗಿವೆ. ಸತ್ಯ, ಅಹಿಂಸೆ, ನಿಸ್ವಾರ್ಥ, ಪ್ರೀತಿ, ತ್ಯಾಗ, ಸ್ನೇಹ, ಪ್ರಾಮಾಣಿಕತೆ, ಕಾಯಕ, ದಾಸೋಹ, ಸಾಮಾಜಿಕ ನ್ಯಾಯದಂತಹ ಮೌಲ್ಯಗಳ ಮೂಲಕ ಶರಣರು ಪರಿಶುದ್ಧ ಬದುಕಿಗೆ ಅಡಿಪಾಯ ಹಾಕಿದ್ದಾರೆ ಎಂದು ಹೇಳಿದರು.

      ದಿವ್ಯಸಾನಿಧ್ಯ ವಹಿಸಿದ್ದ ಅರ್ಜುಣಗಿ ಜೈನಾಪುರ ಮಠದ ಷ ಬ್ರ ರೇಣುಕ ಶಿವಾಚಾರ್ಯರು ಮಾತನಾಡಿ,
      ವಚನಗಳು ಭವಿಷ್ಯದ ಬದುಕಿನ ಸೂತ್ರಗಳಾಗಿವೆ. ತಾರತಮ್ಯವಿಲ್ಲದ ಜೀವನವನ್ನು ಸಾಕ್ಷೀಕರಿಸಿದ ವಚನಗಳು ಇಂದು ನಾಳೆಗೂ ನಿತ್ಯ ಸತ್ಯಗಳಾಗಿವೆ ಎಂದರು.
      ಸತ್ಸಂಗ ಸಮಿತಿಯ ಅಧ್ಯಕ್ಷ ಪ್ರೊ ಐ ಬಿ ಸುರಪುರ ಅಧ್ಯಕ್ಷತೆ ವಹಿಸಿ ಮಾತನಾಡಿ, ಬದುಕಿನ ಸಾರ್ಥಕತೆಯ ಒಳ ನೋಟಗಳನ್ನು ನೀಡಿದ ವಚನಗಳು ಮನುಕುಲದ ಸಂಪತ್ತು. ಇಂದಿನ ಪೀಳಿಗೆ ಅವನ್ನು ಅರಿತು ಸುಂದರ ಬದುಕನ್ನು ಕಟ್ಟಿಕೊಳ್ಳಬೇಕು ಎಂದರು.

      ಲಿಂ.ಜಾನನಗೌಡ ಕ ಪಾಟೀಲ ಸ್ಮರಣಾರ್ಥ ನಿವೃತ್ತ ಉಪನ್ಯಾಸಕ ಪ್ರೊ ಎಮ್ ಜೆ ಪಾಟೀಲ ಕಾರ್ಯಕ್ರಮ ಪ್ರಾಯೋಜಿಸಿ, ಅನ್ನದಾಸೋಹ ವ್ಯವಸ್ಥೆ ಮಾಡಿದರು.
      ಕನ್ನಡ ಜಾನಪದ ಪರಿಷತ್ತಿನ ತಾಲೂಕಾಧ್ಯಕ್ಷ ಆರ್ ವ್ಹಿ ಪಾಟೀಲ, ಪ್ರೊ ಎ ಎಸ್ ಗಾಣಿಗೇರ, ಜಿ ಎಸ್ ವಾಲಿ,ಬಿ ಎಸ್ ಪಾಟೀಲ,ಕೆ ಜಿ ನಾಟೀಕಾರ, ಎಸ್ ಎಸ್ ಈರನಕೇರಿ, ಎಚ್ ಎಸ್ ಎಳೆಗಾಂವ, ಜಿ ಎಸ್ ಪಾಟೀಲ,ಎಸ್ ವಿ ಹೂಗಾರ, ಸಿ ಎಂ ಉಪ್ಪಿನ, ಬಿ ಆರ್ ಬಿರಾದಾರ, ಶ್ರೀಮತಿ ಎನ್ ಟಿ ಸಂಗಾ ಹಾಗೂ ಜಯಶ್ರೀ ಪತ್ತಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

      Tags: #indi / vijayapur#Public News#Today News#Voice Of Janata#Voiceofjanata.in#Vows are the light of the surrendered soul—the rock of joy#ವಚನಗಳು ಶರಣರ ಅನುಭಾವದ ದಿವ್ಯಬೆಳಕು-ಸಂತೋಷ ಬಂಡೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಕಮಕನೂರರಿಗೆ ಪರಿಷತ್ ಸ್ಥಾನ ಮುಂದುವರಿಸಿ: ಅವದೂತ ಬನ್ನಟ್ಟಿ

      ಕಮಕನೂರರಿಗೆ ಪರಿಷತ್ ಸ್ಥಾನ ಮುಂದುವರಿಸಿ: ಅವದೂತ ಬನ್ನಟ್ಟಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಕಮಕನೂರರಿಗೆ ಪರಿಷತ್ ಸ್ಥಾನ ಮುಂದುವರಿಸಿ: ಅವದೂತ ಬನ್ನಟ್ಟಿ

      ಕಮಕನೂರರಿಗೆ ಪರಿಷತ್ ಸ್ಥಾನ ಮುಂದುವರಿಸಿ: ಅವದೂತ ಬನ್ನಟ್ಟಿ

      May 30, 2026
      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ತಹಶಿಲ್ದಾರರ ಮೂಲಕ ಸರಕಾರಕ್ಕೆ ಜೂ- 1 ರಂದು ಮನವಿ ಸಲ್ಲಿಸಲಾಗುವುದು

      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ತಹಶಿಲ್ದಾರರ ಮೂಲಕ ಸರಕಾರಕ್ಕೆ ಜೂ- 1 ರಂದು ಮನವಿ ಸಲ್ಲಿಸಲಾಗುವುದು

      May 30, 2026
      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      May 28, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.