• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

    ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

    ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಗ್ಯಾರಂಟಿ ಯೋಜನೆಗಳು ಸಹಕಾರಿ -ಸಚಿವ ಡಾ.ಎಂ.ಬಿ.ಪಾಟೀಲ

    ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಗ್ಯಾರಂಟಿ ಯೋಜನೆಗಳು ಸಹಕಾರಿ -ಸಚಿವ ಡಾ.ಎಂ.ಬಿ.ಪಾಟೀಲ

    ವಿಜಯಪುರ | ದೇಹ ದಾನ ಶ್ರೇಷ್ಟ ದಾನವಾಗಿದೆ

    ವಿಜಯಪುರ | ದೇಹ ದಾನ ಶ್ರೇಷ್ಟ ದಾನವಾಗಿದೆ

    ಜೆಡಿಎಸ್ ತಾಲೂಕು ಘಟಕದ ಪೂರ್ವಭಾವಿ ಸಭೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕೆ ತೀರ್ಮಾನ

    ಜೆಡಿಎಸ್ ತಾಲೂಕು ಘಟಕದ ಪೂರ್ವಭಾವಿ ಸಭೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕೆ ತೀರ್ಮಾನ

    ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಶಿಲೆಯಲ್ಲಿ ಕೆತ್ತಿದ ಸಂವಿಧಾನ ಪೀಠಿಕೆ ಅನಾವರಣ

    ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಶಿಲೆಯಲ್ಲಿ ಕೆತ್ತಿದ ಸಂವಿಧಾನ ಪೀಠಿಕೆ ಅನಾವರಣ

    ನಗರ ಕೇಂದ್ರ ಬಸ್ ನಿಲ್ದಾಣ ಆವರಣದ ಇಂದಿರಾ ಕ್ಯಾಂಟೀನ್ ಉದ್ಘಾಟನೆ

    ನಗರ ಕೇಂದ್ರ ಬಸ್ ನಿಲ್ದಾಣ ಆವರಣದ ಇಂದಿರಾ ಕ್ಯಾಂಟೀನ್ ಉದ್ಘಾಟನೆ

    140 ವರ್ಷ ಹಳೆಯ ಇತಿಹಾಸ ಹೊಂದಿದ ನವೀಕರಣಗೊಂಡ ಗ್ರಂಥಾಲಯ ಸಚಿವ ಎಮ್ ಬಿ ಪಿ ಉದ್ಘಾಟನೆ

    140 ವರ್ಷ ಹಳೆಯ ಇತಿಹಾಸ ಹೊಂದಿದ ನವೀಕರಣಗೊಂಡ ಗ್ರಂಥಾಲಯ ಸಚಿವ ಎಮ್ ಬಿ ಪಿ ಉದ್ಘಾಟನೆ

    ಬಿ.ಎಲ್.ಡಿ.ಇ ಆಸ್ಪತ್ರೆಯಿಂದ ಪ್ರತ್ಯೇಕ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ

    ಬಿ.ಎಲ್.ಡಿ.ಇ ಆಸ್ಪತ್ರೆಯಿಂದ ಪ್ರತ್ಯೇಕ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ

    ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸ್ವಚ್ಛತೆ ಅಗತ್ಯ

    ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸ್ವಚ್ಛತೆ ಅಗತ್ಯ

    250 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಾಣದ ಹೋರಾಟಕ್ಕೆ ಕರ್ನಾಟಕ ಭೀಮಸೇನೆಗೆ ಸಿಕ್ಕ ಜಯ

    250 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಾಣದ ಹೋರಾಟಕ್ಕೆ ಕರ್ನಾಟಕ ಭೀಮಸೇನೆಗೆ ಸಿಕ್ಕ ಜಯ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

      ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

      ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಗ್ಯಾರಂಟಿ ಯೋಜನೆಗಳು ಸಹಕಾರಿ -ಸಚಿವ ಡಾ.ಎಂ.ಬಿ.ಪಾಟೀಲ

      ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಗ್ಯಾರಂಟಿ ಯೋಜನೆಗಳು ಸಹಕಾರಿ -ಸಚಿವ ಡಾ.ಎಂ.ಬಿ.ಪಾಟೀಲ

      ವಿಜಯಪುರ | ದೇಹ ದಾನ ಶ್ರೇಷ್ಟ ದಾನವಾಗಿದೆ

      ವಿಜಯಪುರ | ದೇಹ ದಾನ ಶ್ರೇಷ್ಟ ದಾನವಾಗಿದೆ

      ಜೆಡಿಎಸ್ ತಾಲೂಕು ಘಟಕದ ಪೂರ್ವಭಾವಿ ಸಭೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕೆ ತೀರ್ಮಾನ

      ಜೆಡಿಎಸ್ ತಾಲೂಕು ಘಟಕದ ಪೂರ್ವಭಾವಿ ಸಭೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕೆ ತೀರ್ಮಾನ

      ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಶಿಲೆಯಲ್ಲಿ ಕೆತ್ತಿದ ಸಂವಿಧಾನ ಪೀಠಿಕೆ ಅನಾವರಣ

      ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಶಿಲೆಯಲ್ಲಿ ಕೆತ್ತಿದ ಸಂವಿಧಾನ ಪೀಠಿಕೆ ಅನಾವರಣ

      ನಗರ ಕೇಂದ್ರ ಬಸ್ ನಿಲ್ದಾಣ ಆವರಣದ ಇಂದಿರಾ ಕ್ಯಾಂಟೀನ್ ಉದ್ಘಾಟನೆ

      ನಗರ ಕೇಂದ್ರ ಬಸ್ ನಿಲ್ದಾಣ ಆವರಣದ ಇಂದಿರಾ ಕ್ಯಾಂಟೀನ್ ಉದ್ಘಾಟನೆ

      140 ವರ್ಷ ಹಳೆಯ ಇತಿಹಾಸ ಹೊಂದಿದ ನವೀಕರಣಗೊಂಡ ಗ್ರಂಥಾಲಯ ಸಚಿವ ಎಮ್ ಬಿ ಪಿ ಉದ್ಘಾಟನೆ

      140 ವರ್ಷ ಹಳೆಯ ಇತಿಹಾಸ ಹೊಂದಿದ ನವೀಕರಣಗೊಂಡ ಗ್ರಂಥಾಲಯ ಸಚಿವ ಎಮ್ ಬಿ ಪಿ ಉದ್ಘಾಟನೆ

      ಬಿ.ಎಲ್.ಡಿ.ಇ ಆಸ್ಪತ್ರೆಯಿಂದ ಪ್ರತ್ಯೇಕ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ

      ಬಿ.ಎಲ್.ಡಿ.ಇ ಆಸ್ಪತ್ರೆಯಿಂದ ಪ್ರತ್ಯೇಕ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ

      ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸ್ವಚ್ಛತೆ ಅಗತ್ಯ

      ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸ್ವಚ್ಛತೆ ಅಗತ್ಯ

      250 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಾಣದ ಹೋರಾಟಕ್ಕೆ ಕರ್ನಾಟಕ ಭೀಮಸೇನೆಗೆ ಸಿಕ್ಕ ಜಯ

      250 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಾಣದ ಹೋರಾಟಕ್ಕೆ ಕರ್ನಾಟಕ ಭೀಮಸೇನೆಗೆ ಸಿಕ್ಕ ಜಯ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಡಿಸೆಂಬರ್ 22 ರಂದು ನಗರದಲ್ಲಿ ವೃಕ್ಷಥಾನ್ ಹೆರಿಟೇಜ್ ರನ್- ಕಾರ್ಯಕ್ರಮ

      Voiceofjanata.in

      August 27, 2024
      0
      ಡಿಸೆಂಬರ್ 22 ರಂದು ನಗರದಲ್ಲಿ ವೃಕ್ಷಥಾನ್ ಹೆರಿಟೇಜ್ ರನ್- ಕಾರ್ಯಕ್ರಮ
      0
      SHARES
      98
      VIEWS
      Share on FacebookShare on TwitterShare on whatsappShare on telegramShare on Mail

      ಡಿಸೆಂಬರ್ 22 ರಂದು ನಗರದಲ್ಲಿ ವೃಕ್ಷಥಾನ್ ಹೆರಿಟೇಜ್ ರನ್- ಕಾರ್ಯಕ್ರಮ

       

      ವಿಜಯಪುರ, ಆ. 27: ಡಿಸೆಂಬರ್ 22 ರಂದು ನಗರದಲ್ಲಿ ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್-2024 ಕಾರ್ಯಕ್ರಮವನ್ನು ಕಳೆದ ಬಾರಿಗಿಂತಲೂ ಅತ್ಯುತ್ತಮವಾಗಿ ಆಯೋಜಿಸಲು ಸಕಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಡಾ. ಮಹಾಂತೇಶ ಬಿರಾದಾರ ತಿಳಿಸಿದ್ದಾರೆ.

      ಇಂದು ಮಂಗಳವಾರ ಸಂಜೆ ನಗರದಲ್ಲಿ ನಡೆದ ಸಿದ್ಧತೆಗಳ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

      ಈ ಸಭೆಯಲ್ಲಿ ಪಾಲ್ಗೊಂಡ ಕೋರ್ ಕಮಿಟಿ ಸದಸ್ಯರು ಈವರೆಗೆ ಕೈಗೊಳ್ಳಲಾದ ಸಿದ್ಧತೆಗಳ ಕುರಿತು ಸಭೆಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಳೆದ ಬಾರಿ ಕಾರ್ಯಕ್ರಮಕ್ಕೆ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಈ ಬಾರಿ ಇನ್ನಷ್ಟು ಉತ್ತಮವಾಗಿ ಓಟವನ್ನು ಆಯೋಜಿಸಲಾಗುತ್ತಿದೆ.

      ವಿಜಯಪುರ ನಗರದ ಐತಿಹಾಸಿಕ ತಾಣಗಳಾದ ಗೋಳಗುಮ್ಮಟ, ಸುಂದರೇಶ್ವರ ದೇವಸ್ಥಾನ, ಆನಂದ ಮಹಲ, ಚರ್ಚ್, ನರಸಿಂಹ ದೇವಸ್ಥಾನ, ಬಾರಾಕಮಾನ, ಇಬ್ರಾಹಿಂ ರೋಜಾ, ಸೈನಿಕ್ ಶಾಲೆ, 770 ಅಮರಗಣಾಧೀಶ್ವರರ ಲಿಂಗ ಸ್ಮಾರಕ, ಜ್ಞಾನಯೋಗಾಶ್ರಮ, ಶತಮಾನದ ಶಿವಯೋಗಿ ಸಿದ್ದರಾಮೇಶ್ವರ ದೇವಸ್ಥಾನಗಳ ಮುಂಬಾಗದಲ್ಲಿ ಓಟ ಸಾಗಲಿದ್ದು, ಈ ತಾಣಗಳ ಮಹತ್ವದ ಕುರಿತು ಈಗಿನಿಂದಲೇ ಸಾಮಾಜಿಕ ಜಾಲತಾಣಗಳ ಮೂಲಕ ಜನರಲ್ಲಿ ಅರಿವು ಮೂಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ಪ್ರಾಯೋಜಕರು ಪ್ರಾಯೋಜಕತ್ವ ನೀಡಲು ಉತ್ಸುಕರಾಗಿದ್ದಾರೆ. ಅಲ್ಲದೇ, ಈ ಬಾರಿ ಹೆರಿಟೇಜ್ ರನ್ ಕೋರ್ ಕಮಿಟಿಯ ಪ್ರತಿಯೊಂದು ಸಮಿತಿಗಳು ಈಗಾಗಲೇ ಕಾರ್ಯಕ್ರಮದ ಯಶಸ್ಸಿಗೆ ಯೋಜನೆಗಳನ್ನು ರೂಪಿಸಿವೆ. ಕಳೆದ ಬಾರಿ 10 ಸಾವಿರ ಓಟಗಾರರು ಭಾಗವಹಿಸಿದ್ದರು. ಈ ಬಾರಿ 15 ಸಾವಿರ ಓಟಗಾರರು ಪಾಲ್ಗೊಳ್ಳಲು ಗುರಿ ಹೊಂದಲಾಗಿದೆ ಎಂದು ಅವರು ತಿಳಿಸಿದರು.

      ಬೇರೆ ಊರುಗಳಿಂದ ಬರುವ ಓಟಗಾರರಿಗೆ ವಿಜಯಪುರ ಐತಿಹಾಸಿಕ ತಾಣಗಳ ಪರಿಚಯ ಮಾಡುವುದರ ಜೊತೆಗೆ ಅವರ ವಾಸ್ತವ್ಯಕ್ಕೆ ರಿಯಾಯಿತಿ ದರದಲ್ಲಿ ಹೊಟೇಲ್‍ಗಳನ್ನು ಗುರ್ತಿಸಲಾಗುತ್ತಿದೆ. ಕಳೆದ ಬಾರಿ ಹೈಡ್ರೇಶನ್ ಪಾಯಿಂಟ್‍ಗಳಲ್ಲಿ ಆಕರ್ಷಕ ಸಾಂಸ್ಕೃತಿಕ ಪರಂಪರೆ ಬಿಂಬಿಸುವ ಕಲಾ ತಂಡಗಳ ಪ್ರದರ್ಶನ ಏರ್ಪಡಿಸಲು ಆಸಕ್ತ ಸಂಘಗಳನ್ನು ವಿನಂತಿಸಲಾಗುವುದು ಎಂದು ಅವರು ತಿಳಿಸಿದರು.

      ಈಗಾಗಲೆ ನೂರಾರು ಓಟಗಾರರು ಆನ್‍ಲೈನ್ ಮೂಲಕ ತಮ್ಮ ಹೆಸರನ್ನು ನೋಂದಾಯಿಸಿದ್ದು, ಸಾರ್ವಜನಿಕರಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅಲ್ಲದೇ, ಸಾಮಾಜಿಕ ಜಾಲತಾಣಗಳ ಮೂಲಕವೂ ವ್ಯಾಪಕ ಪ್ರಚಾರ ನಡೆಸಲಾಗುತ್ತಿದೆ. ಜಿಲ್ಲೆಯ ಪ್ರಮುಖ ಸ್ಥಳಗಳಲ್ಲಿ ಬ್ಯಾನರ್‍ಗಳನ್ನು ಅಳವಡಿಸಲಾಗುತ್ತಿದೆ ಎಂದು ನೋಂದಣಿ ಸಮಿತಿಯ ಸದಸ್ಯರು ಸಭೆಗೆ ಮಾಹಿತಿ ನೀಡಿದರು.

      ಈ ಸಭೆಯಲ್ಲಿ ಕೋರ್ ಕಮಿಟಿ ಸದಸ್ಯರಾದ ಡಾ. ಮುರುಗೇಶ ಪಟ್ಟಣಶೆಟ್ಟಿ, ಶಿವನಗೌಡ ಪಾಟೀಲ, ಸಂತೋಷ ಔರಸಂಗ, ಗುರುಶಾಂತ ಕಾಪಸೆ, ಅಪ್ಪು ಭೈರಗೊಂಡ, ಅಮಿತ ಬಿರಾದಾರ, ಪ್ರದೀಪ ಕುಂಬಾರ, ನವೀದ ನಾಗಠಾಣ, ಸಮೀರ ಬಳಗಾರ, ಶಿವಾನಂದ ಯರನಾಳ, ಸಚಿನ ಪಾಟೀಲ, ಪ್ರವೀಣ ಚೌರ, ಡಿ. ಕೆ. ತಾವಸೆ, ಜಗದೀಶ ಪಾಟೀಲ, ರೀಟಾ ಕನಮಡಿ, ನವೀದ್ ನಾಗಠಾಣ, ವೀಣಾ ದೇಶಪಾಂಡೆ, ಮಹೇಶ ವಿ. ಶಟಗಾರ, ಸಂದೀಪ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

       

      ವಿಜಯಪುರ ನಗರದಲ್ಲಿ ಡಿಸೆಂಬರ್ 22 ರಂದು ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್-2024 ಸಿದ್ಧತೆಗಳ ಕುರಿತು ಪರಿಶೀಲನೆ ಸಭೆ ಡಾ. ಮಹಾಂತೇಶ ಬಿರಾದಾರ ನೇತೃತ್ವದಲ್ಲಿ ನಡೆಯಿತು. ಈ ಸಭೆಯಲ್ಲಿ ಪಾಲ್ಗೊಂಡ ನಾನಾ ಕೋರ್ ಕಮಿಟಿ ಸದಸ್ಯರು ಪಾಲ್ಗೊಂಡರು.

      Tags: #Kannada News#Public News#Voiceofjanata.in#Vriksathon Heritage Run- program in the city on December 22#ಡಿಸೆಂಬರ್ 22 ರಂದು ನಗರದಲ್ಲಿ ವೃಕ್ಷಥಾನ್ ಹೆರಿಟೇಜ್ ರನ್- ಕಾರ್ಯಕ್ರಮvijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಕಂಠಿ ಕುಟುಂಬಕ್ಕೆ ಮಾಜಿ ಶಾಸಕ ನಡಹಳ್ಳಿ ಸಾಂತ್ವನ.

      ಕಂಠಿ ಕುಟುಂಬಕ್ಕೆ ಮಾಜಿ ಶಾಸಕ ನಡಹಳ್ಳಿ ಸಾಂತ್ವನ.

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಂಠಿ ಕುಟುಂಬಕ್ಕೆ ಮಾಜಿ ಶಾಸಕ ನಡಹಳ್ಳಿ ಸಾಂತ್ವನ.

      ಕಂಠಿ ಕುಟುಂಬಕ್ಕೆ ಮಾಜಿ ಶಾಸಕ ನಡಹಳ್ಳಿ ಸಾಂತ್ವನ.

      June 28, 2025
      ಹಜ್ ಯಾತ್ರಿಗಳಿಗೆ ಗೌರವ ಸನ್ಮಾನ

      ಹಜ್ ಯಾತ್ರಿಗಳಿಗೆ ಗೌರವ ಸನ್ಮಾನ

      June 28, 2025
      ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

      ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

      June 28, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.