• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

      ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

      ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

      ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

      ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

      ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

      ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

      ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

      ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

      ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

      ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

      ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಇಂಡಿಯಲ್ಲಿ ಚಿಕನ್ 65, ಗೋಬಿ 65 ಅಂಗಡಿಕಾರರಿಗೆ ಖಡಕ್ ಎಚ್ಚರಿಕೆ..! ಏನು ಗೊತ್ತಾ..?

      Voice of janata

      February 24, 2024
      0
      ಇಂಡಿಯಲ್ಲಿ ಚಿಕನ್ 65, ಗೋಬಿ 65 ಅಂಗಡಿಕಾರರಿಗೆ ಖಡಕ್ ಎಚ್ಚರಿಕೆ..! ಏನು ಗೊತ್ತಾ..?
      0
      SHARES
      1.5k
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿಯಲ್ಲಿ ಚಿಕನ್ 65, ಗೋಬಿ 65 ಅಂಗಡಿಕಾರರಿಗೆ ಖಡಕ್ ಎಚ್ಚರಿಕೆ..! ಏನು ಗೊತ್ತಾ..?

      ಇಂಡಿ : ಬಿದಿ ಬದಿಯಲ್ಲಿ ಲಾಲಿ ಪಾಪ್, ಬಾಂಬೆ ಮಿಟಾಯಿ, ಚಿಕನ್ 65, ಗೋಬಿ 65 ಜೊತೆಗೆ ಇತರೆ ಕರೆದ ಪದಾರ್ಥಗಳ ತಯಾರಕರ ಅಂಗಡಿಗಳಿಗೆ ಬೇಟಿ ನೀಡಿ ಆಹಾರ ಗುಣಮಟ್ಟ ಮತ್ತು ಸುರಕ್ಷತೆ ಬಗ್ಗೆ ಪರಿಶೀಲಿಸಿ, ಆಹಾರದ ಗುಣಮಟ್ಟ ಕಾಯ್ದುಕೊಳ್ಳಲು ಖಡಕ ಎಚ್ಚರಿಕೆ ಆಹಾರ ಸುರಕ್ಷತಾ ಆರ್ ಎಸ್ ಬಿರಾದಾರ ನೀಡಿದರು.

      ಶುಕ್ರವಾರ ಪಟ್ಟಣದಲ್ಲಿ ಆಹಾರ ಸುರಕ್ಷತಾ ಮತ್ತು ಗುಣಮಟ್ಟದ ಪ್ರಾಧಿಕಾರ ಹಾಗೂ ಪುರಸಭೆಯವರ ಜಂಟಿಯಲ್ಲಿ ಆಹಾರ ಗುಣಮಟ್ಟ ಪರಿಶೀಲನೆಯ ಕಾರ್ಯಾಚರಣೆ ನಡೆಯಿತು.

      ಅಸುರಕ್ಷಿತ ಹಾಗೂ ಕಲಬೆರಕೆ ಆಹಾರ ಸೇವನೆಯಿಂದ
      ಮಕ್ಕಳ ಹಾಗೂ ಸಾರ್ವಜನಿಕರ ಆರೋಗ್ಯದ ಮೇಲೆ ಅನೇಕ ರೀತಿಯ ದುಷ್ಪರಿಣಾಮಗಳು ಬೀರುತ್ತಿವೆ. ಹಾಗಾಗಿ ಆಹಾರ ಸೇವನೆ ‌ಮುನ್ನ ಗ್ರಾಹಕರು ಆಹಾರದ ತಯಾರಿಕೆ ಬಗ್ಗೆ‌ ಗಮನಹರಿಸಿ ಆಹಾರ ಸೇವೆನೆ ಮಾಡಬೇಕು. ಗೋಬಿ 65, ಚಿಕನ್ 65 ಮತ್ತು ಲಾಲಿ‌ ಪಾಪ್‌ ನಂತಹ ಕರೆದ ಪದಾರ್ಥಗಳಲ್ಲಿ ಕಲಬೆರಕೆ, ಅಸುರಕ್ಷಿತ , ಗುಣಮಟ್ಟ ರಹಿತ ಆಹಾರ ಕಂಡು‌ಬರುತ್ತಿದ್ದು, ಅನಾರೋಗ್ಯಕ್ಕೆ ಕಾರಣವಾಗುತ್ತಿವೆ. ಈ ನಿಟ್ಟಿನಲ್ಲಿ ಆಹಾರ ಸುರಕ್ಷೆಯ ಕುರಿತು ಜನರಲ್ಲಿ ಅರಿವು ಮೂಡಿಸುವುದು ಅತೀ ಅವಶ್ಯಕ. ಇನ್ನೂ ಪಟ್ಟಣದಲ್ಲಿ ಹಲವು ಅಂಗಡಿಗಳಿಗೆ ಬೇಟಿ ನೀಡಿದಂತೆ ಅತೀ ಹೆಚ್ಚಾಗಿ ಕಂಡುಬಂದಿದ್ದು, ಸ್ವಚ್ಚತೆ ಮತ್ತು ಅಸುರಕ್ಷಿತತೆ. ಆ ಕಾರಣಕ್ಕಾಗಿ ಪುರಸಭೆ ವತಿಯಿಂದ ಬಿಸ್ಮಿಲ್ ಹಾಗೂ ಬಡೆಮಿಯಾ ಹೊಟೆಲ್ ಅವರಿಗೆ , ತಲಾ 5 ಸಾವಿರ ರೂಪಾಯಿ ದಂಡ ಹಾಕಲಾಗಿದೆ ಎಂದು ಹೇಳಿದರು. ಒಟ್ಟಾರೆಯಾಗಿ ಸಾರ್ವಜನಿಕರು ಆಹಾರ ಸೇವನೆ ಮುನ್ನ ತಯಾರಕರ ಬಗ್ಗೆ, ಅಲ್ಲಿ ಕಾಣಿಸುವ ವಸ್ತುಗಳ ಮತ್ತು ಪದಾರ್ಥಗಳ ಬಗ್ಗೆ ಪರಿಶೀಲಿಸಿ ಆಹಾರ ಸೇವನೆ ಮಾಡಬೇಕು. ‌ಇಲ್ಲದಿದ್ದರೆ ನಮ್ಮ ಆರೋಗ್ಯಕ್ಕೆ ನಾವೇ ಕಾರಣ, ನಾವೇ ಹಾನಿಕಾರಕ ಎಂದು ಆಹಾರ ಪ್ರಾಧಿಕಾರ ಅಧಿಕಾರಿ ಹೇಳಿದರು.

      ಇನ್ನೂ ಇದೇ ಸಂದರ್ಭದಲ್ಲಿ ಎಲ್ ಎಸ್ ಸೋಮನಾಯಕ, (ಕಿರಿಯ ಆರೋಗ್ಯ ನೀರಿಕ್ಷಕರು ಅವರು ಮಾತನಾಡಿದ ಅವರು, ಶುಚಿತ್ವ ಕಾಯೋಣ, ಆಹಾರ ಕಲುಷಿತವಾಗದಂತೆ ನೋಡೋಣ, ಕಲಬೆರಕೆ ಇಲ್ಲದ ಆಹಾರ ನೀಡೋಣ’ ಎಂಬ ಮಂತ್ರವನ್ನು ಪ್ರತಿಪಾದಿಸುವ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006ರ ನಿಯಮ, ನಿಬಂಧನೆಗಳು– 2011ರ ಆಗಸ್ಟ್‌ 5ರಿಂದ ಜಾರಿಗೆ ಬಂದಿವೆ. ಉತ್ತಮ ಗುಣಮಟ್ಟದ ಆಹಾರ, ಸುರಕ್ಷಿತ ಹಾಗೂ ಶುಚಿಯಾದ ಆಹಾರವನ್ನು ನೀಡುವುದು ಪ್ರತಿಯೊಬ್ಬ ಆಹಾರ ಪದಾರ್ಥ ಮಾರಾಟಗಾರನ ಕರ್ತವ್ಯ ಆಗಿರುತ್ತದೆ. ಆಹಾರ ತಯಾರಿಸುವ ಪ್ರತಿಯೊಂದು ಘಟಕ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಪ್ರಾಧಿಕಾರದಿಂದ ಅನುಮತಿ ಪಡೆಯಬೇಕು. ಈ ಉತ್ಪನ್ನಗಳನ್ನು ಮಾರಾಟ ಮಾಡುವ ಕಿರಾಣಿ ಅಂಗಡಿಯವರೂ ಆಹಾರ ಸುರಕ್ಷತಾ ಅಧಿಕಾರಿಗಳಿಂದ ಪರವಾನಗಿ ಪಡೆದಿರಬೇಕು. ಬೀದಿಬದಿಯಲ್ಲಿ ತಳ್ಳುಗಾಡಿಯಲ್ಲಿ ಆಹಾರ ತಯಾರಿಸಿ ಮಾರುವವರೂ ಅನುಮತಿ ಪಡೆಯುವುದು ಕಡ್ಡಾಯ ಎಂದು ಹೇಳಿದರು. ಒಂದು ವೇಳೆ ಆಹಾರದಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಲ್ಲಿ ಮತ್ತು ಪರಿಣಾಮಕಾರಿ ಹಾನಿಕಾರಕ ರಾಸಾಯನಿಕ ವಸ್ತುಗಳು ಉಪಯೋಗಿಸಿದ್ದೆ ಅವರ ಪರವಾನಗಿ ರದ್ದು ಗೊಳಿಸಿ ಕಾನೂನು ಕ್ರಮ ಜರುಗುಸಲಾಗುತ್ತೆದೆ ಎಂದು ಹೇಳಿದರು.

      ಚಂದು ಕಾಲೇಭಾಗ, ಮರೆಪ್ಪ ಗುಡಮಿ, ಮುತ್ತು, ಶಶಿ,ಬಸು, ಶ್ರೀಶೈಲ್, ನಿಂಬನ ರವಳಿ, ವಿಜು, ಪರಮಾನಂದ ಹಾಗೂ ಪುರಸಭೆ ಸಿಬ್ಬಂದಿ ಉಪಸ್ಥಿತರಿದ್ದರು.

      Tags: #Chikan 65#Food Dep#Gobi 65#indi / vijayapur#Public Newz#Warning for chicken 65#ಇಂಡಿಯಲ್ಲಿ ಚಿಕನ್ 65gobi 65 shopkeepers in Indy..! You know what?ಗೋಬಿ 65 ಅಂಗಡಿಕಾರರಿಗೆ ಖಡಕ್ ಎಚ್ಚರಿಕೆ..! ಏನು ಗೊತ್ತಾ..?
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.