• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸುವರ್ಣ ಅವಕಾಶ ; ಇಂದೇ ಪ್ರವೇಶ ಪಡೆಯಿರಿ..!

    ಸುವರ್ಣ ಅವಕಾಶ ; ಇಂದೇ ಪ್ರವೇಶ ಪಡೆಯಿರಿ..!

    ಹಣಬಲ ನನ್ನನ್ನು ಸೋಲಿಸಿತು..! ಬಿ.ಡಿ. ಪಾಟೀಲ..

    ಹಣಬಲ ನನ್ನನ್ನು ಸೋಲಿಸಿತು..! ಬಿ.ಡಿ. ಪಾಟೀಲ..

    ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ..!

    ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ..!

    ಯಶವಂತರಾಯಗೌಡ ಪಾಟೀಲರಿಗೆ  ಸಚಿವ ಸ್ಥಾನ ನೀಡಲು ಆಗ್ರಹ..

    ಯಶವಂತರಾಯಗೌಡ ಪಾಟೀಲರಿಗೆ  ಸಚಿವ ಸ್ಥಾನ ನೀಡಲು ಆಗ್ರಹ..

    ಹಳ್ಳಿ ಹುಡಗನ ಸಾಧನೆ..ಮಸಳಿ ಗ್ರಾಮದಲ್ಲಿ ಪಟಾಕಿ ಹಬ್ಬ..!

    ಹಳ್ಳಿ ಹುಡಗನ ಸಾಧನೆ..ಮಸಳಿ ಗ್ರಾಮದಲ್ಲಿ ಪಟಾಕಿ ಹಬ್ಬ..!

    ಇಂಡಿ ಮತಕ್ಷೇತ್ರದ ಭಿವೃದ್ಧಿಗಾಗಿ ಸಚಿವ ಸ್ಥಾನ ಕೋಡಿ: ಪುರಸಭೆ ಸದಸ್ಯ ಇಂಡಿಕರ

    ಇಂಡಿ ಮತಕ್ಷೇತ್ರದ ಭಿವೃದ್ಧಿಗಾಗಿ ಸಚಿವ ಸ್ಥಾನ ಕೋಡಿ: ಪುರಸಭೆ ಸದಸ್ಯ ಇಂಡಿಕರ

    ಕಿರಿಯ/ಹಿರಿಯ ಶ್ರೀ ಸಿದ್ದೇಶ್ವರ ಪ್ರಾಥಮಿಕ ಶಾಲೆಗೆ ಶಿಕ್ಷಕರು ಬೇಕಾಗಿದ್ದಾರೆ..

    ಕಿರಿಯ/ಹಿರಿಯ ಶ್ರೀ ಸಿದ್ದೇಶ್ವರ ಪ್ರಾಥಮಿಕ ಶಾಲೆಗೆ ಶಿಕ್ಷಕರು ಬೇಕಾಗಿದ್ದಾರೆ..

    ಅಗರಖೇಡ ಗ್ರಾಮದಲ್ಲಿ ಕಾಸುಗೌಡ ಪಾಟೀಲರ ಪ್ರಚಾರ..

    ಅಗರಖೇಡ ಗ್ರಾಮದಲ್ಲಿ ಕಾಸುಗೌಡ ಪಾಟೀಲರ ಪ್ರಚಾರ..

    ಬರದನಾಡಿನ ಸೇವಕನಾಗಿ ಶ್ರಮಿಸುವೆ : ಬಿ.ಡಿ. ಪಾಟೀಲ

    ಬರದನಾಡಿನ ಸೇವಕನಾಗಿ ಶ್ರಮಿಸುವೆ : ಬಿ.ಡಿ. ಪಾಟೀಲ

    ನಿಂಬಾಳ ಗ್ರಾಂ.ಪಂ. ಅಧ್ಯಕ್ಷ ಶಿವಾನಂದ ಬಿರಾದಾರ ಜೆಡಿಎಸ್ ಸೇರ್ಪಡೆ..

    ನಿಂಬಾಳ ಗ್ರಾಂ.ಪಂ. ಅಧ್ಯಕ್ಷ ಶಿವಾನಂದ ಬಿರಾದಾರ ಜೆಡಿಎಸ್ ಸೇರ್ಪಡೆ..

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಸುವರ್ಣ ಅವಕಾಶ ; ಇಂದೇ ಪ್ರವೇಶ ಪಡೆಯಿರಿ..!

      ಸುವರ್ಣ ಅವಕಾಶ ; ಇಂದೇ ಪ್ರವೇಶ ಪಡೆಯಿರಿ..!

      ಹಣಬಲ ನನ್ನನ್ನು ಸೋಲಿಸಿತು..! ಬಿ.ಡಿ. ಪಾಟೀಲ..

      ಹಣಬಲ ನನ್ನನ್ನು ಸೋಲಿಸಿತು..! ಬಿ.ಡಿ. ಪಾಟೀಲ..

      ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ..!

      ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ..!

      ಯಶವಂತರಾಯಗೌಡ ಪಾಟೀಲರಿಗೆ  ಸಚಿವ ಸ್ಥಾನ ನೀಡಲು ಆಗ್ರಹ..

      ಯಶವಂತರಾಯಗೌಡ ಪಾಟೀಲರಿಗೆ  ಸಚಿವ ಸ್ಥಾನ ನೀಡಲು ಆಗ್ರಹ..

      ಹಳ್ಳಿ ಹುಡಗನ ಸಾಧನೆ..ಮಸಳಿ ಗ್ರಾಮದಲ್ಲಿ ಪಟಾಕಿ ಹಬ್ಬ..!

      ಹಳ್ಳಿ ಹುಡಗನ ಸಾಧನೆ..ಮಸಳಿ ಗ್ರಾಮದಲ್ಲಿ ಪಟಾಕಿ ಹಬ್ಬ..!

      ಇಂಡಿ ಮತಕ್ಷೇತ್ರದ ಭಿವೃದ್ಧಿಗಾಗಿ ಸಚಿವ ಸ್ಥಾನ ಕೋಡಿ: ಪುರಸಭೆ ಸದಸ್ಯ ಇಂಡಿಕರ

      ಇಂಡಿ ಮತಕ್ಷೇತ್ರದ ಭಿವೃದ್ಧಿಗಾಗಿ ಸಚಿವ ಸ್ಥಾನ ಕೋಡಿ: ಪುರಸಭೆ ಸದಸ್ಯ ಇಂಡಿಕರ

      ಕಿರಿಯ/ಹಿರಿಯ ಶ್ರೀ ಸಿದ್ದೇಶ್ವರ ಪ್ರಾಥಮಿಕ ಶಾಲೆಗೆ ಶಿಕ್ಷಕರು ಬೇಕಾಗಿದ್ದಾರೆ..

      ಕಿರಿಯ/ಹಿರಿಯ ಶ್ರೀ ಸಿದ್ದೇಶ್ವರ ಪ್ರಾಥಮಿಕ ಶಾಲೆಗೆ ಶಿಕ್ಷಕರು ಬೇಕಾಗಿದ್ದಾರೆ..

      ಅಗರಖೇಡ ಗ್ರಾಮದಲ್ಲಿ ಕಾಸುಗೌಡ ಪಾಟೀಲರ ಪ್ರಚಾರ..

      ಅಗರಖೇಡ ಗ್ರಾಮದಲ್ಲಿ ಕಾಸುಗೌಡ ಪಾಟೀಲರ ಪ್ರಚಾರ..

      ಬರದನಾಡಿನ ಸೇವಕನಾಗಿ ಶ್ರಮಿಸುವೆ : ಬಿ.ಡಿ. ಪಾಟೀಲ

      ಬರದನಾಡಿನ ಸೇವಕನಾಗಿ ಶ್ರಮಿಸುವೆ : ಬಿ.ಡಿ. ಪಾಟೀಲ

      ನಿಂಬಾಳ ಗ್ರಾಂ.ಪಂ. ಅಧ್ಯಕ್ಷ ಶಿವಾನಂದ ಬಿರಾದಾರ ಜೆಡಿಎಸ್ ಸೇರ್ಪಡೆ..

      ನಿಂಬಾಳ ಗ್ರಾಂ.ಪಂ. ಅಧ್ಯಕ್ಷ ಶಿವಾನಂದ ಬಿರಾದಾರ ಜೆಡಿಎಸ್ ಸೇರ್ಪಡೆ..

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಹಳ್ಳಿ ಹಳ್ಳಿಗೂ ನೀರಾವರಿ, ಗಡಿನಾಡು ಗ್ರಾಮ ಲಚ್ಯಾಣ ದತ್ತು ಪಡೆಯುವೆ. ಎಚ್ ಡಿ ಕೆ..

      UK ಅಭೀವೃದ್ದಿ ಕ್ರಾಂತಿ ಮಾಡೋಣ : HDK

      January 18, 2023
      0
      ಹಳ್ಳಿ ಹಳ್ಳಿಗೂ ನೀರಾವರಿ, ಗಡಿನಾಡು ಗ್ರಾಮ ಲಚ್ಯಾಣ ದತ್ತು ಪಡೆಯುವೆ. ಎಚ್ ಡಿ ಕೆ..
      0
      SHARES
      497
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ : ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಜಿಲ್ಲೆಯಲ್ಲಿ ನೀರಾವರಿ ಕೆಲಸ ಮಾಡಿಲ್ಲ. ಆದರೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ತಮ್ಮ ಅಧಿಕಾರದ ಅವಧಿಯಲ್ಲಿ ಈ ಭಾಗದಲ್ಲಿ ನೀರಾವರಿ ಕೆಲಸ ಮಾಡಿದ್ದಾರೆ. ಆಲಮಟ್ಟಿ ಅಣೆಕಟ್ಚು ಎತ್ತರಿಸಿ, ಕಾಲುವೆ ನಿರ್ಮಿಸಿ ರೈತರ ಜಮೀನುಗಳಿಗೆ ನೀರು ಹರಿಸಿದ್ದಾರೆ. ರಾಜ್ಯದಲ್ಲಿ ಮತ್ತೆ ಜೆಡಿಎಸ್ ಅಧಿಕಾರಕ್ಕೆ ಬಂದರೆ ಆಲಮಟ್ಟಿ ಅಣೆಕಟ್ಟನ್ನು ಇನ್ನಷ್ಟು ಎತ್ತರಿಸಿ ಎಲ್ಲ ಕಾಲುವೆ ದುರಸ್ತಿಗೊಳಿಸಿ ಹಳ್ಳಿ ಹಳ್ಳಿಗೂ ನೀರು ಹರಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದರು.

      ತಾಲ್ಲೂಕಿನ ಲಚ್ಯಾಣ ಗ್ರಾಮಕ್ಕೆ ಮಂಗಳವಾರ ಸಂಜೆ ಪಂಚರತ್ನ ರಥಯಾತ್ರೆಯ ಮೂಲಕ ಆಗಮಿಸಿ ಸ್ಥಳಿಯ ಲಿಂಗೈಕ್ಯ ಶ್ರೀ ಸಿದ್ಧಲಿಂಗ ಮಹಾರಾಜರ ದರ್ಶನ ಪಡೆದ ಬಳಿಕ ನಡೆದ ಬಹಿರಂಗ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

      ರಾಜ್ಯದಲ್ಲಿ ಮುಂಬರುವ ದಿನಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಗೆಲುವು ಸಾಧಿಸಿ ನಾನು ಸಿ.ಎಂ. ಆದರೆ ಸುಕ್ಷೇತ್ರ ಲಚ್ಯಾಣ ಗ್ರಾಮವನ್ನು ದತ್ತು ಪಡೆದು ಸಮಗ್ರವಾಗಿ ಅಭಿವೃದ್ದಿಪಡಿಸುತ್ತೆನೆ ಎಂದು ವಾಗ್ದಾನ ಮಾಡಿದರು.

      ಕಳೆದ ೨೦೦೫ ರಲ್ಲಿ ಈ ಕ್ಷೇತ್ರಕ್ಕೆ ಬಂದು ಪಡೆದ ಶ್ರೀ ಸಿದ್ಧಲಿಂಗ ಮಹಾರಾಜರ ಆಶಿರ್ವಾದದ ಬಲದಿಂದ ನಾನು ಸಿ.ಎಂ.ಆದೆ ಎಂದು ಸ್ಮರಿಸಿದ ಅವರು, ಮುಂಬರುವ ದಿನಗಳಲ್ಲಿ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಬಿ.ಡಿ. ಪಾಟೀಲ ಗೆಲವು ಸಾಧಿಸಿದರೆ ಅವರನ್ನು ಸಚಿವರನ್ನಾಗಿ ಮಾಡುತ್ತೆನೆ. ಅಧಿಕಾರಕ್ಕೆ ಬಂದರೆ ೧೨೦೦೦ ಜನಸಂಖ್ಯೆ ಉಳ್ಳ, ೨ ಸಾವಿರ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿರುವ ಈಗ್ರಾಮವನ್ನು ಅಭಿವೃದ್ದಿಪಡಿಸುವೆ, ಮಠಕ್ಕೆ ಬರುವ ಭಕ್ತರಿಗೆ ದರ್ಶನದ ವ್ಯವಸ್ಥೆ, ವಿದ್ಯಾರ್ಥಿಗಳಿಗೆ ಕ್ರೀಡಾಂಗಣ, ಶಾಲಾ ಕಟ್ಟಡ ನಿರ್ಮಿಸಿ ಸಮಗ್ರ ಅಭಿವೃದ್ಧಿಪಡಿಸುವೆ ಎಂದು ಸಭಿಕರಿಗೆ ಭರವಸೆ ನೀಡಿದರು.

      ಜೆಡಿಎಸ್ ಪಕ್ಷದ ಘೊಷಿತ ಅಭ್ಯರ್ಥಿ ಬಿ.ಡಿ. ಪಾಟೀಲ್ ಮಾತನಾಡಿ, ನಾನು ಬಡತನದಲ್ಲಿ ಹುಟ್ಟಿ ಬಡತನದಲ್ಲಿ ಬೆಳೆದವನು. ಕಳೆದ ಬಾರಿ ಸ್ವಲ್ಪ ಮತಗಳ ಅಂತರದಿಂದ ಸೋಲು ಅನುಭವಿಸಿದೆ. ಈ ಬಾರಿ ಜನರು ನನಗೆ ಆಶಿರ್ವದಿಸಿ ಅವಕಾಶ ನೀಡಿದರೆ ನಿಮ್ಮ ಮನೆಯ ಮಗನಾಗಿ ಜನ ಸೇವೆ ಮಾಡುತ್ತೇನೆ ಎಂದು ವಿನಂತಿಸಿದರು.

      ನಿವೃತ್ತ ಮುಖ್ಯೋಪಾಧ್ಯಾಯ ಡಿ.ಎಸ್. ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿ, ಕ್ಷೇತ್ರದ ಇತಿಹಾಸ, ಸ್ಥಳಿಯ ಸಮಸ್ಯೆ ಯನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ವಿವರಿಸಿದರು. ಸಮಾರಂಭಕ್ಕೂ ಮುನ್ನ ಗ್ರಾಮದಲ್ಲಿ ವಿವಿಧ ಕಲಾ ವಾದ್ಯಮೇಳದೊಂದಿಗೆ ಆಗಮಿಸಿದ ಪಂಚರತ್ನ ರಥಯಾತ್ರೆಯನ್ನು ಅಭಿಮಾನಿಗಳು ಅದ್ದೂರಿಯಿಂದ ಸ್ವಾಗತಿಸಿದರು.

      ಈ ಸಭೆಯಲ್ಲಿ ಜೆಡಿಎಸ್ ಪಕ್ಷದ ಎಸ್. ಸಿ. ಎಸ್.ಟಿ. ಘಟಕದ ರಾಜ್ಯ ಉಪಾಧ್ಯಕ್ಷ ಮರೆಪ್ಪ ಗಿರಣಿವಡ್ಡರ , ಜಿಲ್ಲಾಧ್ಯಕ್ಷ ಬಸನಗೌಡ ಮಾಡಗಿ, ಕಿತ್ತೂರ ಕರ್ನಾಟಕ ವಿಭಾಗದ ಅಧ್ಯಕ್ಷ ವಿಜಯಕುಮಾರ ಭೋಸಲೆ, ವಿಧಾನ ಪರಿಷತ್ ಮಾಜಿ ಸದಸ್ಯ ಬಿ.ಜಿ. ಪಾಟೀಲ ಹಲಸಂಗಿ, ಪಕ್ಷದ ಮುಖಂಡರಾದ ನಾಗೇಶ ತಳಕೇರಿ, ಅಯ್ಯುಬ್ ನಾಟಿಕಾರ, ಸಿದ್ದು ಡಂಗಾ, ಪೀರಪ್ಪಾ ಹೋಟಗಾರ, ಪಕ್ಷದ ಸ್ಥಳಿಯ ಮುಖಂಡರಾದ ಚಂದ್ರಕಾಂತ ಬಾಬುಳಗಿ, ಎಸ್. ಎಸ್. ಬಿರಾದಾರ, ಕಮರಿಮಠದ ಸೇವಾ ಸಮಿತಿಯ ಸದಸ್ಯ ಎಂ. ಎಸ್. ಮುಜಗೊಂಡ, ನಿವೃತ್ತ ಶಿಕ್ಷಕ ವಿಠ್ಠಲ ಕರಾಳೆ ಹಾಗೂ ಪಕ್ಷದ ಹಲವು ಕಾರ್ಯಕರ್ತರು ಉಪಸ್ಥಿತರಿದ್ದರು.

      Tags: #agriculture#former#Lachyan village#Pancharatnayatre#waterHDK
      voice of janata

      voice of janata

      • Trending
      • Comments
      • Latest
      ಕೊಟ್ಟ ಮಾತಿಗೆ ತಪ್ಪಿಲ್ಲ..!

      ಕೊಟ್ಟ ಮಾತಿಗೆ ತಪ್ಪಿಲ್ಲ..!

      March 25, 2023
      ಇಂಡಿ ಪಟ್ಟಣದಲ್ಲಿ ಬೇಕರಿ ಮಾಲಿಕ ಕಿಡ್ನಾಪ್ !..

      ಇಂಡಿ ಪಟ್ಟಣದಲ್ಲಿ ಬೇಕರಿ ಮಾಲಿಕ ಕಿಡ್ನಾಪ್ !..

      February 22, 2022
      ಪಿಯು ಪರೀಕ್ಷಾ ಕೇಂದ್ರದಲ್ಲಿ ಸ್ಪೆಷಲ್ ಅಬ್ಸರ್ವರ್ ಯಡವಟ್ಟು..

      ಪಿಯು ಪರೀಕ್ಷಾ ಕೇಂದ್ರದಲ್ಲಿ ಸ್ಪೆಷಲ್ ಅಬ್ಸರ್ವರ್ ಯಡವಟ್ಟು..

      March 13, 2023
      ಪಟ್ಟಭದ್ರ ಹಿತಾಸಕ್ತಿಗಳು ತೇಜೋವಧೆ ಮಾಡುವರ ವಿರುದ್ಧ ಮಾನ ಹಾನಿ ಪ್ರಕರಣ ದಾಖಲಿಸುವೆ..! ಬಿ.ಡಿ. ಪಾಟೀಲ..

      ಪಟ್ಟಭದ್ರ ಹಿತಾಸಕ್ತಿಗಳು ತೇಜೋವಧೆ ಮಾಡುವರ ವಿರುದ್ಧ ಮಾನ ಹಾನಿ ಪ್ರಕರಣ ದಾಖಲಿಸುವೆ..! ಬಿ.ಡಿ. ಪಾಟೀಲ..

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಪಟ್ಟಭದ್ರ ಹಿತಾಸಕ್ತಿಗಳು ತೇಜೋವಧೆ ಮಾಡುವರ ವಿರುದ್ಧ ಮಾನ ಹಾನಿ ಪ್ರಕರಣ ದಾಖಲಿಸುವೆ..! ಬಿ.ಡಿ. ಪಾಟೀಲ..

      ಪಟ್ಟಭದ್ರ ಹಿತಾಸಕ್ತಿಗಳು ತೇಜೋವಧೆ ಮಾಡುವರ ವಿರುದ್ಧ ಮಾನ ಹಾನಿ ಪ್ರಕರಣ ದಾಖಲಿಸುವೆ..! ಬಿ.ಡಿ. ಪಾಟೀಲ..

      May 27, 2023
      ಅತೀ ಶೀಘ್ರದಲ್ಲೇ ತಾ.ಪಂ, ಜಿ.ಪಂ ಚುನಾವಣೆ ಘೋಷಣೆಗೆ ಆಯೋಗ ಸಿದ್ದತೆ..!

      ಅತೀ ಶೀಘ್ರದಲ್ಲೇ ತಾ.ಪಂ, ಜಿ.ಪಂ ಚುನಾವಣೆ ಘೋಷಣೆಗೆ ಆಯೋಗ ಸಿದ್ದತೆ..!

      May 27, 2023
      ಅಕಾಲಿಕ ಮಳೆ-ಗಾಳಿಗೆ ತೋಟದ ಮನೆಗಳ ಹಾನಿ..! ಸ್ಥಳಕ್ಕ ಜಿಲ್ಲಾಧಿಕಾರಿ ಬೇಟಿ..

      ಅಕಾಲಿಕ ಮಳೆ-ಗಾಳಿಗೆ ತೋಟದ ಮನೆಗಳ ಹಾನಿ..! ಸ್ಥಳಕ್ಕ ಜಿಲ್ಲಾಧಿಕಾರಿ ಬೇಟಿ..

      May 27, 2023
      • About Us
      • Contact Us
      • Privacy Policy

      © 2022 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2022 VOJNews - Powered By Kalahamsa Infotech Private Limited.