• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ನುಡಿದಂತೆ ನಡೆಯದ ಬೊಮ್ಮಾಯಿ ಸರ್ಕಾರ ವಿರುದ್ಧ ತಳವಾರ ಸಮುದಾಯ ಆಕ್ರೋಶ:

      ಪರಿಶಿಷ್ಟ ಪಂಗಡದ ಜಾತಿ ಪ್ರಮಾಣ ಪತ್ರಕ್ಕಾಗಿ ವಿನೂತನ ಪ್ರತಿಭಟನೆ...

      April 3, 2022
      0
      ನುಡಿದಂತೆ ನಡೆಯದ ಬೊಮ್ಮಾಯಿ ಸರ್ಕಾರ ವಿರುದ್ಧ ತಳವಾರ ಸಮುದಾಯ ಆಕ್ರೋಶ:
      0
      SHARES
      1.2k
      VIEWS
      Share on FacebookShare on TwitterShare on whatsappShare on telegramShare on Mail

      ದೇವರಹಿಪ್ಪರಗಿ : ಕೇಂದ್ರ ,ರಾಜ್ಯ ಸರಕಾರದ ಆದೇಶದಂತೆ ತಳವಾರ ಸಮುದಾಯದಕ್ಕೆ ಪರಿಶಿಷ್ಟ ಪಂಗಡದ ಜಾತಿ ಪ್ರಮಾಣ ಪತ್ರ ವಿತರಿಸಬೇಕು. ಆದರೆ ಇಲ್ಲಿಯವರೆಗೆ ತ್ರಾಂತ್ರಿಕ ತೊಂದರೆ ಹೇಳುತ್ತಾ, ಪೊಳ್ಳು ಭರವಸೆ ಕೊಡುತ್ತಾ ತಳವಾರ ಸಮುದಾಯಕ್ಕೆ ಮುಗಿಗೆ ತುಪ್ಪ ಹಚ್ಚುವ ಕೆಲಸ ಸರಕಾರ ಮಾಡುತ್ತಿದೆ ಎಂದು ತಳವಾರ ಸಮುದಾಯದ ಮುಖಂಡರು ಬೊಮ್ಮಾಯಿ ಸರಕಾರದ ವಿರುದ್ಧ ಆಕ್ರೋಷ ವ್ಯಕ್ತ ಪಡಿಸಿದರು.

      ದೇವರ ಹಿಪ್ಪರಗಿ ತಾಲ್ಲೂಕಿನ ಸಾತಿಹಾಳ ಗ್ರಾಮದಲ್ಲಿ ತಳವಾರ ಸಮುದಾಯದ‌ ಮುಖಂಡರು, ರಾಜ್ಯ ಸರಕಾರ ವಿನೂತನ ಯೋಜನೆ, ಮನೆ ಮನೆಗೆ ಕಂದಾಯ ದಾಖಲೆಗಳ ವಿತರಣೆಯ ಕಾರ್ಯಕ್ರಮದ ವಿರುದ್ಧ ಕೊಟ್ಟ ದಾಖಲೆಗಳನ್ನು ಹರಿದು ಹಾಕಿ ಸರಕಾರದ ವಿರುದ್ಧ ಆಕ್ರೋಷ ವ್ಯಕ್ತ ಪಡಿಸಿದರು. ಇಲ್ಲಿಯವರೆಗೂ ಸರಕಾರದ ಈ ವಿನೂತನ ಯೋಜನೆ ವಿರುದ್ಧ ಯಾರೂ ಪ್ರತಿಭಟನೆ ಮಾಡಿರಲಿಲ್ಲ. ಆದರೆ ಎಲ್ಲಾ ವರ್ಗದವರು ಸ್ವೀಕಾರ ಮಾಡಿದ್ದರೆ, ತಳವಾರ ಸಮುದಾಯ ಮಾತ್ರ ಸರಕಾರದ ವಿನೂತನ ಯೋಜನೆಯ ವಿರುದ್ಧವಾಗಿ ನಿಂತುಕೊಂಡಿದೆ. ಬಹುತೇಕವಾಗಿ ವಿಜಯಪುರ ಜಿಲ್ಲೆಯ ಅನೇಕ ಕಡೆ ಈ ರೀತಿಯ ಪ್ರತಿಭಟನೆ ನಡೆಯುತ್ತಿದೆ. ಅದರಂತೆ ದೇವರಹಿಪ್ಪರಗಿ ತಾಲ್ಲೂಕಿನ ಸಾತಿಹಾಳ ಗ್ರಾಮದಲ್ಲಿ ಮುಖಂಡರು ಕೂಡಾ ಕೂಡಲೇ ‌ಎಸ್ಟಿ ಪ್ರಮಾಣ ಪತ್ರಕ್ಕಾಗಿ ಆಗ್ರಹಿಸಿ ವಿನೂತನ ಪ್ರತಿಭಟನೆಗೆ ಸಾಕ್ಷಿಯಾದರು.

      ಇನ್ನೂ ಈ ಸಮುದಾಯದ ಮುಖಂಡ ವಸಂತ ಬಾಗೇವಾಡಿ ಮಾತಾನಾಡಿದ ಅವರು, ಕಳೆದ ಸಿಂದಗಿ ಉಪಚುನಾವಣೆಗೆ ಪ್ರಚಾರಕ್ಕೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಸೇರಿದಂತೆ ಅನೇಕ ಸರಕಾರದ ಜನಪ್ರತಿನಿಧಿಗಳು ಮತ್ತು ಬಿಜೆಪಿ ಮುಖಂಡರು ತಳವಾರ ಸಮುದಾಯಕ್ಕೆ ಎಸ್ ಟಿ ಪ್ರಮಾಣ ಪತ್ರ ನೀಡುವ ಭರವಸೆ ನೀಡಿದ್ದರು. ಆದರೆ ಬೊಮ್ಮಾಯಿಯವರು ಪ್ರಮಾಣ ಪತ್ರ ಕೊಡಿಸುವ ಭರವಸೆ ಇಂದು ಹುಸಿಯಾಗಿದೆ ಎಂದು ಹತಾಶೆ ಭಾವನೆಯಿಂದ ನೋವು ವ್ಯಕ್ತ ಪಡಿಸಿದರು. ಕೂಡಲೇ ಸರಕಾರ ಪರಿಶಿಷ್ಟ ಪಂಗಡದ ಜಾತಿ ಪ್ರಮಾಣ ಪತ್ರ ಕೊಡಬೇಕು. ಇಲ್ಲವಾದಲ್ಲಿ ಇನ್ನೂ ಕ್ರಾಂತಿಕಾರಿ ಪ್ರತಿಭಟನೆ ಜೊತೆಗೆ ವಿಧಾನ ಸಭೆ ಚುನಾವಣೆಯಲ್ಲಿ ಸರಿಯಾದ ಪಾಠ ಕಲಿಸುತ್ತೆವೆ ಎಂದು ಹೇಳಿದರು.

      ಈ ಸಂದರ್ಭದಲ್ಲಿ ಜಟ್ಟಪ್ಪ ಕರ್ನಾಳ, ರಮೇಶ ವಾಲಿಕಾರ, ಪರಸಪ್ಪ ಕರ್ನಾಳ, ತುಳಜಪ್ಪ ಬಮ್ಮನಹಳ್ಳಿ, ಆನಂದ ಕರ್ನಾಳ, ರಾಮಣ್ಣ ಕರ್ನಾಳ, ಸಂಜೀವ ಬಾಗೇವಾಡಿ, ಅವಣ್ಣ ಕರ್ನಾಳ, ಇಟ್ಟಪ್ಪ ಕರ್ನಾಳ ಮೌನೇಶ ವಾಲಿಕಾರ ಮತ್ತು ಅನೇಕ ಯುವಕರು ಉಪಸ್ಥಿತರು.

      Tags: #Devarahipparigi#karanatak govenment#Reveu department#satihall#st certificte#talawar communityProtestvijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಸಾಲದ ಹೊರೆ ತಾಳಲಾರದೆ ಹಿಂಚಗೇರಾದಲ್ಲಿ ಯುವ ರೈತ ಆತ್ಮಹತ್ಯೆ

      ಸಾಲದ ಹೊರೆ ತಾಳಲಾರದೆ ಹಿಂಚಗೇರಾದಲ್ಲಿ ಯುವ ರೈತ ಆತ್ಮಹತ್ಯೆ

      July 26, 2026
      ಇಂಡಿಯಲ್ಲಿ ಶಾಕಿಂಗ್ ಟ್ವಿಸ್ಟ್! ಹೃದಯಾಘಾತ ಎಂದಿದ್ದ ಪ್ರಕರಣ ಈಗ ಕೊಲೆ ಆರೋಪ

      ಇಂಡಿಯಲ್ಲಿ ಶಾಕಿಂಗ್ ಟ್ವಿಸ್ಟ್! ಹೃದಯಾಘಾತ ಎಂದಿದ್ದ ಪ್ರಕರಣ ಈಗ ಕೊಲೆ ಆರೋಪ

      July 26, 2026
      ತಳವಾರ ಸಮಾಜದ ಇತಿಹಾಸ ತಿಳಿದುಕೊಳ್ಳುವುದು ಅಗತ್ಯ:ಮಲ್ಲಪ್ಪ ನಾಟೀಕಾರ

      ತಳವಾರ ಸಮಾಜದ ಇತಿಹಾಸ ತಿಳಿದುಕೊಳ್ಳುವುದು ಅಗತ್ಯ:ಮಲ್ಲಪ್ಪ ನಾಟೀಕಾರ

      July 27, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.