• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

      ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

      ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

      ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      ಇಂಡಿಯಲ್ಲಿ ಬರ್ಬರ ಹತ್ಯೆ!

      ಇಂಡಿಯಲ್ಲಿ ಬರ್ಬರ ಹತ್ಯೆ!

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಇಂಡಿಯಲ್ಲಿ ರೈತ ಸಂಘಟನೆ ಪ್ರತಿಭಟನೆ ಸ್ಥಳಕ್ಕೆ ತಹಶಿಲ್ದಾರ ಬೇಟಿ ನೀಡಿ ಹೇಳಿದ್ದೇನು..?

      Voiceofjanta.in

      November 5, 2025
      0
      ಇಂಡಿಯಲ್ಲಿ ರೈತ ಸಂಘಟನೆ ಪ್ರತಿಭಟನೆ ಸ್ಥಳಕ್ಕೆ ತಹಶಿಲ್ದಾರ ಬೇಟಿ ನೀಡಿ ಹೇಳಿದ್ದೇನು..?
      0
      SHARES
      82
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿಯಲ್ಲಿ ರೈತ ಸಂಘಟನೆ ಪ್ರತಿಭಟನೆ ಸ್ಥಳಕ್ಕೆ ತಹಶಿಲ್ದಾರ ಬೇಟಿ ನೀಡಿ ಹೇಳಿದ್ದೇನು..?

       

      ಇಂಡಿ: ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಕರ್ನಾಟಕ ರಾಜ್ಯ ರೈತ ಸಂಘಟನೆ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಪ್ರತೀ ಟನ್ ಕಬ್ಬಿಗೆ ೪ ಸಾವಿರ ರೂಪಾಯಿ ದರ ನಿಗದಿಗೊಳಿಸಬೇಕು ಎಂದು ಆಗ್ರಹಿಸಿ ನಡೆಯುತ್ತಿರುವ ಧರಣಿ ಮುಷ್ಕರ ಮಂಗಳವಾರ ಎರಡನೇ ದಿನಕ್ಕೆ ಕಾಲಿಟ್ಟಿದೆ.
      ರೈತ ಸಂಘಟನೆ ನಡೆಸುತ್ತಿರುವ ಧರಣಿಗೆ ಶಿರಶ್ಯಾಡ ಶ್ರೀಮಠದ ಅಭಿನವ ಮುರುಘೇಂದ್ರ ಶಿವಾಚಾರ್ಯರು ಬೆಂಬಲ ಸೂಚಿಸಿದ್ದು, ರೈತರು ನ್ಯಾಯಯುತ ಬೇಡಿಕೆ ಇಟ್ಟಿದ್ದಾರೆ. ಹೀಗಾಗಿ ಸರಕಾರ ರೈತರ ಬೇಡಿಕೆಗೆ ಮಣಿದು ದರ ನಿಗದಿಗೊಳಿಸಬೇಕು. ದೇಶಕ್ಕೆ ಅನ್ನ ನೀಡುವ ರೈತರಿಗೆ ಅನ್ಯಾಯವಾಗುತ್ತಿದೆ. ಹೀಗಾಗಿ ನಾವು ಸಹ ಬೆಂಬಲ ನೀಡುತ್ತಿದ್ದೇವೆ. ಶೀಘ್ರವೇ ಟನ್ ಕಬ್ಬಿಗೆ ೪ ಸಾವಿರ ದರ ನಿಗದಿಗೊಳಿಸಿ, ಸಿಹಿ ಕಬ್ಬಿಗೆ ರೈತರ ಬಾಳು ಕಹಿಯಾಗುತ್ತಿದ್ದು ಕಬ್ಬಿಗೆ ಬೆಂಬಲ ಬೆಲೆ ಘೋಷಿಸಬೇಕು. ಇಲ್ಲದಿದ್ದರೆ ತಾಲೂಕಿನ ಎಲ್ಲಾ ಮಠಾಧೀಶರ ಜೊತೆ ಚರ್ಚಿಸಿ ಮಠಾಧೀಶರು ಹೋರಾಟದಲ್ಲಿ ಪಾಲ್ಗೊಳ್ಳುವದಾಗಿ ಎಚ್ಚರಿಸಿದರು.

      ಕರವೇ ಬೆಂಬಲ:ರೈತರ ಧರಣಿಗೆ ಕರವೇ ಅಧ್ಯಕ್ಷ ಬಾಳು ಮುಳಜಿ ನೇತೃತ್ವದಲ್ಲಿ ಕಾರ್ಯಕರ್ತರು ಬೆಂಬಲ ಸೂಚಿಸಿದರು. ಈ ಸಂದರ್ಭದಲ್ಲಿ ಬಾಳು ಮುಳಜಿ ಮಾತನಾಡಿ, ರೈತರ ನ್ಯಾಯುತ ಬೇಡಿಕೆ ಈಡೇರುವವರೆಗೂ ನಾವೂ ಸಹ ಧರಣಿಯಲ್ಲಿ ನಿರಂತರವಾಗಿ ಪಾಲ್ಗೊಳ್ಳುತ್ತೇವೆ. ಸರಕಾರ ಕೂಡಲೆ ರೈತರ ಬೇಡಿಕೆ ಈಡೇರಿಸಬೇಕೆಂದು ಒತ್ತಾಯಿಸಿದರು.

      ತಹಸೀಲ್ದಾರ ಭೇಟಿ:ಧರಣಿ ಸ್ಥಳಕ್ಕೆ ತಹಸೀಲ್ದಾರ ಬಿ.ಎಸ್.ಕಡಕಬಾವಿಯವರು ಭೇಟಿ ನೀಡಿ ಮಾತನಾಡಿ, ನಿನ್ನೆ ೩ ರಂದು ವಿಜಯಪುರದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರ ಮತ್ತು ರೈತರೊಂದಿಗೆ ಸಭೆ ನಡೆಸಿ ದರ ಘೋಷಿಸಿ ಕಾರ್ಖಾನೆ ಆರಂಭಿಸಿ ಎಂದು ತಿಳಿಸಿದ್ದಾರೆ. ಎರಡು ದಿನದಲ್ಲಿ ಬೆಲೆ ಕುರಿತು ಸಮಸ್ಯೆ ಬಗೆಹರಿಯುವ ಸಾಧ್ಯತೆ ಇದೆ. ಆದ್ದರಿಂದ ರೈತರು ಅÃರ್ದಿಷ್ಟ ಧರಣಿ ಹಿಂದೆ ಪಡೆಯಲು ವಿನಂತಿಸಿದರು.
      ಇದಕ್ಕೆ ಒಪ್ಪದ ರೈತರು ಬೆಲೆ ಘೋಷಣೆಯಾಗುವವರೆಗೆ ಹೋರಾಟ ಮುಂದುವರೆಸುವದಾಗಿ ಪಟ್ಟು ಹಿಡಿದರು.
      ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಅಧ್ಯಕ್ಷ ಎಸ್.ಬಿ.ಕಂಬೋಗಿ, ಪ್ರಗತಿಪರ ರೈತರಾದ ಮಾಳು ಗುಡ್ಲ, ಮಲ್ಲು ಗುಡ್ಲ ಮಾತನಾಡಿದರು.

      ಟ್ರಾö್ಯಕ್ಟರ್ ತಡೆದು ಪ್ರತಿಭಟನೆ.
      ಬಸವೇಶ್ವರ ವೃತ್ತದಲ್ಲಿ ಕಬ್ಬು ತುಂಬಿಕೊAಡು ಬರುತ್ತಿರುವ ಟ್ರಾö್ಯಕ್ಟರ್ ತಡೆದು ರೈತರು ಪ್ರತಿಭಟಿಸಿದರು. ಶಹರ ಠಾಣೆಯ ಸಿಪಿಐ ಪ್ರದೀಪ ಭಿಸೆ ರೈತರ ಮನವೊಲಿಸಿ ಟ್ರಾö್ಯಕ್ಟರ್ ಸಾಗಾಟಕ್ಕೆ ಅನುಕೂಲ ಮಾಡಿಕೊಟ್ಟ ಘಟನೆ ನಡೆಯಿತು.

      ಧರಣಿಯಲ್ಲಿ ಟಿ.ಆರ್.ಆಸಂಗಿ, ಹಣಮಂತ ಗುಡ್ಲ, ದತ್ತು ಸಾವಕಾರ, ಗಿರಿಮಲ್ಲಗೌಡ ಬಿರಾದಾರ, ಅದೃಶ್ಯಪ್ಪ ವಾಲಿ, ಶ್ರೀಶೈಲ ನಾಟಿಕಾರ, ಕಾಮಗೊಂಡ ಒಡೆಯರ, ಭೀಮನಗೌಡ ಪಾಟೀಲ, ಅಶೋಕ ಅಕಲಾದಿ, ಬಾಗೇಶ ಮಲಘಾಣ, ಪ್ರಶಾಂತ ಲಾಳಸಂಗಿ, ಶಾಂತು ಕಂಬಾರ, ಸಚೀನ ನಾವಿ , ಸಿದ್ದಪ್ಪ ತಳವಾರ, ಮಲ್ಲಿಕಾರ್ಜುನ ಹಾವಿನಾಳಮಠ, ಚಂದ್ರಶೇಖರ ಪಾಸೋಡಿ, ಸೇರಿದಂತೆ ನೂರಾರು ರೈತರು ಪಾಳ್ಗೊಂಡಿದ್ದರು.

      ಇಂಡಿ: ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಕಬ್ಬಿಗೆ ಬೆಂಬಲ ಬೆಲೆ ಆಗ್ರಹಿಸಿ ನಡೆದ ಹೋರಾಟ ಸ್ಥಳಕ್ಕೆ ತಹಸೀಲ್ದಾರ ಭೇಟಿ ಮಾತನಾಡಿದರು.

      ಇಂಡಿ: ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಕಬ್ಬಿಗೆ ಬೆಂಬಲ ಬೆಲೆ ಆಗ್ರಹಿಸಿ ನಡೆದ ಹೋರಾಟ ಸ್ಥಳಕ್ಕೆ ಶಿರಶ್ಯಾಡದ ಅಭಿನವ ಮುರುಗೇಂದ್ರ ಶಿವಾಚಾರ್ಯರು ಭೇಟಿ ನೀಡಿ ಬೆಂಬಲ ಸೂಚಿಸಿದರು.

      ಇಂಡಿ: ಬಸವೇಶ್ವರ ವೃತ್ತದಲ್ಲಿ ಕಬ್ಬು ತುಂಬಿಕೊAಡು ಬರುತ್ತಿರುವ ಟ್ರಾö್ಯಕ್ಟರ್ ತಡೆದು ರೈತರು ಪ್ರತಿಭಟಿಸಿದರು.

      Tags: #indi / vijayapur#LOKASABHA ASSEMBLY ELECTION 2024#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#What did the tehsildar give to the protest site of the farmer's organization in Indi?#ಇಂಡಿಯಲ್ಲಿ ರೈತ ಸಂಘಟನೆ ಪ್ರತಿಭಟನೆ ಸ್ಥಳಕ್ಕೆ ತಹಶಿಲ್ದಾರ ಬೇಟಿ ನೀಡಿ ಹೇಳಿದ್ದೇನು..?
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      May 28, 2026
      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      May 26, 2026
      ಸಮಾಜ ಸೇವೆಯಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಯುತ್ತದೆ: ಸುಖದೇವ ಕಟ್ಟಿಮನಿ

      ಸಮಾಜ ಸೇವೆಯಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಯುತ್ತದೆ: ಸುಖದೇವ ಕಟ್ಟಿಮನಿ

      May 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.