• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

    ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

    ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

    ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

    ರೈತ ಹೋರಾಟದ ದ್ರುವತಾರೆ ಸಂಗಣ್ಣ ಬಾಗೇವಾಡಿ ಅಸ್ತಂಗತ..

    ರೈತ ಹೋರಾಟದ ದ್ರುವತಾರೆ ಸಂಗಣ್ಣ ಬಾಗೇವಾಡಿ ಅಸ್ತಂಗತ..

    ಡಿಕೆ ಶಿವಕುಮಾರ್  ಅಧಿಕಾರಾವಧಿ ಸಂಭ್ರಮ..!

    ಡಿಕೆ ಶಿವಕುಮಾರ್  ಅಧಿಕಾರಾವಧಿ ಸಂಭ್ರಮ..!

    ಪರಿಸರ ಉಳಿಸುವುದು ನಮ್ಮ ಕರ್ತವ್ಯ: ರೇವತಿ ಕಾಮತ್ – “ಧೀ” ಆಸ್ಪತ್ರೆ ಆಯೋಜಿಸಿದ್ದ ಧೀ ಶಕ್ತಿ ಕಾರ್ಯಕ್ರಮ – ಮಹಿಳಾ ಸಾಧಕರಿಗೆ ಪ್ರಶಸ್ತಿ ಪ್ರದಾನ

    ಪರಿಸರ ಉಳಿಸುವುದು ನಮ್ಮ ಕರ್ತವ್ಯ: ರೇವತಿ ಕಾಮತ್ – “ಧೀ” ಆಸ್ಪತ್ರೆ ಆಯೋಜಿಸಿದ್ದ ಧೀ ಶಕ್ತಿ ಕಾರ್ಯಕ್ರಮ – ಮಹಿಳಾ ಸಾಧಕರಿಗೆ ಪ್ರಶಸ್ತಿ ಪ್ರದಾನ

    ಲೂಟಿ ನಿಲ್ಲಿಸಿ, ಬಡಜನರ ಮನೆಗೆ ವಿದ್ಯುತ್ ಸಂಪರ್ಕ ಕೊಡಿ: ಬಿಜೆಪಿ ಮುಖಂಡರ ವಾಗ್ದಾಳಿ

    ಲೂಟಿ ನಿಲ್ಲಿಸಿ, ಬಡಜನರ ಮನೆಗೆ ವಿದ್ಯುತ್ ಸಂಪರ್ಕ ಕೊಡಿ: ಬಿಜೆಪಿ ಮುಖಂಡರ ವಾಗ್ದಾಳಿ

    ಜಿತೋ ಮಹಿಳಾ ವಿಭಾಗದ ವತಿಯಿಂದ ಕ್ಯಾನ್ಸರ್ ರೋಗ ಜಾಗೃತಿಗಾಗಿ ಕಾರ್ ಜಾಥಾ

    ಜಿತೋ ಮಹಿಳಾ ವಿಭಾಗದ ವತಿಯಿಂದ ಕ್ಯಾನ್ಸರ್ ರೋಗ ಜಾಗೃತಿಗಾಗಿ ಕಾರ್ ಜಾಥಾ

    ತಾಳಿಕೋಟಿ ತಾಲೂಕಿನ ಪಡೇಕನೂರ ಗ್ರಾಮದಲ್ಲಿ‌ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ, ಸಿಇಒ ರಿಷಿ ಆನಂದ

    ತಾಳಿಕೋಟಿ ತಾಲೂಕಿನ ಪಡೇಕನೂರ ಗ್ರಾಮದಲ್ಲಿ‌ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ, ಸಿಇಒ ರಿಷಿ ಆನಂದ

    ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ..!

    ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ..!

    ಉದ್ಯೋಗಸ್ಥ ಮಹಿಳೆಯರಿಗೆ ನೆಮ್ಮದಿ ಕಲ್ಪಿಸಿದ ವಿಜಯಪುರ ಶಿಶುಪಾಲನಾ ಕೇಂದ್ರ

    ಉದ್ಯೋಗಸ್ಥ ಮಹಿಳೆಯರಿಗೆ ನೆಮ್ಮದಿ ಕಲ್ಪಿಸಿದ ವಿಜಯಪುರ ಶಿಶುಪಾಲನಾ ಕೇಂದ್ರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

      ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

      ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

      ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

      ರೈತ ಹೋರಾಟದ ದ್ರುವತಾರೆ ಸಂಗಣ್ಣ ಬಾಗೇವಾಡಿ ಅಸ್ತಂಗತ..

      ರೈತ ಹೋರಾಟದ ದ್ರುವತಾರೆ ಸಂಗಣ್ಣ ಬಾಗೇವಾಡಿ ಅಸ್ತಂಗತ..

      ಡಿಕೆ ಶಿವಕುಮಾರ್  ಅಧಿಕಾರಾವಧಿ ಸಂಭ್ರಮ..!

      ಡಿಕೆ ಶಿವಕುಮಾರ್  ಅಧಿಕಾರಾವಧಿ ಸಂಭ್ರಮ..!

      ಪರಿಸರ ಉಳಿಸುವುದು ನಮ್ಮ ಕರ್ತವ್ಯ: ರೇವತಿ ಕಾಮತ್ – “ಧೀ” ಆಸ್ಪತ್ರೆ ಆಯೋಜಿಸಿದ್ದ ಧೀ ಶಕ್ತಿ ಕಾರ್ಯಕ್ರಮ – ಮಹಿಳಾ ಸಾಧಕರಿಗೆ ಪ್ರಶಸ್ತಿ ಪ್ರದಾನ

      ಪರಿಸರ ಉಳಿಸುವುದು ನಮ್ಮ ಕರ್ತವ್ಯ: ರೇವತಿ ಕಾಮತ್ – “ಧೀ” ಆಸ್ಪತ್ರೆ ಆಯೋಜಿಸಿದ್ದ ಧೀ ಶಕ್ತಿ ಕಾರ್ಯಕ್ರಮ – ಮಹಿಳಾ ಸಾಧಕರಿಗೆ ಪ್ರಶಸ್ತಿ ಪ್ರದಾನ

      ಲೂಟಿ ನಿಲ್ಲಿಸಿ, ಬಡಜನರ ಮನೆಗೆ ವಿದ್ಯುತ್ ಸಂಪರ್ಕ ಕೊಡಿ: ಬಿಜೆಪಿ ಮುಖಂಡರ ವಾಗ್ದಾಳಿ

      ಲೂಟಿ ನಿಲ್ಲಿಸಿ, ಬಡಜನರ ಮನೆಗೆ ವಿದ್ಯುತ್ ಸಂಪರ್ಕ ಕೊಡಿ: ಬಿಜೆಪಿ ಮುಖಂಡರ ವಾಗ್ದಾಳಿ

      ಜಿತೋ ಮಹಿಳಾ ವಿಭಾಗದ ವತಿಯಿಂದ ಕ್ಯಾನ್ಸರ್ ರೋಗ ಜಾಗೃತಿಗಾಗಿ ಕಾರ್ ಜಾಥಾ

      ಜಿತೋ ಮಹಿಳಾ ವಿಭಾಗದ ವತಿಯಿಂದ ಕ್ಯಾನ್ಸರ್ ರೋಗ ಜಾಗೃತಿಗಾಗಿ ಕಾರ್ ಜಾಥಾ

      ತಾಳಿಕೋಟಿ ತಾಲೂಕಿನ ಪಡೇಕನೂರ ಗ್ರಾಮದಲ್ಲಿ‌ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ, ಸಿಇಒ ರಿಷಿ ಆನಂದ

      ತಾಳಿಕೋಟಿ ತಾಲೂಕಿನ ಪಡೇಕನೂರ ಗ್ರಾಮದಲ್ಲಿ‌ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ, ಸಿಇಒ ರಿಷಿ ಆನಂದ

      ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ..!

      ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ..!

      ಉದ್ಯೋಗಸ್ಥ ಮಹಿಳೆಯರಿಗೆ ನೆಮ್ಮದಿ ಕಲ್ಪಿಸಿದ ವಿಜಯಪುರ ಶಿಶುಪಾಲನಾ ಕೇಂದ್ರ

      ಉದ್ಯೋಗಸ್ಥ ಮಹಿಳೆಯರಿಗೆ ನೆಮ್ಮದಿ ಕಲ್ಪಿಸಿದ ವಿಜಯಪುರ ಶಿಶುಪಾಲನಾ ಕೇಂದ್ರ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಸಮಗ್ರ ಅಭಿವೃದ್ಧಿಗಾಗಿ ಜೆಡಿಎಸ್ ಗೆಲ್ಲಿಸಿ: ಜಮೀಲ್ ಗೌಂಡಿ..

      Voj Desk

      April 3, 2023
      0
      ಸಮಗ್ರ ಅಭಿವೃದ್ಧಿಗಾಗಿ ಜೆಡಿಎಸ್ ಗೆಲ್ಲಿಸಿ: ಜಮೀಲ್ ಗೌಂಡಿ..
      0
      SHARES
      244
      VIEWS
      Share on FacebookShare on TwitterShare on whatsappShare on telegramShare on Mail

      ಅಫಜಲಪುರ: ತಾಲೂಕಿನ ಶಿವೂರ ಗ್ರಾಮದ ಪ್ರಮುಖರೊಂದಿಗೆ ಮುಂಬರುವ ಚುನಾವಣೆಯ ಸಭೆ ನಡೆಸಲಾಯಿತು.

      ಅಫಜಲಪುರ ಅಭಿವೃದ್ಧಿಗೆ ಹಾಕಿಕೊಂಡಿರುವ 11 ಪ್ರಣಾಳಿಕೆಗಳನ್ನು ಜನರಿಗೆ ಮನವರಿಕೆ ಮಾಡಿಸಿ, ಕುಮಾರಣ್ಣನವರ ಪಂಚರತ್ನ ಯೋಜನೆಗಳಿಗೆ ಸಹಕಾರ ನೀಡಿ ಆಶೀರ್ವದಿಸಿ ಎಂದು ಅಪಜಲಪುರ ಅಭಿವೃದ್ಧಿಯ ಕನಸು ಹೊಂದಿರುವ ಯುವ ಹೋರಾಟಗಾರ ಶಿವಕುಮಾರ ನಾಟಿಕಾರ ರವರು ನಾವು ಇಷ್ಟು ದಿನ ಎಲ್ಲ ನಾಯಕರಿಗೂ ಅವಕಾಶ ಕೊಟ್ಟು ನೋಡಿದ್ದೇವೆ. ಆದರೆ ಈ ಬಾರಿ ಹಣ ಹೆಂಡಕ್ಕೆ ಮಾರುಹೋಗದೆ ಬಡ ರೈತನ ಮಗ ಶಿವಕುಮಾರ ನಾಟಿಕರ ರವರಿಗೆ ನಾವು ನೀವು ಎಲ್ಲರೂ ಒಂದಾಗಿ ಈ ಬಾರಿ ಒಂದು ಅವಕಾಶ ಕೊಟ್ಟು ನೋಡೋಣ. ಇವರು ತಾಲೂಕನ್ನ ಸಂಪೂರ್ಣವಾಗಿ ಅಭಿವೃದ್ಧಿ ಮಾಡುತ್ತಾರೆ ಎಂದು ಜೆಡಿಎಸ್ ತಾಲೂಕು ಅಧ್ಯಕ್ಷ ಜಮೀಲ್ ಗೌಂಡಿ ಹೇಳಿದರು.

      ನಂತರ ಮಾತನಾಡಿದ ಅಪಜಲಪುರ ಮತ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾದ ಶಿವಕುಮಾರ ನಾಟಿಕಾರ ರವರು ಮಾತನಾಡಿ ರಾಜ್ಯದಲ್ಲಿ ಈ ಬಾರಿ ಕುಮಾರಣ್ಣನವರ ಸರ್ಕಾರ ಬರಲಿದೆ. ಕುಮಾರಣ್ಣನವರು ಬಡವರಿಗಾಗಿ ರೈತರಿಗಾಗಿ ಬಹಳಷ್ಟು ಯೋಜನೆಗಳನ್ನ ತಂದಿದ್ದಾರೆ. ಆ ಯೋಜನೆಗಳನ್ನ ಎಲ್ಲರಿಗೂ ತಲುಪಬೇಕಾದರೆ ಕುಮಾರಣ್ಣನವರು ಮುಂದಿನ ಮುಖ್ಯಮಂತ್ರಿ ಆಗಬೇಕು‌. ಗ್ರಾಮಸ್ಥರು ಈ ಬಾರಿ ಹೊಸ ಭರೆಸೆಯ ಹೊಸ ಮುಖದ ಭರವಸೆಯಲ್ಲಿದ್ದೇವೆ ಎಂದು ಒಮ್ಮತ ತೋರಿದ್ದಾರೆ. ಜನರು ಈ ಬಾರಿ ಹೊಸ ಮುಖಕ್ಕೆ ಅಫಜಲಪುರ ಅಭಿವೃದ್ಧಿಗೆ ಅವಕಾಶ ಮಾಡಿಕೊಡಲಿದ್ದಾರೆ. ತಾಲೂಕಿನ ಜನತೆ ಸಂಪೂರ್ಣವಾಗಿ ಹೊಸ ಮುಖಕ್ಕೆ ಮನ್ನಣೆ ಕೊಡಲಿದ್ದಾರೆ ಹೀಗಾಗಿ ಈ ಬಾರಿ ನನಗೆ ತಾಲೂಕಿನ ಸಮಗ್ರ ಅಭಿವೃದ್ಧಿ ಮಾಡಲು ಜನರು ಅವಕಾಶ ಕೊಡಲಿದ್ದಾರೆ. ಜನರು ಯಾವುದೇ ಕಾರಣಕ್ಕೂ ಹಣ ಹೆಂಡಕ್ಕೆ ಮಾರುಹೋಗಬೇಡಿ ನಿಮ್ಮ ಮತ ಬಹಳ ಅತ್ಯಮೂಲ್ಯವಾದದ್ದು ಎಂದಿಗೂ ಮಾರಿಕೊಳ್ಳಬೇಡಿ ಎಂದು ಹೇಳಿ ನನ್ನ 11 ಪ್ರಣಾಳಿಕೆಗಳು
      ಮಣ್ಣು ,ನೀರು ,ನೀರಾವರಿ, ಕೃಷಿ ಮತ್ತು ರೈತರ ಸುಧಾರಣೆ, ಶಿಕ್ಷಣ ಕ್ಷೇತ್ರದ ಸುಧಾರಣೆ,
      ಉದ್ಯೋಗ ಸೃಷ್ಟಿ, “ಸ್ವಾಭಿಮಾನದ ಸಂಕೇತ ಪ್ರತಿಮೆ ನಿರ್ಮಾಣ ಹೋರಾಟದ ಧ್ವನಿಗಳಾಗಿದ್ದ ವಿಠ್ಠಲ್ ಹೇರೂರು ಮತ್ತು ಚೋಳಪ್ಪ ಗೌಡ ಪಾಟೀಲರ 21 ಅಡಿಗಳ ಜೋಡಿ ಪ್ರತಿಮೆಗಳನ್ನು ಸ್ವಾಭಿಮಾನದ ಸಂಕೇತ ಪ್ರತಿಮೆಗಳೆಂದು ಅಪಜಲಪುರ ಪಟ್ಟಣದಲ್ಲಿ ಸ್ಥಾಪನೆ ಮಾಡುತ್ತೇನೆ. ಪರತಹಬಾದ್ ಹೋಬಳಿಯಲ್ಲಿ ಸರ್ವ ಸಮಾಜದ ನಾಯಕ ಜಯಕುಮಾರ್ ಕೋಣಿನ್ ಅವರ ಪ್ರತಿಮೆ ಸ್ಥಾಪನೆ ಮಾಡುತ್ತೇನೆ.

      ಇನ್ನು ಆರೋಗ್ಯ ಸುಧಾರಣೆ, ಕಡಕೋಳ ಮಡಿವಾಳಪ್ಪ ಪ್ರಾಧಿಕಾರ ರಚನೆ ಮತ್ತು ಸಾಹಿತ್ಯ ಕ್ಷೇತ್ರದ ಕುರಿತು, ಅಫಜಲಪುರ ಪಟ್ಟಣದ ಅಭಿವೃದ್ಧಿ, ಅಫಜಲಪುರ ಪಟ್ಟಣದಲ್ಲಿ ವಿವಿಧ ಸಮಾಜಗಳ ಸಮುದಾಯ ಭವನ ನಿರ್ಮಾಣ, ದೇವಲಗಣಗಾಪುರದ ದತ್ತಾತ್ರೇಯ ದೇವಸ್ಥಾನದ ಅಭಿವೃದ್ಧಿ, ಜನ ಹಿತಕ್ಕಾಗಿ ಜನಸೇವೆ, ಇವುಗಳು ನನ್ನ ಅಭಿವೃದ್ಧಿಯ ಪ್ರಣಾಳಿಕೆಗಳು. ನಾನು ಶಾಸಕನಾಗಿ ಕೆಲವೇ ದಿನಗಳಲ್ಲಿ ಇವುಗಳನ್ನ ಸಂಪೂರ್ಣವಾಗಿ ಜಾರಿಗೆ ತರಲಾಗುವುದು ಎಂದು ಶಿವೂರ ಗ್ರಾಮದ ಮತ್ತು ಸಮಸ್ತ ಅಪಜಲಪುರ ತಾಲೂಕಿನ ಜನದೇವರ ಸಾಕ್ಷಿಯಾಗಿ ಹೇಳುತ್ತೆನೆ ಎಂದರು.

      ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡರಾದ ರಾಜಕುಮಾರ್ ಉಕ್ಕಲಿ, ಮಂಜುನಾಥ ನಾಯಕೋಡಿ, ಶರಣು ಜೈನಾಪುರ, ಲಕ್ಕಣ್ಣ ಜಮಾದಾರ, ಹುಸೇನ್ ಮುಲ್ಲಾ, ಅಪ್ಪಾಶ ನರಗೋದಿ, ಇನ್ನುಸ ಮುಲ್ಲಾ, ಉಮರೇಲಿ ಚೌಧರಿ, ಹಾಗೂ ಗ್ರಾಮದ ಹಿರಿಯರು ಯುವಕರು ಮಹಿಳೆಯರು ಭಾಗಿಯಾಗಿದ್ದರು.

      ವರದಿ: ಉಮೇಶ್ ಅಚಲೇರಿ ವಾಯ್ಸ್ ಆಫ್ ಜನತಾ ಅಫಜಲಪುರ.

      Tags: #h.d kumaraswamy#jds meeting#shivakumar natikar#shivoor villegeafjalpura
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

      ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

      ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

      March 12, 2026
      ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

      ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

      March 11, 2026
      ಆಲಮಟ್ಟಿ ಎತ್ತರಕ್ಕೆ ಸರಕಾರದ ವಿಳಂಬ ಧೋರಣೆ: ವಾಸುದೇವ ಮೇಟಿ ತೀಕ್ಷ್ಣ ವಾಗ್ದಾಳಿ

      ಆಲಮಟ್ಟಿ ಎತ್ತರಕ್ಕೆ ಸರಕಾರದ ವಿಳಂಬ ಧೋರಣೆ: ವಾಸುದೇವ ಮೇಟಿ ತೀಕ್ಷ್ಣ ವಾಗ್ದಾಳಿ

      March 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.