ಮಹಿಳೆಯರಿಗೆ ಈ ದೇಶದಲ್ಲಿ ಪೂಜ್ಯನೀಯ ಸ್ಥಾನವಿದೆ : ಅಭಿನವ ಮುರುಘೇಂದ್ರ
ಇಂಡಿ:ನಮ್ಮ ನೆಲದ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಅಚ್ಚುಕಟ್ಟಾಗಿ ಮುಂದುವರೆಸುವ ಜವಾಬ್ದಾರಿ ಪ್ರತಿಯೊಬ್ಬ ಮಹಿಳೆಯದ್ದಾಗಿದೆ. ಮಹಿಳೆಯರಿಗೆ ಈ ದೇಶದಲ್ಲಿ ಪೂಜ್ಯನೀಯ ಸ್ಥಾನವಿದೆ ಎಂದು ಶಿರಶ್ಯಾಡ ಸಂಸ್ಥಾನ ಹಿರೇಮಠದ ಅಭಿನವ ಮುರುಘೇಂದ್ರ ಶಿವಾಚಾರ್ಯರು ಹೇಳಿದರು.
ಅವರು ಮಂಗಳವಾರ ತಾಲೂಕಿನ ಸಂಗೋಗಿ ಗ್ರಾಮದ ಸಂಗಮೇಶ್ವರ ಜಾತ್ರಾ ಮಹೋತ್ಸವದ ನಿಮಿತ್ಯ ಹಮ್ಮಿಕೊಂಡಿದ್ದ ಮುತ್ತೆöÊದೆಯರಿಗೆ ಉಡಿ ತುಂಬುವ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.
ಮುತ್ತೆöÊದೆಯರಿಗೆ ಉಡಿ ತುಂಬುವುದು ಎಂದರೆ ಅವಳ ಜೀವನದಲ್ಲಿ ಸೌಭಾಗ್ಯ ಸಿಗಲಿ ಎಂಬ ಸದುದ್ದೇಶದಿಂದ ನಿಮ್ಮೆಲ್ಲರ ಮೇಲೆ ಆ ಸೌಭಾಗ್ಯ ಇರಲಿ ಎಂದು ಭಗವಂತನಲ್ಲಿ ಪ್ರಾರ್ಥಿಸಿದರು.
ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದ ಸಿಂದಗಿ ಶಾಸಕರ ಪತ್ನಿ ನಾಗರತ್ನಾ ಅಶೋಕ ಮನಗೂಳಿ ಮಾತನಾಡಿ, ಸಮಾಜದಲ್ಲಿ ಮಹಿಳೆಯರು ಅಬಲೆಯರಲ್ಲ. ಈಗ ಎಲ್ಲ ಕ್ಷೇತ್ರದಲ್ಲಿಯೂ ತಮ್ಮನ್ನು ತಾವು ತೊಡಗಿಸಿಕೊಂಡು ಸಮಾಜ ಕಟ್ಟುವಲ್ಲಿ ಮುಂಚೂಣ ಯಲ್ಲಿದ್ದಾರೆ ಎಂದರು.
ನಿವೃತ್ತ ಪ್ರಾಚಾರ್ಯೆ ಶೈಲಜಾ ಬಿರಾದಾರ ಸುದೀರ್ಘವಾಗಿ ಮಹಿಳೆ ಹಾಗೂ ಮುತ್ತೆöÊದೆಯರ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.
ವಿಠ್ಠಲಗೌಡ ಪಾಟೀಲ, ಶೃತಿ ಹಿರೇಮಠ, ಕಲ್ಲಪ್ಪಗೌಡ ಪಾಟೀಲ, ಮಲ್ಲು ಸಣ್ಣತಂಗಿ, ರಮೇಶ ಕುಂಬಾರ, ಆನಂದ ಸುರಗಳ್ಳಿ ಸೇರಿದಂತೆ ಇನ್ನಿತರರು ಇದ್ದರು.
೨೫ ಇಂಡಿ ೩:
ಇಂಡಿ: ತಾಲೂಕಿನ ಸಂಗೋಗಿ ಗ್ರಾಮದ ಸಂಗಮೇಶ್ವರ ಜಾತ್ರಾ ಮಹೋತ್ಸವದ ನಿಮಿತ್ಯ ಹಮ್ಮಿಕೊಂಡಿದ್ದ ಮುತ್ತೆöÊದೆಯರಿಗೆ ಉಡಿ ತುಂಬುವ ಕಾರ್ಯಕ್ರಮವನ್ನು ಸಿಂದಗಿ ಶಾಸಕರ ಪತ್ನಿ ನಾಗರತ್ನಾ ಅಶೋಕ ಮನಗೂಳಿ ಉದ್ಘಾಟಿಸಿದರು.
ಎಂದು ಶಿರಶ್ಯಾಡ ಸಂಸ್ಥಾನ ಹಿರೇಮಠದ ಅಭಿನವ ಮುರುಘೇಂದ್ರ ಶಿವಾಚಾರ್ಯರು ಹೇಳಿದರು.
ಅವರು ಮಂಗಳವಾರ ತಾಲೂಕಿನ ಸಂಗೋಗಿ ಗ್ರಾಮದ ಸಂಗಮೇಶ್ವರ ಜಾತ್ರಾ ಮಹೋತ್ಸವದ ನಿಮಿತ್ಯ ಹಮ್ಮಿಕೊಂಡಿದ್ದ ಮುತ್ತೆöÊದೆಯರಿಗೆ ಉಡಿ ತುಂಬುವ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.
ಮುತ್ತೆöÊದೆಯರಿಗೆ ಉಡಿ ತುಂಬುವುದು ಎಂದರೆ ಅವಳ ಜೀವನದಲ್ಲಿ ಸೌಭಾಗ್ಯ ಸಿಗಲಿ ಎಂಬ ಸದುದ್ದೇಶದಿಂದ ನಿಮ್ಮೆಲ್ಲರ ಮೇಲೆ ಆ ಸೌಭಾಗ್ಯ ಇರಲಿ ಎಂದು ಭಗವಂತನಲ್ಲಿ ಪ್ರಾರ್ಥಿಸಿದರು.
ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದ ಸಿಂದಗಿ ಶಾಸಕರ ಪತ್ನಿ ನಾಗರತ್ನಾ ಅಶೋಕ ಮನಗೂಳಿ ಮಾತನಾಡಿ, ಸಮಾಜದಲ್ಲಿ ಮಹಿಳೆಯರು ಅಬಲೆಯರಲ್ಲ. ಈಗ ಎಲ್ಲ ಕ್ಷೇತ್ರದಲ್ಲಿಯೂ ತಮ್ಮನ್ನು ತಾವು ತೊಡಗಿಸಿಕೊಂಡು ಸಮಾಜ ಕಟ್ಟುವಲ್ಲಿ ಮುಂಚೂಣ ಯಲ್ಲಿದ್ದಾರೆ ಎಂದರು.
ನಿವೃತ್ತ ಪ್ರಾಚಾರ್ಯೆ ಶೈಲಜಾ ಬಿರಾದಾರ ಸುದೀರ್ಘವಾಗಿ ಮಹಿಳೆ ಹಾಗೂ ಮುತ್ತೆöÊದೆಯರ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.
ವಿಠ್ಠಲಗೌಡ ಪಾಟೀಲ, ಶೃತಿ ಹಿರೇಮಠ, ಕಲ್ಲಪ್ಪಗೌಡ ಪಾಟೀಲ, ಮಲ್ಲು ಸಣ್ಣತಂಗಿ, ರಮೇಶ ಕುಂಬಾರ, ಆನಂದ ಸುರಗಳ್ಳಿ ಸೇರಿದಂತೆ ಇನ್ನಿತರರು ಇದ್ದರು.
ಇಂಡಿ: ತಾಲೂಕಿನ ಸಂಗೋಗಿ ಗ್ರಾಮದ ಸಂಗಮೇಶ್ವರ ಜಾತ್ರಾ ಮಹೋತ್ಸವದ ನಿಮಿತ್ಯ ಹಮ್ಮಿಕೊಂಡಿದ್ದ ಮುತ್ತೆöÊದೆಯರಿಗೆ ಉಡಿ ತುಂಬುವ ಕಾರ್ಯಕ್ರಮವನ್ನು ಸಿಂದಗಿ ಶಾಸಕರ ಪತ್ನಿ ನಾಗರತ್ನಾ ಅಶೋಕ ಮನಗೂಳಿ ಉದ್ಘಾಟಿಸಿದರು.



















