• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      ಇಂಡಿಯಲ್ಲಿ ಬರ್ಬರ ಹತ್ಯೆ!

      ಇಂಡಿಯಲ್ಲಿ ಬರ್ಬರ ಹತ್ಯೆ!

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

      ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

      ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

      ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

      ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

      ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

      ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

      ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

      ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

      ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಜಾನಪದ ಕಲೆ ಮತ್ತು ಸಾಹಿತ್ಯವನ್ನು ಮನೆಮನೆಗೂ ತಲುಪಿಸುವ ಹೊಣೆಗಾರಿಕೆಯನ್ನು ಮಹಿಳೆಯರು ಪರಿಣಾಮಕಾರಿಯಾಗಿ ನಿಭಾಯಿಸಬೇಕಿದೆ.

      By fayazahamad

      January 8, 2026
      0
      ಜಾನಪದ ಕಲೆ ಮತ್ತು ಸಾಹಿತ್ಯವನ್ನು ಮನೆಮನೆಗೂ ತಲುಪಿಸುವ ಹೊಣೆಗಾರಿಕೆಯನ್ನು ಮಹಿಳೆಯರು ಪರಿಣಾಮಕಾರಿಯಾಗಿ ನಿಭಾಯಿಸಬೇಕಿದೆ.
      0
      SHARES
      33
      VIEWS
      Share on FacebookShare on TwitterShare on whatsappShare on telegramShare on Mail

      ಗ್ರಾಮೀಣ ಪ್ರದೇಶದಲ್ಲಿ ಈ ಹಿಂದಿನ ಜನಪದ ಶೈಲಿಯ ಹಾಡುಗಳನ್ನು ಮನೆ ಮನೆಗೆ ಹೋಗಿ ತಲುಪಿಸುವ ಕಾರ್ಯ ಮಾಡಬೇಕು.

      ಜಾನಪದ ಕಲೆ ಮತ್ತು ಸಾಹಿತ್ಯವನ್ನು ಮನೆಮನೆಗೂ ತಲುಪಿಸುವ ಹೊಣೆಗಾರಿಕೆಯನ್ನು ಮಹಿಳೆಯರು ಪರಿಣಾಮಕಾರಿಯಾಗಿ ನಿಭಾಯಿಸಬೇಕಿದೆ.

      ವರದಿ: ಬಸವರಾಜ ಕುಂಬಾರ ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ: ಇಂದಿನ ದಿನಮಾನಗಳಲ್ಲಿ ಜಾನಪದ ಸಂಸ್ಕೃತಿಯ ಉಳಿವು ಹಾಗೂ ವಿಸ್ತಾರದಲ್ಲಿ ಮಹಿಳೆಯರ ಪಾತ್ರ ನಿರ್ಣಾಯಕವಾಗಿದ್ದು, ಜಾನಪದ ಕಲೆ ಮತ್ತು ಸಾಹಿತ್ಯವನ್ನು ಮನೆಮನೆಗೂ ತಲುಪಿಸುವ ಹೊಣೆಗಾರಿಕೆಯನ್ನು ಮಹಿಳೆಯರು ಪರಿಣಾಮಕಾರಿಯಾಗಿ ನಿಭಾಯಿಸಬೇಕಿದೆ ಎಂದು ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಡಾ. ಜಾನಪದ ಎಸ್. ಬಾಲಾಜಿ ಹೇಳಿದರು.

      ಪಟ್ಟಣದ ಬೆಂಗಳೂರು ಬೇಕರಿ ಫಂಕ್ಷನ್ ಹಾಲ್‌ನಲ್ಲಿ ಮಂಗಳವಾರ ನಡೆದ ಕನ್ನಡ ಜಾನಪದ ಪರಿಷತ್, ಬೆಂಗಳೂರು ಇದರ ಮುದ್ದೇಬಿಹಾಳ ತಾಲ್ಲೂಕಾ ಮಹಿಳಾ ಘಟಕದ ಉದ್ಘಾಟನೆ, ಪದಾಧಿಕಾರಿಗಳಿಗೆ ಪದಪತ್ರ ಪ್ರದಾನ ಹಾಗೂ ಜಾನಪದ ಕ್ಷೇತ್ರದ ಸಾಧಕರಿಗೆ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಗ್ರಾಮೀಣ ಪ್ರದೇಶದಲ್ಲಿ ಈ ಹಿಂದಿನ ಜನಪದ ಶೈಲಿಯ ಹಾಡುಗಳನ್ನು ಮನೆ ಮನೆಗೆ ಹೋಗಿ ತಲುಪಿಸುವ ಕಾರ್ಯ ಮಾಡಬೇಕು, ಈ ಭಾಗದಲ್ಲಿ ಜನಪದ ಮಹಿಳಾ ಸಮ್ಮೇಳನ ಮಾಡಬೇಕು ಎಂದರು.
      ನಂತರ ಕಾಂಗ್ರೇಸ್ ಮುಖಂಡರು, ಅಸ್ಕಿ ಪೌಂಡೇಶನ್ ಅಧ್ಯಕ್ಷರಾದ ಸಿ ಬಿ ಅಸ್ಕಿ ಮಾತನಾಡಿ ನಮ್ಮ ಪೂರ್ವಜರಿಂದ ಬಂದ ಜನಪದವನ್ನು ನಾವುಗಳು ಉಳಿಸಿಕೊಂಡ ಹೋಗಬೇಕಾಗಿದೆ, ಇಂದು ಉತ್ತರ ಕರ್ನಾಟಕದ ಹೆಸರೇಳಿಕೊಂಡು ಅಶ್ಲೀಲ ಜಾನಪದ ಹಾಡುಗಳನ್ನು ಹಾಡುವದು ತಡೆಯಲು ವೇದಿಕೆಗಳು ನಿರ್ಮಾಣವಾಗುತ್ತಿರುವದು ಒಳ್ಳೆಯ ಕಾರ್ಯ, ಜನಪದಗೋಸ್ಕರ ಮಹಿಳಾ ಸಮ್ಮೇಳನ ಮಾಡಿದರೆ ನಮ್ಮ ಸಹಕಾರ ಇರುತ್ತದೆ ಎಂದು ತಿಳಿಸಿದರು.
      ಕಾಂಗ್ರೇಸ್ ಮಹಿಳಾ ಮುಖಂಡರಾದ ಸಂಗೀತಾ ನಾಡಗೌಡ ಮಾತನಾಡಿ ಇಂದಿನ ಯುವ ಜಾನಪದ ಹೆಸರಿನಲ್ಲಿ ಅಶ್ಲೀಲತೆಯ ಕಡೆಗೆ ಯುವ ಸಮೂಹ ಜಾರುತ್ತಿರುವುದು ದುರಂತದ ಸಂಗತಿ, ಅಶ್ಲೀಲ ಹಾಡುಗಳನ್ನು ಹಾಡುವ ಗಾಯಕರನ್ನು ಕರೆಸಿ ವೈಭವಿಕರಿಸುತ್ತಿರುವ ಸಮಾಜದ ವಿರುದ್ದ ಹರಿಹಾಯ್ದ ಅವರು ಭೂತಾಯಿಗೆ ಹೆಣ್ಣು ಎಂದು ಸಂಭೋಧಿಸುವ ಜನರು ಆ ಹೆಣ್ಣಿನ ಹೆಸರಿನಲ್ಲಿ ಅಶ್ಲೀಲತೆಯ ಹಾಡುಗಳನ್ನು ಸಾಹಿತ್ಯ ಮಾಡಿ ಹಾಡುವರ ಮನೆಯಲ್ಲಿ ಹೆಣ್ಣು ಮಕ್ಕಳು ಇರುವದಿಲ್ಲವೇ ? ಎಂದು ಪ್ರಶ್ನೆ ಮಾಡಿದರು.

      ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ವಿಜಯಪುರ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ದ್ರಾಕ್ಷಾಯಣಿ ಬಿರಾದಾರ ವಹಿಸಿ ಮಾತನಾಡಿ, ಮಹಿಳೆಯರ ಸಕ್ರಿಯ ಭಾಗವಹಿಸುವಿಕೆಯಿಂದ ಜಾನಪದ ಸಾಹಿತ್ಯ, ಕಲೆ ಮತ್ತು ಸಂಸ್ಕೃತಿಗೆ ಹೊಸ ಚೈತನ್ಯ ಸಿಗಲಿದೆ ಎಂದರು.
      ಬಾಗಲಕೋಟ ಜಿಲ್ಲಾ ಅಧ್ಯಕ್ಷ ಡಿ.ಎಂ. ಸಾವಕಾರ ಅವರು ತಾಲ್ಲೂಕಾ ಮಹಿಳಾ ಘಟಕದ ವಿವಿಧ ಪದಾಧಿಕಾರಿಗಳಿಗೆ ಪದಪತ್ರಗಳನ್ನು ಪ್ರದಾನ ಮಾಡಿದರು. ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಯನ್ನು ವಿಜಯಪುರ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಪುಂಡಲೀಕ ಯ. ಮುರಾಳ ನೀಡಿದರು.
      ಮುಖ್ಯ ಅತಿಥಿಗಳಾಗಿ ಸಂಗೀತಾ ನಾಡಗೌಡ, ತಾಲ್ಲೂಕಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕಾಮರಾಜ ಬಿರಾದಾರ ಮಾತನಾಡಿದರು.ತಾಲ್ಲೂಕಾ ಜಾನಪದ ಪರಿಷತ್ ಅಧ್ಯಕ್ಷ ಎ.ಆರ್. ಮುಲ್ಲಾ ಸೇರಿದಂತೆ ಹಲವರು ಭಾಗವಹಿಸಿ ಜಾನಪದ ಚಟುವಟಿಕೆಗಳಿಗೆ ಬೆಂಬಲ ಸೂಚಿಸಿದರು.
      ಈ ಸಂದರ್ಭದಲ್ಲಿ ತಾಲ್ಲೂಕಾ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಶ್ರೀಮತಿ ದೀಪರತ್ನಶ್ರೀ ಆಲೂರ ಸೇರಿದಂತೆ ಗೌರವ ಅಧ್ಯಕ್ಷರು, ಸಂಚಾಲಕರು, ಪ್ರಧಾನ ಕಾರ್ಯದರ್ಶಿ, ಖಜಾಂಚಿ, ಜಂಟಿ ಕಾರ್ಯದರ್ಶಿ ಸೇರಿದಂತೆ ವಿವಿಧ ಪದಾಧಿಕಾರಿಗಳಿಗೆ ಪದಪತ್ರಗಳನ್ನು ಪ್ರದಾನ ಮಾಡಲಾಯಿತು. ಜಾನಪದ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರನ್ನು ಸನ್ಮಾನಿಸಲಾಯಿತು.
      ಕಾರ್ಯಕ್ರಮದಲ್ಲಿ ವಿವಿಧ ಮಹಿಳಾ ಸಂಘಟನೆಗಳ ಪ್ರತಿನಿಧಿಗಳು, ಜನಪ್ರತಿನಿಧಿಗಳು, ಜಾನಪದ ಕಲಾವಿದರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

      Tags: #indi / vijayapur#Public News#State News#Voice Of Janata#Voiceofjanata.in#Women need to effectively handle the responsibility of bringing folk art and literature to every household.
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      April 18, 2026
      ಉಚಿತ ಸಾಮೂಹಿಕ ವಿವಾಹ: ಭವ್ಯ ಧಾರ್ಮಿಕ ಕಾರ್ಯಕ್ರಮ.ಏಪ್ರಿಲ್ 22 ಕ್ಕೆ

      ಉಚಿತ ಸಾಮೂಹಿಕ ವಿವಾಹ: ಭವ್ಯ ಧಾರ್ಮಿಕ ಕಾರ್ಯಕ್ರಮ.ಏಪ್ರಿಲ್ 22 ಕ್ಕೆ

      April 18, 2026
      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      April 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.