• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ದ್ವಿತೀಯ ಪಿಯುಸಿ ಪರೀಕ್ಷೆ-1 ರಲ್ಲಿ ಫಲಿತಾಂಶ ಸುಧಾರಣೆಗಾಗಿ ಶ್ರಮವಹಿಸಿ: ಅಧಿಕಾರಿಗಳಿಗೆ ಜಿಪಂ ಸಿಇಒ ರಿಷಿ ಆನಂದ ಸೂಚನೆ.

      By fayazahamad

      February 6, 2026
      0
      ದ್ವಿತೀಯ ಪಿಯುಸಿ ಪರೀಕ್ಷೆ-1 ರಲ್ಲಿ ಫಲಿತಾಂಶ ಸುಧಾರಣೆಗಾಗಿ ಶ್ರಮವಹಿಸಿ: ಅಧಿಕಾರಿಗಳಿಗೆ ಜಿಪಂ ಸಿಇಒ ರಿಷಿ ಆನಂದ ಸೂಚನೆ.
      0
      SHARES
      32
      VIEWS
      Share on FacebookShare on TwitterShare on whatsappShare on telegramShare on Mail

      ದ್ವಿತೀಯ ಪಿಯುಸಿ ಪರೀಕ್ಷೆ-1 ರಲ್ಲಿ ಫಲಿತಾಂಶ ಸುಧಾರಣೆಗಾಗಿ ಶ್ರಮವಹಿಸಿ: ಅಧಿಕಾರಿಗಳಿಗೆ ಜಿಪಂ ಸಿಇಒ ರಿಷಿ ಆನಂದ ಸೂಚನೆ.

      ವಿಜಯಪುರ,ಫೆ.4: ಜಿಲ್ಲಾ ಪಂಚಾಯತಿಯ ಸಭಾ ಭವನದಲ್ಲಿ ಬುಧವಾರ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರ ಅಧ್ಯಕ್ಷತೆಯಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ-1ರ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದ ಅವರು, ಪ್ರಸಕ್ತ ಸಾಲಿನಲ್ಲಿ ಇಲಾಖೆಯಿಂದ ಮತ್ತು ಸರಕಾರದಿಂದ ಫಲಿತಾಂಶ ಸುಧಾರಣೆಗಾಗಿ ಬಂದಿರುವ ಎಲ್ಲಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ ಫಲಿತಾಂಶ ಸುಧಾರಣೆಗೆ ಶ್ರಮವಹಿಸಿ, ಶೇ.ನೂರರಷ್ಟು ಫಲಿತಾಂಶ ಸುಧಾರಣೆ ಗುರಿಯೊಂದಿಗೆ ಎಲ್ಲರೂ ಶ್ರಮ ವಹಿಸಿ ಎಂದರು. ಈ ಪ್ರಸಕ್ತ ಸಾಲಿನಲ್ಲಿ ಎಲ್ಲಾ ಕಾಲೇಜುಗಳ ಪ್ರಾಂಶುಪಾಲರು ಹೆಚ್ಚಿನ ಶ್ರಮವಹಿಸಬೇಕು.ಒಂದು ವೇಳೆ ಫಲಿತಾಂಶ ಕಡಿಮೆಯಾದ್ದಲ್ಲಿ ಅಂತಹ ಕಾಲೇಜಿನ ಪ್ರಾಚಾರ್ಯರು ಮತ್ತು ಉಪನ್ಯಾಸಕರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು. ಫಲಿತಾಂಶ ಸುಧಾರಣೆಗಾಗಿ ಇಲಾಖೆಯ ಎಲ್ಲಾ ಅಧಿಕಾರಿಗಳು ಶ್ರಮವಹಿಸಿ. ಮುಂಬರುವ 20 ದಿನಗಳ ಅವಧಿಯ ಸದುಪಯೋಗ ಪಡಿಸಿಕೊಂಡು ಕಾರ್ಯಪ್ರವೃತ್ತರಾಗಬೇಕು ಈ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ಪುನರ್ ಮನನ, ಮಾದರಿ ಪ್ರಶ್ನೆ ಪತ್ರಿಕೆಗಳ ಅಭ್ಯಾಸ ಸೇರಿ ಇನ್ನಿತರ ಚಟುವಟಿಕೆಗಳನ್ನು ಆಯೋಜಿಸಲು ಸೂಚನೆ ನೀಡಿದರು. ಜೊತೆಗೆ ಜಿಲ್ಲೆಯ ಪರೀಕ್ಷಾ ಕೇಂದ್ರಗಳ ಎಲ್ಲಾ ಕೊಠಡಿಗಳಲ್ಲಿ ಸಿಸಿ ಕ್ಯಾಮೆರಾ, ಯುಪಿಎಸ್, ಸ್ಟೋರೇಜ್ ಡಿವೈಸ್, ಸೂಕ್ತ ಕೊಡಿಗಳ ವ್ಯವಸ್ಥೆ, ಆಸನಗಳ ವ್ಯವಸ್ಥೆ, ಕುಡಿಯುವ ನೀರು, ಶೌಚಾಲಯ ಸೇರಿ ಮೂಲಭೂತ ಸೌಲಭ್ಯಗಳ ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಸೂಚಿಸಿದರು.

      ಜಿಪಂ ಉಪ ಕಾರ್ಯದರ್ಶಿಗಳಾದ ಪ್ರಕಾಶ ವಡ್ಡರ ಅವರು ಮಾತನಾಡಿ “ಕಡಿಮೆ ಫಲಿತಾಂಶ ಸಾಧಿಸಿರುವ ಪ್ರಾಂಶುಪಾಲರೊಂದಿಗೆ ವಿಶೇಷ ಚರ್ಚೆ ನಡೆಸಿದ ಅವರು ಈ ಬಾರಿ ನಿರೀಕ್ಷಿತ ಪ್ರಮಾಣದ ಗುರಿ ಸಾಧಿಸಲು ಸೂಚಿಸಿದರು. ಕಡಿಮೆ ಫಲಿತಾಂಶ ಇರುವ ಕಾಲೇಜುಗಳಲ್ಲಿ ಇಚ್ಚಾಶಕ್ತಿ ವಹಿಸಿ ಸುಧಾರಣೆ ಮಾಡಬೇಕು ಎಂದರು. ಫಲಿತಾಂಶ ಒಂದೇ ರೀತಿಯಾಗಿರಬೇಕು. ಮಕ್ಕಳಲ್ಲಿರುವ ಪರೀಕ್ಷ ಭಯ ಹೋಗಲಾಡಿಸಿ, ಬದಲಾವಣೆ ಮಾಡಿ, ಮಕ್ಕಳಲ್ಲಿ ಆತ್ಮಸ್ಥೈರ್ಯ ತುಂಬಲು ಸೂಚಿಸಿದರು. ವಿದ್ಯಾರ್ಥಿಗಳಿಗೆ ನುರಿತ ವಿಷಯ ತಜ್ಞರಿಂದ ವಿಶೇಷ ತರಗತಿಗಳನ್ನು ನಡೆಸಲು ಸೂಚಿಸಿದರು.

      ಉಪ ನಿರ್ದೇಶಕರಾದ ಡಾ. ಚಂದ್ರಶೇಖರ ಹೊಸಮನಿ ಅವರು ಮಾತನಾಡಿ “ಫಲಿತಾಂಶ ಸುಧಾರಣೆಗೆ ಕೈಗೊಂಡ ಕ್ರಮಗಳ ಕುರಿತು ಸಭೆಗೆ ವಿವರಿಸಿದರು. ಪ್ರಸಕ್ತ ಸಾಲಿನಲ್ಲಿ ಉಪನ್ಯಾಸಕುರಿಗೆ ವಿಷಯವಾರು ಕಾರ್ಯಾಗಾರ, ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ವಿಶೇಷ ತರಗತಿ ಸೇರಿ ವಿವಿ ಧ ಚಟುವಟಿಕೆಗಳನ್ನು ಹಮ್ಮಿಕೊಂಡಿದ್ದು, ಈ ಬಾರಿ‌ ನಿಗದಿತ ಗುರಿಯಂತೆ ಉತ್ತಮ ಪ್ರಗತಿ ಸಾಧಿಸುವದಾಗಿ ತಿಳಿಸಿದರು.ಪರೀಕ್ಷಾ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಪರಿಶೀಲನೆ ಮಾಡಲು ಸಮಿತಿ ರಚಿಸಿದ್ದು,ಆ ಸಮಿತಿಯ ಮೂಲಕ ಮೂಲಭೂತ ಸೌಕರ್ಯಗಳನ್ನು ಪರಿಶೀಲನೆ ಮಾಡಲಾಗುತ್ತಿದೆ ಎಂದರು.

      ಸಭೆಯಲ್ಲಿ ಮುಖ್ಯ ಲೆಕ್ಕಾಧಿಕಾರಿಗಳಾದ ರಾಮಣ್ಣ ಅಥಣಿ ಸೇರಿದಂತೆ ಇಲಾಖೆಯ ಅಧಿಕಾರಿಗಳು, ಜಿಲ್ಲೆಯ ಎಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರು ಹಾಜರಿದ್ದರು.

      Tags: #indi / vijayapur#Public News#State News#Voice Of Janata#Voiceofjanata.in#Work hard to improve results in Second PUC Exam-1: ZP CEO Rishi Anand instructs officials
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      August 13, 2026
      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      August 12, 2026
      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      August 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.