• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲೆಯಲ್ಲಿ ಡೇ-ನಲ್ಮ್ ಯೋಜನೆಯ ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರಿಗೆ 12 ದಿನಗಳ ತರಬೇತಿ

    ಜಿಲ್ಲೆಯಲ್ಲಿ ಡೇ-ನಲ್ಮ್ ಯೋಜನೆಯ ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರಿಗೆ 12 ದಿನಗಳ ತರಬೇತಿ

    ಜಿರಿಯಾಟ್ರಿಕ್ ಕಾನ್ಸೆಪ್ಟ್ (Geriatric Concepts)ಪುಸ್ತಕದ ಎರಡನೇ ಆವೃತ್ತಿಯನ್ನು ಬಿಡುಗಡೆ : ವಿವಿ ಕುಲಾಧಿಪತಿ ಡಾ. ವೈ. ಎಂ. ಜಯರಾಜ 

    ಜಿರಿಯಾಟ್ರಿಕ್ ಕಾನ್ಸೆಪ್ಟ್ (Geriatric Concepts)ಪುಸ್ತಕದ ಎರಡನೇ ಆವೃತ್ತಿಯನ್ನು ಬಿಡುಗಡೆ : ವಿವಿ ಕುಲಾಧಿಪತಿ ಡಾ. ವೈ. ಎಂ. ಜಯರಾಜ 

    ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

    ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

    ಮನಗೂಳಿ ಪಟ್ಟಣ ವ್ಯಾಪ್ತಿಯಲ್ಲಿ ಸಂಚರಿಸಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ: ಸಿಇಒ  ರಿಷಿ ಆನಂದ

    ಮನಗೂಳಿ ಪಟ್ಟಣ ವ್ಯಾಪ್ತಿಯಲ್ಲಿ ಸಂಚರಿಸಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ: ಸಿಇಒ  ರಿಷಿ ಆನಂದ

    ಸಮಾಜದಲ್ಲಿ ಜನರು ಶಿಕ್ಷಣದ ಮಹತ್ವವನ್ನು ತಿಳಿಯಬೇಕು: ಶಾಸಕ ಎಂಆರ್ ಮಂಜುನಾಥ್

    ಸಮಾಜದಲ್ಲಿ ಜನರು ಶಿಕ್ಷಣದ ಮಹತ್ವವನ್ನು ತಿಳಿಯಬೇಕು: ಶಾಸಕ ಎಂಆರ್ ಮಂಜುನಾಥ್

    ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಾಲೆಯನ್ನು ಪ್ರಾರಂಭಿಸಿರುವುದು ಶ್ಲಾಘನೀಯ: ಶಾಸಕ ಎಂಆರ್ ಮಂಜುನಾಥ್

    ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಾಲೆಯನ್ನು ಪ್ರಾರಂಭಿಸಿರುವುದು ಶ್ಲಾಘನೀಯ: ಶಾಸಕ ಎಂಆರ್ ಮಂಜುನಾಥ್

    ಚಾಲಕನ ನಿಯಂತ್ರಣ ತಪ್ಪಿ ಬಸ್ ಅಪಘಾತ..!

    ಚಾಲಕನ ನಿಯಂತ್ರಣ ತಪ್ಪಿ ಬಸ್ ಅಪಘಾತ..!

    ರಾಮನ ಗುಡ್ಡ ಕೆರೆಗೆ ನೀರು ಹರಿಸುವ ಮಹತ್ವಾಕಾಂಕ್ಷಿ ಕಾರ್ಯಕ್ಕೆ ಚಾಲನೆ ನೀಡಿದ ಶಾಸಕ ಎಂಆರ್ ಮಂಜುನಾಥ್

    ರಾಮನ ಗುಡ್ಡ ಕೆರೆಗೆ ನೀರು ಹರಿಸುವ ಮಹತ್ವಾಕಾಂಕ್ಷಿ ಕಾರ್ಯಕ್ಕೆ ಚಾಲನೆ ನೀಡಿದ ಶಾಸಕ ಎಂಆರ್ ಮಂಜುನಾಥ್

    ರೈತರಿಗೆ ಬಿತ್ತನೆಗೆ ಸಕಾಲದಲ್ಲಿ ರಸಗೊಬ್ಬರ ಡಿ‌ಎಪಿ ಯೂರಿಯಾ ಪೂರೈಸಲು ಸರಕಾರಕ್ಕೆ ರೈತರು ಸಂಘಟನೆ ಆಗ್ರಹ.

    ರೈತರಿಗೆ ಬಿತ್ತನೆಗೆ ಸಕಾಲದಲ್ಲಿ ರಸಗೊಬ್ಬರ ಡಿ‌ಎಪಿ ಯೂರಿಯಾ ಪೂರೈಸಲು ಸರಕಾರಕ್ಕೆ ರೈತರು ಸಂಘಟನೆ ಆಗ್ರಹ.

    ಮುದ್ದೇಬಿಹಾಳ ನೂತನ ತಹಸೀಲ್ದಾ‌ರ್ ಕೀರ್ತಿ ಅಧಿಕಾರ ಸ್ವೀಕಾರ

    ಮುದ್ದೇಬಿಹಾಳ ನೂತನ ತಹಸೀಲ್ದಾ‌ರ್ ಕೀರ್ತಿ ಅಧಿಕಾರ ಸ್ವೀಕಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಜಿಲ್ಲೆಯಲ್ಲಿ ಡೇ-ನಲ್ಮ್ ಯೋಜನೆಯ ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರಿಗೆ 12 ದಿನಗಳ ತರಬೇತಿ

      ಜಿಲ್ಲೆಯಲ್ಲಿ ಡೇ-ನಲ್ಮ್ ಯೋಜನೆಯ ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರಿಗೆ 12 ದಿನಗಳ ತರಬೇತಿ

      ಜಿರಿಯಾಟ್ರಿಕ್ ಕಾನ್ಸೆಪ್ಟ್ (Geriatric Concepts)ಪುಸ್ತಕದ ಎರಡನೇ ಆವೃತ್ತಿಯನ್ನು ಬಿಡುಗಡೆ : ವಿವಿ ಕುಲಾಧಿಪತಿ ಡಾ. ವೈ. ಎಂ. ಜಯರಾಜ 

      ಜಿರಿಯಾಟ್ರಿಕ್ ಕಾನ್ಸೆಪ್ಟ್ (Geriatric Concepts)ಪುಸ್ತಕದ ಎರಡನೇ ಆವೃತ್ತಿಯನ್ನು ಬಿಡುಗಡೆ : ವಿವಿ ಕುಲಾಧಿಪತಿ ಡಾ. ವೈ. ಎಂ. ಜಯರಾಜ 

      ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

      ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

      ಮನಗೂಳಿ ಪಟ್ಟಣ ವ್ಯಾಪ್ತಿಯಲ್ಲಿ ಸಂಚರಿಸಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ: ಸಿಇಒ  ರಿಷಿ ಆನಂದ

      ಮನಗೂಳಿ ಪಟ್ಟಣ ವ್ಯಾಪ್ತಿಯಲ್ಲಿ ಸಂಚರಿಸಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ: ಸಿಇಒ  ರಿಷಿ ಆನಂದ

      ಸಮಾಜದಲ್ಲಿ ಜನರು ಶಿಕ್ಷಣದ ಮಹತ್ವವನ್ನು ತಿಳಿಯಬೇಕು: ಶಾಸಕ ಎಂಆರ್ ಮಂಜುನಾಥ್

      ಸಮಾಜದಲ್ಲಿ ಜನರು ಶಿಕ್ಷಣದ ಮಹತ್ವವನ್ನು ತಿಳಿಯಬೇಕು: ಶಾಸಕ ಎಂಆರ್ ಮಂಜುನಾಥ್

      ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಾಲೆಯನ್ನು ಪ್ರಾರಂಭಿಸಿರುವುದು ಶ್ಲಾಘನೀಯ: ಶಾಸಕ ಎಂಆರ್ ಮಂಜುನಾಥ್

      ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಾಲೆಯನ್ನು ಪ್ರಾರಂಭಿಸಿರುವುದು ಶ್ಲಾಘನೀಯ: ಶಾಸಕ ಎಂಆರ್ ಮಂಜುನಾಥ್

      ಚಾಲಕನ ನಿಯಂತ್ರಣ ತಪ್ಪಿ ಬಸ್ ಅಪಘಾತ..!

      ಚಾಲಕನ ನಿಯಂತ್ರಣ ತಪ್ಪಿ ಬಸ್ ಅಪಘಾತ..!

      ರಾಮನ ಗುಡ್ಡ ಕೆರೆಗೆ ನೀರು ಹರಿಸುವ ಮಹತ್ವಾಕಾಂಕ್ಷಿ ಕಾರ್ಯಕ್ಕೆ ಚಾಲನೆ ನೀಡಿದ ಶಾಸಕ ಎಂಆರ್ ಮಂಜುನಾಥ್

      ರಾಮನ ಗುಡ್ಡ ಕೆರೆಗೆ ನೀರು ಹರಿಸುವ ಮಹತ್ವಾಕಾಂಕ್ಷಿ ಕಾರ್ಯಕ್ಕೆ ಚಾಲನೆ ನೀಡಿದ ಶಾಸಕ ಎಂಆರ್ ಮಂಜುನಾಥ್

      ರೈತರಿಗೆ ಬಿತ್ತನೆಗೆ ಸಕಾಲದಲ್ಲಿ ರಸಗೊಬ್ಬರ ಡಿ‌ಎಪಿ ಯೂರಿಯಾ ಪೂರೈಸಲು ಸರಕಾರಕ್ಕೆ ರೈತರು ಸಂಘಟನೆ ಆಗ್ರಹ.

      ರೈತರಿಗೆ ಬಿತ್ತನೆಗೆ ಸಕಾಲದಲ್ಲಿ ರಸಗೊಬ್ಬರ ಡಿ‌ಎಪಿ ಯೂರಿಯಾ ಪೂರೈಸಲು ಸರಕಾರಕ್ಕೆ ರೈತರು ಸಂಘಟನೆ ಆಗ್ರಹ.

      ಮುದ್ದೇಬಿಹಾಳ ನೂತನ ತಹಸೀಲ್ದಾ‌ರ್ ಕೀರ್ತಿ ಅಧಿಕಾರ ಸ್ವೀಕಾರ

      ಮುದ್ದೇಬಿಹಾಳ ನೂತನ ತಹಸೀಲ್ದಾ‌ರ್ ಕೀರ್ತಿ ಅಧಿಕಾರ ಸ್ವೀಕಾರ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

      Voiceofjanata.in

      August 6, 2025
      0
      ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ
      0
      SHARES
      2
      VIEWS
      Share on FacebookShare on TwitterShare on whatsappShare on telegramShare on Mail

      ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

      ವಿಜಯಪುರ ಆಗಸ್ಟ್ ೪:  ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ರಾಜ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

      ಅ.೧ರಂದು ರಾಜ್ಯ ಮಟ್ಟದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ಆಚರಿಸುವ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಮತ್ತು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಮಾಜ ಸೇವೆ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿಇರಯ ನಾಗರಿಕರಿಗೆ ೬ ವೈಯಕ್ತಿಕ ಪ್ರಶಸ್ತಿ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ೧ ಸಂಸ್ಥೆಗೆ ಸೇರಿ ಒಟ್ಟು ೭ ಪ್ರಶಸ್ತಿ ನೀಡಲಾಗುವುದು.
      ನಿಗದಿತ ಅರ್ಜಿ ನಮೂನೆಯನ್ನು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗಳ ಕಚೇರಿ ವಿಜಯಪುರ ಇವರಿಂದ ಪಡೆದು, ಕನ್ನಡ ಭಾಷೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಎಲ್ಲ ಅಗತ್ಯ ದಾಖಲೆಗಳೊಂದಿಗೆ ದ್ವಿಪ್ರತಿಯಲ್ಲಿ ದಿನಾಂಕ : ೨೫-೦೮-೨೦೨೫ರೊಳಗಾಗಿ ಸಲ್ಲಿಸಬೇಕು.

      ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ದೂ: ೦೮೩೫೨-೭೯೬೦೬೦ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಜಗದೀಶ ಕೆಂಪಲಿAಗಣ್ಣವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

      Tags: #indi / vijayapur#Public News#Today News#Voice Of Janata#Voiceofjanata.in#World Senior Citizens' Day: Application for State Award#ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ
      voice of janata

      voice of janata

      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.